Health Tips : ಮಿಲನ ಎಂದರೆ ಕೇವಲ ಲೈಂಗಿಕ ಪರಾಕಾಷ್ಠೆ ಹೊಂದುವುದಷ್ಟೇ ಅಲ್ಲ. ಆದರೆ ನಿಮಗೆ ಸಂಪೂರ್ಣ ತೃಪ್ತಿ ಒದಗಿದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಕ್ಕೂ, ನಿಮಗೆ ಸಂಪೂರ್ಣ ತೃಪ್ತಿ ಸಿಗದೇ ಇದ್ದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಗಳಿಗೂ ವ್ಯತ್ಯಾಸ ಇದೆ. ದೈಹಿಕವಾದ ಪರಿಣಾಮಗಳಿಂದ ಹಿಡಿದು, ಮಾನಸಿಕ ಪರಿಣಾಮಗಳವರೆಗೂ, ನೀವು ಲೈಂಗಿಕ ಪರಾಕಾಷ್ಠೆ ಅನುಭವಿಸಲಿಲ್ಲ ಎಂದರೆ ನಿಮ್ಮ ದೇಹದ ಮೇಲೆ ಹಲವಾರು ಆಶ್ಚರ್ಯಕರ ಪರಿಣಾಮಗಳು ಉಂಟಾಗುತ್ತವೆ.
ಒಂದು ವೇಳೆ ನೀವು ಒರ್ಗ್ಯಾಸಮ್ ಹೊಂದದೆ ಇದ್ದರೆ ನಿಮ್ಮ ದೇಹದ ಮೇಲೆ ಏನೆಲ್ಲಾ ಪರಿಣಾಮಗಳು ಉಂಟಾಗುತ್ತವೆ ಎಂದು ಯೋಚಿಸಿದ್ದರೆ, ಇಲ್ಲಿದೆ ನೋಡಿ ಉತ್ತರ :-
1. ಪಕ್ಕೆ, ಶ್ರೋಣಿ ನೋವು ಮತ್ತು ಸಂಕಟ :-
ಗಂಡಸರು ಲೈಂಗಿಕವಾಗಿ ಕೆರಳಿದ್ದು, ಲೈಂಗಿಕ ಪರಾಕಾಷ್ಠೆ ಹೊಂದದೆ ಇದ್ದರೆ, ಅವರ ಚೆಂಡಿನಾಕಾರದ ವೃಷಣಗಳು ಹೇಗೆ ನೋವಲು ಶುರುವಾಗುತ್ತವೋ, ಅದೇ ರೀತಿಯಲ್ಲಿ ಹೆಂಗಸರಲ್ಲೂ ಲೈಂಗಿಕ ಪರಾಕಾಷ್ಠೆ ಹೊಂದದೆ ಇದ್ದರೇ, ಶ್ರೋಣಿ ಮತ್ತು ಪಕ್ಕೆಯಲ್ಲಿ ನೋವು, ಸಂಕಟ ಕಾಣಿಸಿಕೊಳ್ಳುತ್ತದೆ.
LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
2. ಖಿನ್ನತೆ (ಡಿಪ್ರೆಶನ್) ಮನೋಭಾವ :-
ನೀವು ಮಿಲನದಲ್ಲಿ ಅನ್ಯೋನ್ಯತೆ ಅನುಭವಿಸದಿದ್ದರೆ ಅಥವಾ ತುಂಬಾ ವಿರಳವಾಗಿ ಮಿಲನದಲ್ಲಿ ತೊಡಗಿಸಿಕೊಳ್ಳುತ್ತಿದ್ದರೆ, ನಿಮಗೆ ಡಿಪ್ರೆಶನ್ ಅನುಭವ ಆಗಬಹುದು. ಮಿಲನ ಮತ್ತು ಪರಾಕಾಷ್ಠೆ ಮನಸ್ಸಿಗೆ ಮುದ ನೀಡುವ ಹಾರ್ಮೋನ್ ಸೆರೋಟೋನಿನ್ ಅನ್ನು ಬಿಡುಗಡೆ ಮಾಡುತ್ತವೆ. ಚರ್ಮ-ಚರ್ಮದ ಸ್ಪರ್ಶವಿಲ್ಲ ಎಂದರೆ, ಭಾವುಕ ಜೀವಿಗಳಾದ ಮಾನವರು ಖಿನ್ನತೆಗೆ ಒಳಗಾಗಬಹುದು
3. ನಿಮಗೆ ಕಾಲ ಕಳೆದಂತೆ ಮಿಲನದಲ್ಲಿ ಆಸಕ್ತಿ ಕಡಿಮೆ ಆಗಬಹುದು :-
ಒಂದು ವೇಳೆ ನೀವು ರೆಗ್ಯುಲರ್ ಆಗಿ ಮಿಲನದಲ್ಲಿ ತೊಡಗಿಸಿಕೊಳ್ಳುತ್ತಿಲ್ಲ ಎಂದರೆ ಅಥವಾ ಸಂಪೂರ್ಣ ತೃಪ್ತಿ ಹೊಂದುತ್ತಿಲ್ಲ ಎಂದರೆ, ಅದು ನಿಮ್ಮ ಮಿಲನದ ಮೇಲಿನ ಆಸಕ್ತಿಯ ಮೇಲೆ ಪ್ರಭಾವ ಬೀರಬಹುದು. ಇದು ಪದೇ ಪದೇ ಆಗುತ್ತಿದ್ದರೆ, ಕೆಲವೇ ವಾರಗಳಲ್ಲಿ ನಿಮಗೆ ಮಿಲನದ ಮೇಲೆ ಆಸಕ್ತಿ ಕಡಿಮೆ ಆಗುತ್ತಿರುವುದನ್ನ ನೀವೇ ಕಾಣಬಹುದು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
4. ನೀವು ವಯಸ್ಸಾದಂತೆ ಕಾಣಬಹುದು :-
ತಜ್ಞರ ಪ್ರಕಾರ ಲೈಂಗಿಕ ಪರಾಕಾಷ್ಠೆ ನಿಮ್ಮನ್ನು ತಾರುಣ್ಯದಿಂದ ಕೂಡಿರುವಂತೆ ಮತ್ತು ನಿಮ್ಮ ಚರ್ಮವು ಮತ್ತಷ್ಟು ಕಾಂತಿಯುತವಾಗಿ ಕಾಣುವಂತೆ ಮಾಡುತ್ತದೆ ಎನ್ನುತ್ತಾರೆ. ಏಕೆಂದರೆ, ಮಿಲನ ಮತ್ತು ಲೈಂಗಿಕ ಪರಾಕಾಷ್ಠೆ ಒಂದಾದಾಗ ದೇಹದಲ್ಲಿ ಬೆಳವಣಿಗೆಯ ಹಾರ್ಮೋನ್ ಬಿಡುಗಡೆ ಆಗುತ್ತದೆ. ಇದು ನಿಮ್ಮ ತ್ವಚೆಯನ್ನು ಸುಂದರವಾಗಿಸುತ್ತದೆ.
5. ರಕ್ತಸಂಚಾರಕ್ಕೆ ಅಡ್ಡಿ ಆಗಬಹುದು :-
ಹೌದು, ಲೈಂಗಿಕ ಪ್ರಚೋದನೆ ಮತ್ತು ಪರಾಕಾಷ್ಠೆ – ಇವೆರೆಡೂ ರಕ್ತ ಸಂಚಾರದ ಮೇಲೆ ಪ್ರಭಾವ ಬೀರುತ್ತವೆ. ನೀವು ಪರಾಕಾಷ್ಠೆ ಹೊಂದುವಾಗ ನಿಮ್ಮ ದೇಹದಲ್ಲಿ ರಕ್ತ ಸಂಚಾರ ಚೆನ್ನಾಗಿ ಆಗುತ್ತದೆ. ನಾವು ರೆಗ್ಯುಲರ್ ಆಗಿ ಲೈಂಗಿಕ ಪರಾಕಾಷ್ಠೆ ಹೊಂದುತ್ತಿಲ್ಲ ಎಂದರೆ, ಆ ಭಾಗದಲ್ಲಿ ಕಟ್ಟಿಕೊಳ್ಳಲು ಶುರುವಾಗುತ್ತದೆ, ಟೈಟ್ ಆಗಲು ಶುರುವಾಗುತ್ತದೆ, ಮಿಲನದ ವೇಳೆ ನೋವು ಹೆಚ್ಚಾಗುತ್ತದೆ ಮತ್ತು ಬಹಳ ಡ್ರೈ ಆಗುತ್ತದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
6. ನಿಮಗೆ ನಿದ್ದೆ ಬರದಂತೆ ಆಗುವುದು :-
ಪರಾಕಾಷ್ಠೆ ದೇಹದಲ್ಲಿ ಆಕ್ಸಿಟೋಸಿನ್ ಎಂಬ ಹಾರ್ಮೋನ್ ಬಿಡುಗಡೆ ಮಾಡುತ್ತದೆ. ಈ ಹಾರ್ಮೋನ್ ನಮ್ಮ ಮಾನಸಿಕ ಒತ್ತಡವನ್ನ ಕಡಿಮೆ ಮಾಡುತ್ತದೆ ಮತ್ತು ಆರಾಮವನ್ನ ಹುಟ್ಟು ಹಾಕುತ್ತದೆ. ಮಿಲನ ಅಥವಾ ಲೈಂಗಿಕ ಪರಾಕಾಷ್ಠೆ ಹೊಂದದೆ ಇದ್ದರೆ.
ನೋಡಿದ್ರಲ್ಲಾ ಸ್ನೇಹಿತರೆ, ಈ ಮಾಹಿತಿ ಇಷ್ಟವಾದ್ರೆ ಲೈಕ್ ಮತ್ತು ಶೇರ್ ಮಾಡಿ. ಧನ್ಯವಾದಗಳು.
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹವಾಮಾನ ಬದಲಾವಣೆ ಕೀಲು ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತಾ.? ತಡೆಗಟ್ಟಲು ಏನು ಮಾಡಬಹುದು.?
- ಪ್ರೀತಿಸಿ ಮದುವೆಯಾಗಿದ್ದವಳ ಮಾರ್ಯಾದಾ ಹತ್ಯೆ! ಲವರ್ ಹುಟ್ಟುಹಬ್ಬದಂದೇ ನೇಣಿಗೇರಿದ ಭಗ್ನ ಪ್ರೇಮಿ!
- ಪೋಕ್ಸೋ ಕೇಸ್ ಡೀಲ್ ವೇಳೆ ಲಂಚ ಪಡೆಯುವಾಗ ಎಎಸ್ಐ, ಮಹಿಳಾ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ!
- ಪ್ರಧಾನಿ ಮೋದಿ 8 PMಗೆ ಮತ್ತೊಮ್ಮೆ ಟಿವಿಯಲ್ಲಿ ಕುಳಿತು ಜನರಿಗೆ ‘ಕಡಿಮೆ ಊಟ ಮಾಡಿ’ ಎಂದು ಹೇಳ್ತಾರಾ.? ಪ್ರಿಯಾಂಕ್ ಖರ್ಗೆ ಹೇಳಿದ್ದೇನು ಗೊತ್ತಾ.?
- ಜಮೀರ್ ಅಹ್ಮದ್ ಇಲ್ಲದ ಸರಕಾರ ಸರಕಾರವೇ ಅಲ್ಲ : ಕೋಡಿಮಠ ಶ್ರೀ
- ಸಿಎಂ ಡಿ.ಕೆ. ಶಿವಕುಮಾರ್ ಮನೆಯ ಪಕ್ಕದಲ್ಲೇ ವಾಮಾಚಾರ – ಕೋಳಿ ಕುಯ್ದು ರಕ್ತದ ವೃತ್ತ ರಚನೆ.!
- ಹೆಂಡತಿಯ ಅನೈತಿಕ ಸಂಬಂಧಕ್ಕೆ ಬಲಿಯಾಯ್ತು ಸುಂದರ ಸಂಸಾರ : ನಡೆದ ಘೋರ ದುರಂತ.!
- ಅಕ್ರಮ ಸಂಬಂಧಕ್ಕೆ ಹೆತ್ತ ಮಗಳೇ ಬಲಿ.? 3 ತಿಂಗಳ ಬಳಿಕ ಪೋಸ್ಟ್ಮಾರ್ಟಂ ವರದಿಯಿಂದ ಬಯಲಾಯ್ತು ತಾಯಿಯ ಕ್ರೌರ್ಯ!
- ಪಾಕ್ ಉಗ್ರನೊಂದಿಗೆ ಸಂಪರ್ಕ ಆರೋಪ : ತುಮಕೂರು – ದಾವಣಗೆರೆಯಲ್ಲಿ ಇಬ್ಬರು ಯುವಕರು ಅರೆಸ್ಟ್.!
- ಧಾರವಾಡ ವಿವಿಯಲ್ಲೊಬ್ಬ ಕಾಮುಕ ಪ್ರೊಫೆಸರ್ , ವಿದ್ಯಾರ್ಥಿನಿ ಜೊತೆ ಲವ್ವಿಡವ್ವಿ , 3 ಬಾರಿ ಅಬಾಷನ್.!
- ‘ನೀವು ಸೀನಿಯರ್, ಸ್ವಲ್ಪ ಅನುಸರಿಸಿಕೊಂಡು ಹೋಗಿ!’ ಮುನಿಯಪ್ಪಗೆ ರಾಹುಲ್ ಗಾಂಧಿ ಬುದ್ಧಿಮಾತು
- ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಮಾಡಬೇಡಿ ; ಡಿಕೆಗೆ ಖಡಕ್ ಆಗಿ ಹೇಳಿ ಕೈತೊಳೆದುಕೊಂಡ ಹೈಕಮಾಂಡ್.!
- 19 ವರ್ಷದ ಯುವತಿಯೊಂದಿಗೆ ಹೋಟೆಲ್ ರೋಮಿನಲ್ಲಿ ಸಿಕ್ಕಿಬಿದ್ದ 60 ವರ್ಷದ ಗ್ರಾಮ ಸರಪಂಚ್.
- ಅಣ್ಣಾಮಲೈ ರಾಜೀನಾಮೆಯಿಂದ ನಮಗೇನೂ ನಷ್ಟವಿಲ್ಲ, ನಮ್ಮದು ವಿಶ್ವದ ಅತಿದೊಡ್ಡ ಪಕ್ಷ ಎಂದ ಬಿಜೆಪಿ
- ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಸಭೆ ಬಳಿಕೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ
- ರಾಮಲಿಂಗಾರೆಡ್ಡಿ ಮೊಬೈಲ್ ಸ್ವಿಚ್ ಆಫ್.. ರಾಜೀನಾಮೆ ಕೊಟ್ಟು ರಾಜ್ಯದ ಗಡಿ ದಾಟಿದ ‘ಕೈ’ ನಾಯಕ.?
- ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ; ಸಿಕ್ಕಿಬಿದ್ದ ಯುವಕನಿಗೆ ಅಲ್ಲೇ ಮದುವೆ ಮಾಡಿಸಿದ ಗ್ರಾಮಸ್ಥರು
- ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕೆ ಮೊರೆ ಹೋದ ನಟಿ ಶುಭಾ ಪೂಂಜಾ-ಸುಮಂತ್ ದಂಪತಿ! ಕಾರಣವೇನು?
- ಪ್ರಿಯಕರನ ಜೊತೆ ಹೋಟೆಲ್ ಕೋಣೆಯಲ್ಲಿದ್ದ ಪತ್ನಿ ರೆಡ್ ಹ್ಯಾಂಡ್! ಬಯಲಾಯ್ತು ವರದಕ್ಷಿಣೆ ಕಿರುಕುಳದ ಸುಳ್ಳು ಕೇಸ್ ಮಹಾನಾಟಕ!
- ಗಂಡನನ್ನು ಕೊಂದು ಮಿಸ್ಸಿಂಗ್ ದೂರು ನೀಡಿದ ಕಿರಾತಕಿ! ಖಾಕಿ ತನಿಖೆಗೆ ಹೆದರಿದ ಪ್ರೇಮಿಗಳು, ಬಾಯ್ಬಿಟ್ಟ ಸತ್ಯ ಕೇಳಿದ್ರೆ ಶಾಕ್ ಆಗ್ತೀರಾ!
- ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿದನಾ? ಸಂಚು ಬಯಲಾಗಿದ್ದು ಹೇಗೆ? ಹಲವು ಮಹಿಳೆಯರಿಗೆ ವಂಚಿಸಿರುವ ಶಂಕೆ
- ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ
- ಯಾವ್ ಟ್ರಬಲ್ ಶೂಟರ್ ರೀ.? ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? : ಸಿಎಂ ಡಿಕೆಶಿ ವಿರುದ್ಧ ಕೆ.ಎನ್ ರಾಜಣ್ಣ ವ್ಯಂಗ್ಯ!
- ಖಾತೆ ಅಲ್ಲ ತೀವ್ರ ನೋವು, ಸಚಿವ ಸ್ಥಾನಕ್ಕೆ ರಾಜೀನಾಮೆ ಹಿಂದಿನ ಕಾರಣ ಬಹಿರಂಗಪಡಿಸಿದ ರಾಮಲಿಂಗಾ ರೆಡ್ಡಿ
- ಮನವೊಲಿಕೆಗೆ ಮಣಿಯದಿದ್ದರೆ ಮುಲಾಜಿಲ್ಲದೇ ರಾಜೀನಾಮೆ ಅಂಗೀಕರಿಸಿ: ಖಡಕ್ ಸಂದೇಶ ರವಾನಿಸಿದ್ರಾ ರಾಗಾ.?
- ಹೊಸ ವೈದ್ಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಖಾದರ್: ಇನ್ಮುಂದೆ ಡೈರೆಕ್ಟ್ ವಾಕ್-ಇನ್ ಇಂಟರ್ವ್ಯೂ
- ಇದು ಕಾಂಗ್ರೆಸ್ ನ ಮೊದಲ ವಿಕೆಟ್ ಅಷ್ಟೇ ಅಲ್ಲ, ಸರ್ಕಾರವೇ ಪತನವಾಗುತ್ತೆ – ಕೆ.ಎಸ್. ಈಶ್ವರಪ್ಪ ಭವಿಷ್ಯ.!
- ಅಣ್ಣಾಮಲೈ ರಾಜೀನಾಮೆ ಅಂಗೀಕಾರ, ಬಿಜೆಪಿಯಿಂದ ಅಧಿಕೃತವಾಗಿ ಹೊರಬಂದ ಮಾಜಿ ಐಪಿಎಸ್ ಅಧಿಕಾರಿ
- ಬೆಳ್ಳುಳ್ಳಿ ಎಂಬ ಸಂಜೀವಿನಿ : ಪ್ರತಿದಿನ ಸೇವಿಸಿದರೆ ದೇಹದಲ್ಲಿ ನಡೆಯುವ ಪವಾಡಗಳು ನಿಮಗೇ ಆಶ್ಚರ್ಯ ತರಬಹುದು.!
- ಸಿಎಂ ಡಿಕೆಶಿ ಸಭೆಯಲ್ಲಿ ಹೈ-ಡ್ರಾಮಾ: ಸಿಟ್ಟಿಗೆದ್ದು ಸಭೆಯಿಂದಲೇ ಹೊರನಡೆದ ಸಚಿವ ರಾಮಲಿಂಗಾರೆಡ್ಡಿ!
- ಹೊಟ್ಟೆ ಉಬ್ಬರ, ಆಯಾಸವನ್ನು ನಿರ್ಲಕ್ಷಿಸಬೇಡಿ: ಇದು ಲಿವರ್ ಸಮಸ್ಯೆಯ ಲಕ್ಷಣವಾಗಿರಬಹುದು.!
- ಈ ಅಡುಗೆ ಎಣ್ಣೆ ಆರೋಗ್ಯಕ್ಕೆ ಅತ್ಯಂತ ಅಪಾಯಕಾರಿ, ಕೊಲೆಸ್ಟ್ರಾಲ್ ಅನ್ನು ವೇಗವಾಗಿ ಹೆಚ್ಚಿಸುತ್ತೆ; ತಕ್ಷಣವೇ ದೂರವಿಡಿ!
- ನೀವೂ ಸಾಮಾನ್ಯ ಎಂದು ಭಾವಿಸುವ ಈ ಲಕ್ಷಣಗಳು ಲಿವರ್ ಡ್ಯಾಮೇಜ್ನ ಪ್ರಮುಖ ಸಂಕೇತ.!
- ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಮಗು ಉಸಿರುಗಟ್ಟಿ ಸಾವು! ಹುಡುಕಾಡಿದ ಪೋಷಕರಿಗೆ ಕಾಯುತ್ತಿತ್ತು ಶಾಕ್
- ಯಾವ ಅರ್ಹತೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸಚಿವಗಿರಿ ಕೊಟ್ರಿ: ಕಾಂಗ್ರೆಸ್ ನೊಳಗೇ ಅಸಮಾಧಾನ ಶುರು



































