Gig Workers : ಕೇಂದ್ರ ಸರಕಾರದ ವತಿಯಿಂದ 1 ಕೋಟಿ ಗಿಗ್ ಕಾರ್ಮಿಕರಿಗೆ ಗುರುತಿನ ಚೀಟಿ ಮತ್ತು ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಣಿ ಮಾಡಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ನಗರ ಪ್ರದೇಶದ ಕಾರ್ಮಿಕರ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಈ ಯೋಜನೆ ಒತ್ತು ನೀಡಲಿದೆ.
SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
ಆನ್ಲೈನ್ ಪ್ಲಾಟ್ಫಾರ್ಮ್ ಗಳ “ಗಿಗ್ ಕೆಲಸಗಾರರು’ ದೇಶದ ಆರ್ಥಿಕತೆಗೆ ಉತ್ತಮ ಕೊಡುಗೆ ನೀಡುತ್ತಿ ದ್ದಾರೆ. ಹೀಗಾಗಿ ಅವರಿಗೆ ಗುರು ತಿನ ಕಾರ್ಡ್ಗಳನ್ನು ನೀಡುವುದರ ಜೊತೆಗೆ ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಣಿಗೆ ವ್ಯವಸ್ಥೆ ಮಾಡುತ್ತದೆ.
ಅಂತಹ ಕಾರ್ಮಿಕರಿಗೆ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂ-ಜೆಎವೈ) ಅಡಿಯಲ್ಲಿ ಆರೋಗ್ಯ ಸೌಲಭ್ಯಗಳನ್ನು ಒದಗಿಸಲಾಗುವುದು. ಇದರಿಂದ 1 ಕೋಟಿ ಕಾರ್ಮಿಕರಿಗೆ ಸಹಾಯವಾಗಲಿದೆ. ಇದರಿಂದ ನಗರ ಪ್ರದೇಶದ ಬಡ ಕುಟುಂಬಗಳ ಆದಾ ಯ ವೃದ್ಧಿ ಹಾಗೂ ಜೀವನ ಮಟ್ಟ ಸುಧಾರಿಸಲು ಅನುಕೂಲವಾಗುತ್ತದೆ ಎಂದರು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಏನೆಲ್ಲಾ ಪ್ರಯೋಜನಗಳಿವೆ.?
• ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಸಿಗಲಿದೆ.
• ವೈದ್ಯಕೀಯ ನೆರವು
• ಅಪಘಾತದ ನೆರವು,
• ಮೃತ ಕಾರ್ಮಿಕರ ಕುಟುಂಬಕ್ಕೆ ನೆರವು
ಈ ಯೋಜನೆಯಿಂದ ಯಾರಿಗೆಲ್ಲಾ ಲಾಭ.?
• ಸ್ವಿಗ್ಗಿ
• ಝೋಮೆಟೋ
• ಆನ್ಲೈನ್ ಡಿಲೆವರಿ ಬಾಯ್ಗಳು
• ಓಲಾ, ಊಬರ್ ಕಾರ್ಮಿಕರು
- ಲಿವರ್ ಸಂಬಂಧಿತ ಕಾಯಿಲೆಯ ಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿ ಭಿನ್ನವಾಗಿರುತ್ತದೆಯೇ.?
- ಮನೆ ಕೆಲಸಕ್ಕೆ ಹೋಗಿದ್ದ ತಾಯಿ ವಾಪಸ್ ಬರುವಷ್ಟರಲ್ಲಿ ಘೋರ ದುರಂತ : ಬ್ಲೂ ಡ್ರಮ್ನಲ್ಲಿ 11 ವರ್ಷದ ಬಾಲಕನ ಶವ ಪತ್ತೆ
- ನರೇಂದ್ರ ಮೋದಿ ಟೆರರಿಸ್ಟ್; ಚೆನ್ನೈನಲ್ಲಿ AIADMK ಗೆ ಬುದ್ಧಿವಾದ ಹೇಳಲು ಹೋಗಿ ʻಉಗ್ರವಾದʼ ಮಲ್ಲಿಕಾರ್ಜನ ಖರ್ಗೆ!
- ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ.?
- ಎಸ್ಎಸ್ಎಲ್ಸಿ (SSLC) ತೃತೀಯ ಭಾಷೆಗೆ ಅಂಕ, ಹೈಕೋರ್ಟ್ ಆದೇಶಕ್ಕೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ
- ಮತ್ತೆ ಜೆಡಿಎಸ್ ಗೂಡು ಸೇರ್ತೀರಂತೆ ನಿಜನಾ.? ಸಚಿವ ಜಮೀರ್ ಅಹ್ಮಮದ್ ಕೊಟ್ರು ಸ್ಪಷ್ಟನೆ
- ‘ಅಡವಿಯಲ್ಲಿ ಕಂಡದ್ದು ಕೇಳದ್ದು ಕುರುಹೀನ ರಟ್ಟು’ : ಕೋಡಿಶ್ರೀಗಳ ಹೊಸ ಭವಿಷ್ಯ – ಏನಿದರ ಅರ್ಥ?
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು ‘ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!
- ನಾವೀಗ ವಿಶ್ವಗುರು ಅಲ್ಲ, ಆ ಪದವನ್ನು ಬಳಸಬಾರದು : BJP ನಾಯಕ ಮುರಳಿ ಮನೋಹರ್ ಜೋಶಿ
- Horoscope Today : 21 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ‘ಗ್ಯಾಸ್ ಸಿಲಿಂಡರ್’ ಬಳಸುವವರು ಈ 3 ತಪ್ಪುಗಳನ್ನು ಮಾಡಬೇಡಿ : ಬಾಂಬ್ ನಂತೆ ಸ್ಪೋಟಗೊಳ್ಳುತ್ತೆ ಎಚ್ಚರ.!
- ಕ್ಯಾನ್ಸರ್’ಗೆ ಯಾವುದೇ ವೆಚ್ಚವಿಲ್ಲದೆ ತಪಾಸಣೆ, ನಿಮ್ಮ ಅಡುಗೆಮನೆಯಲ್ಲೇ ಪವಾಡ ಚಿಕಿತ್ಸೆ! ನಮ್ಮ ಪೂರ್ವಜರ ಸಲಹೆ ಅನುಸರಿಸಿ
- Horoscope Today : 20 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅವನನ್ನ ಕೊಂದು ಬಿಡು, ಇಬ್ಬರು ಚೆನ್ನಾಗಿರೋಣ; ಗಂಡನ ಉಸಿರು ನಿಲ್ಲಿಸಿ ಜೈಲು ಸೇರಿದ ಪತ್ನಿ
- ಶ್ರೀರಾಮನ ಕುರಿತು ವ್ಯಂಗ್ಯ ಆರೋಪ, ಪ್ರತಿಕ್ರಿಯೆ ನೀಡಿದ ನಟ ಪ್ರಕಾಶ್ ರಾಜ್
- ಕಾರ್, ಸರ್ಕಾರಿ ಬಸ್, ಮೂರು ಬೈಕ್ಗಳಿಗೆ ಡಿಕ್ಕಿ ಹೊಡೆದ ಲಾರಿ : ರಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ
- ಡಾಕ್ಟರ್ ‘ಹೃದಯವಂತ’ ಅಂತ ಗೆಲ್ಲಿಸಿದ್ರೆ, ಕರ್ನಾಟಕದ ಬುಡಕ್ಕೆ ತಂದಿಟ್ರು : ಸಂಸದ ಡಾ. ಸಿ.ಎನ್ ಮಂಜುನಾಥ್ ವಿರುದ್ಧ ಆಕ್ರೋಶ
- ಅಪ್ಪ ಜನರಿಗಾಗಿ ಬದುಕಿದ ನಾಯಕ : ಜೈಲುಪಾಲಾದ ಶಾಸಕ ವಿನಯ ಕುಲಕರ್ಣಿ ಮಗಳ ಭಾವುಕ ಪೋಸ್ಟ್
- ಮಗಳ ಪ್ರಿಯಕರನ ಜೊತೆಗೆ ಸೇರಿ ಅಳಿಯನ ಕತೆನೇ ಮುಗಿಸಿದ ತಾಯಿ, ತಮ್ಮ.!
- Horoscope Today : 19 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್
- ಎಣ್ಣೆ ಹೊಡೆದು ಡ್ಯಾಮೆಜ್ ಆಗಿರುವ ಲಿವರ್ಗೆ ಮರುಜೀವ ನೀಡುವ ಹಣ್ಣು.! ವಾರಕ್ಕೊಮ್ಮೆ ತಿನ್ನಿ..
- ರಾಹುಲ್ ಗಾಂಧಿಗೆ ಕಾನೂನು ಸಂಕಷ್ಟ, ಎಫ್ಐಆರ್ ದಾಖಲಿಸಿ ತನಿಖೆಗೆ ಲಕ್ನೋ ಹೈಕೋರ್ಟ್ ಆದೇಶ
- ರಾಜ್ಯದ ಜನತೆಗೆ ‘ವಿದ್ಯುತ್ ದರ ಏರಿಕೆ’ ಶಾಕ್ ಕೊಟ್ಟ ಗ್ಯಾರಂಟಿ ಸರ್ಕಾರ! ಪ್ರತಿ ಯೂನಿಟ್ ಮೇಲೆ 56 ಪೈಸೆ ಹೆಚ್ಚಳ ಆದೇಶ!
- ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಟಿಕೆಟ್ ಬ್ಲಾಕ್ ದಂಧೆ ಬಯಲಿಗೆ.! ಕ್ಯಾಂಟೀನ್ ನೌಕರ ಅರೆಸ್ಟ್.!
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- Arecanut Price : ಇಂದಿನ ಅಡಿಕೆ ಧಾರಣೆ – 18 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 18 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ




























