Micro Finance : ರಾಜ್ಯದಲ್ಲಿ ನಡೆಯುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಯಿಂದ ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಹೊಸ ಕಾನೂನು ಜಾರಿಗೆ ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಹಾಗೂ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಅವರು ಮಾತನಾಡಿದರು. ಅನಧಿಕೃತ ವ್ಯವಹಾರ ನಡೆಸುತ್ತಿರುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಕಾನೂನು ತರುತ್ತೇವೆ.
BREAKING : KSRTC ಬಸ್ ನಿಂದ ತಲೆ ಹೊರ ಹಾಕಿದ ಮಹಿಳೆ, ಲಾರಿ ಡಿಕ್ಕಿಯಾಗಿ ರುಂಡ ಕಟ್.! ಗುಂಡ್ಲುಪೇಟೆಯಲ್ಲಿ ನಡೆದ ಘೋರ ದುರಂತ
ಕಾನೂನು ಇಲಾಖೆ, ಗೃಹ ಇಲಾಖೆ, ಕಂದಾಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುವುದು. ನೆರೆ ರಾಜ್ಯಗಳಲ್ಲಿರುವ ಕಾನೂನು ಪರಿಶೀಲಿಸಿ ಹೊಸ ಕಾನೂನು ಜಾರಿಗೆ ತರುತ್ತೇವೆ. ಸುಗ್ರೀವಾಜ್ಞೆ ಮೂಲಕ ಕೂಡಲೇ ಹೊಸ ಕಾನೂನನ್ನು ತರುತ್ತೇವೆ. ಒಂದು ವೇಳೆ ಸಾಲಗಾರರಿಗೆ ಕಿರುಕುಳ ನೀಡಿದರೆ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್ಬಿಐ ಅಡಿಯಲ್ಲಿ ಬರುತ್ತವೆ. ಆರ್ಬಿಐ ನಿಯಮದಂತೆ ಶೇ 17.07ಕ್ಕಿಂತ ಹೆಚ್ಚು ಬಡ್ಡಿ ಪಡೆಯುವಂತಿಲ್ಲ. ಯಾವುದೇ ಸಾಲಗಾರರಿಗೆ 3 ಬಾರಿಗಿಂತ ಹೆಚ್ಚು ಸಾಲ ಕೊಡುವಂತಿಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್ಬಿಐ ನಿಯಮಕ್ಕಿಂತ ಹೆಚ್ಚು, ಅಂದರೆ, ಸುಮಾರು ಶೇ 28, 29 ರಷ್ಟು ಬಡ್ಡಿ ವಸೂಲಿ ಮಾಡುತ್ತಿರುವ ಬಗ್ಗೆ ಮಾಹಿತಿ ಇದೆ. ಇದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮಾಹಿತಿ ನೀಡುತ್ತೇವೆ. ಅಧಿಕ ಬಡ್ಡಿ ವಸೂಲಿ ಮಾಡ್ತಿರುವ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.
- ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್
- ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ
- 27 ಎಕರೆ ಜಮೀನಿಗಾಗಿ ಹೆತ್ತ ತಂದೆಯ ಸಾವು ಸಸ್ಪೆನ್ಸ್! ಅಣ್ಣನೇ ಕೊಲೆಗಾರ ಎಂದ ತಂಗಿಯರು, ತಂಗಿಯರೇ ಹಂತಕರು ಎಂದ ಅಣ್ಣ!
- ಅತ್ತಿಗೆಯ ಜೊತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಅಣ್ಣನನ್ನೇ ಕೊಂದ ತಮ್ಮ.! ಉತ್ತರ ಕನ್ನಡದಲ್ಲಿ ಬೆಚ್ಚಿಬೀಳಿಸುವ ಕೊಲೆ
- ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಪತಿ ; ಶೀಲ ಶಂಕೆಯೇ ಯುವತಿಯ ಜೀವ ಬಲಿ!
- ಈ ಕರುಳಿನ ಸೋಂಕು ಸದ್ದಿಲ್ಲದೆ ಹರಡುತ್ತದೆ , ಹೊಟ್ಟೆಯೊಳಗೆ ಹೀಗೆಲ್ಲಾ ಆದರೆ ನೆಗ್ಲೆಕ್ಟ್ ಮಾಡಲು ಹೋಗಬೇಡಿ
- ರಕ್ತನಾಳಗಳ ಉಬ್ಬುವಿಕೆ ಏಕೆ ಆಗುತ್ತದೆ.? ಯಾವ ಕಾರಣಗಳಿಂದ ಈ ಸಮಸ್ಯೆ ಹೆಚ್ಚಾಗುತ್ತದೆ.? ಇದಕ್ಕಿರುವ ಚಿಕಿತ್ಸೆ ಏನು.?


























