Railway Recruitment Board : ನಮಸ್ಕಾರ ಸ್ನೇಹಿತರೇ, ಕೇಂದ್ರ ನೇಮಕಾತಿ ಮಂಡಳಿಯು ಬಹು ನಿರೀಕ್ಷಿತ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಭಾರಿ ಪ್ರಮಾಣದಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಹುಬ್ಬಳ್ಳಿಯ ನೈಋತ್ಯ ವಲಯವು (Hubli South West Zone) ಸೇರಿದಂತೆ ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಒಟ್ಟು 32,438 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಲಯದಲ್ಲಿ 503 ಹುದ್ದೆಗಳನ್ನು ಮೀಸಲಿರಿಸಿದೆ. ರೈಲ್ವೆಯ ವಿವಿಧ ವಿಭಾಗಗಳು, ವರ್ಕ್ಕಾಪ್ಗಳಲ್ಲಿ ಸಹಾಯಕ, ಟ್ರಾಕ್ ನಿರ್ವಹಣೆ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಎಸ್ಎಸ್ಎಲ್ಸಿ ಅಥವಾ ಐಟಿಐ ಉತ್ತೀರ್ಣರಾದವರುವ ಈ ಅವಕಾಶ ಬಳಸಿಕೊಳ್ಳಬಹುದು.
Post Office Recruitment : SSLC ಪಾಸಾದವರಿಗೆ ಸಿಹಿಸುದ್ಧಿ! ಭಾರತೀಯ ಅಂಚೆ ಇಲಾಖೆಯಲ್ಲಿ 48 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಹುಬ್ಬಳ್ಳಿಯ ನೈಋತ್ಯ ವಲಯ ಹುದ್ದೆಗಳ ವಿವರ :-
• ಟ್ರಾಕ್ ಮೆಂಟೇನೆನ್ಸ್ (ಗ್ರೇಡ್-4) : 226
• ಅಸಿಸ್ಟೆಂಟ್ ಪಾಯಿಂಟೈನ್ ಬಿ : 165
• ಅಸಿಸ್ಟೆಂಟ್ ಸಿಗ್ನಲ್ ಆ್ಯಂಡ್ ಟೆಲಿಕಾಮ್ : 11
• ಅಸಿಸ್ಟೆಂಟ್ ವರ್ಕ್ಯಾಪ್ ಮೆಕಾನಿಕಲ್ : 34
• ಅಸಿಸ್ಟೆಂಟ್ ಕ್ಯಾರಿಯೇಜ್ ಆ್ಯಂಡ್ ವ್ಯಾಗನ್ : 13
• ಅಸಿಸ್ಟೆಂಟ್ ಲೋಕೋ ಶೆಡ್ (ಡೀಸೆಲ್, ಎಲೆಕ್ಟಿಕಲ್) : 14
• ಅಸಿಸ್ಟೆಂಟ್ ಆಪರೇಷನ್ (ಎಲೆಕ್ಟಿಕಲ್) : 09
• ಅಸಿಸ್ಟೆಂಟ್ ಟ್ರೇಡ್ : 10
ಮೇಲ್ಕಾಣಿಸಿದ ಹುದ್ದೆಗಳಲ್ಲದೆ ಅಸಿಸ್ಟೆಂಟ್ ಬ್ರಿಜ್, ಅಸಿಸ್ಟೆಂಟ್ ಟಿಎಲ್ ಆ್ಯಂಡ್ ಎಸಿ ಮತ್ತು ವರ್ಕ್ಕಾಪ್ ಮೊದಲಾದ ಹುದ್ದೆಗಳು ಸೇರಿ ಒಟ್ಟು 503 ಹುದ್ದೆಗಳಿವೆ.
ವಿದ್ಯಾರ್ಹತೆ ವಿವರ
ಈ ಹುದ್ದೆಗಳಿಗೆ ಮೊದಲು ಎಸ್ಎಸ್ಎಲ್ಸಿ ಜತೆಗೆ ಇತರ ವಿದ್ಯಾರ್ಹತೆಗಳನ್ನು ನಿಗದಿ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಎಸ್ಎಸ್ಎಲ್ಸಿ ಪಾಸಾಗಿದ್ದರೆ ಸಾಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸಾಗಿರಬೇಕು. ಅಥವಾ ಆಯಾ ಐಟಿಐ ಪೂರೈಸಿರಬೇಕು ಅಥವಾ ರಾಷ್ಟ್ರೀಯ ವೃತ್ತಿಪರ ತರಬೇತಿ ಮಂಡಳಿಯಿಂದ ಪ್ರಮಾಣಪತ್ರ ಪಡೆದಿರಬೇಕು ಅಥವಾ ರಾಷ್ಟ್ರೀಯ. ಅಫ್ರೆಂಟೀಸ್ಶಿಪ್ ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ ಎಷ್ಟಿರಬೇಕು.?
ಈ ನೇಮಕಾತಿಗೆ 2025ರ ಜನವರಿ 1ರ ದಿನವನ್ನು ಅನ್ವಯಿಸಿ ವಯೋಮಿತಿಯನ್ನು ನಿಗದಿ ಮಾಡಲಾಗುತ್ತಿದ್ದು, 18 ರಿಂದ 36 ವರ್ಷದೊಳಗಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಒಂದು ಬಾರಿಯ ಕ್ರಮವಾಗಿ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ವಿನಾಯ್ತಿಯನ್ನು ಒದಗಿಸಲಾಗುವ ಸಾಧ್ಯತೆಯಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕನ್ನಡದಲ್ಲೇ ಪರೀಕ್ಷೆ ಬರೆಯಿರಿ
ಕನ್ನಡ ಸೇರಿ ಆಯಾ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಬಹುದು. ಒಟ್ಟು ನೂರು ಅಂಕಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ. ಸಾಮಾನ್ಯ ವಿಜ್ಞಾನ, ಗಣಿತಕ್ಕೆ ತಲಾ 25 ಅಂಕ, ಸಾಮಾನ್ಯ ಬುದ್ಧಿಮತ್ತೆ ಹಾಗೂ ರೀಸನಿಂಗ್ 30, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳ ಕುರಿತು ಪ್ರಶ್ನೆಗಳಿಗೆ 20 ಅಂಕಗಳು ಇರಲಿವೆ. ಸಾಮಾನ್ಯ ಅಭ್ಯರ್ಥಿಗಳಿಗೆ 90 ನಿಮಿಷ ಅಂಗವಿಕಲರಿಗೆ 120 ನಿಮಿಷ ಕಾಲಾವಕಾಶ ನೀಡಲಾಗುತ್ತದೆ. ತಪ್ಪು ಉತ್ತರಗಳಿಗೆ 1/3 ರಷ್ಟು ಅಂಕಗಳನ್ನು ಕಳೆಯಲಾಗುತ್ತದೆ.
ವೇತನವೆಷ್ಟು.?
ವೇತನ ಆಯೋಗದ ಒಂದನೇ ಹಂತದ ವೇತನ ಶ್ರೇಣಿಯ ವಿವಿಧ ಹುದ್ದೆಗಳು ಇವಾಗಿದ್ದು, ಈ ಹುದ್ದೆಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಆರಂಭಿಕ ವೇತನ 18,000 ಇರಲಿದ್ದು, ಇತರ ಭತ್ಯೆ ಹಾಗೂ ಸೌಲಭ್ಯಗಳು ಅನ್ವಯಿಸಲಿವೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ದೈಹಿಕ ಸಹಿಷ್ಣುತೆ ಪರೀಕ್ಷೆ
ಪುರುಷರು 35 ಕೆಜಿ ಭಾರ ಹೊತ್ತು 100 ಮೀಟರ್ ದೂರವನ್ನು 2 ನಿಮಿಷಗಳಲ್ಲಿ ಕ್ರಮಿಸಬೇಕಿದೆ. 1,000 ಮೀಟರ್ ದೂರದ ಓಟವನ್ನು 4 ನಿಮಿಷ 15 ಸೆಕೆಂಡುಗಳಲ್ಲಿ ಒಂದೇ ಪ್ರಯತ್ನದಲ್ಲಿ ಓಡಬೇಕು. ಇನ್ನು ಮಹಿಳೆಯರು 20 ಕೆಜಿ ಭಾರವನ್ನು ಹೊತ್ತು 100 ಮೀಟರ್ 2 ನಿಮಿಷಗಳಲ್ಲಿ ಸಾಗಬೇಕು. 1,000 ಮೀಟರ್ ದೂರವನ್ನು 5 ನಿಮಿಷ 40 ಸೆಕೆಂಡುಗಳಲ್ಲಿ ಓಡಬೇಕು.
ಅರ್ಜಿ ಶುಲ್ಕವೆಷ್ಟು.?
ಪರಿಶಿಷ್ಟರು, ಅಂಗವಿಕಲರು, ಮಹಿಳೆಯರು, ಮಾಜಿ ಸೈನಿಕರಿಗೆ ₹250/- ಅರ್ಜಿ ಶುಲ್ಕ ಇರಲಿದೆ. ಉಳಿದವರು ₹500/- ಪಾವತಿಸಬೇಕಿದ್ದು ಪರೀಕ್ಷೆಗೆ ಹಾಜರಾದಲ್ಲಿ ₹400/- ಗಳನ್ನು ಮರಳಿಸಲಾಗುತ್ತದೆ. ₹250/- ಪಾವತಿಸಿದವರಿಗೆ ಪೂರ್ಣ ಮೊತ್ತ ಹಿಂದಿರುಗಿಸಲಾಗುತ್ತದೆ.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 22-02-2025
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ : Click Here
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗುರುವಾರದ ರಾಶಿ ಭವಿಷ್ಯ : ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ.?
- ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!
- ಶಿಕ್ಷಣ ಸಾಲಕ್ಕೆ ಪೋಷಕರ ‘ಸಿಬಿಲ್ ಸ್ಕೋರ್’ ಮಾನದಂಡವಲ್ಲ: ಹೈಕೋರ್ಟ್ ಮಹತ್ವದ ತೀರ್ಪು
- ಜಮೀನು ಖರೀದಿಸುವ ಮುನ್ನ ಎಚ್ಚರ : ‘ಪೋಡಿ’ ಮತ್ತು ‘ದುರಸ್ತಿ’ ಎಂದರೇನು? ಇಲ್ಲಿದೆ ಉಪಯುಕ್ತ ಮಾಹಿತಿ
- ರೈತರಿಗೆ ಸರ್ಕಾರದ ಬಂಪರ್ ಗಿಫ್ಟ್ : ಸೋಲಾರ್ ಪಂಪ್ಗೆ 90% ಸಬ್ಸಿಡಿ, ಈ ಅವಕಾಶ ಮಿಸ್ ಮಾಡಿಕೊಳ್ಳಬೇಡಿ!
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules





























