Farmer Scheme : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿಧಿಗಳು ಹಾಗೂ ಇಲಾಖೆ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಯೋಜನೆ 2004ರಿಂದಲೇ ಜಾರಿಯಲ್ಲಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಯೋಜನೆಯಡಿ 4.5 ಲಕ್ಷ ಅರ್ಜಿಗು ಬಾಕಿ ಇದ್ದವು. ಪ್ರಸ್ತುತ 2.5 ಲಕ್ಷ ಪಂಪ್ ಸೆಟ್ ಗಳನ್ನು ಅಕ್ರಮಗೊಳಿಸಲಾಗಿದೆ. ಬಾಕಿ ಉಳಿದ ಅರ್ಜಿಗಳನ್ನು ಇತ್ಯರ್ಥಗೊಳಿಸಿದ ಬಳಿಕ ಹೊಸದಾಗಿ ಬಂದ ಅರ್ಜಿಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾ ಕೈಗೊಳ್ಳಲಾಗುವುದು,” ಎಂದರು.
“ರೈತರಿಗೆ ನಿರಂತರ 7 ಗಂಟೆ ಸೇರಿದಂತೆ ರಾಜ್ಯದ ಜನರಿಗೆ ದಿನದ 24 ಗಂಟೆಗಳ ಕಾಲ ವಿದ್ಯುತ್ ಪೂರೈಸಲಾಗುತ್ತಿದೆ.ವಿಜಯಪುರ ಜಿಲ್ಲೆಯಲ್ಲಿ 353 ಕೃಷಿ ಮಾರ್ಗಗಳಿಗೆ ಹಗಲು ವೇಳೆ 7 ಗಂಟೆ 3 ಫೇಸ್, 165 ಮಾರ್ಗಗಳಲ್ಲಿ ಹಗಲು 4 ಗಂಟೆ ರಾತ್ರಿ 3 ಮೂರು ಗಂಟೆಗಳ ಕಾಲ , 42 ಕೃಷಿ ಮಾರ್ಗದಲ್ಲಿ ಹಗಲು 3 ಮತ್ತು ರಾತ್ರಿ 4 ಗಂಟೆಗಳ ಕಾಲ ತ್ರೀ ಫೇಸ್ ಹಾಗೂ 43 ಕೃಷಿ ಮಾರ್ಗಗಳಲ್ಲಿ ಹಗಲು 3 ಗಂಟೆ ರಾತ್ರಿ 3 ಗಂಟೆಗಳ ಕಾಲ ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ”, ಎಂದು ಸಚಿವರು ಮಾಹಿತಿ ನೀಡಿದರು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ರಾಜ್ಯದಲ್ಲಿ ಕುಸುಮ್-ಬಿ ಯೋಜನೆಯಡಿ ರೈತರಿಗೆ ಶೇ. 80ರ ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್ ಸೆಟ್ ಒದಗಿಸುವುದು ಮತ್ತು ಕುಸುಮ್- ಸಿ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸುವ ಫೀಡರ್ ಗಳ ಸೋಲರೈಸೇಷನ್ ಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ವಿದ್ಯುತ್ ಫೀಡರ್ ಗಳಿಂದ 500 ಮೀಟರ್ ಗಿಂತ ಹೆಚ್ಚು ಅಂತರದಲ್ಲಿರುವ ಕೃಷಿ ಪಂಪ್ ಸೆಟ್ ಗಳನ್ನು ಸೋಲಾರ್ ವಿದ್ಯುತ್ ಪಂಪ್ ಸೆಟ್ ಗಳಾಗಿ ಪರಿವರ್ತಿಸಲಾಗುತ್ತಿದೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲಗಳಾಗಿವೆ”, ಎಂದರು.
ಜನಪ್ರತಿನಿಧಗಳೊಂದಿಗೆ ನಿರಂತರ ಸಂಪರ್ಕ ಅಗತ್ಯ
ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಜನಪ್ರತಿನಿಧಿಗಳ ಬಳಿ ಬರುತ್ತಾರೆ. ಹೀಗಾಗಿ ವಿದ್ಯುತ್ ಸಮಸ್ಯೆಗಳ ಬಗ್ಗೆಯೂ ಅವರಿಗೆ ಹೆಚ್ಚಿನ ಮಾಹಿತಿ ಇರುತ್ತದೆ. ಹೀಗಾಗಿ ಹೆಸ್ಕಾಂ ಇಂಜಿನಿಯರ್ ಗಳು, ಲೈನ್ ಮ್ಯಾನ್ ಗಳು ತಮ್ಮ ವ್ಯಾಪ್ತಿಯ ಜನಪ್ರತಿನಿಧಿಗಳೊದಿಗೆ ನೇರ ಸಂಪರ್ಕದಲ್ಲಿದ್ದುಕೊಂಡು ಸ್ಥೀಯ ಮಟ್ಟ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಇಂಡಿ ಕ್ಷೇತ್ರದ ಶಾಸಕ ಯಶವಂತರಾಯ ಗೌಡ ಮಾತನಾಡಿ, ಜನರಿಗೆ ವಿದ್ಯುತ್ ಸಮಪರ್ಕವಾಗಿ ಪೂರೈಕೆಯಾಗಲು ಕ್ರಮ ಕೈಗೊಳ್ಳಯವುದರ ಜತೆಗೆ ವಿದ್ಯುತ್ ಕಾಮಗಾರಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿಗೆ ವಿದ್ಯುತ್ ವ್ಯವಸ್ಥೆ ಸಮರ್ಪಕವಾಗಿ ಪೂರೈಕೆಯಾಗಬೇಕು. ಹಳೆಯ ಕಂಬ, ವೈರ್ ಗಳನ್ನು ಬದಲಿಸಬೇಕು ಎಂದು ಹೇಳಿದಾಗ, ಈ ಬಗ್ಗೆ ಗಮನಹರಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
Scam Call : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ʻಕರೆʼ ಸ್ವೀಕರಿಸಬೇಡಿ..! ಯಾವ ನಂಬರ್ ಹಾಗು ಯಾಕೆ ಗೊತ್ತಾ.!
ಸಭೆಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಸಂಸದ ರಮೇಶ್ ಜಿಗಜಿಣಗಿ, ಶಾಸಕರಾದ ಅಶೋಕ ಮಲ್ಲಪ್ಪ ಮನಗೂಳಿ, ಭೀಮನಗೌಡ (ರಾಜುಗೌಡ) ಬಸನ ಗೌಡ ಪಾಟೀಲ್, ವಿಠ್ಠಲ್ ದೊಂಡಿಬಾ ಕಟಕದೊಂಡ, ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ್, ಮಹಾನಗರ ಪಾಲಿಕೆಯ ಮೇಯರ್ ಮಹೇಜಬಿನ ಅಬ್ದುಲರಜಾಕ್ ಹೊರ್ತಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕನಾನ ಅಬ್ದುಲ್ ಹಮೀನ್ ಮುಶ್ರೀಪ್, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್., ತಾಂತ್ರಿಕ ನಿರ್ದೇಶಕ ಜಗದೀಶ ಸಾವಳಗಿ, ಹೆಸ್ಕಾಂ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳು ಪಾಲ್ಗೊಂಡಿದ್ದರು.
- Horoscope Today : 06 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕಳ್ಳತನ ಅವರ ಕುಟುಂಬ ವೃತ್ತಿ, ಅವರು ಮಹಾತ್ಮಗಾಂಧಿಯವರ ಉಪನಾಮವನ್ನೇ ಕದ್ದವರು : ಪ್ರಧಾನಿ ಮೋದಿ
- ಪ್ರಧಾನಿ ಮೋದಿ ಮೇಲೆ ದಾಳಿಗೆ ಕಾಂಗ್ರೆಸ್ ಪಿತೂರಿ : ಲೋಕಸಭಾ ಸಚಿವಾಲಯದಿಂದ ಸ್ಪೋಟಕ ಹೇಳಿಕೆ.!
- ಫೈಲ್ಸ್ ಸಮಸ್ಯೆಯಿಂದ ಬಳಲುತ್ತಿರುವವರು ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಬೇಡಿ..!
- 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ವಿಶೇಷಚೇತನ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ
- ಪೆಹಲ್ಗಾಮ್ ದಾಳಿಯಾದಾಗ ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂದು ಯಾಕೆ ಘೋಷಿಸಲಿಲ್ಲ: ಬಿಜೆಪಿಗೆ ಬಿ.ಕೆ.ಹರಿಪ್ರಸಾದ್ ಪ್ರಶ್ನೆ
- ನಿಮ್ಮ ದೇಹದ ಮೇಲಿರುವ ‘ನರುಳ್ಳೆ’ ತಾವಾಗಿಯೇ ಉದುರಿ ಹೋಗಲು ಜಸ್ಟ್ ಹೀಗೆ ಮಾಡಿ.!
- Gold Rate : ಏರಿದಷ್ಟೇ ವೇಗವಾಗಿ ಇಳಿದ ಚಿನ್ನದ ಬೆಲೆ- ಭರ್ಜರಿ 5 ಸಾವಿರ ರೂ ಇಳಿಕೆ, ಬೆಳ್ಳಿಯೂ ಇಳಿಕೆ
- ಲವ್ ಮಾಡಲು ಒಪ್ಪದ ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ 12ನೇ ತರಗತಿ ವಿದ್ಯಾರ್ಥಿ!
- Arecanut Price : ಇಂದಿನ ಅಡಿಕೆ ಧಾರಣೆ – 05 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 05 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಈ ಬೀಜಗಳಿಂದ ಪುರುಷರನ್ನು ಕಾಡುವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ವಿದಾಯ!
- ಎಚ್ಚರ; ಮಧುಮೇಹ ರೋಗಿಗಳು ಕೈ, ಕಾಲುಗಳು ತಣ್ಣಗಾಗೋದನ್ನು ನಿರ್ಲಕ್ಷಿಸಬೇಡಿ- ಯಾಕೆ ಗೊತ್ತಾ..?
- ಲೈಂಗಿಕ ಸಮಸ್ಯೆ ಮುಚ್ಚಿಟ್ಟಷ್ಟೂ ದಾಂಪತ್ಯ ಬದುಕಿಗೆ ಹಾನಿ – ಸಮಸ್ಯೆಯಿರೋದನ್ನು ಒಪ್ಪಿಕೊಳ್ಳಿ
- ಆಹಾರ ತಿಂದ ಬಳಿಕ ‘ಶುಗರ್’ ಜಾಸ್ತಿ ಆಗ್ತಿದ್ಯಾ? 10 ರೂಪಾಯಿ ಅದ್ಭುತ ಟಿಪ್ಸ್ ಅನುಸರಿಸಿ, ಥಟ್ ಅಂತಾ ಇಳಿಯುತ್ತೆ!
- ಚುನಾವಣೆಗೂ ಮುನ್ನ SIRಗೆ ಆತುರ ಏಕೆ.? : ಸುಪ್ರೀಂ ಕೋರ್ಟ್ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ ; ಹೊಸ ದಾಖಲೆ
- ಹಂಪಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮಿನಿ ಬಸ್ ಪಲ್ಟಿ – ಶಿಕ್ಷಕಿ, ಮಕ್ಕಳು ಸೇರಿ ನಾಲ್ವರಿಗೆ ಗಾಯ.!
- ಅಮ್ಮನನ್ನು ಓಡಿಸಿಕೊಂಡು ಹೋಗಿದ್ದ ವ್ಯಕ್ತಿಯನ್ನ 10 ವರ್ಷದ ಬಳಿಕ ನಡುರಸ್ತೆಯಲ್ಲೇ ಕೊಚ್ಚಿಕೊಂದ ಮಗ!
- ಪ್ರೀತಿ ಹೆಸರಲ್ಲಿ ವಿವಾಹಿತ ಮಹಿಳೆ ಜೊತೆ ಚಕ್ಕಂದ: ನಂಬಿಸಿ ಗರ್ಭಪಾತ ಮಾಡಿಸಿದ್ನಾ ಯುವಕ.?
- ಜೇನು ದಾಳಿಯಿಂದ 20 ಮಕ್ಕಳನ್ನು ರಕ್ಷಿಸಿ ತಾನೇ ಪ್ರಾಣ ಕಳೆದುಕೊಂಡ ಅಂಗನವಾಡಿ ಸಹಾಯಕಿ.!
- Arecanut Price : ಇಂದಿನ ಅಡಿಕೆ ಧಾರಣೆ – 04 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕಲಾಕಾರ್ ಗುರೂಜಿ ಕಮಲಾಕರ್ ಭಟ್; ಗಂಡ ಡ್ಯೂಟಿಗೆ ಹೋದಾಗ, ಒಬ್ಬಂಟಿ ಆಂಟಿಯನ್ನ ಪಟಾಯಿಸಿದ್ದು ಹೇಗೆ?
- ಬ್ಯಾಂಕ್ ಗ್ರಾಹಕರೇ ಎಚ್ಚರ, ನಿಮ್ಮ ಮೊಬೈಲ್ಗೆ ಈ ಮೆಸೇಜ್ ಬಂದಿದೆಯಾ ಚೆಕ್ ಮಾಡಿ.?
- Horoscope Today : 04 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಗೆ ಬಿಗ್ ಶಾಕ್.! ಉಸ್ತುವಾರಿ ಹುದ್ದೆಗೆ ಅಣ್ಣಾಮಲೈ ಗುಡ್ ಬೈ
- ‘ಪ್ರಧಾನಿ ಮೋದಿ ದೇಶವನ್ನೇ ಮಾರಿದ್ದಾರೆ’ : ಅಮೆರಿಕ ವ್ಯಾಪಾರ ಒಪ್ಪಂದದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ರಾತ್ರಿ ವೇಳೆ ಈ 5 ಲಕ್ಷಣಗಳು ಕಂಡುಬಂದರೆ ಎಚ್ಚರ : ನಿಮ್ಮ ಲಿವರ್ ಹಾನಿಗೊಳಗಾಗಿದೆ ಎಂದರ್ಥ.!
- ಅಧಿಕಾರದ ದಾಹಕ್ಕೆ ಅಪ್ಪನೇ ಆದ ಕಟುಕ : ಇಬ್ಬರು ಮಕ್ಕಳಿರಬೇಕು ಎಂಬ ನಿಯಮಕ್ಕಾಗಿ ಆರು ವರ್ಷದ ಮಗಳ ಹತ್ಯೆ
- ಹೆಂಡತಿಯ ತಲೆ ಬೋಳಿಸಿದ ಗಂಡ.! ಶೀಲ ಶಂಕಿಸಿ ಪತ್ನಿಯ ತಲೆ ಬೋಳಿಸಿದ ಪತಿ ಬಂಧನ
- ಮಂಜೇಶ್ವರ ನಡೆದ ಕುಟುಂಬ ಕಲಹದಲ್ಲಿ ಕೊಲೆಗೀಡಾದವರ ಸಂಖ್ಯೆ ಎರಡಕ್ಕೆ ಏರಿಕೆ – ಗಂಭೀರವಾಗಿ ಗಾಯಗೊಂಡಿದ್ದ ತಂಗಿ ಗಂಡ ಆಸ್ಪತ್ರೆಯಲ್ಲಿ ಸಾವು





























