Gruhalakshmi Scheme : ಗೃಹಲಕ್ಷ್ಮಿ ಯೋಜನೆಯ ಏಳನೇ ಕಂತು ಕಳೆದ ಮಾರ್ಚ್ ನಲ್ಲಿ ಬಿಡುಗಡೆಯಾಗಿದ್ದು, ಎಂಟನೇ ಕಂತು ಯಾವಾಗ ಬಿಡುಗಡೆ ಆಗಲಿದೆ ಎಂದು ಗೃಹಲಕ್ಷ್ಮಿ ಫಲಾನುಭವಿಗಳು ಕಾದು ಕುಳಿತಿದ್ದಾರೆ. ಎಂಟನೇ ಕಂತು ಬಿಡುಗಡೆ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದೇ ತಿಂಗಳ 20 ರೊಳಗೆ ಗೃಹಲಕ್ಷ್ಮಿ ಅರ್ಜಿದಾರರಿಗೆ ಅಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : PM Kisan Samman Nidhi : ಪಿಎಂ ಕಿಸಾನ್ 17ನೇ ತಂತಿನ ಹಣ ಬಿಡುಗಡೆ | ಇಂದು ಮಧ್ಯಾಹ್ನ 3 ಗಂಟೆಗೆ ಇವರಿಗೆ ಮಾತ್ರ | ಈ ಕೆಲಸ ಕಡ್ಡಾಯ
ಲೋಕಸಭಾ ಚುನಾವಣಾ ಸಮಯದಲ್ಲಿದ್ದು ಜೂನ್ ವರೆಗೆ ಗೃಹಲಕ್ಷ್ಮಿ ಹಣ ಅರ್ಜಿದಾರರಿಗೆ ಬೇಗ ಜಮಾವಣೆ ಮಾಡಬೇಕೆಂಬುದು ಗ್ಯಾರಂಟಿ ಸರ್ಕಾರದ ಗುರಿ ಯಾಕಂದ್ರೆ.? ಈ ಗ್ಯಾರಂಟಿ ಸ್ಕೀಮ್ ಗಳಿಂದ ತನ್ನ ಚುನಾವಣಾ ಪ್ರಚಾರ ಮಾಡುತ್ತಿದೆ. ಹಣ ನೀಡಲು ವಿಳಂಬವಾದರೆ ಜನರಿಗೆ ನಮ್ಮ ಮೇಲೆ ಅಷ್ಟೊಂದು ವಿಶ್ವಾಸವಿರುವುದಿಲ್ಲ ಎಂಬುದು ಗ್ಯಾರಂಟಿ ಸರ್ಕಾರದ ಚಿಂತನೆ.
ಇದನ್ನೂ ಕೂಡ ಓದಿ : Gruhalakshmi Scheme : ಗೃಹಲಕ್ಷ್ಮಿಯರಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಎಲ್ಲಾ ಫಲಾನುಭವಿಗಳಿಗೆ ಗುಡ್ ನ್ಯೂಸ್.!
ಇನ್ನು ಗೃಹಲಕ್ಷ್ಮಿ, ಹಣ ಪ್ರತಿ ತಿಂಗಳು ಇಪ್ಪತೈದರೊಳಗೆ ಬಾರದಿದ್ದರೆ, ರೇಷನ್ ಕಾರ್ಡ್ ಈ-ಕೆವೈಸಿ ಮಾಡಿ. ಜೊತೆಗೆ ನಿಮ್ಮ ಬ್ಯಾಂಕ್ ಖಾತೆಗೆ ಇನ್ನೊಮ್ಮೆ ಆಧಾರ್ ಅಪ್ಡೇಟ್ ಮಾಡಿಕೊಳ್ಳಿ. ಹೀಗೆ ಮಾಡದಿದ್ದಲ್ಲಿ ಮೂರ್ನಾಲ್ಕು ಕಂತಿನ ಹಣ ಜಮಾವಣೆ ಆಗುವುದಿಲ್ಲ. ಇನ್ನು ನಾಲ್ಕೈದು ಗೃಹಲಕ್ಷ್ಮಿ ಕಂತಿನ ಹಣ ಬಾರದೇ ಇರುವವರಿಗೆ ಗೃಹಲಕ್ಷ್ಮಿ ಅದಾಲತ್ ತೆರೆದಿದ್ದು, ಅಥವಾ. ನಿಮ್ಮ ಹತ್ತಿರದ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಹಣ ಬಾರದಿರುವ ಬಗ್ಗೆ ತಿಳಿಸಿ ಮಾಹಿತಿ ಪಡೆದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Horoscope Today : 21 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ‘ಗ್ಯಾಸ್ ಸಿಲಿಂಡರ್’ ಬಳಸುವವರು ಈ 3 ತಪ್ಪುಗಳನ್ನು ಮಾಡಬೇಡಿ : ಬಾಂಬ್ ನಂತೆ ಸ್ಪೋಟಗೊಳ್ಳುತ್ತೆ ಎಚ್ಚರ.!
- ಕ್ಯಾನ್ಸರ್’ಗೆ ಯಾವುದೇ ವೆಚ್ಚವಿಲ್ಲದೆ ತಪಾಸಣೆ, ನಿಮ್ಮ ಅಡುಗೆಮನೆಯಲ್ಲೇ ಪವಾಡ ಚಿಕಿತ್ಸೆ! ನಮ್ಮ ಪೂರ್ವಜರ ಸಲಹೆ ಅನುಸರಿಸಿ
- Horoscope Today : 20 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅವನನ್ನ ಕೊಂದು ಬಿಡು, ಇಬ್ಬರು ಚೆನ್ನಾಗಿರೋಣ; ಗಂಡನ ಉಸಿರು ನಿಲ್ಲಿಸಿ ಜೈಲು ಸೇರಿದ ಪತ್ನಿ
- ಶ್ರೀರಾಮನ ಕುರಿತು ವ್ಯಂಗ್ಯ ಆರೋಪ, ಪ್ರತಿಕ್ರಿಯೆ ನೀಡಿದ ನಟ ಪ್ರಕಾಶ್ ರಾಜ್
- ಕಾರ್, ಸರ್ಕಾರಿ ಬಸ್, ಮೂರು ಬೈಕ್ಗಳಿಗೆ ಡಿಕ್ಕಿ ಹೊಡೆದ ಲಾರಿ : ರಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ
- ಡಾಕ್ಟರ್ ‘ಹೃದಯವಂತ’ ಅಂತ ಗೆಲ್ಲಿಸಿದ್ರೆ, ಕರ್ನಾಟಕದ ಬುಡಕ್ಕೆ ತಂದಿಟ್ರು : ಸಂಸದ ಡಾ. ಸಿ.ಎನ್ ಮಂಜುನಾಥ್ ವಿರುದ್ಧ ಆಕ್ರೋಶ
- ಅಪ್ಪ ಜನರಿಗಾಗಿ ಬದುಕಿದ ನಾಯಕ : ಜೈಲುಪಾಲಾದ ಶಾಸಕ ವಿನಯ ಕುಲಕರ್ಣಿ ಮಗಳ ಭಾವುಕ ಪೋಸ್ಟ್
- ಮಗಳ ಪ್ರಿಯಕರನ ಜೊತೆಗೆ ಸೇರಿ ಅಳಿಯನ ಕತೆನೇ ಮುಗಿಸಿದ ತಾಯಿ, ತಮ್ಮ.!
- Horoscope Today : 19 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್
- ಎಣ್ಣೆ ಹೊಡೆದು ಡ್ಯಾಮೆಜ್ ಆಗಿರುವ ಲಿವರ್ಗೆ ಮರುಜೀವ ನೀಡುವ ಹಣ್ಣು.! ವಾರಕ್ಕೊಮ್ಮೆ ತಿನ್ನಿ..
- ರಾಹುಲ್ ಗಾಂಧಿಗೆ ಕಾನೂನು ಸಂಕಷ್ಟ, ಎಫ್ಐಆರ್ ದಾಖಲಿಸಿ ತನಿಖೆಗೆ ಲಕ್ನೋ ಹೈಕೋರ್ಟ್ ಆದೇಶ
- ರಾಜ್ಯದ ಜನತೆಗೆ ‘ವಿದ್ಯುತ್ ದರ ಏರಿಕೆ’ ಶಾಕ್ ಕೊಟ್ಟ ಗ್ಯಾರಂಟಿ ಸರ್ಕಾರ! ಪ್ರತಿ ಯೂನಿಟ್ ಮೇಲೆ 56 ಪೈಸೆ ಹೆಚ್ಚಳ ಆದೇಶ!
- ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಟಿಕೆಟ್ ಬ್ಲಾಕ್ ದಂಧೆ ಬಯಲಿಗೆ.! ಕ್ಯಾಂಟೀನ್ ನೌಕರ ಅರೆಸ್ಟ್.!
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- Arecanut Price : ಇಂದಿನ ಅಡಿಕೆ ಧಾರಣೆ – 18 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 18 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ



















