Server Problem : ನಾಲ್ಕು ದಿನ ಗಳಿಂದ ಸರ್ವರ್ ಸಮಸ್ಯೆಯಿಂದಾಗಿ ರಾಜ್ಯಾದ್ಯಂತ ಆಸ್ತಿಗಳ ಖರೀದಿ, ಮಾರಾಟ ಸಹಿತ ನೋಂದಣಿ ಪ್ರಕ್ರಿಯೆ ಸ್ತಬ್ಧಗೊಂಡಿದ್ದು ಜನರು ಪರದಾಡುವಂತಾಗಿದೆ. ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ಸಲುವಾಗಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಮೇಲ್ದರ್ಜೆಗೇರಿಸಿದ “ಕಾವೇರಿ 2.0′ ತಂತ್ರಾಂಶವನ್ನು ಬಳಕೆ ಮಾಡುತ್ತಿದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಆದರೆ ಸರ್ವರ್ ಸಮಸ್ಯೆಯಿಂದ 10 ದಿನಗಳಿಂದ ಋಣಭಾರ ಪ್ರಮಾಣಪತ್ರ (ಇ.ಸಿ.) ವಿತರಣೆಯಲ್ಲಿ ಸಮಸ್ಯೆ ಉಂಟಾಗಿತ್ತು. ಅದರ ಮುಂದುವರಿದ ಭಾಗವಾಗಿ 4 ದಿನಗಳಿಂದ ಆಸ್ತಿ ಖರೀದಿ ಮತ್ತು ಮಾರಾಟ ನೋಂದಣಿ ಪ್ರಕ್ರಿಯೆಯೂ ಸ್ಥಗಿತಗೊಂಡಿದೆ.
ರಾಜ್ಯದಲ್ಲಿ ದಿನಕ್ಕೆ 8ರಿಂದ 8,500 ನೋಂದಣಿಗಳು ಆಗುತ್ತಿದ್ದವು. ಇದ ರಿಂದ ಅಂದಾಜು 80-100 ಕೋಟಿ ರೂ. ಆದಾಯ ಬರುತ್ತಿತ್ತು. ಆದರೆ ಮಂಗಳವಾರ ಕೇವಲ 500-550 ನೋಂದಣಿ ಸಾಧ್ಯವಾಗಿದ್ದು 15-18 ಕೋ.ರೂ. ಆದಾಯ ಬಂದಿದೆ. ಅದೂ ಬಹುತೇಕ ಹಳೆಯವು. ಇದುವರೆಗೆ ಸರ್ವರ್ ಸಮಸ್ಯೆ ಏನು ಹಾಗೂ ಯಾವಾಗ ಇತ್ಯರ್ಥವಾಗಲಿದೆ ಎಂಬ ಸ್ಪಷ್ಟ ಮಾಹಿತಿಯೂ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಬಳಿ ಇಲ್ಲ.
ಈ ಹಿನ್ನೆಲೆಯಲ್ಲಿ ಸಮಸ್ಯೆ ಇನ್ನೂ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ತಾಲೂಕು ಮಟ್ಟದಲ್ಲಿಯ ಉಪನೋಂದಣಾಧಿಕಾರಿ ಕಚೇರಿಗಳ ಮುಂದೆ ಜನ ದಿನಗಟ್ಟಲೆ ಕಾದು, ನೋಂದಣಿಯಾಗದೆ ನಿರಾಸೆಯಿಂದ ಹಿಂತಿರುಗುತ್ತಿರುವುದು ಸಾಮಾನ್ಯವಾಗಿದೆ. ಸಾರ್ವಜನಿಕ ಲಾಗ್ಇನ್ ಮೂಲಕವೇ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಕೆ, ದಾಖಲೆಗಳ ಅಪ್ಲೋಡ್ ಮಾಡುವುದು, ಮಾರಾಟ ಮತ್ತು ಖರೀದಿಸುವವರ ಫೋಟೋ ಮತ್ತು ಹೆಬ್ಬೆಟ್ಟು ಎಂಟ್ರಿ ಸಹಿತ ಪ್ರತಿಯೊಂದು ಆಗಬೇಕು. ಆದರೆ ಲಾಗ್ಇನ್ ಆಗುತ್ತಲೇ ಇಲ್ಲ. ವಿಚಿತ್ರವೆಂದರೆ ಸಮಸ್ಯೆಯ ಮೂಲವೂ ಗೊತ್ತಾಗುತ್ತಿಲ್ಲ. ಇದು ಒಂದೆಡೆ ಜನರಿಗೆ ಕಿರಿಕಿರಿ ಉಂಟಾಗುತ್ತಿದ್ದರೆ, ಮತ್ತೊಂದೆಡೆ ಅಧಿಕಾರಿಗಳಿಗೂ ತಲೆನೋವಾಗಿ ಪರಿಣಮಿಸಿದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಹಲವು ಹಂತಗಳಲ್ಲಿ ನೋಂದಣಿ ಪ್ರಕ್ರಿಯೆ ಅಪೂರ್ಣವಾಗಿದೆ. ಬಹುತೇಕ ಕಡೆಗಳಲ್ಲಿ ಇಸಿ ವಿತರಣೆಯೇ ಆಗಿಲ್ಲ. ಫೋಟೋ ಪಕ್ಕದಲ್ಲಿ ಹೆಬ್ಬೆಟ್ಟು ಗುರುತು ಬಂದಿಲ್ಲ. ಹಲವೆಡೆ ಫೋಟೋ ಬಂದಿಲ್ಲ. ಮುದ್ರಾಂಕ ಶುಲ್ಕ ಪಾವತಿಸಿದ್ದರೂ ಇಲಾಖೆ ಪ್ರಕ್ರಿಯೆಗಳು ಪೂರ್ಣಗೊಳ್ಳುತ್ತಿಲ್ಲ. ಹೀಗೆ ಅರ್ಧಕ್ಕೇ ಸ್ಥಗಿತಗೊಂಡಿವೆ ಎಂದು ಜನ ಆಕ್ರೋಶ ಹೊರಹಾಕುತ್ತಿದ್ದಾರೆ.
ಆಸ್ತಿಗಳ ಖರೀದಿ ಮತ್ತು ಮಾರಾಟಕ್ಕೆ ಸಂಬಂಧಿಸಿದ ನೋಂದಣಿ ಮಾತ್ರವಲ್ಲ, ಬ್ಯಾಂಕ್ ಭೋಜಾ ನೋಂದಣಿ, ಮದುವೆ ನೋಂದಣಿ ಒಳಗೊಂಡಂತೆ ಉಪನೋಂದಣಾಧಿಕಾರಿ ಕಚೇರಿಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳಿಗೂ ಇದರಿಂದ ಹಿನ್ನಡೆ ಉಂಟಾಗಿದೆ. ನೇರವಾಗಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗಿದೆ ಎಂದು ಹೇಳಲಾಗದು. ಇದರಿಂದ ತಾತ್ಕಾಲಿಕವಾಗಿ ಮುಂದೂಡಲ್ಪಟ್ಟಂತಾಗಲಿದೆ ಎಂದು ಇಲಾಖೆ ಅಧಿಕಾರಿಗಳು ಅಭಿಪ್ರಾಯಪಡುತ್ತಾರೆ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಸಮಸ್ಯೆಗೆ ಕಾರಣ ಏನು.?
ಸರ್ವರ್ ಸಮಸ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಆದರೆ ಮೇಲ್ನೋಟಕ್ಕೆ ಈ ಮೊದಲು ಉಪ ನೋಂದಣಾಧಿಕಾರಿ ಕಚೇರಿಗೆ ಲಾಗ್ಇನ್ ನೀಡಲಾಗಿತ್ತು. ಈಚೆಗೆ ಸಾರ್ವಜನಿಕರಿಗೂ ಲಾಗ್ಇನ್ ನೀಡಲಾಗಿದೆ. ಇದರಿಂದ ಸರ್ವರ್ ಮೇಲೆ ಒತ್ತಡ ಹೆಚ್ಚಾಗಿದೆ.
ಪರಿಣಾಮ ಏನು.?
ಆಸ್ತಿ ಖರೀದಿ, ಮಾರಾಟ ನೋಂದಣಿ, ಋಣ ಭಾರ ಪ್ರಮಾಣಪತ್ರ ಅಪ್ಲೋಡ್, ನೋಂದಣಿಗೆ ನೀಡುವ ದೃಢೀಕೃತ ನಕಲು ವಿತರಣೆ, ಮದುವೆ ನೋಂದಣಿ, ಬ್ಯಾಂಕ್ ಸಾಲ ನೋಂದಣಿ ಸ್ಥಗಿತ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗುರುವಾರದ ರಾಶಿ ಭವಿಷ್ಯ : ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ.?
- ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!
- ಶಿಕ್ಷಣ ಸಾಲಕ್ಕೆ ಪೋಷಕರ ‘ಸಿಬಿಲ್ ಸ್ಕೋರ್’ ಮಾನದಂಡವಲ್ಲ: ಹೈಕೋರ್ಟ್ ಮಹತ್ವದ ತೀರ್ಪು


































