Pan Card Updates : ನಮಸ್ಕಾರ ಸ್ನೇಹಿತರೇ, ದೇಶದ ಜನರು ಅಗತ್ಯವಾಗಿ ಬಳಸುವ ಒಂದು ಐಡಿ ಕಾರ್ಡ್ ಗಳಲ್ಲಿ ಪಾನ್ ಕಾರ್ಡ್(Pan Card) ಕೂಡ ಒಂದು. ಅಗತ್ಯ ಹಣದ ವ್ಯವಹಾರಗಳನ್ನು ಮಾಡಲು ಮತ್ತು ತೆರಿಗೆ ಪಾವತಿಸಲು ಹಾಗೂ ಬ್ಯಾಂಕ್ ಖಾತೆಯನ್ನು ತೆರೆಯಲು ಪಾನ್ ಕಾರ್ಡ್ ಬಹಳ ಅವಶ್ಯಕ. ಇತ್ತೀಚಿನ ದಿನಗಳಲ್ಲಿ ಪಾನ್ ಕಾರ್ಡ್ ಇಲ್ಲದೆ ಕೆಲವು ಅಗತ್ಯ ಹಣಕಾಸಿನ ವ್ಯವಹಾರಗಳನ್ನು ಮಾಡಲು ಸಾಧ್ಯವಿಲ್ಲ.
ಇದನ್ನೂ ಕೂಡ ಓದಿ : Ration Card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! ಏನೆಲ್ಲಾ ದಾಖಲೆ ಬೇಕು.? ಹೇಗೆ ಅರ್ಜಿ ಸಲ್ಲಿಸುವುದು.?
ಹೌದು, ಸಾಮಾನ್ಯವಾಗಿ 18 ವರ್ಷ ಮೇಲ್ಪಟ್ಟ ಎಲ್ಲ ಜನರು ಪಾನ್ ಕಾರ್ಡ್(Pan Card) ಮಾಡಿಸುತ್ತಾರೆ. ಹಾಗು ಈಗಿನ ಕಾಲದಲ್ಲಿ ಬ್ಯಾಂಕುಗಳಲ್ಲಿ ಸೇರಿದಂತೆ ಕೆಲವು ಅಗತ್ಯ ಕೆಲಸಗಳಿಗೆ ಪಾನ್ ಕಾರ್ಡ್ ಬಹಳ ಅವಶ್ಯಕ ಕೂಡ ಆಗಿದೆ. ದೇಶದಲ್ಲಿ ಪಾನ್ ಕಾರ್ಡ್ಗಳಿಗೆ ಸಂಬಂಧಿಸಿದಂತೆ ಹಲವು ನಿಯಮಗಳು ಜಾರಿಯಲ್ಲಿದ್ದು, ಅದೆಷ್ಟು ಜನರಿಗೆ ಈ ನಿಯಮಗಳ ಬಗ್ಗೆ ಮಾಹಿತಿ ತಿಳಿದಿರುವುದಿಲ್ಲ. ಇದೀಗ ಆದಾಯ ತೆರಿಗೆ ಇಲಾಖೆಯ ವತಿಯಿಂದ ಪಾನ್ ಕಾರ್ಡ್ ಹೊಂದಿರುವ ದೇಶದ ಎಲ್ಲ ಜನತೆಗೆ ಹೊಸ ನಿಯಮ ಜಾರಿಗೆ ಮಾಡಿದ್ದು, ಎಲ್ಲ ಪಾನ್ ಕಾರ್ಡ್ ಹೊಂದಿರುವ ಗ್ರಾಹಕರು ಈ ನಿಯಮ ತಿಳಿದುಕೊಳ್ಳುವುದು ಅತ್ಯವಶ್ಯಕ.
ಇದನ್ನೂ ಕೂಡ ಓದಿ : Gruhalakshmi Scheme : ಇನ್ನೂ ನಿಮಗೆ ಗೃಹಲಕ್ಷ್ಮಿ ಹಣ ಸಿಕ್ಕಿಲ್ವಾ.? ಬೇಗ ಈ ಕೆಲಸ ಮಾಡಿ – ತಕ್ಷಣ ಹಣ ಬರುತ್ತೆ
ಹೌದು, ಪಾನ್ ಕಾರ್ಡ್(Pan Card) ಹೊಂದಿರುವವರಿಗೆ ₹10,000 ದಂಡ ಬೀಳುತ್ತದೆ. ಆದಾಯ ತೆರಿಗೆ ಇಲಾಖೆ ನಿಯಮದ ಪ್ರಕಾರ. ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹೊಂದಿರುವವರಿಗೆ ₹10,000 ದಂಡ ವಿಧಿಸಲಾಗುತ್ತದೆ. ಇನ್ನು ಮದುವೆಯ ನಂತರ ಮಹಿಳೆಯರು ತಮ್ಮ ಪ್ಯಾನ್ ಕಾರ್ಡ್ನ(Pan Card) ಉಪನಾಮವನ್ನು ಬದಲಾಯಿಸಬೇಕು. ಇನ್ನು ಕೆಲವರು ವಂಚನೆಗಾಗಿ ಅನೇಕ ಪಾನ್ ಕಾರ್ಡ್ ಗಳನ್ನ ಇಟ್ಟುಕೊಂಡಿರುತ್ತಾರೆ. ಇದು ಕಾನೂನು ಬಾಹಿರವಾಗಿದೆ. ಹೀಗಾಗಿ ಈ ಎಲ್ಲ ನಿಯಮಗಳನ್ನ ಅನುಸರಿಸಿ ಯಾವುದೇ ರೀತಿಯ ಆದಾಯ ತೆರಿಗೆ ಇಲಾಖೆಯ ವತಿಯಿಂದ ದಂಡ ಬೀಳದಂತೆ ನೋಡಿಕೊಳ್ಳಿ. ಆದಷ್ಟು ಈ ಮಾಹಿತಿಯನ್ನ ಎಲ್ಲರಿಗೂ ವಾಟ್ಸಪ್ ಮತ್ತು ಫೇಸ್ ಬುಕ್ ನಲ್ಲಿ ಶೇರ್ ಮಾಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗುರುವಾರದ ರಾಶಿ ಭವಿಷ್ಯ : ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ.?
- ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!
- ಶಿಕ್ಷಣ ಸಾಲಕ್ಕೆ ಪೋಷಕರ ‘ಸಿಬಿಲ್ ಸ್ಕೋರ್’ ಮಾನದಂಡವಲ್ಲ: ಹೈಕೋರ್ಟ್ ಮಹತ್ವದ ತೀರ್ಪು
- ಜಮೀನು ಖರೀದಿಸುವ ಮುನ್ನ ಎಚ್ಚರ : ‘ಪೋಡಿ’ ಮತ್ತು ‘ದುರಸ್ತಿ’ ಎಂದರೇನು? ಇಲ್ಲಿದೆ ಉಪಯುಕ್ತ ಮಾಹಿತಿ
- ರೈತರಿಗೆ ಸರ್ಕಾರದ ಬಂಪರ್ ಗಿಫ್ಟ್ : ಸೋಲಾರ್ ಪಂಪ್ಗೆ 90% ಸಬ್ಸಿಡಿ, ಈ ಅವಕಾಶ ಮಿಸ್ ಮಾಡಿಕೊಳ್ಳಬೇಡಿ!
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules
- Daily Horoscope : ದಿನ ಭವಿಷ್ಯ (29-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?



















