Anganwadi Recruitment : ನಮಸ್ಕಾರ ಸ್ನೇಹಿತರೇ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಚಾಮರಾಜನಗರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
Instant Loan App : ಆನ್ಲೈನ್ ಲೋನ್ ಪಡೆಯುವ ಮುನ್ನ ಈ ಸತ್ಯ ತಿಳ್ಕೊಳ್ಳಿ – ಯುವಕರೇ ಎಚ್ಚರ.!
ಹುದ್ದೆ :- ಅಂಗನವಾಡಿ ಕಾರ್ಯಕರ್ತೆಯರು & ಅಂಗನವಾಡಿ ಸಹಾಯಕಿಯರು
ಹುದ್ದೆಗಳ ಸಂಖ್ಯೆ :- 219
ಸ್ಥಳ, ಕಾರ್ಯಕರ್ತೆ ಹಾಗು ಸಹಾಯಕಿ ಹುದ್ದೆಯ ಸಂಖ್ಯೆ :-
ಚಾಮರಾಜನಗರ, 11, 23
ಸಂತೇಮರಹಳ್ಳಿ, 8, 19
ಗುಂಡ್ಲುಪೇಟೆ, 18, 45
ಕೊಳ್ಳೇಗಾಲ, 14, 23
ಹನೂರು, 22, 24
ಯಳಂದೂರು, 4, 8
ಶೈಕ್ಷಣಿಕ ಅರ್ಹತೆ :-
• ಅಂಗನವಾಡಿ ಕಾರ್ಯಕರ್ತೆ – ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
• ಅಂಗನವಾಡಿ ಸಹಾಯಕಿ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಕರ್ತವ್ಯ ಸ್ಥಳ :- ಚಾಮರಾಜನಗರ ಜಿಲ್ಲೆಯಲ್ಲಿ ಚಾಮರಾಜನಗರ, ಸಂತೇಮರಹಳ್ಳಿ, ಗುಂಡ್ಲುಪೇಟೆ, ಕೊಳ್ಳೇಗಾಲ, ಹನೂರು, ಯಳಂದೂರು ವ್ಯಾಪ್ತಿಯಲ್ಲಿ ಹುದ್ದೆಗಳು ಖಾಲಿ ಇದೆ.
ಆಯ್ಕೆ ವಿಧಾನ :- ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ವಯೋಮಾನ :- ಅಭ್ಯರ್ಥಿಗಳು ಕನಿಷ್ಠ 19 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :- ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ನಿಗದಿತ ಅರ್ಜಿ ಶುಲ್ಕದ ವಿವರ :- ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರಗಳು :-
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :- ಜನವರಿ 09, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- ಫೆಬ್ರವರಿ 07, 2025
Website Link : https://karnemakaone.kar.nic.in/abcd/home.aspx
- ಮಗ ಬೆಂಗಳೂರಲ್ಲಿ, ಮಗಳು ದುಬೈನಲ್ಲಿ ಕೊಳೆತು ಹುಳ ಹಿಡಿದ ಪತಿಯ ಶವದೊಂದಿಗೆ 10 ದಿನ ಕಳೆದ ಪತ್ನಿ.!
- ಪ್ರೇಯಸಿಯ ಸಾವಿನ ಸುದ್ದಿ ಕೇಳಿ ಪ್ರಿಯತಮ ನೇಣಿಗೆ ಶರಣು!
- ಶರಣಬಸವೇಶ್ವರ ರಥೋತ್ಸವ ವೇಳೆ ದುರಂತ: ಭಕ್ತನ ತೊಡೆ ಮೇಲೆ ಹರಿದ ಚಕ್ರ, ಸ್ಥಳದಲ್ಲೇ ದುರ್ಮರಣ
- ವಿದ್ಯಾರ್ಥಿಗಳ ಗಮನಕ್ಕೆ : ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.?
- Gold Rate : ಚಿನ್ನ – ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್.!
- Arecanut Price : ಇಂದಿನ ಅಡಿಕೆ ಧಾರಣೆ – 08 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 08 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಶಿಕ್ಷಕಿಯ ಮೃತದೇಹ ಸುಟ್ಟ ದುಷ್ಟ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ನಡೆದಿದ್ದು ಭೀಕರ ಕೊಲೆ
- ಕರ್ನಾಟಕದಲ್ಲಿ ಲೋಕಾಯುಕ್ತರ ಮಿಂಚಿನ ದಾಳಿ: 5 ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ
- ಈ 8 ಲಕ್ಷಣಗಳು ನಿಮ್ಮಲ್ಲಿವೆಯೇ.? ಇದು ಗಂಟಲು ಕ್ಯಾನ್ಸರ್ನ ಲಕ್ಷಣವಾಗಿರಬಹುದು.!
- Arecanut Price : ಇಂದಿನ ಅಡಿಕೆ ಧಾರಣೆ – 07 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ – ಪಾರ್ಶ್ವವಾಯು ಹೇಗೆ ತಡೆಗಟ್ಟುವುದು.?
- ಫೇಸ್ ಬುಕ್ ಲವರ್ ಜೊತೆಗೆ ಓಡಿ ಹೋದ ಪತ್ನಿ : ಪೋಲೀಸರ ಮುಂದೆಯೇ ಚಾಕುವಿನಿಂದ ಇರಿದು ಕೊಂದ ಪತಿ!
- ಸಾವಿನಲ್ಲೂ ಒಂದಾದ ಯುವ ದಂಪತಿ! ಪತ್ನಿಯ ಸಾವಿನ ದಿನವೇ ರಸ್ತೆ ಅಪಘಾತದಲ್ಲಿ ಪ್ರಾಣಬಿಟ್ಟ ಪತಿ
- Rain alert : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ ; 3 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ.!
- ಚುನಾವಣೆ ಮೊದಲು ಇನ್ನೊಂದು ಪಹಲ್ಗಾಂ ದಾಳಿ.? ಪ್ರಧಾನಿ ಮೌನ ಪ್ರಶ್ನಿಸಿದ ಮಮತಾ ಬ್ಯಾನರ್ಜಿ
- ರೆಡಿಮೇಡ್ ದೋಸೆ ಹಿಟ್ಟು ಸೇವಿಸಿ ಇಬ್ಬರು ಮಕ್ಕಳು ಸಾವು ; ಪೋಷಕರ ಸ್ಥಿತಿ ಗಂಭೀರ.!
- Gold Price : ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್
- Horoscope Today : 07 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮನೆಯಲ್ಲಿದ್ದ ‘ಫ್ರಿಡ್ಜ್’ ಸ್ಫೋಟಗೊಂಡು ಇಬ್ಬರು ಸಾವು : ಈ ತಪ್ಪು ಮಾಡಿದ್ರೆ ಫ್ರಿಡ್ಜ್ ಬ್ಲಾಸ್ಟ್ ಆಗುತ್ತೆ ಎಚ್ಚರ.!
- ಈ ಲಕ್ಷಣಗಳು ನಿಮ್ಮಲ್ಲಿ ಕಂಡು ಬಂದ್ರೆ ನಿಮ್ಮ ಲಿವರ್ ಹಾಳಾಗ್ತಿದೆ ಎಂದರ್ಥ, ತಡ ಮಾಡದೇ ವೈದ್ಯರ ಸಂಪರ್ಕಿಸಿ!
- Horoscope Today : 06 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬೆಂಗಳೂರು ಪೊಲೀಸರ ಡ್ರಿಂಕ್ & ಡ್ರೈವ್ ಚೆಕಪ್ನಲ್ಲಿ ಸಿಕ್ಕಿಬಿದ್ದ ತಮಿಳುನಾಡು ಡ್ರೈವರ್; ಲಾರಿಯಲ್ಲೇ ನೇಣಿಗೆ ಶರಣು!
- Arecanut Price : ಇಂದಿನ ಅಡಿಕೆ ಧಾರಣೆ – 05 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 05 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ
- ‘ಅಸ್ಸಲಾಮು ಅಲೈಕುಮ್’ : ಹಿಂದಿಯಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ಸಂಸದೆ ಪ್ರಭಾ ಮಲ್ಲಿಕಾರ್ಜುನ್; ನೆಟ್ಟಿಗರಿಂದ ತೀವ್ರ ಟೀಕೆ
- ‘ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’ : ರಾಜ್ಯಪಾಲರಿಗೆ ಕರವೇ ನಾರಾಯಣಗೌಡ ಖಡಕ್ ಎಚ್ಚರಿಕೆ!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- ‘ಭಾರತದ ಆರ್ಎಸ್ಎಸ್ ಕ್ಯಾಂಪ್ಗಳ ಮೇಲೆ ದಾಳಿ ಮಾಡ್ತೀವಿ’: ಗಡಿ ಉದ್ವಿಗ್ನತೆ ನಡುವೆ ಪಾಕ್ ರಕ್ಷಣಾ ಸಚಿವರಿಂದ ನೇರ ಬೆದರಿಕೆ!
- Horoscope Today : 04 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ






























