Gruhalakshmi Scheme : ಗೃಹಲಕ್ಷ್ಮಿ ಯೋಜನೆಯ ಏಳನೇ ಕಂತು ಕಳೆದ ಮಾರ್ಚ್ ನಲ್ಲಿ ಬಿಡುಗಡೆಯಾಗಿದ್ದು, ಎಂಟನೇ ಕಂತು ಯಾವಾಗ ಬಿಡುಗಡೆ ಆಗಲಿದೆ ಎಂದು ಗೃಹಲಕ್ಷ್ಮಿ ಫಲಾನುಭವಿಗಳು ಕಾದು ಕುಳಿತಿದ್ದಾರೆ. ಎಂಟನೇ ಕಂತು ಬಿಡುಗಡೆ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದೇ ತಿಂಗಳ 20 ರೊಳಗೆ ಗೃಹಲಕ್ಷ್ಮಿ ಅರ್ಜಿದಾರರಿಗೆ ಅಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : PM Kisan Samman Nidhi : ಪಿಎಂ ಕಿಸಾನ್ 17ನೇ ತಂತಿನ ಹಣ ಬಿಡುಗಡೆ | ಇಂದು ಮಧ್ಯಾಹ್ನ 3 ಗಂಟೆಗೆ ಇವರಿಗೆ ಮಾತ್ರ | ಈ ಕೆಲಸ ಕಡ್ಡಾಯ
ಲೋಕಸಭಾ ಚುನಾವಣಾ ಸಮಯದಲ್ಲಿದ್ದು ಜೂನ್ ವರೆಗೆ ಗೃಹಲಕ್ಷ್ಮಿ ಹಣ ಅರ್ಜಿದಾರರಿಗೆ ಬೇಗ ಜಮಾವಣೆ ಮಾಡಬೇಕೆಂಬುದು ಗ್ಯಾರಂಟಿ ಸರ್ಕಾರದ ಗುರಿ ಯಾಕಂದ್ರೆ.? ಈ ಗ್ಯಾರಂಟಿ ಸ್ಕೀಮ್ ಗಳಿಂದ ತನ್ನ ಚುನಾವಣಾ ಪ್ರಚಾರ ಮಾಡುತ್ತಿದೆ. ಹಣ ನೀಡಲು ವಿಳಂಬವಾದರೆ ಜನರಿಗೆ ನಮ್ಮ ಮೇಲೆ ಅಷ್ಟೊಂದು ವಿಶ್ವಾಸವಿರುವುದಿಲ್ಲ ಎಂಬುದು ಗ್ಯಾರಂಟಿ ಸರ್ಕಾರದ ಚಿಂತನೆ.
ಇದನ್ನೂ ಕೂಡ ಓದಿ : Gruhalakshmi Scheme : ಗೃಹಲಕ್ಷ್ಮಿಯರಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಎಲ್ಲಾ ಫಲಾನುಭವಿಗಳಿಗೆ ಗುಡ್ ನ್ಯೂಸ್.!
ಇನ್ನು ಗೃಹಲಕ್ಷ್ಮಿ, ಹಣ ಪ್ರತಿ ತಿಂಗಳು ಇಪ್ಪತೈದರೊಳಗೆ ಬಾರದಿದ್ದರೆ, ರೇಷನ್ ಕಾರ್ಡ್ ಈ-ಕೆವೈಸಿ ಮಾಡಿ. ಜೊತೆಗೆ ನಿಮ್ಮ ಬ್ಯಾಂಕ್ ಖಾತೆಗೆ ಇನ್ನೊಮ್ಮೆ ಆಧಾರ್ ಅಪ್ಡೇಟ್ ಮಾಡಿಕೊಳ್ಳಿ. ಹೀಗೆ ಮಾಡದಿದ್ದಲ್ಲಿ ಮೂರ್ನಾಲ್ಕು ಕಂತಿನ ಹಣ ಜಮಾವಣೆ ಆಗುವುದಿಲ್ಲ. ಇನ್ನು ನಾಲ್ಕೈದು ಗೃಹಲಕ್ಷ್ಮಿ ಕಂತಿನ ಹಣ ಬಾರದೇ ಇರುವವರಿಗೆ ಗೃಹಲಕ್ಷ್ಮಿ ಅದಾಲತ್ ತೆರೆದಿದ್ದು, ಅಥವಾ. ನಿಮ್ಮ ಹತ್ತಿರದ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಹಣ ಬಾರದಿರುವ ಬಗ್ಗೆ ತಿಳಿಸಿ ಮಾಹಿತಿ ಪಡೆದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ
- ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್ ಟೆಸ್ಟ್ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!
- 8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು
- ಸಣ್ಣ ರೈತರಿಗೆ ಸರ್ಕಾರದ ಬಂಪರ್ ಕೊಡುಗೆ: ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆ ಘೋಷಣೆ
- ಸ್ನಾನ ಮಾಡುವಾಗ ಗೀಸರ್ ಸ್ವಿಚ್ ಆನ್ ಇರುತ್ತಾ? ಅಪ್ಪಿತಪ್ಪಿಯೂ ಈ ತಪ್ಪು ಮಾಡ್ಬೇಡಿ!
- ಬೆಳ್ಳಂಬೆಳಗ್ಗೆ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್! ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ



















