ಕನ್ನಡ ನ್ಯೂಸ್ ಟೈಮ್ : ನಮಸ್ಕಾರ ಸ್ನೇಹಿತರೇ, ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಬೆಲೆಯೂ ಕೂಡ ಹೆಚ್ಚಾಗುತ್ತಿದ್ದಂತೆ ಮನುಷ್ಯನ ಆಸೆಗಳು ಆಕಾಂಕ್ಷೆಗಳು ಕೂಡ ಹೆಚ್ಚಾಗುತ್ತಿದೆ ಅದೇ ರೀತಿಯಾಗಿ ಪ್ರತಿಯೊಂದು ವಸ್ತುಗಳ ಬೆಲೆಯೂ ಕೂಡ ಹೆಚ್ಚಾಗುತ್ತಿದ್ದಂತೆ ನಾವು ನಡೆದಾಡುತ್ತಿರು ವಂತಹ ಭೂಮಿಯ ಬೆಲೆ ನಾವು ಉಪಯೋಗಿಸುವಂತಹ ಪದಾರ್ಥಗಳು ನಾವು ಹಾಕಿಕೊಳ್ಳುವಂತಹ ಬಟ್ಟೆ ಹೀಗೆ ಎಲ್ಲದರಲ್ಲಿಯೂ ಕೂಡ ಬೆಲೆ ಹೆಚ್ಚಾಗುತ್ತಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಆದ್ದರಿಂದ ಮನುಷ್ಯರೂ ಕೂಡ ತಮ್ಮ ಅವಶ್ಯಕತೆಗೂ ಮೀರಿ ಹಣವನ್ನು ಸಂಪಾದನೆ ಮಾಡುವಂತಹ ಪರಿಸ್ಥಿತಿಗೆ ಬಂದಿದ್ದಾರೆ ಎಂದೇ ಹೇಳಬಹುದು. ಅದರಲ್ಲೂ ಪ್ರತಿಯೊಬ್ಬರಿಗೂ ಕೂಡ ಅವಶ್ಯಕತೆ ಇರುವುದರಿಂದ ಈ ರೀತಿ ಮಾಡಲೇಬೇಕಾಗಿರುತ್ತದೆ ಎನ್ನುವ ಉದ್ದೇಶದಿಂದಲೂ ಪ್ರತಿಯೊಬ್ಬರು ಹೆಚ್ಚಿನ ಹಣವನ್ನು ಸಂಪಾದನೆ ಮಾಡುತ್ತಿದ್ದಾರೆ.
ಅದೇ ರೀತಿಯಾಗಿ ಈ ದಿನ ಮೇಲೆ ಹೇಳಿದ ವಿಷಯಕ್ಕೆ ಸಂಬಂಧಿಸಿ ದಂತೆ ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಹೆಣ್ಣು ಮಕ್ಕಳು ಮದುವೆಯಾದ ನಂತರ ತಮ್ಮ ತಂದೆಯ ಆಸ್ತಿಯಲ್ಲಿ ಸಮನಾದ ಪಾಲನ್ನು ಪಡೆದುಕೊಳ್ಳುವಂತಹ ಹಕ್ಕನ್ನು ಪಡೆದುಕೊಂಡಿದ್ದಾರೆ ಎಂದೇ ಹೇಳಬಹುದು. ಅದರಲ್ಲಿ 2005ರ ನಂತರ ಕೋರ್ಟ್ ಆದೇಶದ ಮೇರೆಗೆ ತಂದೆಯ ಒಟ್ಟು ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಸಮನಾದ ಪಾಲನ್ನು ಕೊಡುತ್ತಿದ್ದಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅದೇ ರೀತಿಯಾಗಿ ಅದರ ಹಿಂದಿನ ದಿನಗಳಲ್ಲಿ ಅಂದರೆ 2005ರ ಹಿಂದೆ ಯಾವುದೇ ರೀತಿಯ ಆಸ್ತಿ ಹಕ್ಕು ಇರಲಿಲ್ಲ ಅಂದರೆ ಪಿತ್ರಾರ್ಜಿತ ಆಸ್ತಿಯಲ್ಲಿ ಹಕ್ಕನ್ನು ಪಡೆದುಕೊಳ್ಳುತ್ತಿದ್ದರು. ಆದರೆ ತನ್ನ ತಂದೆಯ ಸ್ವಂತ ಅಂದರೆ ಸ್ವಯಾರ್ಜಿತವಾಗಿ ಖರೀದಿಸಿದಂತಹ ಆಸ್ತಿಯಲ್ಲಿ ಹೆಣ್ಣು ಮಕ್ಕಳು ಪಾಲನ್ನು ಕೇಳುವ ಹಕ್ಕನ್ನು ಪಡೆದು ಕೊಂಡಿರಲಿಲ್ಲ.
ಆದರೆ ಈಗ ಕಾಲ ತುಂಬಾ ಬದಲಾಗಿದ್ದು ಹೆಣ್ಣು ಮಕ್ಕಳು ಪಿತ್ರಾರ್ಜಿತ ಆಸ್ತಿ ಹಾಗೂ ತಮ್ಮ ತಂದೆಯ ಆಸ್ತಿಯಲ್ಲಿಯೂ ಕೂಡ ಹಕ್ಕನ್ನು ಪಡೆದುಕೊಳ್ಳುತ್ತಿದ್ದಾಳೆ. ಅದೇ ರೀತಿಯಾಗಿ ಈ ದಿನ ಮೇಲೆ ಹೇಳಿದ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೋ ಒಬ್ಬ ಹೆಣ್ಣುಮಗಳು ತನ್ನ ತಂದೆಯ ಆಸ್ತಿಯಲ್ಲಿ ಯಾವುದೇ ರೀತಿಯ ಪಾಲನ್ನು ಪಡೆದುಕೊಂಡಿರದೆ ಇದ್ದು ಅವಳು ಮದುವೆಯಾಗಿದ್ದರೆ ಆನಂತರ ಅವಳು ತೀರಿ ಹೋದರೆ ಅವಳ ಮಗಳು ಅವರ ತಾತನ ಆಸ್ತಿಯಲ್ಲೂ ಹಕ್ಕನ್ನು ಪಡೆದುಕೊಳ್ಳಬಹುದ, ಅಥವಾ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲವೇ ಎನ್ನುವಂತಹ ಮಾಹಿತಿಯ ಬಗ್ಗೆ ಈ ದಿನ ಚರ್ಚಿಸೋಣ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಮೊದಲನೆಯದಾಗಿ ಪ್ರತಿಯೊಬ್ಬರ ತಿಳಿದುಕೊಳ್ಳಬೇಕಾದ ವಿಷಯ ಏನು ಎಂದರೆ ನೀವು ಯಾವುದೇ ಆಸ್ತಿಯ ವಿಚಾರವಾಗಿ ತಿಳಿದು ಕೊಳ್ಳಬೇಕು ಎಂದರೆ ಅವರಿಗೆ ಅವರು ಸ್ವಂತವಾಗಿ ಅವರ ಸಂಪಾದನೆ ಮಾಡಿದ ಆಸ್ತಿಯ ಅಥವಾ ಅವರ ಪಿತ್ರಾರ್ಜಿತವಾಗಿ ಬಂದಿರುವ ಆಸ್ತಿಯ ಅದು ಎನ್ನುವುದನ್ನು ತಿಳಿದುಕೊಳ್ಳುವುದು ಮುಖ್ಯ.
ಅದೇ ರೀತಿಯಾಗಿ ಮೇಲಿನ ಪ್ರಶ್ನೆಗೆ ಉತ್ತರವನ್ನು ನೋಡುವುದಾದರೆ. ಒಬ್ಬ ಹೆಣ್ಣು ಮಗಳು ತನ್ನ ತಂದೆಯ ಆಸ್ತಿಯಲ್ಲಿ ಯಾವುದೇ ರೀತಿಯ ಪಾಲನ್ನು ತೆಗೆದುಕೊಳ್ಳದೆ ಅವಳು ಮದುವೆಯಾಗಿ ನಂತರ ಅವಳಿಗೆ ಮಕ್ಕಳಾದ ಮೇಲೆ ಅವಳೇನಾದರೂ ತೀರಿ ಹೋಗಿ ಮಕ್ಕಳು ಅವರ ತಾತನ ಆಸ್ತಿಯಲ್ಲಿ ಹಕ್ಕನ್ನು ಪಡೆಯುತ್ತಾರ ಎಂದರೆ ಅವರ ತಾತನಿಗೆ ಅವರ ಸ್ವಯಾರ್ಜಿತವಾಗಿ ಸಂಪಾದನೆ ಮಾಡಿದ್ದ ಅಥವಾ ಅವರಿಗೆ ಪಿತ್ರಾರ್ಜಿತವಾಗಿ ಬಂದ ಆಸ್ತಿಯ ಅದು ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ನೀವು ಪಾಲನ್ನು ಕೇಳುವುದು ಮುಖ್ಯ. ಅಂದರೆ ಈ ಹೆಣ್ಣು ಮಗಳ ಮಕ್ಕಳು ಅವರ ತಾತ ಸ್ವಂತವಾಗಿ ಆಸ್ತಿಯನ್ನು ಖರೀದಿಸಿದರೆ ಅದರಲ್ಲಿ ಪಾಲನ್ನು ಕೇಳುವ ಹಕ್ಕು ಬರುವುದಿಲ್ಲ.
- ರೈತರ ಮಗನ ಮದುವೆಯಾಗುವ ಹುಡುಗಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಘೋಷಿಸಿ : ರೈತರಿಂದ ಸಿಎಂ ಸಿದ್ದರಾಮಯ್ಯಗೆ ಕೋರಿಕೆ
- Horoscope Today : 18 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ : ಬಿ.ಕೆ ಹರಿಪ್ರಸಾದ್ ವಾಗ್ದಾಳಿ
- 12 ವರ್ಷಗಳ ಸುಖ ಸಂಸಾರವನ್ನು ಭಗ್ನಗೊಳಿಸಿದ ಮೊಬೈಲ್- ಪತಿಯಿಂದ್ಲೇ ಪತ್ನಿ ಕೊನೆಯುಸಿರು!
- ‘SBI’ ನಲ್ಲಿ 2273 ಹುದ್ದೆಗಳಿಗೆ ಅರ್ಜಿ ಆಹ್ವಾನ : ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು
- ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್
- ಶೂ ಒಳಗಡೆ ಮನೆ ಬೀಗ ಇಟ್ಟು ಹೋಗುತ್ತೀರಾ? ಎಚ್ಚರವಿರಲಿ, ಮನೆ ಬಾಡಿಗೆ ಹುಡುಕಿಕೊಂಡು ಬಂದು ಕೀ ನೋಡಿ ಕಳ್ಳನಾದವನ ಕಥೆ!
- ಶಿವಮೊಗ್ಗ ರೈತನ ಸೇಡು : ಲಂಚಕ್ಕೆ ಕೈಯೊಡ್ಡಿ ಜೈಲು ಸೇರಿದ ಸರ್ಕಾರಿ ಅಧಿಕಾರಿಗೆ ಬಾಳೆಹಣ್ಣು, ಸೊಳ್ಳೆಬತ್ತಿ ಕೊಟ್ಟ ರೈತ!
- ಬಿಎಂಟಿಸಿ ನಿವೃತ್ತ ಕಂಡಕ್ಟರ್ ಗೆ ಕೋಟಿಗಟ್ಟಲೆ ಆಸ್ತಿ ತಂದ ಕುತ್ತು, ಇಂದಿರಾನಗರದಲ್ಲಿ ಮಕ್ಕಳಿಂದಲೇ ತಂದೆ ಹತ್ಯೆ!
- Arecanut Price : ಇಂದಿನ ಅಡಿಕೆ ಧಾರಣೆ – 17 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಗರ್ಲ್ ಫ್ರೆಂಡ್ ಎದೆಯ ಮೇಲೆ ಹತ್ತಿ ಕುಳಿತು ಚಾಕು ಮುರಿಯುವವರೆಗೂ ಇರಿದು ಕೊಂದು, ಧೂಪ ಬೆಳಗಿ ಆಕೆಯ ಆತ್ಮ ಕರೆದ ವ್ಯಕ್ತಿ
- Horoscope Today : 17 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬ್ಯಾಂಕ್ ಲಾಕರಲ್ಲಿದ್ದ ಚಿನ್ನ ಎಗರಿಸಿ ಬೆಟ್ಟಿಂಗ್ ಆಟ! ₹4 ಕೋಟಿ ಮೌಲ್ಯದ ಆಭರಣ ಕದ್ದ ಮ್ಯಾನೇಜರ್!
- ಹಂಪಿಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ
- ಕಣ್ಣಿನ ಕ್ಯಾನ್ಸರ್ ಆರಂಭಿಕ ಲಕ್ಷಣಗಳನ್ನು ಹೇಗೆ ಗುರುತಿಸುವುದು.? ಸಂಪೂರ್ಣ ಮಾಹಿತಿ
- ಈ ಸೂಪರ್ಫುಡ್ ಸೇವಿಸಿದ್ರೆ ಫ್ಯಾಟಿ ಲಿವರ್ ಸಮಸ್ಯೆಯಿಂದ ಸಿಗುತ್ತೆ ಮುಕ್ತಿ…
- ಫೋನ್ ಹಿಡಿದು ಟಾಯ್ಲೆಟ್ ನಲ್ಲಿ 10 ನಿಮಿಷಗಳಿಗಿಂತ ಹೆಚ್ಚು ಹೊತ್ತು ಕುಳಿತುಕೊಂಡರೆ ಆರೋಗ್ಯಕ್ಕೆ ಬರುವ ಆಪತ್ತು ಎಂತಹದು ಗೊತ್ತಾ?
- ಮಂಗಳೂರಿನಲ್ಲಿ ಕೋಮುವಾದಿಗಳಿಂದಲೇ ಐಟಿ, ಬಿಟಿ ಕಂಪನಿಗಳಿಲ್ಲ ಎಂದ ಪ್ರಿಯಾಂಕ್ ಖರ್ಗೆ: ಕಲ್ಬುರ್ಗಿಯಲ್ಲಿ ಎಷ್ಟಿದೆ ಎಂದ ನೆಟ್ಟಿಗರು
- Horoscope Today : 16 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕಿಡ್ನಿ, ಹೃದಯ, ಕಣ್ಣು ದಾನ: ಸರ್ಕಾರಿ ಗೌರವದೊಂದಿಗೆ 10 ತಿಂಗಳ ಮಗು ಅಂತ್ಯಸಂಸ್ಕಾರ
- ಕಚೇರಿಗೆ ಬಾಡಿಗೆ ಬಿಟ್ಟಿದ್ದ ವಾಹನದ ಬಾಡಿಗೆ ಹಣ ನೀಡಲು ₹40,000 ಲಂಚಕ್ಕೆ ಬೇಡಿಕೆ ; ಕೆಎಎಸ್ ಅಧಿಕಾರಿ ಸೇರಿ ಇಬ್ಬರ ಬಂಧನ
- ಬೆಳಗ್ಗೆ ಮಾಡುವ ಈ 5 ಸಣ್ಣ ತಪ್ಪು ನಿಮ್ಮ ಕಿಡ್ನಿಯನ್ನ ಪರ್ಮನೆಂಟ್ ಆಗಿ ಹಾಳು ಮಾಡುತ್ತೆ ಎಚ್ಚರ
- ಇವು ಸಿಕ್ರೆ ಬಿಡ್ಲೇಬೇಡಿ, ಅನೇಕಾನೇಕ ಪ್ರಯೋಜನಾ ; ನಿಮ್ಮ ಪ್ರದೇಶಗಳಲ್ಲಿ ಇದಕ್ಕೇನು ಹೆಸರಿದೆ.?
- ಮಾರುಕಟ್ಟೆಗೆ ಲಗ್ಗೆ ಇಟ್ಟ ಬಾಂಗ್ಲಾದೇಶಿ ‘ರೆಡ್ ಗೋಲ್ಡ್’ : ಅಕ್ಕಸಾಲಿಗರಿಗೂ ಪತ್ತೆ ಹಚ್ಚೋದು ಕಷ್ಟ.!
- Arecanut Price : ಇಂದಿನ ಅಡಿಕೆ ಧಾರಣೆ – 15 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಬಜೆಟ್ ಬೆನ್ನಲ್ಲೇ ‘ಗದ್ದುಗೆ’ ಬದಲಾವಣೆ? : ಕೋಡಿಶ್ರೀಗಳ ಭವಿಷ್ಯ ನಿಜವಾಗುವ ಕಾಲ ಹತ್ತಿರ ಬಂತಾ?
- 30 ಲಕ್ಷದ ಚಿನ್ನಾಭರಣ ಧರಿಸಿ ಮಿಸ್ ಆಗಿದ್ದ ಮಹಿಳೆ ಇನಿಯನ ಮನೆಯಲ್ಲಿ; ಪತಿ ಗೆಳೆಯನೊಂದಿಗೆ ಅಕ್ರಮ ಸಂಬಂಧ!
- Horoscope Today : 15 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಂದಿನಿ ಹಾಲು ಒಕ್ಕೂಟದಲ್ಲಿ ಖಾಲಿಯಿರುವ 194 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರಿಗೂ ಅವಕಾಶ
- ಬೆಂಗಳೂರಿನಲ್ಲಿ ಪಾನಿಪುರಿ ಮಾರಿ, ಹಾಸನದಲ್ಲಿ ಡುಪ್ಲೆಕ್ಸ್ ಮನೆ ಕಟ್ಟಿದ್ರು : ಪಾನಿಪುರಿ ನಿಲಯವೆಂದೇ ನಾಮಕರಣ
- ಈ ಸೊಪ್ಪಿನ ಟೀ ಕುಡಿದು ನೋಡಿ.. ಮರೆವಿನ ಕಾಯಿಲೆಗೆ ಮದ್ದು ಮಾತ್ರವಲ್ಲ, ಪಾದರಸದಂತೆ ಚುರುಕಾಗ್ತೀರಿ!






























