Bank Rules : ನಿಮ್ಮ ಬ್ಯಾಂಕ್ ಖಾತೆ ಚಾಲ್ತಿಯಲ್ಲಿರಬೇಕೆಂದರೆ ಅದರಲ್ಲಿ ಇಂತಿಷ್ಟು ಹಣ ಇಟ್ಟಿರಲೇ ಬೇಕು ಎಂಬುವುದು ಬಹುತೇಕ ಬಾಂಕುಗಳು ನಿಯಮವಾಗಿದೆ. ಈ ಕನಿಷ್ಟ ಮೊತ್ತವನ್ನು ಖಾತೆಯಲ್ಲಿ ನಿರ್ವಹಿಸದಿದ್ದರೆ ದಂಡ ವಿಧಿಸಲಾಗುತ್ತದೆ. ಬ್ಯಾಂಕುಗಳು ನೀಡುವ ಸೇವೆ ಮತ್ತು ಬ್ಯಾಂಕ್ ಖಾತೆಗೆ ಅನುಗುಣವಾಗಿ ಈ ದಂಡವನ್ನು ನಿಗದಿಪಡಿಸಲಾಗುತ್ತದೆ.
ನಗರ/ಮೆಟ್ರೋ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಕ್ಕೆ ಒಂದೊಂದು ರೀತಿಯ ಕನಿಷ್ಠ ಬ್ಯಾನಲ್ಸ್ ನಿಗದಿಪಡಿಸಲಾಗಿದೆ. ಹಾಗೇನೆ ಒಂದೊಂದು ಬ್ಯಾಂಕ್ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತದ ಮಿತಿ ವಿಧಿಸಿರುತ್ತವೆ. ಈ ಮಿತಿಗಿಂತ ಕಡಿಮೆ ಬ್ಯಾಲೆನ್ಸ್ ಇದ್ದರೆ ದಂಡ ಪಾವತಿಸಬೇಕಾಗುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
8,495 ಕೋಟಿ ರೂ. ದಂಡ ಸಂಗ್ರಹ : ನಿಮಗೆ ಆಶ್ಚರ್ಯವಾಗಬಹುದು, ಕಳೆದ ಐದು ವರ್ಷಗಳಲ್ಲಿ ಭಾರತದ ಸಾರ್ವಜನಿಕ ವಲಯದ (PSU) ಬ್ಯಾಂಕುಗಳು ತಮ್ಮ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸದೇ ಇದ್ದ ಗ್ರಾಹಕರಿಂದ ಬರೋಬ್ಬರಿ 8,495 ಕೋಟಿ ರೂ. ದಂಡ ಸಂಗ್ರಹಿಸಿವೆ.
ಖಾತೆ ತೆರೆಯುವಾಗಲೇ ಬಹುತೇಕ ಬ್ಯಾಂಕುಗಳು ಕನಿಷ್ಠ ಬ್ಯಾಲೆನ್ಸ್ ಎಷ್ಟಿರಬೇಕು? ಡಿಪಾಜಿಟ್ ಎಷ್ಟು? ಇತ್ಯಾದಿ ಮಾಹಿತಿಯನ್ನು ನೀಡಿರುತ್ತವೆ. ಇಲ್ಲಿ ಕೆಲವು ಬ್ಯಾಂಕುಗಳು ನಿಗದಿಪಡಿಸಿರುವ ಕನಿಷ್ಠ ಬ್ಯಾಲೆನ್ಸ್ ಮೊತ್ತವೆಷ್ಟು? ಆ ಮೊತ್ತವನ್ನು ನಿರ್ವಹಿಸದಿದ್ದರೆ ವಿಧಿಸುವ ದಂಡವೆಷ್ಟು? ಎಂಬುವುದನ್ನು ನೋಡೋಣ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) : ಭಾರತದ ಬಹುದೊಡ್ಡ ಬ್ಯಾಂಕುಗಳಲ್ಲೊ ಒಂದಾಗಿರುವ ಎಸ್ಬಿಐ ಕನಿಷ್ಟ ಬ್ಯಾಲೆನ್ಸ್ ನಿರ್ವಹಿಸದೇ ಇದ್ದರೆ ಯಾವುದೇ ದಂಡ ವಿಧಿಸುವುದಿಲ್ಲ. ಈ ಬ್ಯಾಂಕ್ 2020ರಿಂದ ಈ ನಿಯಮ ಜಾರಿಗೊಳಿಸಿದೆ. ಕನಿಷ್ಠ ಬ್ಯಾಲೆನ್ಸ್ ಕುರಿತ ಆತಂಕವಿರುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅತ್ಯುತ್ತಮ ಆಯ್ಕೆಯಾಗಿದೆ.
ಯೆಸ್ ಬ್ಯಾಂಕ್ : ಇನ್ನು ಯೆಸ್ ಬ್ಯಾಂಕ್ ಕೂಡ ಕೆಲವು ಷರತ್ತುಗಳನ್ನು ಪೂರೈಸಿದರೆ ಕನಿಷ್ಠ ಬ್ಯಾಲೆನ್ನಾಗಿ ದಂಡವನ್ನು ವಿಧಿಸುವುದಿಲ್ಲ. ನಿಗದಿಪಡಿಸಿದ ಕನಿಷ್ಠ ಬ್ಯಾಲೆನ್ಸಿಂತ ಶೇ.50ರಷ್ಟು ಹೆಚ್ಚಿದ್ದರೆ, ಶೇ.5ರÀಷ್ಟು ದಂಡವನ್ನು ವಿಧಿಸಲಾಗುತ್ತದೆ. ಒಂದು ವೇಳೆ ಕನಿಷ್ಠ ಬ್ಯಾಲೆನ್ಸ ಶೇ.50 ಅಥವಾ ಅದಕ್ಕಿಂತ ಕಡಿಮೆ ಇದ್ದರೆ, ಉಳಿತಾಯ ಖಾತೆಯಲ್ಲಿನ ಕೊರತೆಯ ಮೇಲೆ ಶೇ.5 ಅಥವಾ ಶೇ.10ಷ್ಟು ದಂಡ ವಿಧಿಸಲಾಗುತ್ತದೆ.
ICICI ಬ್ಯಾಂಕ್ : ಐಸಿಐಸಿಐ ಬ್ಯಾಂಕ್ 5,000 ರೂಪಾಯಿ ಅನ್ನು ಕನಿಷ್ಠ ಮಾಸಿಕ ಸರಾಸರಿ ಬ್ಯಾಲೆನ್ಸ್ (MAB) ಆಗ ನಿಗದಿಪಡಿಸಿದೆ. ನಿಮ್ಮ ಖಾತೆಯಲ್ಲಿ ಇಷ್ಟು ಮೊತ್ತವನ್ನು ನಿರ್ವಹಿಸದಿದ್ದರೆ, ಕೊರತೆಯ ಮೊತ್ತದ ಶೇ.5ರಷ್ಟು ಮತ್ತು 100 ರೂಪಾಯಿ ದಂಡವನ್ನು ವಿಧಿಸುತ್ತದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) : ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಮೀಣ, ಅರೆನಗರ ಹಾಗೂ ನಗರ/ಮೆಟ್ರೋ ಪ್ರದೇಶಗಳಿಗೆ ಒಂದೊAದು ರೀತಿಯ ಕನಿಷ್ಠ ಬ್ಯಾಲೆನ್ಸ್ ನಿಗಧಿಪಡಿಸಿದೆ. ಈ ಪೈಕಿ ಗ್ರಾಮೀಣ ಪ್ರದೇಶಗಳಲ್ಲಿ 400 ರೂಪಾಯಿ, ಅರೆನಗರ ಪ್ರದೇಶಗಳಲ್ಲಿ 500 ರೂಪಾಯಿ ಹಾಗೂ ನಗರ/ಮೆಟ್ರೋ ಪ್ರದೇಶಗಳಲ್ಲಿ 600 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ಹೊಂದಿರಬೇಕು. ಇಷ್ಟು ಮೊತ್ತ ನಿರ್ವಹಣೆ ಮಾಡದಿದ್ದರೆ ಆಯಾ ಪ್ರದೇಶಕ್ಕೆ ಅನುಗುಣವಾಗಿ ದಂಡ ವಿಧಿಸುತ್ತದೆ.
HDFC ಬ್ಯಾಂಕ್ : ಎಚ್ಡಿಎಫ್ಸಿ ಬ್ಯಾಂಕ್ ಕೂಡ ನಗರ/ಮೆಟ್ರೋ ಮತ್ತು ಅರೆನಗರ ಪ್ರದೇಶಗಳಿಗೆ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತವನ್ನು ನಿಗದಿಪಡಿಸಿದೆ. ಈ ಪೈಕಿ ನಗರ/ಮೆಟ್ರೋ ಪ್ರದೇಶಗಳಲ್ಲಿ 10,000 ರೂಪಾಯಿ ಹಾಗೂ ಅರೆನಗರ ಪ್ರದೇಶಗಳಲ್ಲಿ 5,000 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸಬೇಕು. ನಿಗದಿತ ಮೊತ್ತ ತಪ್ಪಿದರೆ ಬ್ಯಾಲೆನ್ಸ್ ಕೊರತೆಯ ಶೇ.6ರಷ್ಟು ದಂಡ ವಿಧಿಸಲಾಗುತ್ತದೆ.
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- PM Awas Yojana 2026 : ₹1.50 ಲಕ್ಷ ಸಹಾಯಧನದ ಸುವರ್ಣ ಅವಕಾಶ – ಸ್ವಂತ ಮನೆ ಕಟ್ಟಲು ಈಗಲೇ ಅರ್ಜಿ ಸಲ್ಲಿಸಿ
- Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- Free Borewell Scheme : ಉಚಿತ ಬೋರ್ ವೆಲ್ ಗಾಗಿ ಕೃಷಿಕರು ಅರ್ಜಿ ಸಲ್ಲಿಸುವುದು ಹೇಗೆ? – ಇಲ್ಲಿದೆ ಮಾಹಿತಿ
- Will : ತಂದೆ ‘ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- Post Office Scheme : ಪೋಸ್ಟ್ ಆಫೀಸ್ ನಿಂದ ಬಂಪರ್ ಆಫರ್ : ಈ ಯೋಜನೆಯಲ್ಲಿ ಕೇವಲ 115 ತಿಂಗಳಲ್ಲೇ ಹಣ ಡಬಲ್.!
- Bank Updates : ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ಖಾತೆ ಹೊಂದಿರುವವರ ಗಮನಕ್ಕೆ – `ಆರ್ ಬಿಐ’ ನಿಂದ ಹೊಸ ನಿಯಮ ಜಾರಿಗೆ.!
- Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ – ಡೈರೆಕ್ಟ್ ಲಿಂಕ್
- PM Kisan Mandhan Yojana : ಈ ಯೋಜನೆಯಡಿ ಪ್ರತಿ ತಿಂಗಳು ₹3,000/- ಸಿಗುತ್ತೆ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Instant Loan App : ಆನ್ಲೈನ್ ಲೋನ್ ಪಡೆಯುವ ಮುನ್ನ ಈ ಸತ್ಯ ತಿಳ್ಕೊಳ್ಳಿ – ಯುವಕರೇ ಎಚ್ಚರ.!
- ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ
- ಸಾಲಕ್ಕಾಗಿ ಇನ್ನು ಅಲೆಯಬೇಕಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು 2.5 ಲಕ್ಷ ರೂ ಲೋನ್ ಸಿಗುತ್ತೆ – PM SVANidhi
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- CJP ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ದಿನ ಭವಿಷ್ಯ – ಈ ರಾಶಿಯವರಿಗಿಂದು ಬಂಪರ್ ಲಾಟ್ರಿ! ಕೆಲಸದಲ್ಲಿ ಬಡ್ತಿ, ಹೊಸ ಕಾರು ಖರೀದಿಸುವ ಯೋಗ.!
- ದಿನ ಭವಿಷ್ಯ (24-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಎದ್ದೇಳದೆ ಕುಳಿತುಕೊಳ್ಳುತ್ತೀರಾ ? ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು ಎಚ್ಚರ.!
- ಮಹಿಳೆಯರಿಗಿಂತ ಪುರುಷರಲ್ಲೇ ಹೃದಯ ರೋಗದ ಅಪಾಯ ಹೆಚ್ಚು ; ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..!
- ‘ಬ್ರೈನ್ ಸ್ಟ್ರೋಕ್’ ಬರುವ 24 ಗಂಟೆ ಮುನ್ನವೇ ದೇಹ ನೀಡುತ್ತೆ ಈ 6 ಎಚ್ಚರಿಕೆ ಸಂಕೇತಗಳು.!
- ದಿನ ಭವಿಷ್ಯ (21-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ದಿನ ಭವಿಷ್ಯ (20-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..? ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (19-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Dina Bhavishya : ದಿನ ಭವಿಷ್ಯ (18-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಗೃಹಜ್ಯೋತಿ ಯೋಜನೆ ಅಪ್ ಡೇಟ್: ಮನೆ ಮನೆಗೆ ದಾಖಲೆ ಪರಿಶೀಲನೆ ಆರಂಭ, ಈ ದಾಖಲೆಗಳು ಕಡ್ಡಾಯ!





























