ಕನ್ನಡ ನ್ಯೂಸ್ ಟೈಮ್ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಡ ಮಂಡಳಿ ನೊಂದಾಯಿತ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ಮಂಡಳಿಯು ನೋಂದಾಯಿತ ಕಾರ್ಮಿಕರ ಮದುವೆಗೆ ಅಥವಾ ಅವರ ಮಕ್ಕಳ ಮದುವೆಗೆ ₹60,000/- ಸಹಾಯಧನವನ್ನು ನೀಡುತ್ತದೆ. ಫಲಾನುಭವಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ನೋ೦ದಾಯಿತ ಕಾರ್ಮಿಕರ ಮದುವೆ ಅಥವಾ ಅವರ ಮಕ್ಕಳ ಮದುವೆಗೆ ಮ೦ಡಳಿಯು ಸಹಾಯಧನವನ್ನು ನೀಡುತ್ತದೆ
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಅರ್ಹತೆ ಮತ್ತು ಮಾನದಂಡಗಳೇನು.?
• ಮ೦ಡಳಿಯಲ್ಲಿ ನೋ೦ದಾಯಿತ ಸದಸ್ಯರಾಗಿರಬೇಕು.
• ನೋ೦ದಣಿ ದಿನಾ೦ಕದಿ೦ದ ಮದುವೆ ದಿನಾ೦ಕದವರೆಗೆ ಮ೦ಡಳಿಯಲ್ಲಿ ಕನಿಷ್ಠ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು.
• ಒ೦ದು ಕುಟು೦ಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅವಕಾಶವಿರುತ್ತದೆ.
• ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ತಲುಪಿರಬೇಕು.
• ಮದುವೆಯ ದಿನಾ೦ಕದಿಂದ 6 ತಿಂಗಳ ಒಳಗೆ ಅರ್ಜಿ ಸಲ್ಲಿಸಬೇಕು.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಈ ರೀತಿ ಅರ್ಜಿ ಸಲ್ಲಿಸಿ :-
• ಅಧಿಕೃತ ವೆಬ್ ಸೈಟ್ https://karbwwb.karnataka.gov.in/kn ಗೆ ಭೇಟಿ ನೀಡಿ.
• ಬಳಿಕ ಲಾಗಿನ್ ಆಗಬೇಕು
• Registration ಮೇಲೆ ಕ್ಲಿಕ್ ಮಾಡಿ ಪೂರ್ಣಗೊಳಿಸಿ.
• ಬಳಿಕ ಅಲ್ಲಿ Schemes ಯೋಜನೆಗಳು ಮೇಲೆ ಕ್ಲಿಕ್ ಮಾಡಿ.
• ನಂತರ ಮದುವೆ ಸಹಾಯಧನ ಮೇಲೆ ಕ್ಲಿಕ್ ಮಾಡಿ.
• ಕೇಳಲಾದ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ದಾಖಲಾತಿಗಳನ್ನು ಅಪ್ ಲೋಡ್ ಮಾಡಿ.
• ಕೊನೆಗೆ submit ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
- ಮೂಗಿನ ಕೂದಲನ್ನು ಕತ್ತರಿಸುವವರೇ ಎಚ್ಚರ : ತಪ್ಪದೇ ಇದನ್ನೊಮ್ಮೆ ಓದಿ.!
- ಪಾದಗಳಲ್ಲಿ ಈ ರೀತಿ ಲಕ್ಷಣಗಳು ಕಾಣಿಸಿಕೊಂಡರೆ ಅದು ಹೃದಯ ಮತ್ತು ಕಿಡ್ನಿ ಸಮಸ್ಯೆಯ ಲಕ್ಷಣವಾಗಿರಬಹುದು ಎಚ್ಚರ.!
- ನೀವು ಇವುಗಳನ್ನು 7 ದಿನಗಳವರೆಗೆ ತಿಂದರೆ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳನ್ನು ನಂಬೋದೇ ಇಲ್ಲ
- ಬಿಜೆಪಿ ನಾಯಕರ ಮಕ್ಕಳು ಕೇಸರಿ ಶಾಲು ಹಾಕಿ ಶಾಲೆಗೆ ಹೋಗ್ತಾರಾ? ಹಿಜಾಬ್ ವಿವಾದಕ್ಕೆ ಪ್ರಿಯಾಂಕ್ ಖರ್ಗೆ ವಾಗ್ದಾಳಿ
- ದೇಣಿಗೆ ಪಡೆಯುವ ಬದಲು ಭಕ್ತರಿಗೆ ‘ಹಣ’ವನ್ನೇ ಪ್ರಸಾದವಾಗಿ ನೀಡುತ್ತಿರುವ ದೇವಸ್ಥಾನ ; ವಿಡಿಯೋ ವೈರಲ್
- ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಬಹುದು, ಆದರೆ ಕೇಸರಿ ಶಾಲು ಹಾಕುವಂತಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹುಟ್ಟುಹಬ್ಬದ ದಿನವೇ ದುರಂತ ಅಂತ್ಯ : ಹಾಸ್ಟೆಲ್ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ..
- ತನ್ನ ಎಲೆ ಮೇಲೆ ಆನೆ ಬಿದ್ದಿದ್ದರೂ ನೊಣ ಹುಡುಕುವ ಢೋಂಗಿ ಬುದ್ಧಿ : ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
- ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲೇ ದುರಂತ ಅಂತ್ಯ ಕಂಡ ನವದಂಪತಿ! ಅನುಮಾನ ತಂದ ಆಪತ್ತು.!
- ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಇಬ್ಬರು ಮಕ್ಕಳ ತಾಯಿ : ಪ್ರೇಮಿ ಕೈಕೊಟ್ಟನೆಂದು ಮರಳಿ ಗಂಡನ ಬಳಿ ಬಂದ ಮಹಿಳೆ
- ಓದುವ ಆಸೆಯಿದ್ದ ವಿದ್ಯಾರ್ಥಿನಿ ಮದುವೆ ಭಯಕ್ಕೆ ಬಲಿ: ವಿಷ ಸೇವಿಸಿ ದುರಂತ ಅಂತ್ಯ.! ಅಸಲಿಗೆ ನಡೆದಿದ್ದೇನು?






























