Gruhalakshmi Scheme : ಗೃಹಲಕ್ಷ್ಮಿಯರಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಎಲ್ಲಾ ಫಲಾನುಭವಿಗಳಿಗೆ ಗುಡ್ ನ್ಯೂಸ್.!

Spread the love

Gruhalakshmi Scheme : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮಿಯರಿಗೆ ಅಂದ್ರೆ ಮಹಿಳೆಯರಿಗೆ ಸಿದ್ದರಾಮಯ್ಯ ಅವರು ಒಂದು ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಾದಂತಹ ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ ಯೋಜನೆ, ಶಕ್ತಿ ಯೋಜನೆ, ಯುವ ನಿಧಿ ಯೋಜನೆ, ಗೃಹಜ್ಯೋತಿ ಯೋಜನೆ, ಐದು ಗ್ಯಾರಂಟಿಗಳು ಲೋಕಸಭಾ ಚುನಾವಣೆ ಆದ ಬಳಿಕ ಅಥವಾ ಲೋಕಸಭಾ ಚುನಾವಣೆವರೆಗೂ ಮಾತ್ರ ಈ ಯೋಜನೆಗಳು ಇರುತ್ತೆ. ಚುನಾವಣೆಯ ನಂತರ ಐದು ಗ್ಯಾರಂಟಿಗಳು ಕೂಡ ರದ್ದಾಗುತ್ತೆ. ಐದು ಗ್ಯಾರಂಟಿಗಳು ಇರೋದಿಲ್ಲ ಅಂತ ಚರ್ಚೆಯಾಗ್ತಾ ಇದೆ.

WhatsApp Group Join Now

ಇದನ್ನೂ ಕೂಡ ಓದಿ : LPG Gas Cylinder : ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ – 2 ಎಲ್ಪಿಜಿ ಗ್ಯಾಸ್ ಸಿಲೆಂಡರ್ ಉಚಿತ

ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಒಂದು ಸ್ಪಷ್ಟನೆ ಕೊಟ್ಟಿದ್ದಾರೆ. ಅದರಲ್ಲೂ ಮಹಿಳೆಯರಿಗೆ ಇದು ಖುಷಿ ವಿಚಾರ ಅಂತಾನೇ ಹೇಳಬಹುದು. ಯಾಕಂದ್ರೆ ಈ ಐದು ಗ್ಯಾರಂಟಿಗಳಲ್ಲಿ ಹೆಚ್ಚಾಗಿ ಮಹಿಳೆಯರೇ ಫಲಾನುಭವಿಗಳಾಗಿರುವುದರಿಂದ ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ (ಉಚಿತವಾಗಿ ಬಸ್‌ನಲ್ಲಿ ಪ್ರಯಾಣ ಮಾಡುವಂತಹ ಶಕ್ತಿ ಯೋಜನೆ ಆಗಿರಬಹುದು). ಎರಡು ಯೋಜನೆಗಳು ಮಹಿಳೆಯರಿಗೆ ಅಂತಾನೆ ಇರುವಂತಹ ಯೋಜನೆಗಳು. ಈ ಯೋಜನೆಗಳು ಕ್ಯಾನ್ಸಲ್ ಆಗುತ್ತೆ. ರದ್ದಾಗುತ್ತೆ ಎಂದು ಚುನಾವಣೆ ಹೊತ್ತಲ್ಲಿ ಈ ರೀತಿಯಾಗಿ ಚರ್ಚೆ ನಡೆಯಿತು. ವಾದ ವಿವಾದ ನಡೆದಿದ್ದು ಇದರ ಬಗ್ಗೆ ಇವಾಗ ಸಿದ್ದರಾಮಯ್ಯ ಅವರೇ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.

WhatsApp Group Join Now

ಇದನ್ನೂ ಕೂಡ ಓದಿ : PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ.

ಇದು ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ಬಂದಿದ್ದು, ವಿರೋಧ ಪಕ್ಷಗಳು ಈ ರೀತಿಯಾಗಿರುವ ವಾದ ವಿವಾದಗಳು ಮಾಡುವುದು ಸಹಜವಾಗಿರುತ್ತೆ. ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆ ನಿಲ್ಲಿಸುತ್ತಾರೆ ಎಂಬ ಅಪ ಪ್ರಚಾರವನ್ನು ಮಾಡುತ್ತಿದ್ದಾರೆ. ಆದರೆ ನಾನು ಕೊಟ್ಟ ಮಾತಿಗೆ ತಪ್ಪಿಸಿಕೊಳ್ಳುವವನಲ್ಲ. ಹಿಂದೆ ಸಿಎಂ ಆಗಿದ್ದಾಗ ಎಲ್ಲ ಭರವಸೆ ಈಡೇರಿಸಿದ್ದೇನೆ. ಈಗಲೂ ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಅದು ಮುಂದುವರೆಯಲಿದೆ. ಈ ರೀತಿ ಆಗಿರುವಂತಹ ಒಂದು ಸ್ಪಷ್ಟನೆಯನ್ನ ಸಿಎಂ ಸಿದ್ದರಾಮಯ್ಯ ಅವರು ಕೊಟ್ಟಿದ್ದಾರೆ. ಇದು ಮಹಿಳೆಯರಿಗೆ ಒಂದು ಖುಷಿ ವಿಚಾರ, ಗುಡ್ ನ್ಯೂಸ್ ಅಂತಾನೇ ಹೇಳಬಹುದು.

WhatsApp Group Join Now

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

← Back

Thank you for your response. ✨


Spread the love

Leave a Reply