Today Gold Rate : ನಮಸ್ಕಾರ ಸ್ನೇಹಿತರೇ, ಇಂದಿನ ಜೀವನ ಪರಿಸ್ಥಿತಿಯಲ್ಲಿ, ವಸ್ತುಗಳ ಬೆಲೆಗಳು ದಿನದಿಂದ ದಿನಕ್ಕೆ ಏರಿಳಿತಗೊಳ್ಳುತ್ತವೆ. ಇದನ್ನು ನಾವು ಪ್ರತಿದಿನ ತಿಳಿದುಕೊಳ್ಳಬೇಕಾದ ಪರಿಸ್ಥಿತಿಯಲ್ಲಿದ್ದೇವೆ. ತರಕಾರಿಗಳು, ಹಣ್ಣುಗಳು, ಪೆಟ್ರೋಲ್ ಮತ್ತು ಸಿಲಿಂಡರ್ಗಳ ಬೆಲೆಗಳು ಪ್ರತಿದಿನ ಬದಲಾಗುತ್ತಿವೆ. ನಿನ್ನೆಯ ಬೆಲೆ ಇಂದು ಇಲ್ಲ. ನಾವು ಪ್ರತಿದಿನ ಇದನ್ನು ತಿಳಿದುಕೊಳ್ಳಲು ಒತ್ತಾಯಿಸುತ್ತೇವೆ.
Gig Workers : ಗಿಗ್ ಕಾರ್ಮಿಕರಿಗೆ ಗುರುತು ಚೀಟಿ – ಆರೋಗ್ಯ ಸೇವೆಗೆ ಸೇರ್ಪಡೆ – ಏನೆಲ್ಲಾ ಪ್ರಯೋಜನೆಗಳಿವೆ.?
ಆ ಮೂಲಕ ಚಿನ್ನಾಭರಣ ವಸ್ತುವಾಗಿರುವ ಚಿನ್ನದ ಬೆಲೆ ದಿನನಿತ್ಯ ಬದಲಾಗುತ್ತಲೇ ಇರುತ್ತದೆ. ಕೆಲವು ದಿನ ಆರೋಹಣ ಮತ್ತು ಕೆಲವು ದಿನ ಇಳಿಯುವುದು ಕಂಡುಬರುತ್ತದೆ. ಮನುಷ್ಯನ ಜೀವನೋಪಾಯದಲ್ಲಿ ಚಿನ್ನದ ಪಾತ್ರ ಬಹಳ ಮುಖ್ಯ. ಮದುವೆಯಿಂದ ಎಲ್ಲಾ ರೀತಿಯ ಶುಭ ಕಾರ್ಯಕ್ರಮಗಳಿಗೆ ನಾವು ಚಿನ್ನವನ್ನು ಪ್ರಾಥಮಿಕ ಉಡುಗೊರೆಯಾಗಿ ನೀಡುತ್ತೇವೆ.
ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ,
22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,740/- ರೂಪಾಯಿ ಆಗಿದೆ. 10 ಗ್ರಾಂ ಗೆ ₹77,400/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹77,450/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹50/- ರೂಪಾಯಿಯಷ್ಟು ಇಳಿಕೆ ಕಂಡಿದೆ.
24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯು, ಪ್ರತೀ 1 ಗ್ರಾಂ ಗೆ ₹8,440/- ರೂಪಾಯಿ ಆಗಿದೆ. 10 ಗ್ರಾಂ ಗೆ ₹84,400/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹84,490/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹90/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಚಿನ್ನ ಖರೀದಿಸುವಾಗ ಸಲಹೆಗಳು :-
• ಖರೀದಿಸುವ ಮೊದಲು ವಿವಿಧ ಅಂಗಡಿಗಳಲ್ಲಿ ಬೆಲೆಗಳನ್ನು ಹೋಲಿಸಿ.
• ಅಧಿಕೃತ ಚಿನ್ನದ ಡಿಲರ್ನಿಂದ ಖರೀದಿಸಿ ಮತ್ತು ಬಿಲ್ ಪಡೆಯಿರಿ.
• ಚಿನ್ನದ ಶುದ್ಧತೆಯನ್ನು ಪರಿಶೀಲಿಸಿ. BIS ಹಾಲ್ಮಾರ್ಕ್ ಚಿನ್ನವು ಶುದ್ಧವಾಗಿದೆ ಎಂದು ಖಚಿತಪಡಿಸುತ್ತದೆ.
• ಚಿನ್ನದ ಆಭರಣಗಳ ಖರೀದಿಯ ಮೇಲೆ ಲಭ್ಯವಿರುವ ರಿಯಾಯಿತಿಗಳು ಮತ್ತು ಆಫರ್ಗಳ ಬಗ್ಗೆ ವಿಚಾರಿಸಿ.
• ಚಿನ್ನದ ಬೆಲೆ ದಿನದಿಂದ ದಿನಕ್ಕೆ ಬದಲಾಗಬಹುದು ಎಂಬುದನ್ನು ನೆನಪಿನಲ್ಲಿಡಿ.
- Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- CJP ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ದಿನ ಭವಿಷ್ಯ – ಈ ರಾಶಿಯವರಿಗಿಂದು ಬಂಪರ್ ಲಾಟ್ರಿ! ಕೆಲಸದಲ್ಲಿ ಬಡ್ತಿ, ಹೊಸ ಕಾರು ಖರೀದಿಸುವ ಯೋಗ.!
- ದಿನ ಭವಿಷ್ಯ (24-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಎದ್ದೇಳದೆ ಕುಳಿತುಕೊಳ್ಳುತ್ತೀರಾ ? ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು ಎಚ್ಚರ.!
- ಮಹಿಳೆಯರಿಗಿಂತ ಪುರುಷರಲ್ಲೇ ಹೃದಯ ರೋಗದ ಅಪಾಯ ಹೆಚ್ಚು ; ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..!
- ‘ಬ್ರೈನ್ ಸ್ಟ್ರೋಕ್’ ಬರುವ 24 ಗಂಟೆ ಮುನ್ನವೇ ದೇಹ ನೀಡುತ್ತೆ ಈ 6 ಎಚ್ಚರಿಕೆ ಸಂಕೇತಗಳು.!
- ದಿನ ಭವಿಷ್ಯ (21-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ದಿನ ಭವಿಷ್ಯ (20-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..? ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (19-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Dina Bhavishya : ದಿನ ಭವಿಷ್ಯ (18-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಗೃಹಜ್ಯೋತಿ ಯೋಜನೆ ಅಪ್ ಡೇಟ್: ಮನೆ ಮನೆಗೆ ದಾಖಲೆ ಪರಿಶೀಲನೆ ಆರಂಭ, ಈ ದಾಖಲೆಗಳು ಕಡ್ಡಾಯ!
- ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ.!
- Irregular Periods : ಪದೇ ಪದೇ ತಡವಾಗುತ್ತಿರುವ ಪಿರಿಯಡ್ಸ್. ಹಾಲಿನ ಜೊತೆ ಇದನ್ನು ಸೇವಿಸಿದ್ರೆ ಸಮಸ್ಯೆ ಮಾಯ
- ಮಹಿಳೆಯರೇ, ಎಚ್ಚರ.! ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಗರ್ಭಕಂಠದ ಕ್ಯಾನ್ಸರ್ ಬಂದಿದೆ ಎಂದರ್ಥ!
- Dina Bhavishya : ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರಮೇಲೆ ಹೇರುವರು.
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!































