ಪ್ರತಿಯೊಬ್ಬರು ಕೂಡ ಅವರು ಸುಂದರವಾಗಿ ಕಾಣಬೇಕು. ಅವರ ಮುಖ ಬೆಳ್ಳಗಾಗಿರಬೇಕು ಮತ್ತು ಮುಖದಲ್ಲಿ ಕಾಂತಿ ಹೆಚ್ಚಾಗಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ರೋಡಿನ ಮೇಲೆ ಇರುವಂತಹ ದೂಳಿನ ಕಣಗಳು, ಬಿಸಿಲು, ತೇವಾಂಶದ ಕಾರಣದಿಂದ ನಮ್ಮ ತ್ವಚೆ ಬಹಳ ಬೇಗನೆ ಹಾಳಾಗುತ್ತದೆ.
ಅದರಲ್ಲೂ ಮುಖದ ಕಾಂತಿ ಹೆಚ್ಚಾಗಲು ನಾವು ಏನು ಮಾಡಬೇಕು ಅನ್ನೋದರ ಬಗ್ಗೆ ಸಾಕಷ್ಟು ಚಿಂತೆಯನ್ನು ಮಾಡುತ್ತಿರುತ್ತೇವೆ ಮತ್ತು ಯಾವುದೇ ರೀತಿಯಾದ ರಾಸಾಯನಿಕ ವಸ್ತುಗಳನ್ನು ಬಳಸದೆ ನಮ್ಮ ಮುಖದ ಕಾಂತಿಯನ್ನು ಹೆಚ್ಚಿಸಲು, ನಾವು ಯಾವೆಲ್ಲ ರೀತಿಯಾದಂತಹ ಮನೆಮದ್ದುಗಳನ್ನು ಉಪಯೋಗ ಮಾಡಿಕೊಳ್ಳಬಹುದು ಅನ್ನವುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ತಿಳಿಸಿಕೊಡುತ್ತಿದ್ದೇವೆ. ದಯವಿಟ್ಟು ಇದನ್ನು ನೋಡಿ ಮತ್ತು ಆರೋಗ್ಯ ಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಪ್ರತಿನಿತ್ಯ ಪಡೆದುಕೊಳ್ಳಲು ನೀವು ನಮ್ಮ ವೆಬ್ ಸೈಟ್ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಕಡಲೆ ಹಿಟ್ಟು, ಅರಿಶಿನ ಹಾಗೂ ಹಾಲನ್ನು ತೆಗೆದುಕೊಂಡು ಮಿಕ್ಸ್ ಮಾಡಬೇಕು. ಈ ಹಾಲು ತೆಗೆದುಕೊಳ್ಳುವಾಗ ಹಾಲು ಬಿಸಿಯಾಗಿರಬಾರದು. ಹಾಲು ಹಸಿಯಾಗಿರಬೇಕು. ಇದನ್ನು ಪೇಸ್ಟ್ನಂತೆ ಕಲಸಬೇಕು ಮತ್ತು ಸ್ವಲ್ಪ ದಪ್ಪ ಆಗಿದ್ದರು ಕೂಡ ಒಳ್ಳೆಯದು. ಇದನ್ನು ಮುಖಕ್ಕೆ ಹಚ್ಚಿಕೊಂಡು 10 ರಿಂದ ಹದಿನೈದು ನಿಮಿಷಗಳ ಕಾಲ ಇಡಬೇಕು. ಅಥವಾ ಇದು ನಿಮ್ಮ ಮುಖದಲ್ಲಿ ಒಣಗುವ ತನಕ ಬಿಟ್ಟು, ನಂತರ ಶುದ್ಧವಾದ ನೀರಿನಿಂದ ನಿಮ್ಮ ಮುಖವನ್ನು ತೊಳೆಯಬೇಕು.
ಹೀಗೆ ವಾರಕ್ಕೆ ಮೂರರಿಂದ ನಾಲ್ಕು ಬಾರಿ ಮಾಡುವುದರಿಂದ ನಿಧಾನವಾಗಿ ನಿಮ್ಮ ಮುಖದ ಮೇಲೆ ತ್ವಚೆಯ ಬದಲಾವಣೆಯನ್ನು ನೀವೇ ಕಾಣಬಹುದು. ಯಾವುದೇ ರೀತಿಯಾದ ರಾಸಾಯನಿಕ ಬಳಸದೇ ಮಾಡುವ ನ್ಯಾಚುರಲ್ ವಿಧಾನ ಇದಾಗಿರುವುದರಿಂದ ಇದನ್ನು ನೀವು ಟ್ರೈ ಮಾಡಬಹುದು. ಇದರಿಂದ ನಿಮಗೆ ಯಾವುದೇ ರೀತಿಯಾದ ಅಡ್ಡಪರಿಣಾಮಗಳು ಕೂಡ ಆಗುವುದಿಲ್ಲ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಇನ್ನು ನಿಮ್ಮ ಮುಖದ ಮೇಲೆ ಏನಾದರೂ ಮೊಡವೆಗಳು ಇದ್ದರೆ ಅದಕ್ಕೆ ನೀವು ಕಡಲೆ ಹಿಟ್ಟು, ಅರಿಶಿನ ಹಾಗೂ ಶ್ರೀಗಂಧದ ಪುಡಿಯನ್ನು ಸೇರಿಸಿ ಅದಕ್ಕೆ ಸ್ವಲ್ಪ ನೀರು ಅಥವಾ ರೋಸ್ ವಾಟರ್ ಹಾಕಿ ಮಿಶ್ರಣ ಮಾಡಿ ಪೇಸ್ಟ್ ಮಾಡಿ. ಅದನ್ನು ನಿಮ್ಮ ಮುಖಕ್ಕೆ ಹಚ್ಚಿ, 15 ನಿಮಿಷಗಳ ಕಾಲ ಬಿಟ್ಟು ನಂತರ ಉಗುರು ಬೆಚ್ಚಗೆ ಇರುವಂತಹ ನೀರಿನಲ್ಲಿ ತೊಳೆಯುವುದರಿಂದ ನಿಮ್ಮ ಮುಖ ಬೆಳ್ಳಗಾಗುತ್ತದೆ ಮತ್ತು ಕಾಂತಿ ಕೂಡ ಹೆಚ್ಚಾಗುತ್ತದೆ.
ಇನ್ನು ಇನ್ನೊಂದು ಮನೆಮದ್ದು ಏನಂದ್ರೆ, ಸ್ವಲ್ಪ ಎಳ್ಳನ್ನು ತೆಗೆದುಕೊಂಡು, ಅದನ್ನು ಹಾಲು ಅಥವಾ ನೀರಿನಲ್ಲಿ ರಾತ್ರಿ ಪೂರ್ತಿ ಅದನ್ನು ನೆನೆಸಿಡಬೇಕು. ಬೆಳಿಗ್ಗೆ ಎದ್ದ ತಕ್ಷಣ ಅದನ್ನು ಮಿಕ್ಸಿ ಮಾಡಿಕೊಂಡು ಅದನ್ನು ನಿಮ್ಮ ದೇಹಕ್ಕೆ ಅಥವಾ ಮುಖಕ್ಕೆ ಹಚ್ಚುವುದರಿಂದ, ನಿಮ್ಮ ಚರ್ಮವು ಹೊಳೆಯುತ್ತದೆ ಮತ್ತು ಚಳಿಗಾಲದಲ್ಲಿ ಚರ್ಮಕ್ಕೆ ಲಕ್ಷಣ ಕೂಡ ನೀಡುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಇನ್ನು ನಿಮ್ಮ ಮುಖದ ಮೇಲೆ ತುಂಬಾನೇ ಒಯ್ಲಿ ಸ್ಕಿನ್ ಆಗಿದ್ದರೆ, ಅದಕ್ಕಾಗಿ ನೀವು ಲೋಳೆಸರವನ್ನು ಉಪಯೋಗ ಮಾಡಬಹುದು. ಲೋಳೆಸರವು ನಮ್ಮ ತ್ವಚೆಗೆ ತುಂಬಾನೇ ಉತ್ತಮವಾದದ್ದು. ಅದಕ್ಕಾಗಿ ನೀವು ಫ್ರೆಶ್ ಆಗಿರುವಂತಹ ಲೋಳೆಸರವನ್ನು ತೆಗೆದುಕೊಂಡು, ಅದರಲ್ಲಿ ಇರುವಂತಹ ಜೆಲ್ ಅನ್ನು ತೆಗೆದುಕೊಂಡು, ಅದಕ್ಕೆ ಸ್ವಲ್ಪ ಅರಿಶಿನ ಪುಡಿಯನ್ನು ಹಾಕಿಕೊಂಡು ಚೆನ್ನಾಗಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಂಡು ನಂತರ 15 ನಿಮಿಷ ಆದ ನಂತರ ನೀವು ಅದನ್ನು ತೊಳೆಯುವುದರಿಂದ ಮುಖದಲ್ಲಿರುವಂತಹ. ಒಯ್ಲಿ ಸ್ಕಿನ್ ಕೂಡ ಹೋಗುತ್ತದೆ. ಮತ್ತು ನಿಮ್ಮ ಮುಖದ ಕಾಂತಿ ಕೂಡ ಹೆಚ್ಚಾಗಲು ನೆರವಾಗುತ್ತದೆ.
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹವಾಮಾನ ಬದಲಾವಣೆ ಕೀಲು ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತಾ.? ತಡೆಗಟ್ಟಲು ಏನು ಮಾಡಬಹುದು.?
- ಪ್ರೀತಿಸಿ ಮದುವೆಯಾಗಿದ್ದವಳ ಮಾರ್ಯಾದಾ ಹತ್ಯೆ! ಲವರ್ ಹುಟ್ಟುಹಬ್ಬದಂದೇ ನೇಣಿಗೇರಿದ ಭಗ್ನ ಪ್ರೇಮಿ!
- ಪೋಕ್ಸೋ ಕೇಸ್ ಡೀಲ್ ವೇಳೆ ಲಂಚ ಪಡೆಯುವಾಗ ಎಎಸ್ಐ, ಮಹಿಳಾ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ!
- ಪ್ರಧಾನಿ ಮೋದಿ 8 PMಗೆ ಮತ್ತೊಮ್ಮೆ ಟಿವಿಯಲ್ಲಿ ಕುಳಿತು ಜನರಿಗೆ ‘ಕಡಿಮೆ ಊಟ ಮಾಡಿ’ ಎಂದು ಹೇಳ್ತಾರಾ.? ಪ್ರಿಯಾಂಕ್ ಖರ್ಗೆ ಹೇಳಿದ್ದೇನು ಗೊತ್ತಾ.?
- ಜಮೀರ್ ಅಹ್ಮದ್ ಇಲ್ಲದ ಸರಕಾರ ಸರಕಾರವೇ ಅಲ್ಲ : ಕೋಡಿಮಠ ಶ್ರೀ
- ಸಿಎಂ ಡಿ.ಕೆ. ಶಿವಕುಮಾರ್ ಮನೆಯ ಪಕ್ಕದಲ್ಲೇ ವಾಮಾಚಾರ – ಕೋಳಿ ಕುಯ್ದು ರಕ್ತದ ವೃತ್ತ ರಚನೆ.!
- ಹೆಂಡತಿಯ ಅನೈತಿಕ ಸಂಬಂಧಕ್ಕೆ ಬಲಿಯಾಯ್ತು ಸುಂದರ ಸಂಸಾರ : ನಡೆದ ಘೋರ ದುರಂತ.!
- ಅಕ್ರಮ ಸಂಬಂಧಕ್ಕೆ ಹೆತ್ತ ಮಗಳೇ ಬಲಿ.? 3 ತಿಂಗಳ ಬಳಿಕ ಪೋಸ್ಟ್ಮಾರ್ಟಂ ವರದಿಯಿಂದ ಬಯಲಾಯ್ತು ತಾಯಿಯ ಕ್ರೌರ್ಯ!
- ಪಾಕ್ ಉಗ್ರನೊಂದಿಗೆ ಸಂಪರ್ಕ ಆರೋಪ : ತುಮಕೂರು – ದಾವಣಗೆರೆಯಲ್ಲಿ ಇಬ್ಬರು ಯುವಕರು ಅರೆಸ್ಟ್.!
- ಧಾರವಾಡ ವಿವಿಯಲ್ಲೊಬ್ಬ ಕಾಮುಕ ಪ್ರೊಫೆಸರ್ , ವಿದ್ಯಾರ್ಥಿನಿ ಜೊತೆ ಲವ್ವಿಡವ್ವಿ , 3 ಬಾರಿ ಅಬಾಷನ್.!
- ‘ನೀವು ಸೀನಿಯರ್, ಸ್ವಲ್ಪ ಅನುಸರಿಸಿಕೊಂಡು ಹೋಗಿ!’ ಮುನಿಯಪ್ಪಗೆ ರಾಹುಲ್ ಗಾಂಧಿ ಬುದ್ಧಿಮಾತು
- ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಮಾಡಬೇಡಿ ; ಡಿಕೆಗೆ ಖಡಕ್ ಆಗಿ ಹೇಳಿ ಕೈತೊಳೆದುಕೊಂಡ ಹೈಕಮಾಂಡ್.!
- 19 ವರ್ಷದ ಯುವತಿಯೊಂದಿಗೆ ಹೋಟೆಲ್ ರೋಮಿನಲ್ಲಿ ಸಿಕ್ಕಿಬಿದ್ದ 60 ವರ್ಷದ ಗ್ರಾಮ ಸರಪಂಚ್.
- ಅಣ್ಣಾಮಲೈ ರಾಜೀನಾಮೆಯಿಂದ ನಮಗೇನೂ ನಷ್ಟವಿಲ್ಲ, ನಮ್ಮದು ವಿಶ್ವದ ಅತಿದೊಡ್ಡ ಪಕ್ಷ ಎಂದ ಬಿಜೆಪಿ
- ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಸಭೆ ಬಳಿಕೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ
- ರಾಮಲಿಂಗಾರೆಡ್ಡಿ ಮೊಬೈಲ್ ಸ್ವಿಚ್ ಆಫ್.. ರಾಜೀನಾಮೆ ಕೊಟ್ಟು ರಾಜ್ಯದ ಗಡಿ ದಾಟಿದ ‘ಕೈ’ ನಾಯಕ.?
- ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ; ಸಿಕ್ಕಿಬಿದ್ದ ಯುವಕನಿಗೆ ಅಲ್ಲೇ ಮದುವೆ ಮಾಡಿಸಿದ ಗ್ರಾಮಸ್ಥರು
- ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕೆ ಮೊರೆ ಹೋದ ನಟಿ ಶುಭಾ ಪೂಂಜಾ-ಸುಮಂತ್ ದಂಪತಿ! ಕಾರಣವೇನು?
- ಪ್ರಿಯಕರನ ಜೊತೆ ಹೋಟೆಲ್ ಕೋಣೆಯಲ್ಲಿದ್ದ ಪತ್ನಿ ರೆಡ್ ಹ್ಯಾಂಡ್! ಬಯಲಾಯ್ತು ವರದಕ್ಷಿಣೆ ಕಿರುಕುಳದ ಸುಳ್ಳು ಕೇಸ್ ಮಹಾನಾಟಕ!
- ಗಂಡನನ್ನು ಕೊಂದು ಮಿಸ್ಸಿಂಗ್ ದೂರು ನೀಡಿದ ಕಿರಾತಕಿ! ಖಾಕಿ ತನಿಖೆಗೆ ಹೆದರಿದ ಪ್ರೇಮಿಗಳು, ಬಾಯ್ಬಿಟ್ಟ ಸತ್ಯ ಕೇಳಿದ್ರೆ ಶಾಕ್ ಆಗ್ತೀರಾ!
- ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿದನಾ? ಸಂಚು ಬಯಲಾಗಿದ್ದು ಹೇಗೆ? ಹಲವು ಮಹಿಳೆಯರಿಗೆ ವಂಚಿಸಿರುವ ಶಂಕೆ
- ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ
- ಯಾವ್ ಟ್ರಬಲ್ ಶೂಟರ್ ರೀ.? ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? : ಸಿಎಂ ಡಿಕೆಶಿ ವಿರುದ್ಧ ಕೆ.ಎನ್ ರಾಜಣ್ಣ ವ್ಯಂಗ್ಯ!
- ಖಾತೆ ಅಲ್ಲ ತೀವ್ರ ನೋವು, ಸಚಿವ ಸ್ಥಾನಕ್ಕೆ ರಾಜೀನಾಮೆ ಹಿಂದಿನ ಕಾರಣ ಬಹಿರಂಗಪಡಿಸಿದ ರಾಮಲಿಂಗಾ ರೆಡ್ಡಿ
- ಮನವೊಲಿಕೆಗೆ ಮಣಿಯದಿದ್ದರೆ ಮುಲಾಜಿಲ್ಲದೇ ರಾಜೀನಾಮೆ ಅಂಗೀಕರಿಸಿ: ಖಡಕ್ ಸಂದೇಶ ರವಾನಿಸಿದ್ರಾ ರಾಗಾ.?
- ಹೊಸ ವೈದ್ಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಖಾದರ್: ಇನ್ಮುಂದೆ ಡೈರೆಕ್ಟ್ ವಾಕ್-ಇನ್ ಇಂಟರ್ವ್ಯೂ
- ಇದು ಕಾಂಗ್ರೆಸ್ ನ ಮೊದಲ ವಿಕೆಟ್ ಅಷ್ಟೇ ಅಲ್ಲ, ಸರ್ಕಾರವೇ ಪತನವಾಗುತ್ತೆ – ಕೆ.ಎಸ್. ಈಶ್ವರಪ್ಪ ಭವಿಷ್ಯ.!
- ಅಣ್ಣಾಮಲೈ ರಾಜೀನಾಮೆ ಅಂಗೀಕಾರ, ಬಿಜೆಪಿಯಿಂದ ಅಧಿಕೃತವಾಗಿ ಹೊರಬಂದ ಮಾಜಿ ಐಪಿಎಸ್ ಅಧಿಕಾರಿ
- ಬೆಳ್ಳುಳ್ಳಿ ಎಂಬ ಸಂಜೀವಿನಿ : ಪ್ರತಿದಿನ ಸೇವಿಸಿದರೆ ದೇಹದಲ್ಲಿ ನಡೆಯುವ ಪವಾಡಗಳು ನಿಮಗೇ ಆಶ್ಚರ್ಯ ತರಬಹುದು.!
- ಸಿಎಂ ಡಿಕೆಶಿ ಸಭೆಯಲ್ಲಿ ಹೈ-ಡ್ರಾಮಾ: ಸಿಟ್ಟಿಗೆದ್ದು ಸಭೆಯಿಂದಲೇ ಹೊರನಡೆದ ಸಚಿವ ರಾಮಲಿಂಗಾರೆಡ್ಡಿ!
- ಹೊಟ್ಟೆ ಉಬ್ಬರ, ಆಯಾಸವನ್ನು ನಿರ್ಲಕ್ಷಿಸಬೇಡಿ: ಇದು ಲಿವರ್ ಸಮಸ್ಯೆಯ ಲಕ್ಷಣವಾಗಿರಬಹುದು.!
- ಈ ಅಡುಗೆ ಎಣ್ಣೆ ಆರೋಗ್ಯಕ್ಕೆ ಅತ್ಯಂತ ಅಪಾಯಕಾರಿ, ಕೊಲೆಸ್ಟ್ರಾಲ್ ಅನ್ನು ವೇಗವಾಗಿ ಹೆಚ್ಚಿಸುತ್ತೆ; ತಕ್ಷಣವೇ ದೂರವಿಡಿ!
- ನೀವೂ ಸಾಮಾನ್ಯ ಎಂದು ಭಾವಿಸುವ ಈ ಲಕ್ಷಣಗಳು ಲಿವರ್ ಡ್ಯಾಮೇಜ್ನ ಪ್ರಮುಖ ಸಂಕೇತ.!

































