ರೈತರಿಗೆ ಇದೀಗ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಾಮಾನ್ಯವಾಗಿ ರಾಜ್ಯದಲ್ಲಿ ರೈತರು ಬೆಳೆಯುವ ಪ್ರತಿಯೊಂದು ಬೆಳೆಗೂ ಬೆಂಬಲ ಬೆಲೆ ಎಂದು ನೀಡಲಾಗುತ್ತದೆ. ಆ ಪ್ರಕಾರ ಇದೀಗ ತೊಗರಿ ಬೆಳೆಗಾರರಿಗೆ (Dal Farmers) ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ಘೋಷಿಸಿದೆ.
ರೈತರಿಗೆ ಬಂಪರ್ ಗಿಫ್ಟ್!
ಹೌದು, ತೊಗರಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ನೀಡಿದೆ. ಕೇಂದ್ರ ಸರ್ಕಾರದ ನಿಗಧಿತ ಬೆಂಬಲ ಬೆಲೆ ಜೊತೆಗೆ 450 ರೂ ಬೋನಸ್ ನೀಡುವುದಾಗಿ ರಾಜ್ಯ ಸರ್ಕಾರ ನಿರ್ಧರಿಸಿದೆ.
ಇದುವರೆಗೆ ಕೇಂದ್ರ ಸರ್ಕಾರದಿಂದ ತೊಗರಿ ಬೆಳೆಗಾರರಿಗೆ 7,600 ರೂಪಾಯಿವರೆಗೆ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಇದೀಗ ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ತೊಗರಿಗೆ ಹೆಚ್ಚುವರಿಯಾಗಿ 450 ರೂಪಾಯಿ ಸಹಾಯಧನ ನೀಡುವುದಾಗಿ ಹೇಳಿದೆ.ಇನ್ನು ಈ ಬಗ್ಗೆ ಆಡಳಿತ ಇಲಾಖೆಯ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ.
ಬಜೆಟ್ ಆರಂಭದಲ್ಲೇ ಅನ್ನದಾತರಿಗೆ ಸಿಕ್ಕಿದ ಬಂಪರ್ ಸುದ್ದಿ!
ನರೇಂದ್ರ ಮೋದಿ (Narendra Modi) ನೇತೃತ್ವದ ಎನ್ಡಿಎ ಸರ್ಕಾರದ 2025ನೇ ಸಾಲಿನ ಬಜೆಟ್ (Budget 2025) ಮಂಡನೆಯಾಗುತ್ತಿದೆ. ಸುಮಾರು 1.4 ಶತಕೋಟಿ ದೇಶವಾಸಿಗಳ ಕಣ್ಣು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರ ಬಜೆಟ್ ಮೇಲೆ ನೆಟ್ಟಿವೆ. ಬಜೆಟ್ ಆರಂಭದಲ್ಲೇ ಅನ್ನದಾತರಿಗೆ ಕೇಂದ್ರ ಸರ್ಕಾರ ಬಿಗ್ ಗಿಫ್ಟ್ ನೀಡಿದೆ ಅಂದ್ರೆ ತಪ್ಪಾಗಲ್ಲ. ಮೊದಲಿನಿಂದಲೂ ಕೇಂದ್ರ ಸರ್ಕಾರ ಅನ್ನದಾತರಿಗಾಗಿಯೇ ಸಾಕಷ್ಟು ರೀತಿಯ ಯೋಜನೆಗಳನ್ನು ಜಾರಿಗೆ ತಂದಿದೆ. ಇದ್ರಲ್ಲಿ ಒಂದು ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card) ಯೋಜನೆ. 3 ಲಕ್ಷದವರೆಗೂ ಇದ್ದ ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 5 ಲಕ್ಷದವರೆಗೂ ಹೆಚ್ಚಿಸಿರುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
3 ಲಕ್ಷದಿಂದ 5 ಲಕ್ಷಕ್ಕೆ ಮಿತಿ ಹೆಚ್ಚಳ!
ರೈತರಿಗೆ ಮತ್ತಷ್ಟು ಸಾಲವನ್ನು ನೀಡುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ನ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕಿಸಾನ್ ಕ್ರೆಡಿಟ್ ಕಾರ್ಡ್ಗಳು (ಕೆಸಿಸಿ) 7.7 ಕೋಟಿ ರೈತರು, ಮೀನುಗಾರರು ಮತ್ತು ಡೈರಿ ರೈತರಿಗೆ ಅಲ್ಪಾವಧಿಯ ಸಾಲಗಳನ್ನು ಸುಗಮಗೊಳಿಸುವುದನ್ನು ಮುಂದುವರಿಸುತ್ತದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಕೆಸಿಸಿ ಮೂಲಕ ಪಡೆಯುವ ಸಾಲದ ಸಾಲದ ಮಿತಿಯನ್ನು ₹ 3,000 ರಿಂದ ₹5,000 ಕ್ಕೆ ಹೆಚ್ಚಿಸಲಾಗುವುದು ಎಂದು ಅವರು ಹೇಳಿದರು.
7.7 ಕೋಟಿ ಅನ್ನದಾತರಿಗೆ ಬಿಗ್ ರಿಲೀಫ್!
ಅನ್ನದಾತರಿಗೆ ತಕ್ಷಣ ಸಾಲ ನೀಡುವ ಯೋಜನೆಯೇ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ.ರೈತರು ತಮ್ಮ ಬೆಳೆಗಳನ್ನು ಕಟಾವು ಮಾಡಲು ಸಮಯಕ್ಕೆ ಹಣವನ್ನು ಪಡೆಯಲು ಸಹಾಯ ಮಾಡಲು ಕೇಂದ್ರ ಸರ್ಕಾರವು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಪ್ರಾರಂಭಿಸಿದೆ. ಈ ಕಾರ್ಡ್ ಮೂಲಕ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ.
ಯಾವುದೇ ಮೇಲಾಧಾರ ಬೇಕಿಲ್ಲ!
ಈ ಯೋಜನೆಯ ಮೂಲಕ ರೈತರು ಮೇಲಾಧಾರವಿಲ್ಲದೆ ಕೇವಲ 4 ಪ್ರತಿಶತ ಬಡ್ಡಿಯಲ್ಲಿ ಇನನ್ಮುಂದೆ 5 ಲಕ್ಷದವರೆಗೆ ಸಾಲವನ್ನು ಪಡೆಯಬಹುದು. ಈ ಯೋಜನೆಯು ರೈತರಿಗೆ ಆರ್ಥಿಕ ನೆರವು ನೀಡುತ್ತದೆ. ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಬದಲಾವಣೆಗಳನ್ನು ತರಲು ಮತ್ತು ಅವರ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುತ್ತದೆ.
ರೈತರಿಗೆ ಬ್ಯಾಂಕ್ಗಳ ಮೂಲಕ ಸಾಲ ನೀಡಲು ಈ ಯೋಜನೆ ರೂಪಿಸಲಾಗಿದೆ. ರೈತರು ತಮ್ಮ ಕೃಷಿ ಅಗತ್ಯತೆಗಳು, ಕಾರ್ಯಾಚರಣೆಯ ವೆಚ್ಚಗಳು ಮತ್ತು ಇತರ ಕೃಷಿ ಅಗತ್ಯಗಳನ್ನು ಪೂರೈಸಲು ಈ ಕ್ರೆಡಿಟ್ ಕಾರ್ಡ್ ಅನ್ನು ಬಳಸಬಹುದು. ಕಿಸಾನ್ ಕ್ರೆಡಿಟ್ ಕಾರ್ಡ್ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಪ್ರತ್ಯೇಕವಾಗಿ ಲಭ್ಯವಿದೆ. ಕೇಂದ್ರ ಸರ್ಕಾರ ಯಾವುದೇ ಗ್ಯಾರಂಟಿ ಇಲ್ಲದೇ ಈ ಯೋಜನೆಯನ್ನು ಜಾರಿಗೆ ತಂದಿದ್ದು, ರೈತರು ಬ್ಯಾಂಕ್ ಗೆ ಅಡಮಾನ ಅಥವಾ ಭದ್ರತಾ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿಲ್ಲ.
ಆನ್ಲೈನ್ನಲ್ಲೇ ಸಿಗುತ್ತೆ ಸಾಲ.!
ಈ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಮೂಲಕ ಸಾಲವನ್ನು ಪಡೆಯಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ಲಿಕೇಶನ್ ಪ್ರಕ್ರಿಯೆಯು ತುಂಬಾ ಸುಲಭವಾಗಿದೆ. ಮೊದಲು ನೀವು ಬಯಸಿದ ಬ್ಯಾಂಕ್ನ ಅಧಿಕೃತ ವೆಬ್ಸೈಟ್ಗೆ ಹೋಗಿ. ಅಲ್ಲಿ ಕಂಡುಬರುವ “ಕಿಸಾನ್ ಕ್ರೆಡಿಟ್ ಕಾರ್ಡ್” ಆಯ್ಕೆಯನ್ನು ಆರಿಸಿ ಮತ್ತು ನೀವು ಸಲ್ಲಿಸಿದ ನಂತರ, ನಿಮಗೆ ಅರ್ಜಿಯ ಉಲ್ಲೇಖದ ಸಂಖ್ಯೆಯನ್ನು ನೀಡಲಾಗುತ್ತದೆ.
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!
- ಬಿಗ್ ಬಾಸ್ ಕನ್ನಡ 12 ಸ್ಪರ್ಧಿಗಳ ಸಂಭಾವ್ಯ ಪಟ್ಟಿ : ‘ಇವರೆಲ್ಲಾ’ ಬಂದ್ರೆ ಚೆನ್ನ ಎಂದ ವೀಕ್ಷಕರು!
- ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು
- ರಾಜಾ ರಘುವಂಶಿ ಬಳಿಕ ಮತ್ತೊಂದು ಘಟನೆ : ಮದುವೆಯಾದ ಒಂದೇ ತಿಂಗಳಿಗೆ ಪತಿಗೆ ಚಟ್ಟ ಕಟ್ಟಿದ ಪತ್ನಿ!
- Gold Rate : ಮತ್ತೆ ಅಲ್ಪ ಇಳಿಕೆಯತ್ತ ಸಾಗಿದ ಚಿನ್ನದ ದರ.! ಇವತ್ತಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.?
- ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ
- ಅನಾಥ ಶವಗಳಿಗೆ ಮುಕ್ತಿ ನೀಡುತ್ತಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ ಹೃದಯಾಘಾತದಿಂದ ನಿಧನ