ಪ್ರತಿಯೊಬ್ಬರು ಕೂಡ ಅವರು ಸುಂದರವಾಗಿ ಕಾಣಬೇಕು. ಅವರ ಮುಖ ಬೆಳ್ಳಗಾಗಿರಬೇಕು ಮತ್ತು ಮುಖದಲ್ಲಿ ಕಾಂತಿ ಹೆಚ್ಚಾಗಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ರೋಡಿನ ಮೇಲೆ ಇರುವಂತಹ ದೂಳಿನ ಕಣಗಳು, ಬಿಸಿಲು, ತೇವಾಂಶದ ಕಾರಣದಿಂದ ನಮ್ಮ ತ್ವಚೆ ಬಹಳ ಬೇಗನೆ ಹಾಳಾಗುತ್ತದೆ.
ಅದರಲ್ಲೂ ಮುಖದ ಕಾಂತಿ ಹೆಚ್ಚಾಗಲು ನಾವು ಏನು ಮಾಡಬೇಕು ಅನ್ನೋದರ ಬಗ್ಗೆ ಸಾಕಷ್ಟು ಚಿಂತೆಯನ್ನು ಮಾಡುತ್ತಿರುತ್ತೇವೆ ಮತ್ತು ಯಾವುದೇ ರೀತಿಯಾದ ರಾಸಾಯನಿಕ ವಸ್ತುಗಳನ್ನು ಬಳಸದೆ ನಮ್ಮ ಮುಖದ ಕಾಂತಿಯನ್ನು ಹೆಚ್ಚಿಸಲು, ನಾವು ಯಾವೆಲ್ಲ ರೀತಿಯಾದಂತಹ ಮನೆಮದ್ದುಗಳನ್ನು ಉಪಯೋಗ ಮಾಡಿಕೊಳ್ಳಬಹುದು ಅನ್ನವುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ತಿಳಿಸಿಕೊಡುತ್ತಿದ್ದೇವೆ. ದಯವಿಟ್ಟು ಇದನ್ನು ನೋಡಿ ಮತ್ತು ಆರೋಗ್ಯ ಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಪ್ರತಿನಿತ್ಯ ಪಡೆದುಕೊಳ್ಳಲು ನೀವು ನಮ್ಮ ವೆಬ್ ಸೈಟ್ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಕಡಲೆ ಹಿಟ್ಟು, ಅರಿಶಿನ ಹಾಗೂ ಹಾಲನ್ನು ತೆಗೆದುಕೊಂಡು ಮಿಕ್ಸ್ ಮಾಡಬೇಕು. ಈ ಹಾಲು ತೆಗೆದುಕೊಳ್ಳುವಾಗ ಹಾಲು ಬಿಸಿಯಾಗಿರಬಾರದು. ಹಾಲು ಹಸಿಯಾಗಿರಬೇಕು. ಇದನ್ನು ಪೇಸ್ಟ್ನಂತೆ ಕಲಸಬೇಕು ಮತ್ತು ಸ್ವಲ್ಪ ದಪ್ಪ ಆಗಿದ್ದರು ಕೂಡ ಒಳ್ಳೆಯದು. ಇದನ್ನು ಮುಖಕ್ಕೆ ಹಚ್ಚಿಕೊಂಡು 10 ರಿಂದ ಹದಿನೈದು ನಿಮಿಷಗಳ ಕಾಲ ಇಡಬೇಕು. ಅಥವಾ ಇದು ನಿಮ್ಮ ಮುಖದಲ್ಲಿ ಒಣಗುವ ತನಕ ಬಿಟ್ಟು, ನಂತರ ಶುದ್ಧವಾದ ನೀರಿನಿಂದ ನಿಮ್ಮ ಮುಖವನ್ನು ತೊಳೆಯಬೇಕು.
ಹೀಗೆ ವಾರಕ್ಕೆ ಮೂರರಿಂದ ನಾಲ್ಕು ಬಾರಿ ಮಾಡುವುದರಿಂದ ನಿಧಾನವಾಗಿ ನಿಮ್ಮ ಮುಖದ ಮೇಲೆ ತ್ವಚೆಯ ಬದಲಾವಣೆಯನ್ನು ನೀವೇ ಕಾಣಬಹುದು. ಯಾವುದೇ ರೀತಿಯಾದ ರಾಸಾಯನಿಕ ಬಳಸದೇ ಮಾಡುವ ನ್ಯಾಚುರಲ್ ವಿಧಾನ ಇದಾಗಿರುವುದರಿಂದ ಇದನ್ನು ನೀವು ಟ್ರೈ ಮಾಡಬಹುದು. ಇದರಿಂದ ನಿಮಗೆ ಯಾವುದೇ ರೀತಿಯಾದ ಅಡ್ಡಪರಿಣಾಮಗಳು ಕೂಡ ಆಗುವುದಿಲ್ಲ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಇನ್ನು ನಿಮ್ಮ ಮುಖದ ಮೇಲೆ ಏನಾದರೂ ಮೊಡವೆಗಳು ಇದ್ದರೆ ಅದಕ್ಕೆ ನೀವು ಕಡಲೆ ಹಿಟ್ಟು, ಅರಿಶಿನ ಹಾಗೂ ಶ್ರೀಗಂಧದ ಪುಡಿಯನ್ನು ಸೇರಿಸಿ ಅದಕ್ಕೆ ಸ್ವಲ್ಪ ನೀರು ಅಥವಾ ರೋಸ್ ವಾಟರ್ ಹಾಕಿ ಮಿಶ್ರಣ ಮಾಡಿ ಪೇಸ್ಟ್ ಮಾಡಿ. ಅದನ್ನು ನಿಮ್ಮ ಮುಖಕ್ಕೆ ಹಚ್ಚಿ, 15 ನಿಮಿಷಗಳ ಕಾಲ ಬಿಟ್ಟು ನಂತರ ಉಗುರು ಬೆಚ್ಚಗೆ ಇರುವಂತಹ ನೀರಿನಲ್ಲಿ ತೊಳೆಯುವುದರಿಂದ ನಿಮ್ಮ ಮುಖ ಬೆಳ್ಳಗಾಗುತ್ತದೆ ಮತ್ತು ಕಾಂತಿ ಕೂಡ ಹೆಚ್ಚಾಗುತ್ತದೆ.
ಇನ್ನು ಇನ್ನೊಂದು ಮನೆಮದ್ದು ಏನಂದ್ರೆ, ಸ್ವಲ್ಪ ಎಳ್ಳನ್ನು ತೆಗೆದುಕೊಂಡು, ಅದನ್ನು ಹಾಲು ಅಥವಾ ನೀರಿನಲ್ಲಿ ರಾತ್ರಿ ಪೂರ್ತಿ ಅದನ್ನು ನೆನೆಸಿಡಬೇಕು. ಬೆಳಿಗ್ಗೆ ಎದ್ದ ತಕ್ಷಣ ಅದನ್ನು ಮಿಕ್ಸಿ ಮಾಡಿಕೊಂಡು ಅದನ್ನು ನಿಮ್ಮ ದೇಹಕ್ಕೆ ಅಥವಾ ಮುಖಕ್ಕೆ ಹಚ್ಚುವುದರಿಂದ, ನಿಮ್ಮ ಚರ್ಮವು ಹೊಳೆಯುತ್ತದೆ ಮತ್ತು ಚಳಿಗಾಲದಲ್ಲಿ ಚರ್ಮಕ್ಕೆ ಲಕ್ಷಣ ಕೂಡ ನೀಡುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಇನ್ನು ನಿಮ್ಮ ಮುಖದ ಮೇಲೆ ತುಂಬಾನೇ ಒಯ್ಲಿ ಸ್ಕಿನ್ ಆಗಿದ್ದರೆ, ಅದಕ್ಕಾಗಿ ನೀವು ಲೋಳೆಸರವನ್ನು ಉಪಯೋಗ ಮಾಡಬಹುದು. ಲೋಳೆಸರವು ನಮ್ಮ ತ್ವಚೆಗೆ ತುಂಬಾನೇ ಉತ್ತಮವಾದದ್ದು. ಅದಕ್ಕಾಗಿ ನೀವು ಫ್ರೆಶ್ ಆಗಿರುವಂತಹ ಲೋಳೆಸರವನ್ನು ತೆಗೆದುಕೊಂಡು, ಅದರಲ್ಲಿ ಇರುವಂತಹ ಜೆಲ್ ಅನ್ನು ತೆಗೆದುಕೊಂಡು, ಅದಕ್ಕೆ ಸ್ವಲ್ಪ ಅರಿಶಿನ ಪುಡಿಯನ್ನು ಹಾಕಿಕೊಂಡು ಚೆನ್ನಾಗಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಂಡು ನಂತರ 15 ನಿಮಿಷ ಆದ ನಂತರ ನೀವು ಅದನ್ನು ತೊಳೆಯುವುದರಿಂದ ಮುಖದಲ್ಲಿರುವಂತಹ. ಒಯ್ಲಿ ಸ್ಕಿನ್ ಕೂಡ ಹೋಗುತ್ತದೆ. ಮತ್ತು ನಿಮ್ಮ ಮುಖದ ಕಾಂತಿ ಕೂಡ ಹೆಚ್ಚಾಗಲು ನೆರವಾಗುತ್ತದೆ.
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ
- ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್ ಟೆಸ್ಟ್ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!
- 8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು
- ಸಣ್ಣ ರೈತರಿಗೆ ಸರ್ಕಾರದ ಬಂಪರ್ ಕೊಡುಗೆ: ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆ ಘೋಷಣೆ
- ಸ್ನಾನ ಮಾಡುವಾಗ ಗೀಸರ್ ಸ್ವಿಚ್ ಆನ್ ಇರುತ್ತಾ? ಅಪ್ಪಿತಪ್ಪಿಯೂ ಈ ತಪ್ಪು ಮಾಡ್ಬೇಡಿ!

































