ಪ್ರತಿಯೊಬ್ಬರು ಕೂಡ ಅವರು ಸುಂದರವಾಗಿ ಕಾಣಬೇಕು. ಅವರ ಮುಖ ಬೆಳ್ಳಗಾಗಿರಬೇಕು ಮತ್ತು ಮುಖದಲ್ಲಿ ಕಾಂತಿ ಹೆಚ್ಚಾಗಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ರೋಡಿನ ಮೇಲೆ ಇರುವಂತಹ ದೂಳಿನ ಕಣಗಳು, ಬಿಸಿಲು, ತೇವಾಂಶದ ಕಾರಣದಿಂದ ನಮ್ಮ ತ್ವಚೆ ಬಹಳ ಬೇಗನೆ ಹಾಳಾಗುತ್ತದೆ.
ಅದರಲ್ಲೂ ಮುಖದ ಕಾಂತಿ ಹೆಚ್ಚಾಗಲು ನಾವು ಏನು ಮಾಡಬೇಕು ಅನ್ನೋದರ ಬಗ್ಗೆ ಸಾಕಷ್ಟು ಚಿಂತೆಯನ್ನು ಮಾಡುತ್ತಿರುತ್ತೇವೆ ಮತ್ತು ಯಾವುದೇ ರೀತಿಯಾದ ರಾಸಾಯನಿಕ ವಸ್ತುಗಳನ್ನು ಬಳಸದೆ ನಮ್ಮ ಮುಖದ ಕಾಂತಿಯನ್ನು ಹೆಚ್ಚಿಸಲು, ನಾವು ಯಾವೆಲ್ಲ ರೀತಿಯಾದಂತಹ ಮನೆಮದ್ದುಗಳನ್ನು ಉಪಯೋಗ ಮಾಡಿಕೊಳ್ಳಬಹುದು ಅನ್ನವುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ತಿಳಿಸಿಕೊಡುತ್ತಿದ್ದೇವೆ. ದಯವಿಟ್ಟು ಇದನ್ನು ನೋಡಿ ಮತ್ತು ಆರೋಗ್ಯ ಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಪ್ರತಿನಿತ್ಯ ಪಡೆದುಕೊಳ್ಳಲು ನೀವು ನಮ್ಮ ವೆಬ್ ಸೈಟ್ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಕಡಲೆ ಹಿಟ್ಟು, ಅರಿಶಿನ ಹಾಗೂ ಹಾಲನ್ನು ತೆಗೆದುಕೊಂಡು ಮಿಕ್ಸ್ ಮಾಡಬೇಕು. ಈ ಹಾಲು ತೆಗೆದುಕೊಳ್ಳುವಾಗ ಹಾಲು ಬಿಸಿಯಾಗಿರಬಾರದು. ಹಾಲು ಹಸಿಯಾಗಿರಬೇಕು. ಇದನ್ನು ಪೇಸ್ಟ್ನಂತೆ ಕಲಸಬೇಕು ಮತ್ತು ಸ್ವಲ್ಪ ದಪ್ಪ ಆಗಿದ್ದರು ಕೂಡ ಒಳ್ಳೆಯದು. ಇದನ್ನು ಮುಖಕ್ಕೆ ಹಚ್ಚಿಕೊಂಡು 10 ರಿಂದ ಹದಿನೈದು ನಿಮಿಷಗಳ ಕಾಲ ಇಡಬೇಕು. ಅಥವಾ ಇದು ನಿಮ್ಮ ಮುಖದಲ್ಲಿ ಒಣಗುವ ತನಕ ಬಿಟ್ಟು, ನಂತರ ಶುದ್ಧವಾದ ನೀರಿನಿಂದ ನಿಮ್ಮ ಮುಖವನ್ನು ತೊಳೆಯಬೇಕು.
ಹೀಗೆ ವಾರಕ್ಕೆ ಮೂರರಿಂದ ನಾಲ್ಕು ಬಾರಿ ಮಾಡುವುದರಿಂದ ನಿಧಾನವಾಗಿ ನಿಮ್ಮ ಮುಖದ ಮೇಲೆ ತ್ವಚೆಯ ಬದಲಾವಣೆಯನ್ನು ನೀವೇ ಕಾಣಬಹುದು. ಯಾವುದೇ ರೀತಿಯಾದ ರಾಸಾಯನಿಕ ಬಳಸದೇ ಮಾಡುವ ನ್ಯಾಚುರಲ್ ವಿಧಾನ ಇದಾಗಿರುವುದರಿಂದ ಇದನ್ನು ನೀವು ಟ್ರೈ ಮಾಡಬಹುದು. ಇದರಿಂದ ನಿಮಗೆ ಯಾವುದೇ ರೀತಿಯಾದ ಅಡ್ಡಪರಿಣಾಮಗಳು ಕೂಡ ಆಗುವುದಿಲ್ಲ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಇನ್ನು ನಿಮ್ಮ ಮುಖದ ಮೇಲೆ ಏನಾದರೂ ಮೊಡವೆಗಳು ಇದ್ದರೆ ಅದಕ್ಕೆ ನೀವು ಕಡಲೆ ಹಿಟ್ಟು, ಅರಿಶಿನ ಹಾಗೂ ಶ್ರೀಗಂಧದ ಪುಡಿಯನ್ನು ಸೇರಿಸಿ ಅದಕ್ಕೆ ಸ್ವಲ್ಪ ನೀರು ಅಥವಾ ರೋಸ್ ವಾಟರ್ ಹಾಕಿ ಮಿಶ್ರಣ ಮಾಡಿ ಪೇಸ್ಟ್ ಮಾಡಿ. ಅದನ್ನು ನಿಮ್ಮ ಮುಖಕ್ಕೆ ಹಚ್ಚಿ, 15 ನಿಮಿಷಗಳ ಕಾಲ ಬಿಟ್ಟು ನಂತರ ಉಗುರು ಬೆಚ್ಚಗೆ ಇರುವಂತಹ ನೀರಿನಲ್ಲಿ ತೊಳೆಯುವುದರಿಂದ ನಿಮ್ಮ ಮುಖ ಬೆಳ್ಳಗಾಗುತ್ತದೆ ಮತ್ತು ಕಾಂತಿ ಕೂಡ ಹೆಚ್ಚಾಗುತ್ತದೆ.
ಇನ್ನು ಇನ್ನೊಂದು ಮನೆಮದ್ದು ಏನಂದ್ರೆ, ಸ್ವಲ್ಪ ಎಳ್ಳನ್ನು ತೆಗೆದುಕೊಂಡು, ಅದನ್ನು ಹಾಲು ಅಥವಾ ನೀರಿನಲ್ಲಿ ರಾತ್ರಿ ಪೂರ್ತಿ ಅದನ್ನು ನೆನೆಸಿಡಬೇಕು. ಬೆಳಿಗ್ಗೆ ಎದ್ದ ತಕ್ಷಣ ಅದನ್ನು ಮಿಕ್ಸಿ ಮಾಡಿಕೊಂಡು ಅದನ್ನು ನಿಮ್ಮ ದೇಹಕ್ಕೆ ಅಥವಾ ಮುಖಕ್ಕೆ ಹಚ್ಚುವುದರಿಂದ, ನಿಮ್ಮ ಚರ್ಮವು ಹೊಳೆಯುತ್ತದೆ ಮತ್ತು ಚಳಿಗಾಲದಲ್ಲಿ ಚರ್ಮಕ್ಕೆ ಲಕ್ಷಣ ಕೂಡ ನೀಡುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಇನ್ನು ನಿಮ್ಮ ಮುಖದ ಮೇಲೆ ತುಂಬಾನೇ ಒಯ್ಲಿ ಸ್ಕಿನ್ ಆಗಿದ್ದರೆ, ಅದಕ್ಕಾಗಿ ನೀವು ಲೋಳೆಸರವನ್ನು ಉಪಯೋಗ ಮಾಡಬಹುದು. ಲೋಳೆಸರವು ನಮ್ಮ ತ್ವಚೆಗೆ ತುಂಬಾನೇ ಉತ್ತಮವಾದದ್ದು. ಅದಕ್ಕಾಗಿ ನೀವು ಫ್ರೆಶ್ ಆಗಿರುವಂತಹ ಲೋಳೆಸರವನ್ನು ತೆಗೆದುಕೊಂಡು, ಅದರಲ್ಲಿ ಇರುವಂತಹ ಜೆಲ್ ಅನ್ನು ತೆಗೆದುಕೊಂಡು, ಅದಕ್ಕೆ ಸ್ವಲ್ಪ ಅರಿಶಿನ ಪುಡಿಯನ್ನು ಹಾಕಿಕೊಂಡು ಚೆನ್ನಾಗಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಂಡು ನಂತರ 15 ನಿಮಿಷ ಆದ ನಂತರ ನೀವು ಅದನ್ನು ತೊಳೆಯುವುದರಿಂದ ಮುಖದಲ್ಲಿರುವಂತಹ. ಒಯ್ಲಿ ಸ್ಕಿನ್ ಕೂಡ ಹೋಗುತ್ತದೆ. ಮತ್ತು ನಿಮ್ಮ ಮುಖದ ಕಾಂತಿ ಕೂಡ ಹೆಚ್ಚಾಗಲು ನೆರವಾಗುತ್ತದೆ.
- Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ
- ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್
- ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ
- ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
- ಯಾದಗಿರಿ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್
- ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್! ಅನನ್ಯಾ ಭಟ್ ನಾಪತ್ತೆ ಪ್ರಕರಣ!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್
- ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
- ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್
- ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
- ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ನನ್ನನ್ನು ಬೇಕಾದರೆ ಜೈಲಿಗೆ ಹಾಕಿ ಆದರೆ ಧರ್ಮಸ್ಥಳ ಹೆಸರು ಹಾಳು ಮಾಡಲು ಪೂಜಾರಿ ಬಿಡೋದಿಲ್ಲ – ಜನಾರ್ಧನ ಪೂಜಾರಿ ಗುಡುಗು
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- Gold Rate Today : ಭಾರೀ ಇಳಿಕೆ ಕಂಡಿದ ಚಿನ್ನದ ಬೆಲೆ.! ಇಂದಿನ ಗೋಲ್ಡ್ ಬೆಲೆ ಎಷ್ಟಾಗಿದೆ ಗೊತ್ತಾ.?
- Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್
- Borewell Scheme : ಬೋರ್ವೆಲ್ ಕೊರಿಸಲು ರೈತರಿಗೆ ಸಹಾಯಧನ: ಯಾವ ರೈತರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸುವುದು ಹೇಗೆ..?
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- ವರಮಹಾಲಕ್ಷ್ಮೀ ಹಬ್ಬದ ಗಿಫ್ಟ್ – ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- Govt Updates : ರಾಜ್ಯದ ಕಾರ್ಮಿಕರಿಗೆ ಸಿಹಿಸುದ್ಧಿ.! ನೀವು ಈ ‘ಕಾರ್ಡ್’ ಹೊಂದಿದ್ದರೆ, ಸರ್ಕಾರದಿಂದ ಈ ಸೌಲಭ್ಯ ನಿಮಗೆ ಸಿಗಲಿದೆ.!
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- 10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?