Free Laptop Scheme : ನಮಸ್ಕಾರ ಸ್ನೇಹಿತರೇ, ಪ್ರತಿನಿತ್ಯದ ಲೇಖನಗಳಲ್ಲಿ ವಿದ್ಯಾರ್ಥಿಗಳಿಗಾಗಿ ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಉಚಿತ ಲ್ಯಾಪ್ಟಾಪ್ ಬಗ್ಗೆ ಸ್ವಲ್ಪ ಮಾಹಿತಿಯನ್ನ ತಿಳಿಯೋಣ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ವಿದ್ಯಾರ್ಥಿಗಳಿಗಾಗಿ ಹತ್ತು ಹಲವಾರು ಯೋಜನೆಗಳು ಜಾರಿಯಲ್ಲಿದ್ದು, ಇದೀಗ ಉಚಿತ ಲ್ಯಾಪ್ ಟಾಪ್(Free Laptop Scheme) ಯೋಜನೆ ಒಂದು ಜಾರಿಗೆ ಬಂದಿದ್ದು, ಈ ಉಚಿತ ಲ್ಯಾಪ್ಟಾಪ್ ಯೋಜನೆ ಪಡೆದುಕೊಳ್ಳುವುದು ಹೇಗೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ – ₹10,000/- ದಂಡ.!
ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದಿಂದಾಗಿ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅತ್ಯಮೂಲ್ಯವಾಗಿದೆ. ಹಾಗಾಗಿ AICTE ಪ್ರಮಾಣ ಪತ್ರ ಪಡೆದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್(Free Laptop Scheme) ನೀಡಲಾಗುತ್ತಿದೆ,
ಉಚಿತ ಲ್ಯಾಪ್ ಟಾಪ್(Free Laptop Scheme) ಪಡೆಯುವ ಎಲ್ಲಾ ಅರ್ಹ ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಹೊಸ ಕೌಶಲ್ಯಗಳನ್ನು ಕಲಿಯಲು ತಂತ್ರಜ್ಞಾನವನ್ನು ಬಳಸುತ್ತಾರೆ.
ಇದನ್ನೂ ಕೂಡ ಓದಿ : Drought Relief : ಬೆಳೆ ಪರಿಹಾರ ಹಣ ಬಿಡುಗಡೆ.! ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯಾ ಚೆಕ್ ಮಾಡಿಕೊಳ್ಳಿ
ಉಚಿತ ಲ್ಯಾಪ್ ಟಾಪ್(Free Laptop Scheme) ಯೋಜನೆಗೆ ಬೇಕಾಗುವ ದಾಖಲೆಗಳೇನು.?
- ಕಾಲೇಜು ಐಡಿ ಕಾರ್ಡ್
- ಆಧಾರ್ ಕಾರ್ಡ್
- ವಿಳಾಸ ಪುರಾವೆ
- ಮೊಬೈಲ್ ಸಂಖ್ಯೆ
- ಇಮೇಲ್ ಐಡಿ
- ಶೈಕ್ಷಣಿಕ ಅರ್ಹತೆಯ ದಾಖಲೆಗಳು
- ಅಂಗವೈಕಲ್ಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಈ ಯೋಜನೆಯ ನೇರ ಲಿಂಕನ್ನು ಇನ್ನು ಅಪ್ಡೇಟ್ ಮಾಡಲಿಲ್ಲ, ಶೀಘ್ರದಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ. ನಮ್ಮ ವೆಬ್ ಸೈಟ್ ನಲ್ಲಿಯೇ ಇದರ ಬಗ್ಗೆ ಅಪ್ಡೇಟ್ ಗಳನ್ನ ನೀಡಲಾಗುವುದು.
ಎಸ್ಎಸ್ಎಲ್ ಸಿ ತರಗತಿಯ ಪರೀಕ್ಷಾ ಫಲಿತಾಂಶ(SSLC Result 2024) ನೋಡುವ ಅಧೀಕೃತ ಲಿಂಕ್ :- ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬೌರಿಂಗ್ ಆಸ್ಪತ್ರೆ ದುರಂತ, ಪ್ರಧಾನಿ ನರೇಂದ್ರ ಮೋದಿ ವಿಷಾದ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
- Horoscope Today : 30 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!
- ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್
- ನನ್ನ ನಾಯಕತ್ವದಲ್ಲೇ ಜನರು 136 ಕ್ಷೇತ್ರ ಗೆಲ್ಲಿಸಿದ್ದಾರೆ.! ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿಸಿದ ಡಿಸಿಎಂ ಡಿಕೆಶಿ ಮಾತು
- ಯಾರನ್ನ ಕಿಡ್ನಿ ಸ್ಟೋನ್ ಹೆಚ್ಚು ಕಾಡುತ್ತೆ ಗೊತ್ತೆ..? ಆರೋಗ್ಯವಾಗಿದ್ರೂ ಇವರನ್ನ ಬಿಡಲ್ಲ ಈ ಸಮಸ್ಯೆ
- ಬೆಂಗಳೂರಿನಲ್ಲಿ ವರುಣನ ಅಬ್ಬರ : ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ.!
- ಬೀಚ್ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಕೇಸ್ಗೆ ಟ್ವಿಸ್ಟ್, ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್
- ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ : ಬಸನಗೌಡ ಪಾಟೀಲ್ ಯತ್ನಾಳ್
- ಬೇಸಿಗೆಯಲ್ಲಿ ಈ ತಪ್ಪು ಮಾಡ್ಬೇಡಿ, ಗ್ಯಾಸ್ ಸಿಲಿಂಡರ್ನಂತೆ ಫ್ರಿಡ್ಜ್ ಕೂಡ ಸ್ಫೋಟಗೊಳ್ಳಬಹುದು!
- ವಾಷಿಂಗ್ ಮೆಷಿನ್ ಬಳಸುವಾಗ ಶಾಕ್ ತಗುಲಿ ಮಹಿಳೆ ಸಾವು, ಪತಿ ವಿರುದ್ಧ ಕೊಲೆ ಆರೋಪ.!
- ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ : ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ.?
- ಪತ್ನಿಯನ್ನೇ ಕೊಂದು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನ, ಅದೃಷ್ಟವಶಾತ್ ಬದುಕುಳಿದ ಕಂದಮ್ಮ
- ರವಿ ಬೆಳೆಗೆರೆ ಪತ್ರಿಕೋದ್ಯಮ ಲೋಕದ ಮಹಾ ಪಾತಕಿ; ‘ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ಚಿತ್ರನಟಿಯರ ಚಾರಿತ್ರ್ಯಹರಣ ಮಾಡುತ್ತಿದ್ದ : ಪ್ರತಾಪ್ ಸಿಂಹ
- Horoscope Today : 29 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ
- ಗೊತ್ತಾಗದಂತೆ ಅಟ್ಯಾಕ್ ಮಾಡುವ ‘ಸೈಲೆಂಟ್ ಕಿಲ್ಲರ್ʼ ಕಾಯಿಲೆಗಳಿವು.. ತಡವಾದ್ರೆ ಜೀವಕ್ಕೆ ಡೇಂಜರ್!!
- ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!



















