ಕನ್ನಡ ನ್ಯೂಸ್ ಟೈಮ್ : ಫೆಬ್ರವರಿಯಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭಾರೀ ಬದಲಾವಣೆಯಾಗಿದೆ. ಪ್ರಮುಖವಾಗಿ ಎಟಿಎಂ ಹಣ ಡ್ರಾ ನಿಯಮ ಹಾಗೂ ಯುಪಿಐ ಪಾವತಿ ವಿಚಾರದಲ್ಲಿ ಬದಲಾವಣೆಯಾಗಿದೆ. ಕೇಂದ್ರ ಬಜೆಟ್ ಮಂಡನೆ ಬೆನ್ನಲ್ಲೇ ದೇಶದಲ್ಲಿ ಎಟಿಎಂ ಡ್ರಾ ಹಾಗೂ ಯುಪಿಐ ಪಾವತಿ ನಿಯಮದಲ್ಲಿ ಮಹತ್ವದ ಬದಲಾವಣೆಯಾಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಎಟಿಎಂ ನಗದು ಡ್ರಾ ಉಚಿತ ಲಿಮಿಟ್ 3 ಮಾತ್ರ
ಎಟಿಎಂ ನಿಂದ ಹಣ ಹಿಂಪಡೆಯುವ ಉಚಿತ ಅವಕಾಶ ಕೇವಲ ಮೂರು ಮಾತ್ರ , ನಂತರ ಹಣ ಡ್ರಾ ಮಾಡಿದರೆ ಪ್ರತಿಯೊಂದು ವಹಿವಾಟಿಗೆ 25 ರೂಪಾಯಿ ಹೆಚ್ಚುವರಿ ಶುಲ್ಕ ಕಟ್ಟಬೇಕು. ಅಂದರೆ ಉಚಿತ ಡ್ರಾ ಲಿಮಿಟ್ ಬಳಿಕ ನೀವು 100 ರೂಪಾಯಿ ಹಣ ತೆಗೆದರೆ ಬ್ಯಾಂಕ್ 25 ರೂಪಾಯಿಯನ್ನ ಶುಲ್ಕವಾಗಿ ನಿಮ್ಮ ಅಕೌಂಟ್ ನಿಂದ ಕಟ್ ಆಗುತ್ತದೆ. ಅಲ್ಲದೆ ಪ್ರತಿದಿನ ಇನ್ನುಮುಂದೆ ಎಟಿಎಂ ನಿಂದ ಕೇವಲ 50,000 ರೂಪಾಯಿ ಮಾತ್ರ ಹಣ ಪಡೆಯಬಹುದಾಗಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಯುಪಿಐ ವಹಿವಾಟುಗಳಿಗೆ ಹೊಸ ಮಾರ್ಗಸೂಚಿಗಳನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್ಪಿಸಿಐ) ಬಿಡುಗಡೆ ಮಾಡಿದೆ. ವಹಿವಾಟು ಐಡಿಯಲ್ಲಿ ವಿಶೇಷ ಅಕ್ಷರಗಳು (@, #, $, ಇತ್ಯಾದಿ) ಇನ್ನು ಮುಂದೆ ಸ್ವೀಕಾರಾರ್ಹವಲ್ಲ. ಆಲ್ಫಾನ್ಯೂಮರಿಕ್ ಐಡಿಗಳು ಮಾತ್ರ (az, 0-9) ಸ್ವೀಕಾರಾರ್ಹವಾಗಿರುತ್ತವೆ. ಐಡಿಯಲ್ಲಿ ವಿಶೇಷ ಅಕ್ಷರಗಳನ್ನು ಹೊಂದಿರುವ ವಹಿವಾಟುಗಳನ್ನು ತಿರಸ್ಕರಿಸಲಾಗುತ್ತದೆ.
ಉಳಿತಾಯ ಖಾತೆಗಳ ಮೇಲಿನ ಬಡ್ಡಿದರಗಳಲ್ಲಿ ಹೆಚ್ಚಳ. ಎಸ್ಬಿಐ, ಪಿಎನ್ಬಿ ಮತ್ತು ಇತರರು ಬಡ್ಡಿದರಗಳನ್ನು ಶೇಕಡಾ 3 ರಿಂದ 3.5 ಕ್ಕೆ ಹೆಚ್ಚಿಸಿದ್ದಾರೆ ಮತ್ತು ಹಿರಿಯ ನಾಗರಿಕರಿಗೆ ಹೆಚ್ಚುವರಿ ಶೇಕಡಾ 0.5 ಬಡ್ಡಿಯನ್ನು ನೀಡಲಾಗುತ್ತದೆ. ಕನಿಷ್ಠ ಬ್ಯಾಲೆನ್ಸ್ ಕೂಡ ಹೆಚ್ಚಿಸಲಾಗಿದೆ: ಎಸ್ಬಿಐ ಈಗ ರೂ 5000 (ಹಿಂದಿನ ರೂ 3000), ಪಿಎನ್ಬಿ ರೂ 3500 (ಹಿಂದಿನ ರೂ 1000) ಮತ್ತು ಕೆನರಾ ಬ್ಯಾಂಕ್ ಈಗ ರೂ 2500 (ಹಿಂದಿನ ರೂ 1000) ಬೇಡಿಕೆ ಮಾಡುತ್ತದೆ. ಕನಿಷ್ಠ ಮೊತ್ತಕ್ಕಿಂತ ಕಡಿಮೆ ಬ್ಯಾಲೆನ್ಸ್ ಹೊಂದಿರುವ ಖಾತೆದಾರರಿಗೆ ದಂಡದ ಮೊತ್ತವನ್ನು ವಿಧಿಸಲಾಗುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!



























