ಕನ್ನಡ ನ್ಯೂಸ್ ಟೈಮ್ : ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಅವರು ಎಲ್ಲಾ ನಿರುದ್ಯೋಗಿ ಯುವಕ ಯುವತಿಯರಿಗೆ ಹಾಗೂ ಮನೆಯಲ್ಲಿ ಇರುವ ಗೃಹಿಣಿಯರಿಗೆ ಸೇರಿದಂತೆ ಎಲ್ಲರಿಗೂ ಒಂದು ಸುವರ್ಣ ಅವಕಾಶವನ್ನು ನೀಡಿದ್ದು ಮನೆಯಲ್ಲಿ ಸ್ವಜಾಗ ಇದ್ದವರು ಪ್ರತಿ ತಿಂಗಳು 30 ರಿಂದ 50 ಸಾವಿರ ರೂಪಾಯಿಗಳನ್ನು ಸಂಪಾದಿಸಬಹುದಾಗಿದೆ. ಇಂದಿನ ಕಾಲದಲ್ಲಿ ಆನ್ಲೈನ್ ಮೂಲಕ ಲಕ್ಷಾಂತರ ರೂಪಾಯಿಗಳನ್ನು ಸಂಪಾದಿಸುತ್ತಾರೆ. ಹಾಗೆಯೇ ಇಲ್ಲಿ ಎಸ್ಬಿಐನ ಮೂಲಕ ಹೇಗೆ ಸಂಪಾದಿಸಬಹುದು ಎಂದು ತಿಳಿಸಲಾಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭಾರತದಲ್ಲಿ ಅತಿ ಹೆಚ್ಚು ಖಾತೆದಾರರನ್ನು ಹೊಂದಿರುವ ಏಕೈಕ ಬ್ಯಾಂಕ್ ಆಗಿದೆ ಈ ಸಂದರ್ಭದಲ್ಲಿ ಎಸ್ ಬಿಐ ಬ್ಯಾಂಕ್ ನಲ್ಲಿ ಕೋಟ್ಯಾಂತರ ಜನರ ಖಾತೆಗಳು ಲಭ್ಯವಿದೆ. ಎಸ್ ಬಿ ಐ ನಲ್ಲಿ ಹಲವಾರು ರೀತಿಯ ಗಳಿಕೆಗಳು ಇವೆ. ಹೆಚ್ಚಿನ ಜನರು ಎಸ್ ಬಿ ಐ ನಲ್ಲಿ ಹಣವನ್ನು ಹೂಡಿಕೆ ಮಾಡುವುದರ ಮುಖಾಂತರ ಗಳಿಕೆಯನ್ನು ಬಯಸುತ್ತಾರೆ. ಅಲ್ಲದೆ ಮ್ಯೂಚುವಲ್ ಫಂಡ್, ಎಫ್ ಡಿ ಹಾಗೂ ಸ್ಟಾಕ್ ಇತರ ಮಾರ್ಗಗಳಿಂದಲೂ ಜನರು ಗಳಿಕೆಯನ್ನು ಪಡೆಯುತ್ತಾರೆ ಹಾಗೂ ಕೆಲವು ಜನಪ್ರಿಯ ವ್ಯವಹಾರಗಳ ಸಹಾಯದಿಂದಲೂ ಸಹ ಹಣವನ್ನು ಪಡೆಯಬಹುದು.
ಹಾಗೆಯೇ ಎಸ್ ಬಿ ಐ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವಂತಹ ನಿರುದ್ಯೋಗಿ ಯುವಕ, ಯುವತಿಯರು, ಗೃಹಣಿಯರು ಸೇರಿದಂತೆ ಇತರರಿಗೆ ಎಸ್ ಬಿ ಐ ನ ಎಟಿಎಂ ಫ್ರಾಂಚೈಸಿ ಹೊಂದುವ ಮೂಲಕ ತಿಂಗಳಿಗೆ 30 ರಿಂದ 50 ಸಾವಿರ ರೂಪಾಯಿಗಳನ್ನು ಸಂಪಾದನೆ ಮಾಡಬಹುದಂತಹ ಒಂದು ಸುವರ್ಣಾವಕಾಶವನ್ನು ಎಸ್ ಬಿ ಐ ಬ್ಯಾಂಕ್ ನೀಡಿದೆ. ಹಾಗಾದರೆ ಎಸ್ ಬಿ ಐ ಎಟಿಮ್ ಫ್ರಾಂಚೈಸಿ ಪಡೆಯುವುದು ಹೇಗೆ ಹಾಗೂ ಅದಕ್ಕೆ ಬೇಕಾಗಿರುವ ಅರ್ಹತೆಗಳು ಏನು ಎಂಬುದನ್ನು ಇಲ್ಲಿ ತಿಳಿಯಬಹುದು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಮೊದಲನೆಯದಾಗಿ ಎಸ್ ಬಿ ಐ ಬ್ಯಾಂಕ್ ಎ ಟಿ ಎಮ್ ನ ಫ್ರಾಂಚೈಸಿ ಆಗಲು ಬಯಸುವವರು ತಮ್ಮ ಹೆಸರಿನಲ್ಲಿ 80 ರಿಂದ 100 ಚದರ ಅಡಿ ಜಾಗ ಇರಬೇಕು. ಆ ಲಭ್ಯವಿರುವ ಜಾಗದಲ್ಲಿ ಕೊಠಡಿಗಳನ್ನು ನಿರ್ಮಿಸಬೇಕು. ಆ ಭೂಮಿಯು ಹೆಚ್ಚು ಜನ ಸಂದಣಿ ಇರುವ ಜಾಗವಾಗಿ ಇರಬೇಕು. ಆ ಲಭ್ಯವಿರುವ ಜಾಗದಲ್ಲಿ ನಿರಂತರ ವಿದ್ಯುತ್ ಸಂಪರ್ಕ ಇರಬೇಕು. ಎಸ್ ಬಿ ಐ ಎಟಿಮ್ ಫ್ರಾಂಚೈಸಿ ಆಗಲು ಮುಂಚಿತವಾಗಿ ಬ್ಯಾಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ವೀಸಾ ಟೆಸ್ಟ್ ಸ್ಥಾಪಿಸಲು ಸೊಸೈಟಿ ಅಥವಾ ಸಂಬಂಧ ಪಟ್ಟ ಅಧಿಕಾರಿಗಳಿಂದ ನಿರಾಪೇಕ್ಷಣ ಪ್ರಮಾಣ ಪತ್ರ ಪಡೆಯಬೇಕು.
ಎಸ್ ಬಿಐ ಎಟಿಎಮ್ ಫ್ರಾಂಚೈಸಿ ಆಗಲು ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳು ಈ ಕೆಳಕಂಡಂತೆ ಇವೆ :-
ಎಸ್ ಬಿ ಐ ಎಟಿಎಮ್ ಫ್ರಾಂಚೈಸಿ ಆಗ ಬಯಸುವ ವ್ಯಕ್ತಿಯ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಬ್ಯಾಂಕ್ ಖಾತೆ ವಿವರಗಳು, ಪಾಸ್ ಪುಸ್ತಕ ಅಥವಾ ರದ್ದು ಪಡಿಸಿದ ಚೆಕ್, ಇತ್ತೀಚಿನ ಪಾಸ್ ಪೋರ್ಟ್ ಗಾತ್ರದ ಫೋಟೋ, ರೇಷನ್ ಕಾರ್ಡ್, ವಿದ್ಯುತ್ ಬಿಲ್, ಇ-ಮೇಲ್ ಐಡಿ, ಫೋನ್ ನಂಬರ್, ಜಿಎಸ್ ಟಿ ನಂಬರ್, ಕಂಪನಿಗೆ ಅಗತ್ಯವಿರುವ ಹಣಕಾಸಿನ ದಾಖಲೆಗಳು ಜಾಗಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳು.
- ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಲಿವರ್ ಊದಿಕೊಂಡಿದೆ ಎಂದರ್ಥ..!
- ಹೈ ಬ್ಲಡ್ ಪ್ರೆಶರ್ ನಿರ್ಲಕ್ಷ್ಯ ಬೇಡ: ಹೃದಯಾಘಾತಕ್ಕೆ ಕಾರಣವಾಗುವ ಎಚ್ಚರಿಕೆ ಸೂಚನೆಗಳು!
- ಈ ಹಣ್ಣು ಸಿಕ್ರೆ ಬಿಡಬೇಡಿ, ಪಟ್ ಅಂತ ಬಾಯಿಗೆ ಹಾಕ್ಕೊಂಡು ಬಿಡಿ..! ಮಧುಮೇಹ – ಕಿಡ್ನಿಗೆ ಸಮಸ್ಯೆ ರಾಮಬಾಣ
- ಗ್ಯಾಸ್ಟ್ರಿಕ್, ಅಸಿಡಿಟಿಯಿಂದ ದಿನಪೂರ್ತಿ ಹಿಂಸೆ ಪಡುತ್ತಿದ್ದೀರಾ? ಹಾಗಿದ್ರೆ ತಪ್ಪದೆ ಈ ಅಭ್ಯಾಸಗಳನ್ನು ಮಾಡಿ
- Uric Acid : ಯೂರಿಕ್ ಆಮ್ಲದ ಮಟ್ಟ ಹೆಚ್ಚಾದರೆ ನಮ್ಮ ದೇಹ ಏನಾಗುತ್ತೆ ಗೊತ್ತೆ..? ಸಮಯ ಮೀರುವ ಮುನ್ನ ಎಚ್ಚೆತ್ತುಕೊಳ್ಳಿ
- ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…
- ಈ ಆಹಾರಗಳೇ ಕಿಡ್ನಿಗೆ ತುಂಬಾ ಡೇಂಜರ್! ಈ ಫುಡ್ ಹ್ಯಾಬಿಟ್ನಿಂದಲೇ ಕಿಡ್ನಿ ಸ್ಟೋನ್ ಆಗುತ್ತೆ!
- ಹುಟ್ಟಿದ ಮನೆಯಲ್ಲಿಯೇ ಕೊನೆದಿನಗಳನ್ನು ಕಳೆಯಲು ಬಂದ ತಾಯಿಗೆ ಬಾಗಿಲು ತೆಗೆಯದ ಮಗಳು, ಅಮ್ಮ ಸಾವು
- ಪ್ರಧಾನಿ ಮೋದಿಯನ್ನು ಹಾವಾಡಿಗನಂತೆ ಬಿಂಬಿಸಿದ ನಾರ್ವೆ – ಜನಾಂಗೀಯ ನಿಂದನೆ ವಿರುದ್ಧ ಆಕ್ರೋಶ!
- ಅಮ್ಮ-ಅಪ್ಪ ಸಾರಿ. ನಾವು ದೂರ ಹೋಗಿ ಸತ್ತಿದ್ದೇವೆ’; ತಾಯಿ ಬೈದಿದ್ದಕ್ಕೆ ಮನೆಬಿಟ್ಟು ನಾಪತ್ತೆಯಾದ ಅಪ್ರಾಪ್ತ ಸಹೋದರಿಯರು
- ಮೂತ್ರದ ಸೋಂಕು ಮತ್ತೆ ಮತ್ತೆ ಬರ್ತಿದ್ಯಾ.? ಕಾರಣ, ಲಕ್ಷಣ, ತಿನ್ನಲು ಆಹಾರ ಸೇರಿ ತಡೆಗಟ್ಟುವ ವಿಧಾನ ಇಲ್ಲಿದೆ.!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ‘ಗಂಡನ ಬಿಟ್ಟು ಇರಲಾರೆ, ತವರಿನಲ್ಲೂ ಉಳಿಯಲಾರೆ..’ ಅತ್ತೆಯ ಕಿರುಕುಳಕ್ಕೆ ಬೇಸತ್ತು ಸಾವು ಕಂಡ ಗೃಹಿಣಿ
- Headache : ತಲೆ ನೋವು ಬಂದಾಗ ವಾಂತಿ ಆಗುತ್ತಿದೆಯೇ…? ಈ ಸಿಂಪಲ್ ಸಲಹೆ ಫಾಲೋ ಮಾಡಿ, ಗುಣಮುಖರಾಗಿ…
- ಎಣ್ಣೆ ಹೊಡೆದು ಡ್ಯಾಮೆಜ್ ಆಗಿರುವ ಲಿವರ್ಗೆ ಮರುಜೀವ ನೀಡುವ ಹಣ್ಣು! ವಾರಕ್ಕೊಮ್ಮೆ ತಿನ್ನಿ..
- ALERT : ‘ಕಿಡ್ನಿ’ ಕೈಕೊಟ್ಟರೆ ಬೆಳ್ಳಂಬೆಳಗ್ಗೆಯೇ ಕಾಣಿಸಿಕೊಳ್ಳುವ ಲಕ್ಷಣಗಳಿವು, ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ.!
- ದುಬಾರೆ ದುರಂತದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಆನೆ ಸ್ನಾನ ವೀಕ್ಷಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ
- Gruha Lakshmi : ಗೃಹಲಕ್ಷ್ಮಿ ಹೊಸ ನಿಯಮ… ಇನ್ಮುಂದೆ ಎಲ್ಲ ಮಹಿಳೆಯರಿಗೂ ಸಿಗಲ್ಲ ₹2,000 ರೂಪಾಯಿ ಹಣ!
- ದುಬಾರೆ ಸಾಕಾನೆ ಶಿಬಿರದಲ್ಲಿ ಕಾಳಗದ ಆನೆಗಳ ಕಾಲಿಗೆ ಸಿಲುಕಿ ಮಹಿಳೆ ಸಾವು; 20 ಲಕ್ಷ ಪರಿಹಾರ, ಮೃತಳ ಕಣ್ಣು ದಾನ!
- ಫಾರ್ಚುನರ್ ಕಾರು, 1 ಕೋಟಿ ರೂ ವರದಕ್ಷಿಣೆ ಕೊಟ್ಟರೂ ಕಿರುಕುಳ, ದುರಂತ ಅಂತ್ಯ ಕಂಡ 24ರ ಯುವತಿ
- ದೇವರು ನಿಮ್ಮನ್ನ ಚೆನ್ನಾಗಿಟ್ಟಿರಲಿ – ದೇವೇಗೌಡರ ಬರ್ತಡೇ, ಸಿಎಂ ಸಿದ್ದರಾಮಯ್ಯ ಹಾರೈಕೆ!
- ‘ನಮಾಜ್ ಮಾಡೋಕೆ ಸಮಸ್ಯೆ ಇಲ್ಲ, ಆದ್ರೆ ರಸ್ತೆಯಲ್ಲಿ ಮಾಡ್ಬೇಡಿ..’ ಯುಪಿ ಸಿಎಂ ಯೋಗಿ ಅದಿತ್ಯನಾಥ್ ಖಡಕ್ ವಾರ್ನಿಂಗ್
- 51 ಭೀಕರ ಕಾಯಿಲೆಗಳನ್ನು ಬುಡಸಮೇತ ಕಿತ್ತೆಸೆಯಬಲ್ಲದು ಈ ರಹಸ್ಯ ಆಯುರ್ವೇದ ಸಸ್ಯ.!
- Karnataka Free Electricity: ಗೃಹಜ್ಯೋತಿ ಹೊಸ ನಿಯಮ.. ಇನ್ನು ಎಲ್ಲರಿಗೂ ಸಿಗಲ್ಲ ಉಚಿತ 200 ಯುನಿಟ್ ವಿದ್ಯುತ್
- ಪ್ರೀತಿಸುತ್ತಿದ್ದಾಳೆ ಎಂದು ಹೆತ್ತ ಮಗಳನ್ನೇ ಕೊಂದು ಶವ ಹೂತಿಟ್ಟ ಕಟುಕ ತಂದೆ: ತುಮಕೂರಿನಲ್ಲಿ ಮೈ ಜುಂ ಎನಿಸುವ ಘಟನೆ ಬಯಲು!
- ಮನೆಯಲ್ಲಿ ‘ಏರ್ ಕೂಲರ್’ ಬಳಸುವವರೇ ಎಚ್ಚರ : ನೀರು ಹಾಕುವಾಗ `ವಿದ್ಯುತ್ ಶಾಕ್’ನಿಂದ ವ್ಯಕ್ತಿ ಸಾವು.!
- ಒಬ್ಬ ಮಂತ್ರಿ ಮೆಟ್ರೋ ಹತ್ತೋದು, ಮತ್ತೊಬ್ಬ ಬೈಕ್ ಹತ್ತೋದು ಬಿಜೆಪಿಯವರದ್ದು ಒಂದು ದಿನದ ನಾಟಕ ಅಷ್ಟೇ; ಪ್ರಿಯಾಂಕ್ ಖರ್ಗೆ
- ಮದುವೆಯಾಗುವಂತೆ ಲಿವ್ ಇನ್ ಸಂಗಾತಿಯಿಂದ ಕಾಟ.! ಕೆರೆ ಬಳಿ ಕರೆಸಿಕೊಂಡು ಆರೋಪಿ ಮಾಡಿದ್ದೇನು ಗೊತ್ತಾ.?
- ಎಐಎಡಿಎಂಕೆಯನ್ನು ಸರ್ಕಾರಕ್ಕೆ ಸೇರಿಸಿಕೊಂಡರೆ ನಿಮ್ಮ ಇಮೇಜ್ಗೆ ಧಕ್ಕೆ!..ಸಿಎಂ ವಿಜಯ್ಗೆ ಕಾರ್ತಿ ಚಿದಂಬರಂ ಎಚ್ಚರಿಕೆ
- ‘ಪೀರಿಯಡ್ಸ್’ ಮುಂದೂಡುವ ಮಾತ್ರೆ ನುಂಗುವ ಮಹಿಳೆಯರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!





























