Microfinance Harassment : ಮೈಕ್ರೋಫೈನಾನ್ಸ್ ಕಂಪನಿಗಳ (Microfinance) ಹಾವಳಿ ಹೆಚ್ಚಾಗಿದ್ದು ಕೆಲವು ಊರುಗಳಲ್ಲಿ ಜನರು ಮನೆಯನ್ನೇ ಬಿಟ್ಟು ಓಡಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಮೈಕ್ರೋಫೈನಾನ್ಸ್ಗಳ ಕಿರುಕುಳ ಸಹಿಸುವುದಿಲ್ಲ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದರು. ಅದರ ಹೊರತಾಗಿಯೂ ರಾಜ್ಯದ ಹಲವೆಡೆ ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ ಮುಂದುವರೆದಿತ್ತು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ (Ordinance) ಮೂಲಕ ಕಠಿಣ ಕಾನೂನು (Law) ತರಲು ಸರ್ಕಾರ ಮುಂದಾಗಿದೆ.
ಪತ್ನಿಯ ದೇಹವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್ : ತನಿಖೆಯಲ್ಲಿ ಸ್ಫೋಟಕ ಸಂಗತಿ ಬಯಲು!
ಹೌದು, ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಸಂಬಂಧಿಸಿದಂತೆ ಕನ್ನಡ ಸುದ್ಧಿ ಮಾಧ್ಯಮಗಳು ನಿರಂತರವಾಗಿ ಸುದ್ದಿ ಪ್ರಸಾರ ಮಾಡುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ನಾಳೆ (ಜನವರಿ 25) ಮೈಕ್ರೋಫೈನಾನ್ಸ್ ಕಿರುಕುಳ ತಡೆಯಲು ಯಾವ ರೀತಿ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಚರ್ಚಿಸಲು ಸಭೆ ನಡೆಸಲು ಮುಂದಾಗಿದೆ. ಸರ್ಕಾರ ಕೆಲವೇ ದಿನಗಳಲ್ಲಿ ಮೈಕ್ರೋಫೈನಾನ್ಸ್ ಕಿರುಕುಳ ತಪ್ಪಿಸಲು ಕಾನೂನು ಜಾರಿ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.
ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ
ಈ ಕುರಿತು ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನಾಳೆ ಸಿಎಂ ನೇತೃತ್ವದಲ್ಲಿ ಸಭೆ ಇದೆ. ಈ ಸಭೆಯಲ್ಲಿ ಯಾವ ರೀತಿಯ ಕಾನೂನು ತರಬೇಕು ಎಂಬುದರ ಕುರಿತು ಕಂದಾಯ ಇಲಾಖೆ ಹಾಗೂ ಗೃಹ ಸಚಿವರು ಚರ್ಚೆ ಮಾಡುತ್ತಾರೆ. ಹಿಂದಿನಿಂದಲೂ ಈ ವಿಚಾರದ ಬಗ್ಗೆ ಅಧ್ಯಯನ ಮಾಡ್ತಿದ್ದೇವೆ. ಸದ್ಯದಲ್ಲೇ ಒಂದು ತೀರ್ಮಾನ ಮಾಡ್ತೇವೆ ಎಂದರು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಕಂದಾಯ ಸಚಿವ ಕೃಷ್ಣಬೈರೇಗೌಡ ಏನಂದ್ರು?
ಇನ್ನೂ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಹಳ್ಳಿಗಳಲ್ಲಿ ಸಣ್ಣಪುಟ್ಟ ಸಾಲಗಳನ್ನು ಜನ ಮಾಡಿದ್ದಾರೆ. ಸಾಲ ಮರುಪಾವತಿ ಶಕ್ತಿಗಿಂತ ಮಿರಿ ಮಾಡಿದ್ದಾರೆ, ಇವರಿಗೆ ಸಾಲ ಮರುಪಾವತಿ ಮಾಡೋಕೆ ಶಕ್ತಿ ಇಲ್ಲದೆ ಇರೋ ವಿಚಾರ ಗೊತ್ತಿದ್ರು ಕಂಪನಿಗಳು ಸಾಲ ಕೊಟ್ಟಿದೆ. ಇವತ್ತು ಜನರ ಬಳಿ ವಸೂಲಿ ಮಾಡೋಕೆ ಹೋದಾಗ ಕೆಲ ಊರುಗಳಲ್ಲಿ ಜನ ಊರು ಬಿಟ್ಟು ಹೋಗ್ತಿದ್ದಾರೆ. ಕೆಲವರು ದುಡಿಕಿನ ಹೆಜ್ಜೆ ಇಡುತ್ತಿದ್ದು, ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಿದೆ ಹಾಗಾಗಿ ನಾಳೆ ಇದರ ಬಗ್ಗೆ ಸಿಎಂ ಜೊತೆ ಸಭೆ ಕರೆದಿದ್ದೇವೆ ಎಂದರು.
ಮೈಕ್ರೋಫೈನಾನ್ಸ್ ಕೇಂದ್ರ ಹಾಗೂ ಆರ್ಬಿಐ ಅಡಿಯಲ್ಲಿ ಬರುತ್ತೆ
ಸಭೆಗೆ ಪೈನಾನ್ಸ್ ಕೊಡುವವರನ್ನು ಕರೆಸಿ ಬಲವಂತವಾಗಿ ವಸೂಲಿ ಮಾಡುವ ಕ್ರಮ ಮಾಡದಂತೆ ಸೂಚನೆ ಕೊಡಲಿದ್ದೇವೆ, ಆದ್ರೆ ಮೈಕ್ರೋಪೈನಾನ್ಸ್ ಕೇಂದ್ರ ಸರ್ಕಾರ ಹಾಗೂ ಆರ್ಬಿಐ ಕೆಳಗಡೆ ಬರುವಂತದ್ದು, ಆದರೂ ಕೂಡ ಕೇಂದ್ರ, ಆರ್ಬಿಐ ಏನೂ ಮಾಡ್ತಿಲ್ಲ, ಕೇಂದ್ರ ಸರ್ಕಾರ ಇದಕ್ಕೊಂದು ಕಾನೂನು ತರಬೇಕು ಅಂತಾ ಒತ್ತಾಯ ಮಾಡ್ತೀವಿ ಎಂದರು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ರಾಜ್ಯ ಸರ್ಕಾರ ಕೈಚೆಲ್ಲಿ ಕೂರಬಾರದು ಎನ್ನುವ ಉದ್ದೇಶದಿಂದ ಸಿಎಂ ಜೊತೆ ಸಭೆ ಮಾಡ್ತೀವಿ, ಎಲ್ಲಾ ಕಂಪನಿಗಳಿಗೆ ಈ ರೀತಿಯಲ್ಲಿ ಅತ್ಯಾಧಿಕ ಸಾಲ ಕೊಟ್ಟು ಸಾಲದ ಸುಳಿಗೆ ಅಮಾಯಕ ಜನರನ್ನು ಸಿಲುಕಿಸದಂತೆ ಕಟ್ಟು ನಿಟ್ಟಿನ ಎಚ್ಚರಿಕೆ ಕೊಡ್ತಿವಿ, ವಸೂಲಾತಿಯಲ್ಲಿ ಕೂಡ ಈ ರೀತಿಯಾಗಿ ಅತಿರೇಕದ ಕ್ರಮಗಳನ್ನ ಕೈಗೊಳ್ಳದಂತೆ ಸೂಚನೆ ಕೊಡ್ತಿವಿ ಎಂದರು.
- ಇಂತಹ ಭೂಮಿ ಮಾರಲು ಅವಕಾಶ ಇಲ್ಲ | ಮಾರಾಟ ಮಾಡಿದರೆ ಕಾನೂನು ಕ್ರಮ – ಕೋರ್ಟ್ ಹೊಸ ಆದೇಶ
- 5 ವರ್ಷದ ಆಧಾರ್ ಕಾರ್ಡ್ ಇದ್ದವರಿಗೆ ದೊಡ್ಡ ಸಿಹಿಸುದ್ದಿ – Aadhaar Card Updates
- ಜಿಯೋ ಸಿಮ್ ಇದ್ದವರಿಗೆ 18 ತಿಂಗಳು ಈ ಸೇವೆ ಉಚಿತ ಘೋಷಣೆ | Jio Sim News
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder
- ಗ್ರಾಮೀಣ ಜನತೆಗೆ ಸಿಹಿಸುದ್ದಿ : ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಬಿ-ಖಾತಾ ವಿತರಣೆ, ಇ-ಸ್ವತ್ತು ಸರಳೀಕರಣ
- ಬ್ಯಾಂಕ್ ಸಾಲ ಬಾಕಿ ಇದ್ದವರಿಗೆ RBI ನಿಂದ ಗುಡ್ ನ್ಯೂಸ್ | ಆರ್ ಬಿಐ ನೀಡಿರುವ ಗುಡ್ ನ್ಯೂಸ್ ಏನು.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.? ಭರ್ಜರಿ ಇಳಿಕೆಯತ್ತ!
- ಬ್ಯಾಂಕ್ FD ಇಟ್ಟ ಹಿರಿಯ ನಾಗರೀಕರಿಗೆ RBI ಹೊಸ ರೂಲ್ಸ್ | Senior Citizen FD New Rules
- ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್.! BPL Ration Card Updates
- ವಿಧವೆಯ ಪಿತ್ರಾರ್ಜಿತ ಆಸ್ತಿ ಹಕ್ಕು ಎತ್ತಿಹಿಡಿದ ಸುಪ್ರೀಂ ಕೋರ್ಟ್- Inherited property rights
- Online gambling : ಆನ್ಲೈನ್ ಜೂಜು ನಿಷೇಧ : ಕೇಂದ್ರದ ನೆರವು ಕೇಳಿದ ಸುಪ್ರೀಂ ಕೋರ್ಟ್
- ಪ್ಯಾನ್ ಕಾರ್ಡ್ ಹೊಂದಿರೋರೇ ಎಚ್ಚರ! ಈ ತಪ್ಪು ಮಾಡಿದ್ರೇ 10,000 ದಂಡ ಕಟ್ಟಬೇಕಾಗುತ್ತೆ ಹುಷಾರ್! | PAN Card Alert
- 2026 ರ ಚಿನ್ನದ ಬೆಲೆ ಎಷ್ಟಾಗುತ್ತೆ ಎಂದು ತಿಳಿಸಿದ ಸರ್ಕಾರ.! ಚಿನ್ನದ ಭವಿಷ್ಯ ಹೇಗಿದೆ.? | Gold Price Prediction 2026
- ದೀಪಾವಳಿಗೆ BSNL ನಿಂದ ಕೈಗೆಟುಕುವ ದರದಲ್ಲಿ 365 ದಿನಗಳ ಸೇವೆಯ ‘BSNL ಸಮ್ಮಾನ್’ ಪ್ಲಾನ್ ಬಿಡುಗಡೆ
- Weather Forecast : ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ – 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
- ಫೋನ್ ಬಳಸಿದ ವಿದ್ಯಾರ್ಥಿಗೆ ಕಾಲಿನಿಂದ ಒದ್ದು, ಮನಸೋ ಇಚ್ಛೆ ಥಳಿಸಿದ ‘ರಕ್ಕಸ’ ಶಿಕ್ಷಕ! ವಿಡಿಯೋ ವೈರಲ್


































