ಕನ್ನಡ ನ್ಯೂಸ್ ಟೈಮ್ : ಸರಕಾರಿ ವೈದ್ಯರೂ ಕೂಡ ಅತ್ಯಂತ ಕ್ಷಿಷ್ಟಕರವಾದ ಶಸ್ತ್ರಚಿಕಿತ್ಸೆಗಳನ್ನು ಮಾಡಬಲ್ಲರು ಎನ್ನುವುದನ್ನು ವೆನ್ಲಾಕ್ ಆಸ್ಪತ್ರೆಯ ವೈದ್ಯರು ತೋರಿಸಿಕೊಟ್ಟಿದ್ದಾರೆ. ಆಕಸ್ಮಿಕವಾಗಿ ಬಿದ್ದ ಬಾಲಕನಿಗೆ ಕುತ್ತಿಗೆಯ ಮೂಲಕ ಎದೆಯ ತನಕ ತೆಂಗಿನಗರಿಯ ಕೊಂಬೆಯ ಭಾಗವೊಂದು ಬಾಲಕನ ಕುತ್ತಿಗೆಯಲ್ಲಿ ಹಾಕಿಕೊಂಡಿದ್ದ ಸ್ಟೀಲ್ ಚೈನ್ನೊಂದಿಗೆ ಎದೆಯ ಒಳಗಡೆಗೆ ಹೊಕ್ಕಿತ್ತು.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಮಡಿಕೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಹುಡುಗನಿಗೆ ಪ್ರಾಥಮಿಕ ಚಿಕಿತ್ಸೆಯ ಬಳಿಕ ಕೂಡಲೇ ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ ಕರೆತರಲಾಗಿತ್ತು. ಹೊಕ್ಕಿದ್ದ ತೆಂಗಿನಗರಿಯನ್ನು ಸುದೀರ್ಘ ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ವೆಸ್ಲಾಕ್ ಆಸ್ಪತ್ರೆಯ ವೈದ್ಯರು ಬಾಲಕನ ಜೀವ ಉಳಿಸುವಲ್ಲಿ ಯಶಸ್ಸು ಕಂಡಿದ್ದಾರೆ.
ಅಸ್ಸಾಂ ರಾಜ್ಯದ ಗುವಾಹಟಿ ಮೂಲದವನಾದ ಬಾಲಕ ಕಮಲ್ ಹುಸೇನ್(12) ಎಂಬಾತನ ಪೋಷಕರು ಕೊಡಗು ಜಿಲ್ಲೆಯ ಮಡಿಕೇರಿಯ ಕಾಫಿ ಎಸ್ಟೇಟ್ ಒಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ನಿನ್ನೆ ಸಂಜೆಯ ಬಾಲಕ ಮನೆಯ ಬಳಿ ಆಟವಾಡುತ್ತಿದ್ದಾಗ ಹತ್ತಿರವೇ ಇದ್ದ ತೆಂಗಿನಮರದ ಗರಿಯೊಂದು ಬಾಲಕನ ಮೇಲೆ ಬಿದ್ದು ಅವಘಡ ಸಂಭವಿಸಿತ್ತು. ಈ ಪ್ರಕರಣವನ್ನು ಕೂಡಲೇ ಗಂಭೀರವಾಗಿ ಪರಿಗಣಿಸಿದ ವೆಸ್ಲಾಕ್ ಆಸ್ಪತ್ರೆಯ ಎದೆ ಮತ್ತು ರಕ್ತನಾಳಗಳ ಶಸ್ತ್ರಚಿಕಿತ್ಸಕರಾದ ವೈದ್ಯರಾದ ಡಾ. ಸುರೇಶ್ ಪೈ ನೇತೃತ್ವದ ತಂಡವು, ತಮ್ಮ ವೈದ್ಯಕೀಯ ಕೌಶಲ್ಯದ ಮೂಲಕ 12 ವರ್ಷದ ಹುಡುಗನ ಎದೆಗೆ ಹೊಕ್ಕಿದ್ದ ತೆಂಗಿನ ಮರದ ತುಂಡಿನೊಂದಿಗೆ ಎದೆಗೆ ಹೊಕ್ಕಿದ್ದ ಸ್ಟೀಲ್ ಚೈನ್ ಹಾಗೂ ಯಶಸ್ವಿಯಾಗಿ ಹೊರತೆಗೆದಿದ್ದಾರೆ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಮಧ್ಯರಾತ್ರಿ 1.30 ರಿಂದ 3.30 ರವರೆಗೆ ಶಸ್ತ್ರಚಿಕಿತ್ಸೆ ನಡೆಯಿತು. ಶಸ್ತ್ರಚಿಕಿತ್ಸೆ ಸಕ್ಸಸ್ ಆಗಿದ್ದು ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ. ಸರಕಾರಿ ಆಸ್ಪತ್ರೆಯಲ್ಲೂ ಕ್ಲಿಷ್ಟಕರವಾದ ಶಸ್ತ್ರಚಿಕಿತ್ಸೆ ಕೂಡ ಮಾಡಬಹುದು ಎಂದು ತೋರಿಸಿ ಕೊಟ್ಟಿದ್ದಾರೆ.
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗುರುವಾರದ ರಾಶಿ ಭವಿಷ್ಯ : ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ.?
- ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!
- ಶಿಕ್ಷಣ ಸಾಲಕ್ಕೆ ಪೋಷಕರ ‘ಸಿಬಿಲ್ ಸ್ಕೋರ್’ ಮಾನದಂಡವಲ್ಲ: ಹೈಕೋರ್ಟ್ ಮಹತ್ವದ ತೀರ್ಪು
- ಜಮೀನು ಖರೀದಿಸುವ ಮುನ್ನ ಎಚ್ಚರ : ‘ಪೋಡಿ’ ಮತ್ತು ‘ದುರಸ್ತಿ’ ಎಂದರೇನು? ಇಲ್ಲಿದೆ ಉಪಯುಕ್ತ ಮಾಹಿತಿ
- ರೈತರಿಗೆ ಸರ್ಕಾರದ ಬಂಪರ್ ಗಿಫ್ಟ್ : ಸೋಲಾರ್ ಪಂಪ್ಗೆ 90% ಸಬ್ಸಿಡಿ, ಈ ಅವಕಾಶ ಮಿಸ್ ಮಾಡಿಕೊಳ್ಳಬೇಡಿ!
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules
- Daily Horoscope : ದಿನ ಭವಿಷ್ಯ (29-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಪತ್ನಿಗೆ ನೇಣು ಹಾಕಿ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ ಪತಿ!
- ಮಗನಿಗೆ ತಂದೆಯ ಆಸ್ತಿಯಲ್ಲಿ ಹಕ್ಕು ಇಲ್ಲ.? ಕೋರ್ಟ್ ಆದೇಶ – ಏನಿದು ಹೊಸ ನಿಯಮ.?
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- PM Awas Yojana 2026 : ₹1.50 ಲಕ್ಷ ಸಹಾಯಧನದ ಸುವರ್ಣ ಅವಕಾಶ – ಸ್ವಂತ ಮನೆ ಕಟ್ಟಲು ಈಗಲೇ ಅರ್ಜಿ ಸಲ್ಲಿಸಿ
- Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- Free Borewell Scheme : ಉಚಿತ ಬೋರ್ ವೆಲ್ ಗಾಗಿ ಕೃಷಿಕರು ಅರ್ಜಿ ಸಲ್ಲಿಸುವುದು ಹೇಗೆ? – ಇಲ್ಲಿದೆ ಮಾಹಿತಿ


























