Microfinance Harassment : ಮೈಕ್ರೋಫೈನಾನ್ಸ್ ಕಂಪನಿಗಳ (Microfinance) ಹಾವಳಿ ಹೆಚ್ಚಾಗಿದ್ದು ಕೆಲವು ಊರುಗಳಲ್ಲಿ ಜನರು ಮನೆಯನ್ನೇ ಬಿಟ್ಟು ಓಡಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಮೈಕ್ರೋಫೈನಾನ್ಸ್ಗಳ ಕಿರುಕುಳ ಸಹಿಸುವುದಿಲ್ಲ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದರು. ಅದರ ಹೊರತಾಗಿಯೂ ರಾಜ್ಯದ ಹಲವೆಡೆ ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ ಮುಂದುವರೆದಿತ್ತು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ (Ordinance) ಮೂಲಕ ಕಠಿಣ ಕಾನೂನು (Law) ತರಲು ಸರ್ಕಾರ ಮುಂದಾಗಿದೆ.
ಪತ್ನಿಯ ದೇಹವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್ : ತನಿಖೆಯಲ್ಲಿ ಸ್ಫೋಟಕ ಸಂಗತಿ ಬಯಲು!
ಹೌದು, ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಸಂಬಂಧಿಸಿದಂತೆ ಕನ್ನಡ ಸುದ್ಧಿ ಮಾಧ್ಯಮಗಳು ನಿರಂತರವಾಗಿ ಸುದ್ದಿ ಪ್ರಸಾರ ಮಾಡುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ನಾಳೆ (ಜನವರಿ 25) ಮೈಕ್ರೋಫೈನಾನ್ಸ್ ಕಿರುಕುಳ ತಡೆಯಲು ಯಾವ ರೀತಿ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಚರ್ಚಿಸಲು ಸಭೆ ನಡೆಸಲು ಮುಂದಾಗಿದೆ. ಸರ್ಕಾರ ಕೆಲವೇ ದಿನಗಳಲ್ಲಿ ಮೈಕ್ರೋಫೈನಾನ್ಸ್ ಕಿರುಕುಳ ತಪ್ಪಿಸಲು ಕಾನೂನು ಜಾರಿ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.
ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ
ಈ ಕುರಿತು ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನಾಳೆ ಸಿಎಂ ನೇತೃತ್ವದಲ್ಲಿ ಸಭೆ ಇದೆ. ಈ ಸಭೆಯಲ್ಲಿ ಯಾವ ರೀತಿಯ ಕಾನೂನು ತರಬೇಕು ಎಂಬುದರ ಕುರಿತು ಕಂದಾಯ ಇಲಾಖೆ ಹಾಗೂ ಗೃಹ ಸಚಿವರು ಚರ್ಚೆ ಮಾಡುತ್ತಾರೆ. ಹಿಂದಿನಿಂದಲೂ ಈ ವಿಚಾರದ ಬಗ್ಗೆ ಅಧ್ಯಯನ ಮಾಡ್ತಿದ್ದೇವೆ. ಸದ್ಯದಲ್ಲೇ ಒಂದು ತೀರ್ಮಾನ ಮಾಡ್ತೇವೆ ಎಂದರು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಕಂದಾಯ ಸಚಿವ ಕೃಷ್ಣಬೈರೇಗೌಡ ಏನಂದ್ರು?
ಇನ್ನೂ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಹಳ್ಳಿಗಳಲ್ಲಿ ಸಣ್ಣಪುಟ್ಟ ಸಾಲಗಳನ್ನು ಜನ ಮಾಡಿದ್ದಾರೆ. ಸಾಲ ಮರುಪಾವತಿ ಶಕ್ತಿಗಿಂತ ಮಿರಿ ಮಾಡಿದ್ದಾರೆ, ಇವರಿಗೆ ಸಾಲ ಮರುಪಾವತಿ ಮಾಡೋಕೆ ಶಕ್ತಿ ಇಲ್ಲದೆ ಇರೋ ವಿಚಾರ ಗೊತ್ತಿದ್ರು ಕಂಪನಿಗಳು ಸಾಲ ಕೊಟ್ಟಿದೆ. ಇವತ್ತು ಜನರ ಬಳಿ ವಸೂಲಿ ಮಾಡೋಕೆ ಹೋದಾಗ ಕೆಲ ಊರುಗಳಲ್ಲಿ ಜನ ಊರು ಬಿಟ್ಟು ಹೋಗ್ತಿದ್ದಾರೆ. ಕೆಲವರು ದುಡಿಕಿನ ಹೆಜ್ಜೆ ಇಡುತ್ತಿದ್ದು, ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಿದೆ ಹಾಗಾಗಿ ನಾಳೆ ಇದರ ಬಗ್ಗೆ ಸಿಎಂ ಜೊತೆ ಸಭೆ ಕರೆದಿದ್ದೇವೆ ಎಂದರು.
ಮೈಕ್ರೋಫೈನಾನ್ಸ್ ಕೇಂದ್ರ ಹಾಗೂ ಆರ್ಬಿಐ ಅಡಿಯಲ್ಲಿ ಬರುತ್ತೆ
ಸಭೆಗೆ ಪೈನಾನ್ಸ್ ಕೊಡುವವರನ್ನು ಕರೆಸಿ ಬಲವಂತವಾಗಿ ವಸೂಲಿ ಮಾಡುವ ಕ್ರಮ ಮಾಡದಂತೆ ಸೂಚನೆ ಕೊಡಲಿದ್ದೇವೆ, ಆದ್ರೆ ಮೈಕ್ರೋಪೈನಾನ್ಸ್ ಕೇಂದ್ರ ಸರ್ಕಾರ ಹಾಗೂ ಆರ್ಬಿಐ ಕೆಳಗಡೆ ಬರುವಂತದ್ದು, ಆದರೂ ಕೂಡ ಕೇಂದ್ರ, ಆರ್ಬಿಐ ಏನೂ ಮಾಡ್ತಿಲ್ಲ, ಕೇಂದ್ರ ಸರ್ಕಾರ ಇದಕ್ಕೊಂದು ಕಾನೂನು ತರಬೇಕು ಅಂತಾ ಒತ್ತಾಯ ಮಾಡ್ತೀವಿ ಎಂದರು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ರಾಜ್ಯ ಸರ್ಕಾರ ಕೈಚೆಲ್ಲಿ ಕೂರಬಾರದು ಎನ್ನುವ ಉದ್ದೇಶದಿಂದ ಸಿಎಂ ಜೊತೆ ಸಭೆ ಮಾಡ್ತೀವಿ, ಎಲ್ಲಾ ಕಂಪನಿಗಳಿಗೆ ಈ ರೀತಿಯಲ್ಲಿ ಅತ್ಯಾಧಿಕ ಸಾಲ ಕೊಟ್ಟು ಸಾಲದ ಸುಳಿಗೆ ಅಮಾಯಕ ಜನರನ್ನು ಸಿಲುಕಿಸದಂತೆ ಕಟ್ಟು ನಿಟ್ಟಿನ ಎಚ್ಚರಿಕೆ ಕೊಡ್ತಿವಿ, ವಸೂಲಾತಿಯಲ್ಲಿ ಕೂಡ ಈ ರೀತಿಯಾಗಿ ಅತಿರೇಕದ ಕ್ರಮಗಳನ್ನ ಕೈಗೊಳ್ಳದಂತೆ ಸೂಚನೆ ಕೊಡ್ತಿವಿ ಎಂದರು.
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗುರುವಾರದ ರಾಶಿ ಭವಿಷ್ಯ : ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ.?
- ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!
- ಶಿಕ್ಷಣ ಸಾಲಕ್ಕೆ ಪೋಷಕರ ‘ಸಿಬಿಲ್ ಸ್ಕೋರ್’ ಮಾನದಂಡವಲ್ಲ: ಹೈಕೋರ್ಟ್ ಮಹತ್ವದ ತೀರ್ಪು
- ಜಮೀನು ಖರೀದಿಸುವ ಮುನ್ನ ಎಚ್ಚರ : ‘ಪೋಡಿ’ ಮತ್ತು ‘ದುರಸ್ತಿ’ ಎಂದರೇನು? ಇಲ್ಲಿದೆ ಉಪಯುಕ್ತ ಮಾಹಿತಿ
- ರೈತರಿಗೆ ಸರ್ಕಾರದ ಬಂಪರ್ ಗಿಫ್ಟ್ : ಸೋಲಾರ್ ಪಂಪ್ಗೆ 90% ಸಬ್ಸಿಡಿ, ಈ ಅವಕಾಶ ಮಿಸ್ ಮಾಡಿಕೊಳ್ಳಬೇಡಿ!
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules
- Daily Horoscope : ದಿನ ಭವಿಷ್ಯ (29-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಪತ್ನಿಗೆ ನೇಣು ಹಾಕಿ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ ಪತಿ!
- ಮಗನಿಗೆ ತಂದೆಯ ಆಸ್ತಿಯಲ್ಲಿ ಹಕ್ಕು ಇಲ್ಲ.? ಕೋರ್ಟ್ ಆದೇಶ – ಏನಿದು ಹೊಸ ನಿಯಮ.?
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- PM Awas Yojana 2026 : ₹1.50 ಲಕ್ಷ ಸಹಾಯಧನದ ಸುವರ್ಣ ಅವಕಾಶ – ಸ್ವಂತ ಮನೆ ಕಟ್ಟಲು ಈಗಲೇ ಅರ್ಜಿ ಸಲ್ಲಿಸಿ

































