Union Budget 2025 : ಇಂದು 8ನೇ ಬಾರಿಗೆ ಕೇಂದ್ರ ಬಜೆಟ್ 2025 ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹಲವು ಕ್ಷೇತ್ರಗಳಿಗೆ ಬಂಪರ್ ಅನುದಾನ ಘೋಷಿಸಿದ್ದಾರೆ. ಉದ್ಯೋಗಿಗಳ ತೆರಿಗೆ ವಿಷಯದಲ್ಲಿ ಭಾರೀ ಗಮನಸಳೆದ ಬಜೆಟ್ ಬಗ್ಗೆ ದೇಶದ ಜನತೆಯಲ್ಲಿ ಕೊಂಚ ಮಂದಹಾಸ ಮೂಡಿದೆ.
ಇನ್ನು ಈ ಬಾರಿಯ ಬಜೆಟ್ನಲ್ಲಿ ರಾಜ್ಯಕ್ಕೆ ಸಿಕ್ಕಿದ್ದೇನು? ಎಂಬುದನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಬಜೆಟ್ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
Union Budget 2025 : ಕೇಂದ್ರ ಸರ್ಕಾರದ ಬಜೆಟ್ ನಲ್ಲಿ `ಅನ್ನದಾತ’ರಿಗೆ ಸಿಕ್ಕಿದ್ದೇನು.? ರೈತರಿಗೆ ಏನೆಲ್ಲಾ ಲಾಭಗಳಿವೆ.?
ಇಂದು ತಮ್ಮ ತವರು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ‘ನರೇಂದ್ರ ಮೋದಿ ಸರ್ಕಾರ ಕೇವಲ ಬಾಯಿ ಮಾತಿನಲ್ಲಿ ಹೊಟ್ಟೆ ತುಂಬಿಸುವಂತೆ ಬಜೆಟ್ ಮಂಡಿಸಿದೆ. ರಾಜ್ಯದ ಬಡವರು, ಕಾರ್ಮಿಕರು, ಯುವಕರಿಗೆ ಅನ್ಯಾಯವಾಗಿದೆ. ಹಲವು ಕ್ಷೇತ್ರಗಳಿಗೆ ಅನುದಾನ ಕಡಿಮೆ ಮಾಡಿದ್ದಾರೆ. ಕೃಷಿ ಕ್ಷೇತ್ರಕ್ಕೂ ಅನುದಾನ ನೀಡಿಲ್ಲ. ಕರ್ನಾಟಕಕ್ಕೆ ಕೇಂದ್ರದಿಂದ ಖಾಲಿ ಚೆಂಬು ಬಿಟ್ಟರೆ ಬೇರೇನೂ ಸಿಕ್ಕಿಲ್ಲ’ ಎಂದು ವ್ಯಂಗ್ಯವಾಡಿದರು.
‘ಬಜೆಟ್ನಲ್ಲಿ ಏಮ್ಸ್ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಈ ಕುರಿತಂತೆ ಕೇಂದ್ರ ಸಚಿವ ನಡ್ಡಾ ಅವರು ನಮಗೆ ಭರವಸೆ ನೀಡಿದ್ದರು. ಆದರೆ, ಪ್ರಯೋಜನವಿಲ್ಲ. ವಸತಿ ಯೋಜನೆಗೆ ಯಾವುದೇ ಘೋಷಣೆಯಿಲ್ಲ. ರಾಜ್ಯಕ್ಕೆ ಚೆಂಬು ನೀಡುವುದನ್ನು ಕೇಂದ್ರ ಸರ್ಕಾರ ಎಂದಿನಂತೆ ಮುಂದುವರಿಸಿದೆ’ ಎಂದರು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
‘ಇದು ದೂರದೃಷ್ಟಿಯಿಲ್ಲದ ಬಜೆಟ್. ನಾವು ಮನವಿ ಮಾಡಿದ್ದ ಯಾವುದೇ ಯೋಜನೆಯನ್ನು ಇವರು ಘೋಷಣೆ ಮಾಡಿಲ್ಲ. ಇದರೊಟ್ಟಿಗೆ ನೀರಾವರಿ ಯೋಜನೆಗಳ ಬಗ್ಗೆಯೂ ಪ್ರಸ್ತಾಪವಿಲ್ಲ. ನಾಡಿನ ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ರೂಪಾಯಿ ಕೂಡ ಕೊಟ್ಟಿಲ್ಲ. ಬಿಜಿನಿಸ್ ಕಾರಿಡಾರ್ ಕುರಿತಂತೆ ಕೂಡ ಪ್ರಸ್ತಾಪ ನಡೆದಿಲ್ಲ. ಬಿಹಾರ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಬಜೆಟ್ನಲ್ಲಿ ಭರ್ಜರಿ ಕೊಡುಗೆಗಳನ್ನು ಕೊಟ್ಟಿದ್ದಾರೆ’ ಎಂದು ತೀವ್ರ ಕಿಡಿಕಾರಿದರು.
- ದಿನ ಭವಿಷ್ಯ (24-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಎದ್ದೇಳದೆ ಕುಳಿತುಕೊಳ್ಳುತ್ತೀರಾ ? ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು ಎಚ್ಚರ.!
- ಮಹಿಳೆಯರಿಗಿಂತ ಪುರುಷರಲ್ಲೇ ಹೃದಯ ರೋಗದ ಅಪಾಯ ಹೆಚ್ಚು ; ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..!
- ‘ಬ್ರೈನ್ ಸ್ಟ್ರೋಕ್’ ಬರುವ 24 ಗಂಟೆ ಮುನ್ನವೇ ದೇಹ ನೀಡುತ್ತೆ ಈ 6 ಎಚ್ಚರಿಕೆ ಸಂಕೇತಗಳು.!
- ದಿನ ಭವಿಷ್ಯ (21-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ದಿನ ಭವಿಷ್ಯ (20-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..? ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (19-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Dina Bhavishya : ದಿನ ಭವಿಷ್ಯ (18-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಗೃಹಜ್ಯೋತಿ ಯೋಜನೆ ಅಪ್ ಡೇಟ್: ಮನೆ ಮನೆಗೆ ದಾಖಲೆ ಪರಿಶೀಲನೆ ಆರಂಭ, ಈ ದಾಖಲೆಗಳು ಕಡ್ಡಾಯ!
- ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ.!
- Irregular Periods : ಪದೇ ಪದೇ ತಡವಾಗುತ್ತಿರುವ ಪಿರಿಯಡ್ಸ್. ಹಾಲಿನ ಜೊತೆ ಇದನ್ನು ಸೇವಿಸಿದ್ರೆ ಸಮಸ್ಯೆ ಮಾಯ
- ಮಹಿಳೆಯರೇ, ಎಚ್ಚರ.! ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಗರ್ಭಕಂಠದ ಕ್ಯಾನ್ಸರ್ ಬಂದಿದೆ ಎಂದರ್ಥ!
- Dina Bhavishya : ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರಮೇಲೆ ಹೇರುವರು.
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು





























