Microfinance Harassment : ಮೈಕ್ರೋಫೈನಾನ್ಸ್ ಕಂಪನಿಗಳ (Microfinance) ಹಾವಳಿ ಹೆಚ್ಚಾಗಿದ್ದು ಕೆಲವು ಊರುಗಳಲ್ಲಿ ಜನರು ಮನೆಯನ್ನೇ ಬಿಟ್ಟು ಓಡಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಮೈಕ್ರೋಫೈನಾನ್ಸ್ಗಳ ಕಿರುಕುಳ ಸಹಿಸುವುದಿಲ್ಲ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದರು. ಅದರ ಹೊರತಾಗಿಯೂ ರಾಜ್ಯದ ಹಲವೆಡೆ ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ ಮುಂದುವರೆದಿತ್ತು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ (Ordinance) ಮೂಲಕ ಕಠಿಣ ಕಾನೂನು (Law) ತರಲು ಸರ್ಕಾರ ಮುಂದಾಗಿದೆ.
ಪತ್ನಿಯ ದೇಹವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್ : ತನಿಖೆಯಲ್ಲಿ ಸ್ಫೋಟಕ ಸಂಗತಿ ಬಯಲು!
ಹೌದು, ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಸಂಬಂಧಿಸಿದಂತೆ ಕನ್ನಡ ಸುದ್ಧಿ ಮಾಧ್ಯಮಗಳು ನಿರಂತರವಾಗಿ ಸುದ್ದಿ ಪ್ರಸಾರ ಮಾಡುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ನಾಳೆ (ಜನವರಿ 25) ಮೈಕ್ರೋಫೈನಾನ್ಸ್ ಕಿರುಕುಳ ತಡೆಯಲು ಯಾವ ರೀತಿ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಚರ್ಚಿಸಲು ಸಭೆ ನಡೆಸಲು ಮುಂದಾಗಿದೆ. ಸರ್ಕಾರ ಕೆಲವೇ ದಿನಗಳಲ್ಲಿ ಮೈಕ್ರೋಫೈನಾನ್ಸ್ ಕಿರುಕುಳ ತಪ್ಪಿಸಲು ಕಾನೂನು ಜಾರಿ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.
ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ
ಈ ಕುರಿತು ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನಾಳೆ ಸಿಎಂ ನೇತೃತ್ವದಲ್ಲಿ ಸಭೆ ಇದೆ. ಈ ಸಭೆಯಲ್ಲಿ ಯಾವ ರೀತಿಯ ಕಾನೂನು ತರಬೇಕು ಎಂಬುದರ ಕುರಿತು ಕಂದಾಯ ಇಲಾಖೆ ಹಾಗೂ ಗೃಹ ಸಚಿವರು ಚರ್ಚೆ ಮಾಡುತ್ತಾರೆ. ಹಿಂದಿನಿಂದಲೂ ಈ ವಿಚಾರದ ಬಗ್ಗೆ ಅಧ್ಯಯನ ಮಾಡ್ತಿದ್ದೇವೆ. ಸದ್ಯದಲ್ಲೇ ಒಂದು ತೀರ್ಮಾನ ಮಾಡ್ತೇವೆ ಎಂದರು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಕಂದಾಯ ಸಚಿವ ಕೃಷ್ಣಬೈರೇಗೌಡ ಏನಂದ್ರು?
ಇನ್ನೂ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಹಳ್ಳಿಗಳಲ್ಲಿ ಸಣ್ಣಪುಟ್ಟ ಸಾಲಗಳನ್ನು ಜನ ಮಾಡಿದ್ದಾರೆ. ಸಾಲ ಮರುಪಾವತಿ ಶಕ್ತಿಗಿಂತ ಮಿರಿ ಮಾಡಿದ್ದಾರೆ, ಇವರಿಗೆ ಸಾಲ ಮರುಪಾವತಿ ಮಾಡೋಕೆ ಶಕ್ತಿ ಇಲ್ಲದೆ ಇರೋ ವಿಚಾರ ಗೊತ್ತಿದ್ರು ಕಂಪನಿಗಳು ಸಾಲ ಕೊಟ್ಟಿದೆ. ಇವತ್ತು ಜನರ ಬಳಿ ವಸೂಲಿ ಮಾಡೋಕೆ ಹೋದಾಗ ಕೆಲ ಊರುಗಳಲ್ಲಿ ಜನ ಊರು ಬಿಟ್ಟು ಹೋಗ್ತಿದ್ದಾರೆ. ಕೆಲವರು ದುಡಿಕಿನ ಹೆಜ್ಜೆ ಇಡುತ್ತಿದ್ದು, ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಿದೆ ಹಾಗಾಗಿ ನಾಳೆ ಇದರ ಬಗ್ಗೆ ಸಿಎಂ ಜೊತೆ ಸಭೆ ಕರೆದಿದ್ದೇವೆ ಎಂದರು.
ಮೈಕ್ರೋಫೈನಾನ್ಸ್ ಕೇಂದ್ರ ಹಾಗೂ ಆರ್ಬಿಐ ಅಡಿಯಲ್ಲಿ ಬರುತ್ತೆ
ಸಭೆಗೆ ಪೈನಾನ್ಸ್ ಕೊಡುವವರನ್ನು ಕರೆಸಿ ಬಲವಂತವಾಗಿ ವಸೂಲಿ ಮಾಡುವ ಕ್ರಮ ಮಾಡದಂತೆ ಸೂಚನೆ ಕೊಡಲಿದ್ದೇವೆ, ಆದ್ರೆ ಮೈಕ್ರೋಪೈನಾನ್ಸ್ ಕೇಂದ್ರ ಸರ್ಕಾರ ಹಾಗೂ ಆರ್ಬಿಐ ಕೆಳಗಡೆ ಬರುವಂತದ್ದು, ಆದರೂ ಕೂಡ ಕೇಂದ್ರ, ಆರ್ಬಿಐ ಏನೂ ಮಾಡ್ತಿಲ್ಲ, ಕೇಂದ್ರ ಸರ್ಕಾರ ಇದಕ್ಕೊಂದು ಕಾನೂನು ತರಬೇಕು ಅಂತಾ ಒತ್ತಾಯ ಮಾಡ್ತೀವಿ ಎಂದರು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ರಾಜ್ಯ ಸರ್ಕಾರ ಕೈಚೆಲ್ಲಿ ಕೂರಬಾರದು ಎನ್ನುವ ಉದ್ದೇಶದಿಂದ ಸಿಎಂ ಜೊತೆ ಸಭೆ ಮಾಡ್ತೀವಿ, ಎಲ್ಲಾ ಕಂಪನಿಗಳಿಗೆ ಈ ರೀತಿಯಲ್ಲಿ ಅತ್ಯಾಧಿಕ ಸಾಲ ಕೊಟ್ಟು ಸಾಲದ ಸುಳಿಗೆ ಅಮಾಯಕ ಜನರನ್ನು ಸಿಲುಕಿಸದಂತೆ ಕಟ್ಟು ನಿಟ್ಟಿನ ಎಚ್ಚರಿಕೆ ಕೊಡ್ತಿವಿ, ವಸೂಲಾತಿಯಲ್ಲಿ ಕೂಡ ಈ ರೀತಿಯಾಗಿ ಅತಿರೇಕದ ಕ್ರಮಗಳನ್ನ ಕೈಗೊಳ್ಳದಂತೆ ಸೂಚನೆ ಕೊಡ್ತಿವಿ ಎಂದರು.
- ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳಿಸಿ : ಸಿಎಂ ಸಿದ್ದರಾಮಯ್ಯ ಸೂಚನೆ
- ಇ-ಆಫೀಸ್ ಬಳಕೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ನಂಬರ್ ವನ್ : ಸಚಿವ ಪ್ರಿಯಾಂಕ್ ಖರ್ಗೆ
- ಮೂತ್ರ ಮಾಡುವ ಸಂದರ್ಭದಲ್ಲಿ ಉರಿ ಹಾಗೂ ದುರ್ವಾಸನೆ ಬರಲು ಕಾರಣ ಹಾಗೂ ಆಯುರ್ವೇದ ಪರಿಹಾರಗಳು
- ನಿಮ್ಮ ಮನೆಯ ವಿದ್ಯುತ್ ‘ಮೀಟರ್ ಬೋರ್ಡ್ ‘ನಲ್ಲಿ ‘ಕೆಂಪು ಲೈಟ್’ ಉರಿಯೋದು ಯಾಕೆ..? ಕಾರಣ ತಿಳಿಯಿರಿ
- ಜನ್ಮ ಕೊಟ್ಟ ತಂದೆಯನ್ನೇ ಕೊಂದು ಮೃತ ದೇಹವನ್ನು ಆಯಂಬುಲೆನ್ಸ್ನಲ್ಲಿ ಕಳಿಸಿದ ಮಗಳು
- ಕೊಲೆಸ್ಟ್ರಾಲ್ ಸಮಸ್ಯೆಯೇ? ಔಷಧಿ ಇಲ್ಲದೆ ಕೆಟ್ಟ ಕೊಲೆಸ್ಟ್ರಾಲ್ ಕರಗಿಸಲು ಇಲ್ಲಿವೆ 8 ನೈಸರ್ಗಿಕ ಸೂತ್ರ
- ಕೊಲೆ ಮಾಡಿದ್ದೂ ಅವನೇ, ಪೊಲೀಸರಿಗೆ ಹೇಳಿದ್ದೂ ಅವನೇ! ಆ ರಾತ್ರಿ ತೋಟದ ಮನೆಯಲ್ಲಿ ನಡೆದಿದ್ದೇನು ಗೊತ್ತಾ?
- ‘SBI’ ಗ್ರಾಹಕರಿಗೆ ಬಿಗ್ ಶಾಕ್ : ATM ವಿತ್ ಡ್ರಾ ಮತ್ತು ‘ಬ್ಯಾಲೆನ್ಸ್ ಚೆಕ್’ ಶುಲ್ಕ ಹೆಚ್ಚಳ.!
- Arecanut Price : ಇಂದಿನ ಅಡಿಕೆ ಧಾರಣೆ – 17 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ನಿಮ್ಮ ಖಾಸಗಿ ಫೋಟೋ-ವಿಡಿಯೋ ವೈರಲ್ ಆದ್ರೆ ಭಯ ಪಡಬೇಡಿ, ತಕ್ಷಣ ಇದೊಂದು ಕೆಲಸ ಮಾಡಿ
- ಹಲ್ಲು ಹುಳುಕು ನಿವಾರಣೆಗೆ ಇಲ್ಲಿವೆ ಸರಳ ಮನೆ ಮದ್ದುಗಳು
- ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ : ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ
- Horoscope Today : 17 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಗಂಡನ ಮೇಲಿನ ಕೋಪಕ್ಕೆ 4 ವರ್ಷದ ಮಗಳನ್ನೇ ಸಜೀವ ದಹನ ಮಾಡಲು ಮುಂದಾದ ತಾಯಿ ; ತಾನೂ ಬೆಂಕಿ ಹಚ್ಚಿಕೊಂಡು ಸಾವು!
- ಪುರುಷರಲ್ಲಿ ಪದೇ ಪದೇ ಮೂತ್ರ ವಿಸರ್ಜನೆ.. ಪ್ರಾಸ್ಟೇಟ್ ಕ್ಯಾನ್ಸರ್ ಮೊದಲು ಕಾಣಿಸಿಕೊಳ್ಳುವ ಲಕ್ಷಣಗಳಿವು
- ಒಂದೇ ಸ್ಥಳದಲ್ಲಿ ಕೂತ್ರೆ ದೇಹಕ್ಕೆ ಒಕ್ಕರಿಸುತ್ತೆ ಈ ಮಾರಕ ಕಾಯಿಲೆ.! ಕೂತರೂ ಕೂಡ ಪ್ರಾಣಕ್ಕೆ ಕಂಟಕ..!
- ಪತಿ ಮಾರಾಟ ಮಾಡಿದ ಆಸ್ತಿಯಿಂದ ಪತ್ನಿಗೆ ‘ಜೀವನಾಂಶ’ ಪಡೆಯುವ ಹಕ್ಕಿದೆ : ಹೈಕೋರ್ಟ್ ಮಹತ್ವದ ತೀರ್ಪು
- ಹಾಲಾಯ್ತು ಹಾಲಾಹಾಲ – ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಕೆ ಮಾಡ್ತಿದ್ದ ಖದೀಮರು ಅರೆಸ್ಟ್!
- ಮೊಬೈಲ್ ಬಳಕೆದಾರರೇ ಎಚ್ಚರ : ಕುತ್ತಿಗೆಯಲ್ಲೇ ‘ಬ್ಲೂಟೂತ್ ನೆಕ್ ಬ್ಯಾಂಡ್’ ಸ್ಪೋಟಗೊಂಡು ಯುವಕ ಸಾವು.!
- ಇವೇ ನೋಡಿ ಬ್ರೈನ್ ಸ್ಟ್ರೋಕ್ನ ಆರಂಭಿಕ ಲಕ್ಷಣಗಳು : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ…
- ರೈತರಿಗೆ ಗುಡ್ ನ್ಯೂಸ್ : 20 ಕುರಿ 1 ಟಗರು ಸಾಕಲು ಸರ್ಕಾರದಿಂದ ಸಿಗಲಿದೆ ₹43,750 ಸಹಾಯಧನ! ಇಂದೇ ಅರ್ಜಿ ಹಾಕಿ
- Horoscope Today : 16 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕೋಲಾರದ ನರ್ಸ್ ಸುಜಾತಾ ಮರ್ಡರ್ : 2 ಮಕ್ಕಳ ತಂದೆಯನ್ನು ಲವ್ ಮಾಡಿ ರಸ್ತೆ ಮಧ್ಯದಲ್ಲೇ ಹೆಣವಾದಳು.!
- ಪತ್ನಿಗೆ ವಂಚಿಸಿ ಟೆಕ್ಕಿ ಪತಿ ಅಕ್ರಮ ಸಂಬಂಧ : ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ!
- ಶಬರಿಮಲೆಗೆ ಹೋಗಿ ಬಂದ, ಬಳಿಕ ಪತ್ನಿ ಕೊಂದ : ಸಿನಿಮಾ ಸ್ಟೈಲ್ನಲ್ಲಿ ನಡೀತು ಹತ್ಯೆ!
- ಪೋಷಕರೇ ಎಚ್ಚರ : ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು 3 ವರ್ಷದ ಬಾಲಕಿ ಸಾವು.!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ : ಖಾಜಾನ ಪ್ರೀತಿಗೆ ಮನಸೋತು ಹೆಣವಾದಳು
- ಪ್ರೀತಿಸಿ ಮದ್ವೆಯಾಗಿದ್ರೂ ಮತ್ತೊಬ್ಬಳ ಜತೆ ಲವ್ವಿಡವ್ವಿ : ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ
- ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲು, ಅವರನ್ನೇ ಪಕ್ಷದವರು ಪಾಲಿಸ್ತಿದ್ದಾರೆ : ಮಾಜಿ ಸಂಸದ ಪ್ರತಾಪ್ ಸಿಂಹ
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ಬಾಂಗ್ಲಾದೇಶಿಗರು ಕರ್ನಾಟಕಕ್ಕೆ ಹೇಗೆ ಬರ್ತಾರೆ, ಅಮಿತ್ ಶಾ ಕಡಲೆಕಾಯಿ ತಿನ್ನುತ್ತಿದ್ದರಾ? ಪ್ರಿಯಾಂಕ್ ಖರ್ಗೆ ವಾಗ್ದಾಳಿ
- ಒಂದೇ ಹೊಡೆತಕ್ಕೆ ಇಡೀ ಕುಟುಂಬವೇ ನಾಶ : ರಸ್ತೆ ಅಪಘಾತಕ್ಕೆ ಅತ್ತೆ, ಐವರು ಸೊಸೆಯಂದಿರು ಹಾಗೂ ಮಗಳು ಬಲಿ
- ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಬೇಡ, ‘ಕ್ಯಾನ್ಸರ್’ ಆಗಿರಬಹುದು ಎಚ್ಚರ.!


































