Darshan : ನಮಸ್ಕಾರ ಸ್ನೇಹಿತರೇ, ಸ್ಯಾಂಡಲ್ ವುಡ್ ನ ದಾಸ ದರ್ಶನ್ ತುಂಬಾನೇ ಲಕ್ಕಿಯಾಗಿದ್ದಾರೆ. ಮದರ್ ಇಂಡಿಯಾ ಪ್ರೀತಿಯಿಂದ ಅವರಿಗೆ ಒಂದು ಗಿಫ್ಟ್ ಕೊಟ್ಟಿದ್ದಾರೆ. ಇದು ನಿಜಕ್ಕೂ ತುಂಬಾನೇ ಇಂಟರೆಸ್ಟಿಂಗ್ ಆಗಿದೆ. ಇದರಲ್ಲಿ ಗೋಲ್ಡ್ ಇದೆ. ಗೋಲ್ಡ್ ಜೊತೆಗೆ ಡೈಮೆಂಡ್ ಇರುವುದು ಇದರ ಇನ್ನೊಂದು ಆಕರ್ಷಣೆ ಆಗಿದೆ.
ಇದಕ್ಕೂ ಹೆಚ್ಚಾಗಿಈ ಗಿಫ್ಟ್ ನ್ನ ರೆಬೆಲ್ ಸ್ಟಾರ್ ಅಂಬರೀಷ್ ತುಂಬಾನೇ ಇಷ್ಟ ಪಟ್ಟಿದ್ದರು ಅನ್ನೋದು ಇನ್ನು ಒಂದು ಸತ್ಯ ನೋಡಿ. ಹಾಗಾಗಿಈ ಗಿಫ್ಟ್ ಮತ್ತಷ್ಟು ಸ್ಪೆಷಲ್ ಆಗಿದೆ. ಇದನ್ನ ತಮಗೆ ನೋವಾದ ಕೈಗೆ ತೊಟ್ಟುಕೊಂಡು ದರ್ಶನ್ ತುಂಬಾನೇ ಖುಷಿ ಪಟ್ಟಿದ್ದಾರೆ. ಇವರ ಈ ಖುಷಿಗೆ ನಿಜಕ್ಕೂ ಪಾರವೇ ಇರಲಿಲ್ಲ. ಕಾರಣ ಕಾಟೇರ ಸ್ಪೆಷಲ್ ತುರ್ತು ಪತ್ರಿಕಾಗೋಷ್ಠಿಯಲ್ಲಿ ದಾಸ ದರ್ಶನ್ ಅವರ ಈ ಒಂದು ಸ್ಪೆಷಲ್ ಗಿಫ್ಟ್ ಎಲ್ಲರ ಗಮನ ಸೆಳೆದಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ರೆಬೆಲ್ ಸ್ಟಾರ್ ಅಂಬರೀಶ್ ಅವರ ದೊಡ್ಡ ಮಗ ಯಾರು.? ಅಲ್ಲಿ ಬರೋ ಹೆಸರು ಒಂದೇ ಅದು ದಾಸ ದರ್ಶನ್ ಅನ್ನುವುದು ಗೊತ್ತೇ ಇದೆ. ಅಭಿಷೇಕ್ ಅಂಬರೀಷ್ ಎರಡನೇ ಮಗ ಅನ್ನೋದನ್ನ ಸ್ವತಃ ಅಭಿ ಕೂಡ ಒಪ್ಪಿಕೊಳ್ತಾರೆ. ದರ್ಶನ್ ಕೂಡ ಸುಮಲತಾ ಅವರನ್ನ ನಮ್ಮ ಮದರ್ ಇಂಡಿಯಾ ಅಂತ ಸಾರಿ ಸಾರಿ ಹೇಳಿದ್ದಾರೆ. ಅದೇ ಪ್ರೀತಿಯ ಮಗನಿಗೆ ಸುಮಲತಾ ಅವರು ಡೈಮಂಡ್ ವಾಚ್ ಕೊಟ್ಟಿದ್ದಾರೆ. ಇದರಲ್ಲಿ ಗೋಲ್ಡ್ ಕೂಡ ಇದೆ. ಡೈಮೆಂಡ್ ಗಳ ಅಲಂಕಾರವೂ ಇದೆ.
ಇದು ಅಂಬಿಯ ಫೇವರಿಟ್ ವಾಚ್ ಅನ್ನುವ ಸತ್ಯವು ಈಗ ರಿವಿಲ್ ಆಗಿದೆ. ಇದರ ಹೊರತಾಗಿ ಅಂಬಿಯ ಈ ವಾಚ್ ನ್ನ ಪ್ರೀತಿಯಿಂದಲೇ ಮದರ್ ಇಂಡಿಯಾ ತಮ್ಮ ಪ್ರೀತಿಯ ಮಗನಿಗೆ ಕೊಟ್ಟಿದ್ದಾರೆ. ಅದೇ ಇಲ್ಲಿ ಎಲ್ಲಕ್ಕಿಂತಲೂ ಸ್ಪೆಷಲ್ ನೋಡಿ. ದಾಸ ದರ್ಶನ್ ತಮ್ಮ ಅಮ್ಮ ಕೊಟ್ಟ ಈ ಒಂದು ಗಿಫ್ಟನ್ನಕಾಟೇರ ಸ್ಪೆಷಲ್ ಪ್ರೆಸ್ಮೀಟ್ಗೂ ಧರಿಸಿಕೊಂಡು ಬಂದಿದ್ದರು. ಅದೇ ಖುಷಿಯಲ್ಲಿಯೇ ಪಕ್ಕದಲ್ಲಿಯೇ ಇದ್ದ ರಾಕ್ ಲೈನ್ ವೆಂಕಟೇಶ್ ಅವರಿಗೆ ನೋಡಲು ಕೊಟ್ಟರು.
ಇದನ್ನೂ ಕೂಡ ಓದಿ : Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
ಈ ಒಂದು ಖುಷಿಯಲ್ಲಿ ಯಾರು ಈ ವಾಚ್ ಬೆಲೆ ಕೇಳುವ ಕೆಲಸ ಮಾಡಲಿಲ್ಲ. ದಾಸನ ಅಮ್ಮ ಕೊಟ್ಟಿದ್ದಲ್ಲವೆ? ಇದರ ಬೆಲೆನೇ ಬೇರೆ ಬಿಡಿ ಅಂತ ಕೇಳೋಕೆ ಹೋಗಲಿಲ್ಲ. ಹಾಗೆ ನೋಡಿ ಖುಷಿ ಪಟ್ಟರು. ಆದರೆ ಇದು ಕೋಟಿ ಬೆಲೆ ಬಾಳುವ ವಾಚ್ ಅನ್ನುವ ಮಾಹಿತಿ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ದರ್ಶನ್ ಹಾಗೂ ಸುಮಲತಾ ಅವರ ತಾಯಿ ಮಗನ ಬಾಂಧವ್ಯದ ಬಗ್ಗೆ ನಿಮ್ಮ ಅನಿಸಿಕೆಗಳನ್ನು ತಪ್ಪದೇ ಕಮೆಂಟ್ ಮಾಡಿ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















