ರೈತರಿಗೆ ಇದೀಗ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಾಮಾನ್ಯವಾಗಿ ರಾಜ್ಯದಲ್ಲಿ ರೈತರು ಬೆಳೆಯುವ ಪ್ರತಿಯೊಂದು ಬೆಳೆಗೂ ಬೆಂಬಲ ಬೆಲೆ ಎಂದು ನೀಡಲಾಗುತ್ತದೆ. ಆ ಪ್ರಕಾರ ಇದೀಗ ತೊಗರಿ ಬೆಳೆಗಾರರಿಗೆ (Dal Farmers) ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ಘೋಷಿಸಿದೆ.
ರೈತರಿಗೆ ಬಂಪರ್ ಗಿಫ್ಟ್!
ಹೌದು, ತೊಗರಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ನೀಡಿದೆ. ಕೇಂದ್ರ ಸರ್ಕಾರದ ನಿಗಧಿತ ಬೆಂಬಲ ಬೆಲೆ ಜೊತೆಗೆ 450 ರೂ ಬೋನಸ್ ನೀಡುವುದಾಗಿ ರಾಜ್ಯ ಸರ್ಕಾರ ನಿರ್ಧರಿಸಿದೆ.
ಇದುವರೆಗೆ ಕೇಂದ್ರ ಸರ್ಕಾರದಿಂದ ತೊಗರಿ ಬೆಳೆಗಾರರಿಗೆ 7,600 ರೂಪಾಯಿವರೆಗೆ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಇದೀಗ ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ತೊಗರಿಗೆ ಹೆಚ್ಚುವರಿಯಾಗಿ 450 ರೂಪಾಯಿ ಸಹಾಯಧನ ನೀಡುವುದಾಗಿ ಹೇಳಿದೆ.ಇನ್ನು ಈ ಬಗ್ಗೆ ಆಡಳಿತ ಇಲಾಖೆಯ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ.
ಬಜೆಟ್ ಆರಂಭದಲ್ಲೇ ಅನ್ನದಾತರಿಗೆ ಸಿಕ್ಕಿದ ಬಂಪರ್ ಸುದ್ದಿ!
ನರೇಂದ್ರ ಮೋದಿ (Narendra Modi) ನೇತೃತ್ವದ ಎನ್ಡಿಎ ಸರ್ಕಾರದ 2025ನೇ ಸಾಲಿನ ಬಜೆಟ್ (Budget 2025) ಮಂಡನೆಯಾಗುತ್ತಿದೆ. ಸುಮಾರು 1.4 ಶತಕೋಟಿ ದೇಶವಾಸಿಗಳ ಕಣ್ಣು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರ ಬಜೆಟ್ ಮೇಲೆ ನೆಟ್ಟಿವೆ. ಬಜೆಟ್ ಆರಂಭದಲ್ಲೇ ಅನ್ನದಾತರಿಗೆ ಕೇಂದ್ರ ಸರ್ಕಾರ ಬಿಗ್ ಗಿಫ್ಟ್ ನೀಡಿದೆ ಅಂದ್ರೆ ತಪ್ಪಾಗಲ್ಲ. ಮೊದಲಿನಿಂದಲೂ ಕೇಂದ್ರ ಸರ್ಕಾರ ಅನ್ನದಾತರಿಗಾಗಿಯೇ ಸಾಕಷ್ಟು ರೀತಿಯ ಯೋಜನೆಗಳನ್ನು ಜಾರಿಗೆ ತಂದಿದೆ. ಇದ್ರಲ್ಲಿ ಒಂದು ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card) ಯೋಜನೆ. 3 ಲಕ್ಷದವರೆಗೂ ಇದ್ದ ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 5 ಲಕ್ಷದವರೆಗೂ ಹೆಚ್ಚಿಸಿರುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
3 ಲಕ್ಷದಿಂದ 5 ಲಕ್ಷಕ್ಕೆ ಮಿತಿ ಹೆಚ್ಚಳ!
ರೈತರಿಗೆ ಮತ್ತಷ್ಟು ಸಾಲವನ್ನು ನೀಡುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ನ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕಿಸಾನ್ ಕ್ರೆಡಿಟ್ ಕಾರ್ಡ್ಗಳು (ಕೆಸಿಸಿ) 7.7 ಕೋಟಿ ರೈತರು, ಮೀನುಗಾರರು ಮತ್ತು ಡೈರಿ ರೈತರಿಗೆ ಅಲ್ಪಾವಧಿಯ ಸಾಲಗಳನ್ನು ಸುಗಮಗೊಳಿಸುವುದನ್ನು ಮುಂದುವರಿಸುತ್ತದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಕೆಸಿಸಿ ಮೂಲಕ ಪಡೆಯುವ ಸಾಲದ ಸಾಲದ ಮಿತಿಯನ್ನು ₹ 3,000 ರಿಂದ ₹5,000 ಕ್ಕೆ ಹೆಚ್ಚಿಸಲಾಗುವುದು ಎಂದು ಅವರು ಹೇಳಿದರು.
7.7 ಕೋಟಿ ಅನ್ನದಾತರಿಗೆ ಬಿಗ್ ರಿಲೀಫ್!
ಅನ್ನದಾತರಿಗೆ ತಕ್ಷಣ ಸಾಲ ನೀಡುವ ಯೋಜನೆಯೇ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ.ರೈತರು ತಮ್ಮ ಬೆಳೆಗಳನ್ನು ಕಟಾವು ಮಾಡಲು ಸಮಯಕ್ಕೆ ಹಣವನ್ನು ಪಡೆಯಲು ಸಹಾಯ ಮಾಡಲು ಕೇಂದ್ರ ಸರ್ಕಾರವು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಪ್ರಾರಂಭಿಸಿದೆ. ಈ ಕಾರ್ಡ್ ಮೂಲಕ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ.
ಯಾವುದೇ ಮೇಲಾಧಾರ ಬೇಕಿಲ್ಲ!
ಈ ಯೋಜನೆಯ ಮೂಲಕ ರೈತರು ಮೇಲಾಧಾರವಿಲ್ಲದೆ ಕೇವಲ 4 ಪ್ರತಿಶತ ಬಡ್ಡಿಯಲ್ಲಿ ಇನನ್ಮುಂದೆ 5 ಲಕ್ಷದವರೆಗೆ ಸಾಲವನ್ನು ಪಡೆಯಬಹುದು. ಈ ಯೋಜನೆಯು ರೈತರಿಗೆ ಆರ್ಥಿಕ ನೆರವು ನೀಡುತ್ತದೆ. ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಬದಲಾವಣೆಗಳನ್ನು ತರಲು ಮತ್ತು ಅವರ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುತ್ತದೆ.
ರೈತರಿಗೆ ಬ್ಯಾಂಕ್ಗಳ ಮೂಲಕ ಸಾಲ ನೀಡಲು ಈ ಯೋಜನೆ ರೂಪಿಸಲಾಗಿದೆ. ರೈತರು ತಮ್ಮ ಕೃಷಿ ಅಗತ್ಯತೆಗಳು, ಕಾರ್ಯಾಚರಣೆಯ ವೆಚ್ಚಗಳು ಮತ್ತು ಇತರ ಕೃಷಿ ಅಗತ್ಯಗಳನ್ನು ಪೂರೈಸಲು ಈ ಕ್ರೆಡಿಟ್ ಕಾರ್ಡ್ ಅನ್ನು ಬಳಸಬಹುದು. ಕಿಸಾನ್ ಕ್ರೆಡಿಟ್ ಕಾರ್ಡ್ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಪ್ರತ್ಯೇಕವಾಗಿ ಲಭ್ಯವಿದೆ. ಕೇಂದ್ರ ಸರ್ಕಾರ ಯಾವುದೇ ಗ್ಯಾರಂಟಿ ಇಲ್ಲದೇ ಈ ಯೋಜನೆಯನ್ನು ಜಾರಿಗೆ ತಂದಿದ್ದು, ರೈತರು ಬ್ಯಾಂಕ್ ಗೆ ಅಡಮಾನ ಅಥವಾ ಭದ್ರತಾ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿಲ್ಲ.
ಆನ್ಲೈನ್ನಲ್ಲೇ ಸಿಗುತ್ತೆ ಸಾಲ.!
ಈ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಮೂಲಕ ಸಾಲವನ್ನು ಪಡೆಯಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ಲಿಕೇಶನ್ ಪ್ರಕ್ರಿಯೆಯು ತುಂಬಾ ಸುಲಭವಾಗಿದೆ. ಮೊದಲು ನೀವು ಬಯಸಿದ ಬ್ಯಾಂಕ್ನ ಅಧಿಕೃತ ವೆಬ್ಸೈಟ್ಗೆ ಹೋಗಿ. ಅಲ್ಲಿ ಕಂಡುಬರುವ “ಕಿಸಾನ್ ಕ್ರೆಡಿಟ್ ಕಾರ್ಡ್” ಆಯ್ಕೆಯನ್ನು ಆರಿಸಿ ಮತ್ತು ನೀವು ಸಲ್ಲಿಸಿದ ನಂತರ, ನಿಮಗೆ ಅರ್ಜಿಯ ಉಲ್ಲೇಖದ ಸಂಖ್ಯೆಯನ್ನು ನೀಡಲಾಗುತ್ತದೆ.
- ನಾನು ದೇವಸ್ಥಾನಕ್ಕೆ ಹೋಗೋದು ದೇವರನ್ನು ನೋಡೋಕೂ ಅಲ್ಲ; ಪ್ರಾರ್ಥಿಸೋಕೂ ಅಲ್ಲ : ISRO ಮಾಜಿ ಅಧ್ಯಕ್ಷ ಸೋಮನಾಥ್
- ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಲಿವರ್ ಊದಿಕೊಂಡಿದೆ ಎಂದರ್ಥ..!
- ಹೈ ಬ್ಲಡ್ ಪ್ರೆಶರ್ ನಿರ್ಲಕ್ಷ್ಯ ಬೇಡ: ಹೃದಯಾಘಾತಕ್ಕೆ ಕಾರಣವಾಗುವ ಎಚ್ಚರಿಕೆ ಸೂಚನೆಗಳು!
- ಈ ಹಣ್ಣು ಸಿಕ್ರೆ ಬಿಡಬೇಡಿ, ಪಟ್ ಅಂತ ಬಾಯಿಗೆ ಹಾಕ್ಕೊಂಡು ಬಿಡಿ..! ಮಧುಮೇಹ – ಕಿಡ್ನಿಗೆ ಸಮಸ್ಯೆ ರಾಮಬಾಣ
- ಗ್ಯಾಸ್ಟ್ರಿಕ್, ಅಸಿಡಿಟಿಯಿಂದ ದಿನಪೂರ್ತಿ ಹಿಂಸೆ ಪಡುತ್ತಿದ್ದೀರಾ? ಹಾಗಿದ್ರೆ ತಪ್ಪದೆ ಈ ಅಭ್ಯಾಸಗಳನ್ನು ಮಾಡಿ
- Uric Acid : ಯೂರಿಕ್ ಆಮ್ಲದ ಮಟ್ಟ ಹೆಚ್ಚಾದರೆ ನಮ್ಮ ದೇಹ ಏನಾಗುತ್ತೆ ಗೊತ್ತೆ..? ಸಮಯ ಮೀರುವ ಮುನ್ನ ಎಚ್ಚೆತ್ತುಕೊಳ್ಳಿ
- ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…
- ಈ ಆಹಾರಗಳೇ ಕಿಡ್ನಿಗೆ ತುಂಬಾ ಡೇಂಜರ್! ಈ ಫುಡ್ ಹ್ಯಾಬಿಟ್ನಿಂದಲೇ ಕಿಡ್ನಿ ಸ್ಟೋನ್ ಆಗುತ್ತೆ!
- ಹುಟ್ಟಿದ ಮನೆಯಲ್ಲಿಯೇ ಕೊನೆದಿನಗಳನ್ನು ಕಳೆಯಲು ಬಂದ ತಾಯಿಗೆ ಬಾಗಿಲು ತೆಗೆಯದ ಮಗಳು, ಅಮ್ಮ ಸಾವು
- ಪ್ರಧಾನಿ ಮೋದಿಯನ್ನು ಹಾವಾಡಿಗನಂತೆ ಬಿಂಬಿಸಿದ ನಾರ್ವೆ – ಜನಾಂಗೀಯ ನಿಂದನೆ ವಿರುದ್ಧ ಆಕ್ರೋಶ!
- ಅಮ್ಮ-ಅಪ್ಪ ಸಾರಿ. ನಾವು ದೂರ ಹೋಗಿ ಸತ್ತಿದ್ದೇವೆ’; ತಾಯಿ ಬೈದಿದ್ದಕ್ಕೆ ಮನೆಬಿಟ್ಟು ನಾಪತ್ತೆಯಾದ ಅಪ್ರಾಪ್ತ ಸಹೋದರಿಯರು
- ಮೂತ್ರದ ಸೋಂಕು ಮತ್ತೆ ಮತ್ತೆ ಬರ್ತಿದ್ಯಾ.? ಕಾರಣ, ಲಕ್ಷಣ, ತಿನ್ನಲು ಆಹಾರ ಸೇರಿ ತಡೆಗಟ್ಟುವ ವಿಧಾನ ಇಲ್ಲಿದೆ.!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ‘ಗಂಡನ ಬಿಟ್ಟು ಇರಲಾರೆ, ತವರಿನಲ್ಲೂ ಉಳಿಯಲಾರೆ..’ ಅತ್ತೆಯ ಕಿರುಕುಳಕ್ಕೆ ಬೇಸತ್ತು ಸಾವು ಕಂಡ ಗೃಹಿಣಿ
- Headache : ತಲೆ ನೋವು ಬಂದಾಗ ವಾಂತಿ ಆಗುತ್ತಿದೆಯೇ…? ಈ ಸಿಂಪಲ್ ಸಲಹೆ ಫಾಲೋ ಮಾಡಿ, ಗುಣಮುಖರಾಗಿ…
- ಎಣ್ಣೆ ಹೊಡೆದು ಡ್ಯಾಮೆಜ್ ಆಗಿರುವ ಲಿವರ್ಗೆ ಮರುಜೀವ ನೀಡುವ ಹಣ್ಣು! ವಾರಕ್ಕೊಮ್ಮೆ ತಿನ್ನಿ..
- ALERT : ‘ಕಿಡ್ನಿ’ ಕೈಕೊಟ್ಟರೆ ಬೆಳ್ಳಂಬೆಳಗ್ಗೆಯೇ ಕಾಣಿಸಿಕೊಳ್ಳುವ ಲಕ್ಷಣಗಳಿವು, ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ.!
- ದುಬಾರೆ ದುರಂತದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಆನೆ ಸ್ನಾನ ವೀಕ್ಷಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ
- Gruha Lakshmi : ಗೃಹಲಕ್ಷ್ಮಿ ಹೊಸ ನಿಯಮ… ಇನ್ಮುಂದೆ ಎಲ್ಲ ಮಹಿಳೆಯರಿಗೂ ಸಿಗಲ್ಲ ₹2,000 ರೂಪಾಯಿ ಹಣ!
- ದುಬಾರೆ ಸಾಕಾನೆ ಶಿಬಿರದಲ್ಲಿ ಕಾಳಗದ ಆನೆಗಳ ಕಾಲಿಗೆ ಸಿಲುಕಿ ಮಹಿಳೆ ಸಾವು; 20 ಲಕ್ಷ ಪರಿಹಾರ, ಮೃತಳ ಕಣ್ಣು ದಾನ!
- ಫಾರ್ಚುನರ್ ಕಾರು, 1 ಕೋಟಿ ರೂ ವರದಕ್ಷಿಣೆ ಕೊಟ್ಟರೂ ಕಿರುಕುಳ, ದುರಂತ ಅಂತ್ಯ ಕಂಡ 24ರ ಯುವತಿ
- ದೇವರು ನಿಮ್ಮನ್ನ ಚೆನ್ನಾಗಿಟ್ಟಿರಲಿ – ದೇವೇಗೌಡರ ಬರ್ತಡೇ, ಸಿಎಂ ಸಿದ್ದರಾಮಯ್ಯ ಹಾರೈಕೆ!
- ‘ನಮಾಜ್ ಮಾಡೋಕೆ ಸಮಸ್ಯೆ ಇಲ್ಲ, ಆದ್ರೆ ರಸ್ತೆಯಲ್ಲಿ ಮಾಡ್ಬೇಡಿ..’ ಯುಪಿ ಸಿಎಂ ಯೋಗಿ ಅದಿತ್ಯನಾಥ್ ಖಡಕ್ ವಾರ್ನಿಂಗ್
- 51 ಭೀಕರ ಕಾಯಿಲೆಗಳನ್ನು ಬುಡಸಮೇತ ಕಿತ್ತೆಸೆಯಬಲ್ಲದು ಈ ರಹಸ್ಯ ಆಯುರ್ವೇದ ಸಸ್ಯ.!
- Karnataka Free Electricity: ಗೃಹಜ್ಯೋತಿ ಹೊಸ ನಿಯಮ.. ಇನ್ನು ಎಲ್ಲರಿಗೂ ಸಿಗಲ್ಲ ಉಚಿತ 200 ಯುನಿಟ್ ವಿದ್ಯುತ್
- ಪ್ರೀತಿಸುತ್ತಿದ್ದಾಳೆ ಎಂದು ಹೆತ್ತ ಮಗಳನ್ನೇ ಕೊಂದು ಶವ ಹೂತಿಟ್ಟ ಕಟುಕ ತಂದೆ: ತುಮಕೂರಿನಲ್ಲಿ ಮೈ ಜುಂ ಎನಿಸುವ ಘಟನೆ ಬಯಲು!
- ಮನೆಯಲ್ಲಿ ‘ಏರ್ ಕೂಲರ್’ ಬಳಸುವವರೇ ಎಚ್ಚರ : ನೀರು ಹಾಕುವಾಗ `ವಿದ್ಯುತ್ ಶಾಕ್’ನಿಂದ ವ್ಯಕ್ತಿ ಸಾವು.!
- ಒಬ್ಬ ಮಂತ್ರಿ ಮೆಟ್ರೋ ಹತ್ತೋದು, ಮತ್ತೊಬ್ಬ ಬೈಕ್ ಹತ್ತೋದು ಬಿಜೆಪಿಯವರದ್ದು ಒಂದು ದಿನದ ನಾಟಕ ಅಷ್ಟೇ; ಪ್ರಿಯಾಂಕ್ ಖರ್ಗೆ
- ಮದುವೆಯಾಗುವಂತೆ ಲಿವ್ ಇನ್ ಸಂಗಾತಿಯಿಂದ ಕಾಟ.! ಕೆರೆ ಬಳಿ ಕರೆಸಿಕೊಂಡು ಆರೋಪಿ ಮಾಡಿದ್ದೇನು ಗೊತ್ತಾ.?
- ಎಐಎಡಿಎಂಕೆಯನ್ನು ಸರ್ಕಾರಕ್ಕೆ ಸೇರಿಸಿಕೊಂಡರೆ ನಿಮ್ಮ ಇಮೇಜ್ಗೆ ಧಕ್ಕೆ!..ಸಿಎಂ ವಿಜಯ್ಗೆ ಕಾರ್ತಿ ಚಿದಂಬರಂ ಎಚ್ಚರಿಕೆ
- ‘ಪೀರಿಯಡ್ಸ್’ ಮುಂದೂಡುವ ಮಾತ್ರೆ ನುಂಗುವ ಮಹಿಳೆಯರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!






























