Pendrive Case : ಇಡೀ ರಾಜ್ಯವೇ ಬೆಚ್ಚಿಬೀಳಿಸಿರುವ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಗ ಪ್ರಜ್ವಲ್ ರೇವಣ್ಣ ಜೊತೆ ಆರೋಪಿ ಸ್ಥಾನದಲ್ಲಿರುವ ಎಚ್ ಡಿ ರೇವಣ್ಣ ಬಗ್ಗೆ ಜೆಡಿಎಸ್ ನ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಗನ ಜೊತೆಗೆ ಎಚ್ ಡಿ ರೇವಣ್ಣ ವಿರುದ್ಧ ಕೂಡ ಅವರ ಮನೆಕೆಲಸದಾಕೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾಳೆ.
Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ – ₹10,000/- ದಂಡ.!
ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಮಸಾಜ್ ಮಾಡಿಸುವ ನೆಪದಲ್ಲಿ ಮೈ ಕೈ ಮುಟ್ಟಲು ಬರುತ್ತಿದ್ದರು ಎಂದು ಮನೆಕೆಲಸದಾಕೆ ದೂರು ನೀಡಿದ್ದರು. ಇದೀಗ ರೇವಣ್ಣ ಬಗ್ಗೆ ಅವರದೇ ಪಕ್ಷದ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರು ಸುದ್ದಿಗೋಷ್ಟಿಯಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಲ್.ಆರ್. ಶಿವರಾಮೇಗೌಡ ‘ಮಗ(ಪ್ರಜ್ವಲ್ ರೇವಣ್ಣ) ಇಂತಹ ಕೃತ್ಯ ನಡೆಸುವಾಗ ಅವರ ಅಪ್ಪ-ಅಮ್ಮ ಕತ್ತೆ ಕಾಯ್ತಿದ್ದರಾ? ಅಷ್ಟಕ್ಕೂ ರೇವಣ್ಣನೇ ಒಳ್ಳೆಯ ನಡತೆಯಿರುವ ವ್ಯಕ್ತಿಯಲ್ಲ. ಹಿಂದೊಮ್ಮೆ ನಮ್ಮ ಜೊತೆ ಇಂಗ್ಲೆಂಡ್ ಗೆ ಹೋಗಿದ್ದಾಗ ಇಂತಹದ್ದೇ ಕಾರಣಕ್ಕೆ ಎಚ್ ಡಿ ರೇವಣ್ಣ ಸಿಕ್ಕಿಹಾಕಿಕೊಂಡಿದ್ದರು’ ಎಂದು ಶಿವರಾಮೇಗೌಡ ಹೇಳಿದ್ದಾರೆ.
Gruhalakshmi Scheme : ಇನ್ನೂ ನಿಮಗೆ ಗೃಹಲಕ್ಷ್ಮಿ ಹಣ ಸಿಕ್ಕಿಲ್ವಾ.? ಬೇಗ ಈ ಕೆಲಸ ಮಾಡಿ – ತಕ್ಷಣ ಹಣ ಬರುತ್ತೆ
ಇದೀಗ ಎಚ್ ಡಿ ರೇವಣ್ಣ ಮೇಲೆ ಮನೆಕೆಲಸದಾಕೆಗೆ ನೀಡಿರುವ ದೂರಿನ ಅನ್ವಯ ಲೈಂಗಿಕ ಕಿರುಕುಳ ಮತ್ತು ತಮ್ಮ ಸಹಾಯಕನ ಮೂಲಕ ಮಹಿಳೆಯನ್ನು ಅಪಹರಿಸಿದ ಪ್ರಕರಣ ದಾಖಲಾಗಿದೆ. ಈ ಬಗ್ಗೆ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು, ಇಂದು ತೀರ್ಪು ಹೊರಬರಲಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಬಹುದು, ಆದರೆ ಕೇಸರಿ ಶಾಲು ಹಾಕುವಂತಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!



















