Railway Recruitment Board : ನಮಸ್ಕಾರ ಸ್ನೇಹಿತರೇ, ಕೇಂದ್ರ ನೇಮಕಾತಿ ಮಂಡಳಿಯು ಬಹು ನಿರೀಕ್ಷಿತ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಭಾರಿ ಪ್ರಮಾಣದಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಹುಬ್ಬಳ್ಳಿಯ ನೈಋತ್ಯ ವಲಯವು (Hubli South West Zone) ಸೇರಿದಂತೆ ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಒಟ್ಟು 32,438 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಲಯದಲ್ಲಿ 503 ಹುದ್ದೆಗಳನ್ನು ಮೀಸಲಿರಿಸಿದೆ. ರೈಲ್ವೆಯ ವಿವಿಧ ವಿಭಾಗಗಳು, ವರ್ಕ್ಕಾಪ್ಗಳಲ್ಲಿ ಸಹಾಯಕ, ಟ್ರಾಕ್ ನಿರ್ವಹಣೆ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಎಸ್ಎಸ್ಎಲ್ಸಿ ಅಥವಾ ಐಟಿಐ ಉತ್ತೀರ್ಣರಾದವರುವ ಈ ಅವಕಾಶ ಬಳಸಿಕೊಳ್ಳಬಹುದು.
Post Office Recruitment : SSLC ಪಾಸಾದವರಿಗೆ ಸಿಹಿಸುದ್ಧಿ! ಭಾರತೀಯ ಅಂಚೆ ಇಲಾಖೆಯಲ್ಲಿ 48 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಹುಬ್ಬಳ್ಳಿಯ ನೈಋತ್ಯ ವಲಯ ಹುದ್ದೆಗಳ ವಿವರ :-
• ಟ್ರಾಕ್ ಮೆಂಟೇನೆನ್ಸ್ (ಗ್ರೇಡ್-4) : 226
• ಅಸಿಸ್ಟೆಂಟ್ ಪಾಯಿಂಟೈನ್ ಬಿ : 165
• ಅಸಿಸ್ಟೆಂಟ್ ಸಿಗ್ನಲ್ ಆ್ಯಂಡ್ ಟೆಲಿಕಾಮ್ : 11
• ಅಸಿಸ್ಟೆಂಟ್ ವರ್ಕ್ಯಾಪ್ ಮೆಕಾನಿಕಲ್ : 34
• ಅಸಿಸ್ಟೆಂಟ್ ಕ್ಯಾರಿಯೇಜ್ ಆ್ಯಂಡ್ ವ್ಯಾಗನ್ : 13
• ಅಸಿಸ್ಟೆಂಟ್ ಲೋಕೋ ಶೆಡ್ (ಡೀಸೆಲ್, ಎಲೆಕ್ಟಿಕಲ್) : 14
• ಅಸಿಸ್ಟೆಂಟ್ ಆಪರೇಷನ್ (ಎಲೆಕ್ಟಿಕಲ್) : 09
• ಅಸಿಸ್ಟೆಂಟ್ ಟ್ರೇಡ್ : 10
ಮೇಲ್ಕಾಣಿಸಿದ ಹುದ್ದೆಗಳಲ್ಲದೆ ಅಸಿಸ್ಟೆಂಟ್ ಬ್ರಿಜ್, ಅಸಿಸ್ಟೆಂಟ್ ಟಿಎಲ್ ಆ್ಯಂಡ್ ಎಸಿ ಮತ್ತು ವರ್ಕ್ಕಾಪ್ ಮೊದಲಾದ ಹುದ್ದೆಗಳು ಸೇರಿ ಒಟ್ಟು 503 ಹುದ್ದೆಗಳಿವೆ.
ವಿದ್ಯಾರ್ಹತೆ ವಿವರ
ಈ ಹುದ್ದೆಗಳಿಗೆ ಮೊದಲು ಎಸ್ಎಸ್ಎಲ್ಸಿ ಜತೆಗೆ ಇತರ ವಿದ್ಯಾರ್ಹತೆಗಳನ್ನು ನಿಗದಿ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಎಸ್ಎಸ್ಎಲ್ಸಿ ಪಾಸಾಗಿದ್ದರೆ ಸಾಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸಾಗಿರಬೇಕು. ಅಥವಾ ಆಯಾ ಐಟಿಐ ಪೂರೈಸಿರಬೇಕು ಅಥವಾ ರಾಷ್ಟ್ರೀಯ ವೃತ್ತಿಪರ ತರಬೇತಿ ಮಂಡಳಿಯಿಂದ ಪ್ರಮಾಣಪತ್ರ ಪಡೆದಿರಬೇಕು ಅಥವಾ ರಾಷ್ಟ್ರೀಯ. ಅಫ್ರೆಂಟೀಸ್ಶಿಪ್ ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ ಎಷ್ಟಿರಬೇಕು.?
ಈ ನೇಮಕಾತಿಗೆ 2025ರ ಜನವರಿ 1ರ ದಿನವನ್ನು ಅನ್ವಯಿಸಿ ವಯೋಮಿತಿಯನ್ನು ನಿಗದಿ ಮಾಡಲಾಗುತ್ತಿದ್ದು, 18 ರಿಂದ 36 ವರ್ಷದೊಳಗಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಒಂದು ಬಾರಿಯ ಕ್ರಮವಾಗಿ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ವಿನಾಯ್ತಿಯನ್ನು ಒದಗಿಸಲಾಗುವ ಸಾಧ್ಯತೆಯಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕನ್ನಡದಲ್ಲೇ ಪರೀಕ್ಷೆ ಬರೆಯಿರಿ
ಕನ್ನಡ ಸೇರಿ ಆಯಾ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಬಹುದು. ಒಟ್ಟು ನೂರು ಅಂಕಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ. ಸಾಮಾನ್ಯ ವಿಜ್ಞಾನ, ಗಣಿತಕ್ಕೆ ತಲಾ 25 ಅಂಕ, ಸಾಮಾನ್ಯ ಬುದ್ಧಿಮತ್ತೆ ಹಾಗೂ ರೀಸನಿಂಗ್ 30, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳ ಕುರಿತು ಪ್ರಶ್ನೆಗಳಿಗೆ 20 ಅಂಕಗಳು ಇರಲಿವೆ. ಸಾಮಾನ್ಯ ಅಭ್ಯರ್ಥಿಗಳಿಗೆ 90 ನಿಮಿಷ ಅಂಗವಿಕಲರಿಗೆ 120 ನಿಮಿಷ ಕಾಲಾವಕಾಶ ನೀಡಲಾಗುತ್ತದೆ. ತಪ್ಪು ಉತ್ತರಗಳಿಗೆ 1/3 ರಷ್ಟು ಅಂಕಗಳನ್ನು ಕಳೆಯಲಾಗುತ್ತದೆ.
ವೇತನವೆಷ್ಟು.?
ವೇತನ ಆಯೋಗದ ಒಂದನೇ ಹಂತದ ವೇತನ ಶ್ರೇಣಿಯ ವಿವಿಧ ಹುದ್ದೆಗಳು ಇವಾಗಿದ್ದು, ಈ ಹುದ್ದೆಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಆರಂಭಿಕ ವೇತನ 18,000 ಇರಲಿದ್ದು, ಇತರ ಭತ್ಯೆ ಹಾಗೂ ಸೌಲಭ್ಯಗಳು ಅನ್ವಯಿಸಲಿವೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ದೈಹಿಕ ಸಹಿಷ್ಣುತೆ ಪರೀಕ್ಷೆ
ಪುರುಷರು 35 ಕೆಜಿ ಭಾರ ಹೊತ್ತು 100 ಮೀಟರ್ ದೂರವನ್ನು 2 ನಿಮಿಷಗಳಲ್ಲಿ ಕ್ರಮಿಸಬೇಕಿದೆ. 1,000 ಮೀಟರ್ ದೂರದ ಓಟವನ್ನು 4 ನಿಮಿಷ 15 ಸೆಕೆಂಡುಗಳಲ್ಲಿ ಒಂದೇ ಪ್ರಯತ್ನದಲ್ಲಿ ಓಡಬೇಕು. ಇನ್ನು ಮಹಿಳೆಯರು 20 ಕೆಜಿ ಭಾರವನ್ನು ಹೊತ್ತು 100 ಮೀಟರ್ 2 ನಿಮಿಷಗಳಲ್ಲಿ ಸಾಗಬೇಕು. 1,000 ಮೀಟರ್ ದೂರವನ್ನು 5 ನಿಮಿಷ 40 ಸೆಕೆಂಡುಗಳಲ್ಲಿ ಓಡಬೇಕು.
ಅರ್ಜಿ ಶುಲ್ಕವೆಷ್ಟು.?
ಪರಿಶಿಷ್ಟರು, ಅಂಗವಿಕಲರು, ಮಹಿಳೆಯರು, ಮಾಜಿ ಸೈನಿಕರಿಗೆ ₹250/- ಅರ್ಜಿ ಶುಲ್ಕ ಇರಲಿದೆ. ಉಳಿದವರು ₹500/- ಪಾವತಿಸಬೇಕಿದ್ದು ಪರೀಕ್ಷೆಗೆ ಹಾಜರಾದಲ್ಲಿ ₹400/- ಗಳನ್ನು ಮರಳಿಸಲಾಗುತ್ತದೆ. ₹250/- ಪಾವತಿಸಿದವರಿಗೆ ಪೂರ್ಣ ಮೊತ್ತ ಹಿಂದಿರುಗಿಸಲಾಗುತ್ತದೆ.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 22-02-2025
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ : Click Here
- ಮಧುಮೇಹ ಕೇವಲ ರಕ್ತಕ್ಕೆ ಮಾತ್ರವಲ್ಲ, ಬೆಡ್ರೂಮ್ಗೂ ಶತ್ರು! ಲೈಂಗಿಕ ಜೀವನದ ಮೇಲಾಗುವ ಸದ್ದಿಲ್ಲದ ದಾಳಿ
- ಪುರುಷರಲ್ಲಿ ಮೂಗು ಹಾಗೂ ಕಿವಿಗಳಲ್ಲಿ ಕೂದಲು ಬೆಳೆಯಲು ಕಾರಣವೇನು? ಇದನ್ನು ತೆಗೆಯಬಹುದೇ.?
- ಕ್ರೈಮ್ ಶೋ ನೋಡಿ ತಂದೆ ಸೇರಿ ನಾಲ್ವರನ್ನು ಕೊಲೆ ಮಾಡಿ ಸುಟ್ಟ ಅಪ್ರಾಪ್ತ ಮಗ!
- ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ.? ತಜ್ಞರ ಮಾಹಿತಿ ಇಲ್ಲಿದೆ
- ಎಚ್ಚರ! ನಿಮ್ಮ ಜೀವನಶೈಲಿ ನಿಮ್ಮ ಹೃದಯವನ್ನು ನಿಮಗಿಂತ ಮುಂಚಿತವಾಗಿಯೇ ಮುದುಕರನ್ನಾಗಿಸಬಹುದು!
- ಎಚ್ಚರ! ನಿಮ್ಮ ಹೃದಯ ದುರ್ಬಲವಾಗುತ್ತಿರುವುದನ್ನು ಸೂಚಿಸುವ 10 ಆರಂಭಿಕ ಲಕ್ಷಣಗಳು.!
- ಮುಸ್ಲಿಂ ಮಹಿಳೆಯಿಂದ ದಸರಾ ಉದ್ಘಾಟನೆ ಮಾಡಿಸಿದ್ದಕ್ಕೆ ಸಿದ್ದು ಮೇಲೆ ಚಾಮುಂಡೇಶ್ವರಿಯ ಸೇಡು: ಅದಕ್ಕೆ ಸಿಎಂ ಪೋಸ್ಟ್ ಹೊಗೆಯಂತೆ!
- ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು : ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ
- ನಿಜವಾಯ್ತು ಕೋಡಿಶ್ರೀ ಭವಿಷ್ಯ, ಸಿದ್ದರಾಮಯ್ಯ ಬಗ್ಗೆ ಸ್ವಾಮೀಜಿ ಹೇಳಿದ್ದೇನು.?
- ಮದುವೆ ರಾತ್ರಿಯೇ ಪತಿಗೆ ನಾಮ ಹಾಕಿದ ನವವಧು: ‘ಪೀರಿಯಡ್ಸ್’ ನೆಪ ಹೇಳಿ ನಗದು, ಒಡವೆಯೊಂದಿಗೆ ಪ್ರಿಯಕರನ ಜೊತೆ ಪರಾರಿ!
- ಕೇವಲ ₹800 ವಿಚಾರಕ್ಕೆ ಬಿತ್ತು ಹೆಣ! ಶವ ಹೂತು ಎಸ್ಕೇಪ್ ಆಗ್ತಿದ್ದ ಹಂತಕರು ಲಾಕ್ ಆಗಿದ್ದೇಗೆ.?
- ಜನನಾಂಗ, ಕಣ್ಣಿಗೆ ಖಾರದ ಪುಡಿ ಎರಚಿ ಅಮಾನುಷ ಹಿಂಸೆ: 3 ದಿನ ಕೊಠಡಿಯಲ್ಲಿ ಬಂದಿಸಿ ಹಲ್ಲೆ, ಆರೋಪಿಗಳು ಅರೆಸ್ಟ್
- ‘ದೇವರು ವರನೂ ಕೂಡಲ್ಲ, ಶಾಪನೂ ಕೊಡಲ್ಲ’ ; ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ DCM ಡಿ.ಕೆ ಶಿವಕುಮಾರ್ ಪೋಸ್ಟ್.!
- ಪಿತ್ತಕೋಶದಲ್ಲಿ ಕಲ್ಲು ಕಂಡುಬರುವುದಕ್ಕೆ ಕಾರಣವೇನು.? ಇದು ಬರದಂತೆ ತಡೆಯಲು ಏನು ಮಾಡಬೇಕು.?
- ಮಧುಮೇಹಿಗಳಿಗೆ ವರದಾನ ಈ ನೀರು! ಬ್ಲಡ್ ಶುಗರ್ ಕಂಟ್ರೋಲ್ಗೆ ನೈಸರ್ಗಿಕ ಮದ್ದು
- ಪಥ್ಯವೇ ಬೇಡ.. ಬ್ಲಡ್ ಶುಗರ್ ಕಂಟ್ರೋಲ್ ಮಾಡುತ್ತೆ ಈ ಪುಟ್ಟ ಕಾಳು! ರಾತ್ರಿ ಮಲಗುವ ಮುನ್ನ ಜಗಿದು ತಿನ್ನಿ ಸಾಕು
- “ಮುಂದಿನ 8 ವರ್ಷ ಡಿಕೆಶಿಯನ್ನ ಯಾರೂ ಅಲ್ಲಾಡಿಸಲಾರರು”: ಸಿದ್ದು ರಾಜಯೋಗ ಅಂತ್ಯ ಎಂದ ರಾಜಗುರು ದ್ವಾರಕನಾಥ್ ಗುರೂಜಿ
- ಕರ್ನಾಟಕದಲ್ಲೂ ಬಕ್ರೀದ್ಗೆ ಹಸು ಖರೀದಿ ಮಾಡಲ್ಲ ಎಂದ ಮುಸ್ಲಿಮರು: ನಮಗೆ ದುಡ್ಡು ಬೇಕು ಹಿಂದೂ ಸಂಘಟನೆಗಳೇ ಹಸು ಕೊಂಡುಕೊಳ್ಳಲಿ ಎಂದು ರೈತರ ಆಕ್ರೋಶ
- ಅನೈತಿಕ ಸಂಬಂಧಕ್ಕೆ ಪತಿ ಬಲಿ : ‘ತಾತನ ಸಮಾಧಿ’ ನೆಪದಲ್ಲಿ ಗುಂಡಿ ತೋಡಿ ಪತಿಯನ್ನೇ ಹೂತುಹಾಕಿದ ಕ್ರೂರಿ ಪತ್ನಿ!
- ಕಣ್ಣು ಕಾಣದ ಸ್ನೇಹಿತೆಯ ಮನೆಯಲ್ಲಿ ಚಿನ್ನ ಕದ್ದ ಖತರ್ನಾಕ್ ದಂಪತಿ! ಒಂದು ವರ್ಷದ ಬಳಿಕ ಪ್ರಕರಣ ಬಯಲು, ಅರೆಸ್ಟ್!
- ಪರ ಪುರುಷನ ಜೊತೆ ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ : ಅಕ್ಕನ ಕತ್ತು ಸೀಳಿ ಕೊಂದ ತಮ್ಮ!
- ಈ ಹಸಿರು ನೀರು ಕುಡಿದ್ರೆ ಕೊಲೆಸ್ಟ್ರಾಲ್, ಬ್ಲಡ್ ಶುಗರ್ ತಕ್ಷಣವೇ ಕಂಟ್ರೋಲ್ ಆಗುತ್ತೆ..
- ನಾನು ದೇವಸ್ಥಾನಕ್ಕೆ ಹೋಗೋದು ದೇವರನ್ನು ನೋಡೋಕೂ ಅಲ್ಲ; ಪ್ರಾರ್ಥಿಸೋಕೂ ಅಲ್ಲ : ISRO ಮಾಜಿ ಅಧ್ಯಕ್ಷ ಸೋಮನಾಥ್
- ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಲಿವರ್ ಊದಿಕೊಂಡಿದೆ ಎಂದರ್ಥ..!
- ಹೈ ಬ್ಲಡ್ ಪ್ರೆಶರ್ ನಿರ್ಲಕ್ಷ್ಯ ಬೇಡ: ಹೃದಯಾಘಾತಕ್ಕೆ ಕಾರಣವಾಗುವ ಎಚ್ಚರಿಕೆ ಸೂಚನೆಗಳು!
- ಈ ಹಣ್ಣು ಸಿಕ್ರೆ ಬಿಡಬೇಡಿ, ಪಟ್ ಅಂತ ಬಾಯಿಗೆ ಹಾಕ್ಕೊಂಡು ಬಿಡಿ..! ಮಧುಮೇಹ – ಕಿಡ್ನಿಗೆ ಸಮಸ್ಯೆ ರಾಮಬಾಣ
- ಗ್ಯಾಸ್ಟ್ರಿಕ್, ಅಸಿಡಿಟಿಯಿಂದ ದಿನಪೂರ್ತಿ ಹಿಂಸೆ ಪಡುತ್ತಿದ್ದೀರಾ? ಹಾಗಿದ್ರೆ ತಪ್ಪದೆ ಈ ಅಭ್ಯಾಸಗಳನ್ನು ಮಾಡಿ
- Uric Acid : ಯೂರಿಕ್ ಆಮ್ಲದ ಮಟ್ಟ ಹೆಚ್ಚಾದರೆ ನಮ್ಮ ದೇಹ ಏನಾಗುತ್ತೆ ಗೊತ್ತೆ..? ಸಮಯ ಮೀರುವ ಮುನ್ನ ಎಚ್ಚೆತ್ತುಕೊಳ್ಳಿ
- ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…
- ಈ ಆಹಾರಗಳೇ ಕಿಡ್ನಿಗೆ ತುಂಬಾ ಡೇಂಜರ್! ಈ ಫುಡ್ ಹ್ಯಾಬಿಟ್ನಿಂದಲೇ ಕಿಡ್ನಿ ಸ್ಟೋನ್ ಆಗುತ್ತೆ!





























