Drought Relief : ಕರ್ನಾಟಕ ರಾಜ್ಯದ ಎಲ್ಲ ರೈತರಿಗೆ ಗುಡ್ ನ್ಯೂಸ್! ರಾಜ್ಯದ ರೈತರ ಖಾತೆಗಳಿಗೆ ಬೆಳೆ ಹಾನಿ, ಬರ ಪರಿಹಾರ ಹಣ, ಎರಡನೇ ಕಂತಿನ ಹಣ ಜಮಾ. ರಾಜ್ಯ ಸರ್ಕಾರದಿಂದ ರಾಜ್ಯದ ಕೆಲವು ಜಿಲ್ಲೆಗಳಿಗೆ ಮತ್ತು ಕೆಲವು ತಾಲೂಕುಗಳನ್ನ ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿತ್ತು. ಬರಪೀಡಿತ ತಾಲೂಕುಗಳ ರೈತರ ಖಾತೆಗಳಿಗೆ ಪ್ರತಿ ಹೆಕ್ಟೇರ್ ಭೂಮಿಗೆ ₹22,500 ರೂಪಾಯಿಗಳನ್ನ ಬಿಡುಗಡೆ ಗೊಳಿಸಬೇಕೆಂದು ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಮಾರ್ಗಸೂಚಿಗಳನ್ನ ಬಿಡುಗಡೆಗೊಳಿಸಲಾಗಿತ್ತು.
ಅದೇ ಪ್ರಕಾರವಾಗಿ, ರೈತರ ಖಾತೆಗಳಿಗೆ ಹಣ ಬಿಡುಗಡೆಗೆ ಕ್ರಮ ತೆಗೆದುಕೊಳ್ಳಲಾಗಿದ್ದು, ರೈತರ ಖಾತೆಗಳಿಗೆ ವರ್ಗಾವಣೆಯಾಗಲಿದೆ. ಬರ ಪರಿಸ್ಥಿತಿಯಿಂದ ಶೇಕಡಾ 33 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಠ ಎರಡು ಹೆಕ್ಟೇರ್ ಗಳಿಗೆ ಸೀಮಿತಗೊಳಿಸಿ, ಮಳೆಯಾಶ್ರಿತ ಬೆಳೆಗೆ ಪ್ರತಿ ಹೆಕ್ಟೇರ್ಗೆ ₹8500 ರೂ.ಗಳು, ನೀರಾವರಿ ಬೆಳೆಗೆ ಪ್ರತಿ ಹೆಕ್ಟೇರ್ಗೆ ₹17,000 ರೂ ಗಳು ಮತ್ತು ಬಹುವಾರ್ಷಿಕ ಬೆಳೆಗೆ ಪ್ರತಿ ಹೆಕ್ಟೇರ್ಗೆ ₹22,500 ರೂ ಗಳು ನಿಗದಿಪಡಿಸಲಾಗಿದೆ.
ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?
2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಎಸ್ಡಿಆರ್ಎಫ್, ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಬೆಳೆ ಹಾನಿ ಪರಿಹಾರವಾಗಿ ಅರ್ಹತೆಗೆ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಠ ₹2000 ರೂ ಗಳವರೆಗೆ ರೈತರಿಗೆ ಪಾವತಿಸಲು ಸರಕಾರವು ಅನುಮತಿಯನ್ನ ನೀಡಲಾಗಿರುತ್ತೆ. ಮತ್ತು ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಎನ್ಡಿಆರ್ಎಫ್ ಅನುದಾನ ಬಿಡುಗಡೆಯಾದ ನಂತರ ಎಸ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆ ಇರುವ ರೈತರಿಗೆ ಹೆಚ್ಚುವರಿ ಬೆಳೆ ಹಾನಿ ಪರಿಹಾರ ಬಿಡುಗಡೆ ಗೊಳಿಸಲಾಗುವುದು.
FID ಹೊಂದಿರುವ ರೈತರ ಮಾಹಿತಿಯನ್ನು ಆಧರಿಸಿ ಮೊದಲನೇ ಹಂತದಲ್ಲಿ ಗರಿಷ್ಠ ₹2000 ರೂ ಗಳಂತೆ ಒಟ್ಟು 65,170 ರೈತರಿಗೆ ಇನ್ ಪುಟ್ ಸಬ್ಸಿಡಿ ಮೊತ್ತವನ್ನ ಜಮೆ ಮಾಡಲಾಗುತ್ತದೆ. ಎಸ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತವನ್ನ ಮೇ 2 ರಂದು ಎಂಟು 40,810 ರೈತರಿಗೆ ಇನ್ ಪುಟ್ ಸಬ್ಸಿಡಿ ಹಣ ಜಮೆ ಮಾಡಲು ಅನುಮೋದನೆ ನೀಡಲಾಗಿತ್ತು. ಸರ್ಕಾರದಿಂದ ನೇರವಾಗಿ ಆಧಾರ್ ಸಂಖ್ಯೆ ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನ ಜಮೆ ಮಾಡುತ್ತಾರೆ.
ಇದನ್ನೂ ಕೂಡ ಓದಿ : Drought Relief : ಬೆಳೆ ಪರಿಹಾರ ಹಣ ಬಿಡುಗಡೆ.! ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯಾ ಚೆಕ್ ಮಾಡಿಕೊಳ್ಳಿ
ಹೆಚ್ಚಿನ ಮಾಹಿತಿಗಾಗಿ ಹಾಗೂ ಬೆಳೆ ಪರಿಹಾರ ಹಣ ಖಾತೆಗೆ ಜಮಾ ಆಗದೇ ಇರುವ ಬಗ್ಗೆ ದೂರನ್ನ ಸಲ್ಲಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ತಾಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ. ಸಹಾಯವಾಣಿಯನ್ನೂ ತೆರೆಯಲಾಗಿತ್ತು. ಸಾರ್ವಜನಿಕರು ದೂರುಗಳನ್ನ ಬೆಳಿಗ್ಗೆ 10 ರಿಂದ ಸಂಜೆ 6:00 ಗಂಟೆವರೆಗೆ ಸಲ್ಲಿಸಿ ಮಾಹಿತಿ ಪಡೆಯಬಹುದಾಗಿರುತ್ತದೆ. ಹಾಗೂ ಸಂಬಂಧಪಟ್ಟ ತಾಲೂಕು ಕೃಷಿ ಅಧಿಕಾರಿ ತಹಶೀಲ್ದಾರ್ ಅವರ ಕಚೇರಿಗೆ ಖುದ್ದು ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Horoscope Today : 05 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಈ ಬೀಜಗಳಿಂದ ಪುರುಷರನ್ನು ಕಾಡುವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ವಿದಾಯ!
- ಎಚ್ಚರ; ಮಧುಮೇಹ ರೋಗಿಗಳು ಕೈ, ಕಾಲುಗಳು ತಣ್ಣಗಾಗೋದನ್ನು ನಿರ್ಲಕ್ಷಿಸಬೇಡಿ- ಯಾಕೆ ಗೊತ್ತಾ..?
- ಲೈಂಗಿಕ ಸಮಸ್ಯೆ ಮುಚ್ಚಿಟ್ಟಷ್ಟೂ ದಾಂಪತ್ಯ ಬದುಕಿಗೆ ಹಾನಿ – ಸಮಸ್ಯೆಯಿರೋದನ್ನು ಒಪ್ಪಿಕೊಳ್ಳಿ
- ಆಹಾರ ತಿಂದ ಬಳಿಕ ‘ಶುಗರ್’ ಜಾಸ್ತಿ ಆಗ್ತಿದ್ಯಾ? 10 ರೂಪಾಯಿ ಅದ್ಭುತ ಟಿಪ್ಸ್ ಅನುಸರಿಸಿ, ಥಟ್ ಅಂತಾ ಇಳಿಯುತ್ತೆ!
- ಚುನಾವಣೆಗೂ ಮುನ್ನ SIRಗೆ ಆತುರ ಏಕೆ.? : ಸುಪ್ರೀಂ ಕೋರ್ಟ್ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ ; ಹೊಸ ದಾಖಲೆ
- ಹಂಪಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮಿನಿ ಬಸ್ ಪಲ್ಟಿ – ಶಿಕ್ಷಕಿ, ಮಕ್ಕಳು ಸೇರಿ ನಾಲ್ವರಿಗೆ ಗಾಯ.!
- ಅಮ್ಮನನ್ನು ಓಡಿಸಿಕೊಂಡು ಹೋಗಿದ್ದ ವ್ಯಕ್ತಿಯನ್ನ 10 ವರ್ಷದ ಬಳಿಕ ನಡುರಸ್ತೆಯಲ್ಲೇ ಕೊಚ್ಚಿಕೊಂದ ಮಗ!
- ಪ್ರೀತಿ ಹೆಸರಲ್ಲಿ ವಿವಾಹಿತ ಮಹಿಳೆ ಜೊತೆ ಚಕ್ಕಂದ: ನಂಬಿಸಿ ಗರ್ಭಪಾತ ಮಾಡಿಸಿದ್ನಾ ಯುವಕ.?
- ಜೇನು ದಾಳಿಯಿಂದ 20 ಮಕ್ಕಳನ್ನು ರಕ್ಷಿಸಿ ತಾನೇ ಪ್ರಾಣ ಕಳೆದುಕೊಂಡ ಅಂಗನವಾಡಿ ಸಹಾಯಕಿ.!
- Arecanut Price : ಇಂದಿನ ಅಡಿಕೆ ಧಾರಣೆ – 04 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕಲಾಕಾರ್ ಗುರೂಜಿ ಕಮಲಾಕರ್ ಭಟ್; ಗಂಡ ಡ್ಯೂಟಿಗೆ ಹೋದಾಗ, ಒಬ್ಬಂಟಿ ಆಂಟಿಯನ್ನ ಪಟಾಯಿಸಿದ್ದು ಹೇಗೆ?
- ಬ್ಯಾಂಕ್ ಗ್ರಾಹಕರೇ ಎಚ್ಚರ, ನಿಮ್ಮ ಮೊಬೈಲ್ಗೆ ಈ ಮೆಸೇಜ್ ಬಂದಿದೆಯಾ ಚೆಕ್ ಮಾಡಿ.?
- Horoscope Today : 04 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಗೆ ಬಿಗ್ ಶಾಕ್.! ಉಸ್ತುವಾರಿ ಹುದ್ದೆಗೆ ಅಣ್ಣಾಮಲೈ ಗುಡ್ ಬೈ
- ‘ಪ್ರಧಾನಿ ಮೋದಿ ದೇಶವನ್ನೇ ಮಾರಿದ್ದಾರೆ’ : ಅಮೆರಿಕ ವ್ಯಾಪಾರ ಒಪ್ಪಂದದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ರಾತ್ರಿ ವೇಳೆ ಈ 5 ಲಕ್ಷಣಗಳು ಕಂಡುಬಂದರೆ ಎಚ್ಚರ : ನಿಮ್ಮ ಲಿವರ್ ಹಾನಿಗೊಳಗಾಗಿದೆ ಎಂದರ್ಥ.!
- ಅಧಿಕಾರದ ದಾಹಕ್ಕೆ ಅಪ್ಪನೇ ಆದ ಕಟುಕ : ಇಬ್ಬರು ಮಕ್ಕಳಿರಬೇಕು ಎಂಬ ನಿಯಮಕ್ಕಾಗಿ ಆರು ವರ್ಷದ ಮಗಳ ಹತ್ಯೆ
- ಹೆಂಡತಿಯ ತಲೆ ಬೋಳಿಸಿದ ಗಂಡ.! ಶೀಲ ಶಂಕಿಸಿ ಪತ್ನಿಯ ತಲೆ ಬೋಳಿಸಿದ ಪತಿ ಬಂಧನ
- ಮಂಜೇಶ್ವರ ನಡೆದ ಕುಟುಂಬ ಕಲಹದಲ್ಲಿ ಕೊಲೆಗೀಡಾದವರ ಸಂಖ್ಯೆ ಎರಡಕ್ಕೆ ಏರಿಕೆ – ಗಂಭೀರವಾಗಿ ಗಾಯಗೊಂಡಿದ್ದ ತಂಗಿ ಗಂಡ ಆಸ್ಪತ್ರೆಯಲ್ಲಿ ಸಾವು



















