ಕನ್ನಡ ನ್ಯೂಸ್ ಟೈಮ್ : ಆ ಮನೆಯಲ್ಲಿ ಮುದ್ದಾದ ಮಗುವಿನ ಕಿಲಕಿಲ ನಗುವಿನಿಂದ ಸಂಭ್ರಮ ತುಂಬಿತ್ತು. ತೊಟ್ಟಿಲು ಶಾಸ್ತ್ರ ಮಾಡಿ ಮಗುವನ್ನು ಮನೆಗೆ ಕರೆತರಬೇಕೆಂಬ ಸಡಗರದಲ್ಲಿದ್ದ ಕುಟುಂಬದವರಿಗೆ ಬರಸಿಡಿಲಿನಂತೆ ಎರಗಿದೆ ಆ ಮಗುವಿನ ಸಾವು. ಅಷ್ಟಕ್ಕೂ ಅಲ್ಲಿ ಆಗಿದ್ದೇನು ಈ ಸ್ಟೋರಿ ನೋಡಿ.
ಗುಂಡ್ಲುಪೇಟೆ ತಾಲೂಕಿನ ಆನಂದ್ ಎರಡು ವರ್ಷಗಳ ಹಿಂದೆ ಶೆಟ್ಟಹಳ್ಳಿ ಗ್ರಾಮದ ಶುಭಮಾನಸ ಎಂಬುವರನ್ನು ವರಿಸಿದ್ದರು. ಈ ದಂಪತಿಗೆ ಆರು ತಿಂಗಳ ಹಿಂದೆ ಮುದ್ದಾದ ಗಂಡು ಮಗು ಜನಿಸಿತ್ತು. ಮಗುವಿಗೆ ಪ್ರಖ್ಯಾತ್ ಎಂದು ನಾಮಕರಣವನ್ನು ಮಾಡಲಾಗಿತ್ತು.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಶುಭಮಾನಸ ಅವರಿಗೆ ತಂದೆ ತಾಯಿ ಇಬ್ಬರು ಇಲ್ಲಸ ಕಾರಣ ತವರು ಮನೆಯಲ್ಲಿ ಅಜ್ಜಿಯೇ ಬಾಣಂತನ ಮಾಡುತ್ತಿದ್ದರು. ಅಜ್ಜಿಗೆ ತೊಂದರೆಯಾಗಬಾರದು ಎಂದು ಬೇಗ ತೊಟ್ಟಿಲು ಶಾಸ್ತ್ರ ಮಾಡಿ ಮಗವನ್ನು ಹಂಗಳ ಗ್ರಾಮಕ್ಕೆ ಕರೆದೊಯ್ಯಲು ಆನಂದ್ ದಂಪತಿ ನಿರ್ಧರಿಸಿದ್ದರು. ಇದೇ ಖುಷಿಯಲ್ಲಿ ಮಗುವಿಗೆ ಚಿನ್ನದ ಓಲೆ ಮಾಡಿಸಲು ನಿರ್ಧರಿಸಿ ಅದಕ್ಕಾಗಿ ಮಗುವಿಗೆ ಕಿವಿ ಚುಚ್ಚಿಸಲೆಂದು ಶೆಟ್ಟಹಳ್ಳಿ ಗ್ರಾಮದ ಹತ್ತಿರದಲ್ಲೇ ಇರುವ ಬೊಮ್ಮಲಾಪುರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಆದರೆ ಅಲ್ಲಿನ ವೈದ್ಯರು ಮಗುವಿನ ಎರಡೂ ಕಿವಿಗೆ ಲೋಕಲ್ ಅನಸ್ತೇಷಿಯಾ ಕೊಟ್ಟಿದ್ದಾರೆ.
ಅನಸ್ತೇಷಿಯಾ ನೀಡಿದ ಬಳಿಕ ಮಗುವಿಗೆ ಫಿಟ್ಸ್ ಬಂದು ಮೂರ್ಚೆ ಹೋಗಿದೆ. ತಕ್ಷಣ ಮಗುವನ್ನು ಗುಂಡ್ಲುಪೇಟೆ ತಾಲೋಕು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಓವರ್ ಡೋಸ್ ನೀಡಿದರೆಂಬ ಆರೋಪವು ಕೇಳಿ ಬಂದಿದ್ದು ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ಮಗು ಅಸುನೀಗಿದೆ.. ಮಗು ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ತಾಲೋಕು ವೈದ್ಯಾಧಿಕಾರಿ ಡಾ. ಅಲೀಂಪಾಶಾ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಅನಸ್ತೇಷಿಯಾ ಕೊಟ್ಟ ಮೇಲೆ ಪಿಟ್ಸ್ ಬಂದಿದೆ,ತಕ್ಷಣ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ, ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಮಗು ಅಸುನೀಗಿದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಈ ಬಗ್ಗೆ ಮೆಡಿಕಲ್ ಲೀಗಲ್ ಕೇಸ್ ಮಾಡಿ ಮಗುವಿನ ಸಾವಿಗೆ ನಿಖರ ಕಾರಣ ಏನೆಂಬುದನ್ನು ತನಿಖೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವಯದಾಗಿ ತಿಳಿಸಿದ್ದಾರೆ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮಗುವಿಗೆ ಚುಚ್ಚಲು 200 ರೂಪಾಯಿ ಹಣವನ್ನು ಸಹ ಪಡೆದಿದ್ದರೂ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ನಿಜಕ್ಕೂ ವೈದ್ಯರ ಎಡವಟ್ಟಿನಿಂದ ಮಗು ಅಸುನೀಗಿತಾ ಇಲ್ಲವಾ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯಿಂದಷ್ಟೇ ಗೊತ್ತಾಗಬೇಕಿದೆ ಒಟ್ಟಾರೆ ಪ್ರಖ್ಯಾತನ ತುಂಟಾಟಗಳಿಂದ ಸಂಭ್ರಮ ತುಂಬಿದ್ದ ಮನೆಯುಲ್ಲೀಗ ಸೂತಕದ ಛಾಯೆ ಆವರಿಸಿದೆ..
ಚಾಮರಾಜನಗರ – ಆ ಮನೆಯಲ್ಲಿ ಮುದ್ದಾದ ಮಗುವಿನ ಕಿಲಕಿಲ ನಗುವಿನಿಂದ ಸಂಭ್ರಮ ತುಂಬಿತ್ತು. ತೊಟ್ಟಿಲು ಶಾಸ್ತ್ರ ಮಾಡಿ ಮಗುವನ್ನು ಮನೆಗೆ ಕರೆತರಬೇಕೆಂಬ ಸಡಗರದಲ್ಲಿದ್ದ ಕುಟುಂಬದವರಿಗೆ ಬರಸಿಡಿಲಿನಂತೆ ಎರಗಿದೆ ಆ ಮಗುವಿನ ಸಾವು. ಅಷ್ಟಕ್ಕೂ ಅಲ್ಲಿ ಆಗಿದ್ದೇನು ಈ ಸ್ಟೋರಿ ನೋಡಿ ಗುಂಡ್ಲುಪೇಟೆ ತಾಲೂಕಿನ ಆನಂದ್ ಎರಡು ವರ್ಷಗಳ ಹಿಂದೆ ಶೆಟ್ಟಹಳ್ಳಿ ಗ್ರಾಮದ ಶುಭಮಾನಸ ಎಂಬುವರನ್ನು ವರಿಸಿದ್ದರು. ಈ ದಂಪತಿಗೆ ಆರು ತಿಂಗಳ ಹಿಂದೆ ಮುದ್ದಾದ ಗಂಡು ಮಗು ಜನಿಸಿತ್ತು. ಮಗುವಿಗೆ ಪ್ರಖ್ಯಾತ್ ಎಂದು ನಾಮಕರಣವನ್ನು ಮಾಡಲಾಗಿತ್ತು.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಅನಸ್ತೇಷಿಯಾ ನೀಡಿದ ಬಳಿಕ ಮಗುವಿಗೆ ಫಿಟ್ಸ್ ಬಂದು ಮೂರ್ಚೆ ಹೋಗಿದೆ. ತಕ್ಷಣ ಮಗುವನ್ನು ಗುಂಡ್ಲುಪೇಟೆ ತಾಲೋಕು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಓವರ್ ಡೋಸ್ ನೀಡಿದರೆಂಬ ಆರೋಪವು ಕೇಳಿ ಬಂದಿದ್ದು ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ಮಗು ಅಸುನೀಗಿದೆ.. ಮಗು ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ತಾಲೋಕು ವೈದ್ಯಾಧಿಕಾರಿ ಡಾ. ಅಲೀಂಪಾಶಾ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಅನಸ್ತೇಷಿಯಾ ಕೊಟ್ಟ ಮೇಲೆ ಪಿಟ್ಸ್ ಬಂದಿದೆ,ತಕ್ಷಣ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಮಗು ಅಸುನೀಗಿದೆ. ಈ ಬಗ್ಗೆ ಮೆಡಿಕಲ್ ಲೀಗಲ್ ಕೇಸ್ ಮಾಡಿ ಮಗುವಿನ ಸಾವಿಗೆ ನಿಖರ ಕಾರಣ ಏನೆಂಬುದನ್ನು ತನಿಖೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವಯದಾಗಿ ತಿಳಿಸಿದ್ದಾರೆ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮಗುವಿಗೆ ಚುಚ್ಚಲು 200 ರೂಪಾಯಿ ಹಣವನ್ನು ಸಹ ಪಡೆದಿದ್ದರೂ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ನಿಜಕ್ಕೂ ವೈದ್ಯರ ಎಡವಟ್ಟಿನಿಂದ ಮಗು ಅಸುನೀಗಿತಾ ಇಲ್ಲವಾ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯಿಂದಷ್ಟೇ ಗೊತ್ತಾಗಬೇಕಿದೆ ಒಟ್ಟಾರೆ ಪ್ರಖ್ಯಾತನ ತುಂಟಾಟಗಳಿಂದ ಸಂಭ್ರಮ ತುಂಬಿದ್ದ ಮನೆಯುಲ್ಲೀಗ ಸೂತಕದ ಛಾಯೆ ಆವರಿಸಿದೆ.
- ಶಿಕ್ಷಕಿಯ ಮೇಲೆ 10ನೇ ತರಗತಿ ವಿದ್ಯಾರ್ಥಿಗಳಿಂದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ: ಬೆಚ್ಚಿಬೀಳಿಸುವ ಘಟನೆ
- ಮೂಗಿನ ಕೂದಲನ್ನು ಕತ್ತರಿಸುವವರೇ ಎಚ್ಚರ : ತಪ್ಪದೇ ಇದನ್ನೊಮ್ಮೆ ಓದಿ.!
- ಪಾದಗಳಲ್ಲಿ ಈ ರೀತಿ ಲಕ್ಷಣಗಳು ಕಾಣಿಸಿಕೊಂಡರೆ ಅದು ಹೃದಯ ಮತ್ತು ಕಿಡ್ನಿ ಸಮಸ್ಯೆಯ ಲಕ್ಷಣವಾಗಿರಬಹುದು ಎಚ್ಚರ.!
- ನೀವು ಇವುಗಳನ್ನು 7 ದಿನಗಳವರೆಗೆ ತಿಂದರೆ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳನ್ನು ನಂಬೋದೇ ಇಲ್ಲ
- ಬಿಜೆಪಿ ನಾಯಕರ ಮಕ್ಕಳು ಕೇಸರಿ ಶಾಲು ಹಾಕಿ ಶಾಲೆಗೆ ಹೋಗ್ತಾರಾ? ಹಿಜಾಬ್ ವಿವಾದಕ್ಕೆ ಪ್ರಿಯಾಂಕ್ ಖರ್ಗೆ ವಾಗ್ದಾಳಿ
- ದೇಣಿಗೆ ಪಡೆಯುವ ಬದಲು ಭಕ್ತರಿಗೆ ‘ಹಣ’ವನ್ನೇ ಪ್ರಸಾದವಾಗಿ ನೀಡುತ್ತಿರುವ ದೇವಸ್ಥಾನ ; ವಿಡಿಯೋ ವೈರಲ್
- ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಬಹುದು, ಆದರೆ ಕೇಸರಿ ಶಾಲು ಹಾಕುವಂತಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹುಟ್ಟುಹಬ್ಬದ ದಿನವೇ ದುರಂತ ಅಂತ್ಯ : ಹಾಸ್ಟೆಲ್ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ..
- ತನ್ನ ಎಲೆ ಮೇಲೆ ಆನೆ ಬಿದ್ದಿದ್ದರೂ ನೊಣ ಹುಡುಕುವ ಢೋಂಗಿ ಬುದ್ಧಿ : ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
- ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲೇ ದುರಂತ ಅಂತ್ಯ ಕಂಡ ನವದಂಪತಿ! ಅನುಮಾನ ತಂದ ಆಪತ್ತು.!





























