Darshan : ನಮಸ್ಕಾರ ಸ್ನೇಹಿತರೇ, ಸ್ಯಾಂಡಲ್ ವುಡ್ ನ ದಾಸ ದರ್ಶನ್ ತುಂಬಾನೇ ಲಕ್ಕಿಯಾಗಿದ್ದಾರೆ. ಮದರ್ ಇಂಡಿಯಾ ಪ್ರೀತಿಯಿಂದ ಅವರಿಗೆ ಒಂದು ಗಿಫ್ಟ್ ಕೊಟ್ಟಿದ್ದಾರೆ. ಇದು ನಿಜಕ್ಕೂ ತುಂಬಾನೇ ಇಂಟರೆಸ್ಟಿಂಗ್ ಆಗಿದೆ. ಇದರಲ್ಲಿ ಗೋಲ್ಡ್ ಇದೆ. ಗೋಲ್ಡ್ ಜೊತೆಗೆ ಡೈಮೆಂಡ್ ಇರುವುದು ಇದರ ಇನ್ನೊಂದು ಆಕರ್ಷಣೆ ಆಗಿದೆ.
ಇದಕ್ಕೂ ಹೆಚ್ಚಾಗಿಈ ಗಿಫ್ಟ್ ನ್ನ ರೆಬೆಲ್ ಸ್ಟಾರ್ ಅಂಬರೀಷ್ ತುಂಬಾನೇ ಇಷ್ಟ ಪಟ್ಟಿದ್ದರು ಅನ್ನೋದು ಇನ್ನು ಒಂದು ಸತ್ಯ ನೋಡಿ. ಹಾಗಾಗಿಈ ಗಿಫ್ಟ್ ಮತ್ತಷ್ಟು ಸ್ಪೆಷಲ್ ಆಗಿದೆ. ಇದನ್ನ ತಮಗೆ ನೋವಾದ ಕೈಗೆ ತೊಟ್ಟುಕೊಂಡು ದರ್ಶನ್ ತುಂಬಾನೇ ಖುಷಿ ಪಟ್ಟಿದ್ದಾರೆ. ಇವರ ಈ ಖುಷಿಗೆ ನಿಜಕ್ಕೂ ಪಾರವೇ ಇರಲಿಲ್ಲ. ಕಾರಣ ಕಾಟೇರ ಸ್ಪೆಷಲ್ ತುರ್ತು ಪತ್ರಿಕಾಗೋಷ್ಠಿಯಲ್ಲಿ ದಾಸ ದರ್ಶನ್ ಅವರ ಈ ಒಂದು ಸ್ಪೆಷಲ್ ಗಿಫ್ಟ್ ಎಲ್ಲರ ಗಮನ ಸೆಳೆದಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ರೆಬೆಲ್ ಸ್ಟಾರ್ ಅಂಬರೀಶ್ ಅವರ ದೊಡ್ಡ ಮಗ ಯಾರು.? ಅಲ್ಲಿ ಬರೋ ಹೆಸರು ಒಂದೇ ಅದು ದಾಸ ದರ್ಶನ್ ಅನ್ನುವುದು ಗೊತ್ತೇ ಇದೆ. ಅಭಿಷೇಕ್ ಅಂಬರೀಷ್ ಎರಡನೇ ಮಗ ಅನ್ನೋದನ್ನ ಸ್ವತಃ ಅಭಿ ಕೂಡ ಒಪ್ಪಿಕೊಳ್ತಾರೆ. ದರ್ಶನ್ ಕೂಡ ಸುಮಲತಾ ಅವರನ್ನ ನಮ್ಮ ಮದರ್ ಇಂಡಿಯಾ ಅಂತ ಸಾರಿ ಸಾರಿ ಹೇಳಿದ್ದಾರೆ. ಅದೇ ಪ್ರೀತಿಯ ಮಗನಿಗೆ ಸುಮಲತಾ ಅವರು ಡೈಮಂಡ್ ವಾಚ್ ಕೊಟ್ಟಿದ್ದಾರೆ. ಇದರಲ್ಲಿ ಗೋಲ್ಡ್ ಕೂಡ ಇದೆ. ಡೈಮೆಂಡ್ ಗಳ ಅಲಂಕಾರವೂ ಇದೆ.
ಇದು ಅಂಬಿಯ ಫೇವರಿಟ್ ವಾಚ್ ಅನ್ನುವ ಸತ್ಯವು ಈಗ ರಿವಿಲ್ ಆಗಿದೆ. ಇದರ ಹೊರತಾಗಿ ಅಂಬಿಯ ಈ ವಾಚ್ ನ್ನ ಪ್ರೀತಿಯಿಂದಲೇ ಮದರ್ ಇಂಡಿಯಾ ತಮ್ಮ ಪ್ರೀತಿಯ ಮಗನಿಗೆ ಕೊಟ್ಟಿದ್ದಾರೆ. ಅದೇ ಇಲ್ಲಿ ಎಲ್ಲಕ್ಕಿಂತಲೂ ಸ್ಪೆಷಲ್ ನೋಡಿ. ದಾಸ ದರ್ಶನ್ ತಮ್ಮ ಅಮ್ಮ ಕೊಟ್ಟ ಈ ಒಂದು ಗಿಫ್ಟನ್ನಕಾಟೇರ ಸ್ಪೆಷಲ್ ಪ್ರೆಸ್ಮೀಟ್ಗೂ ಧರಿಸಿಕೊಂಡು ಬಂದಿದ್ದರು. ಅದೇ ಖುಷಿಯಲ್ಲಿಯೇ ಪಕ್ಕದಲ್ಲಿಯೇ ಇದ್ದ ರಾಕ್ ಲೈನ್ ವೆಂಕಟೇಶ್ ಅವರಿಗೆ ನೋಡಲು ಕೊಟ್ಟರು.
ಇದನ್ನೂ ಕೂಡ ಓದಿ : Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
ಈ ಒಂದು ಖುಷಿಯಲ್ಲಿ ಯಾರು ಈ ವಾಚ್ ಬೆಲೆ ಕೇಳುವ ಕೆಲಸ ಮಾಡಲಿಲ್ಲ. ದಾಸನ ಅಮ್ಮ ಕೊಟ್ಟಿದ್ದಲ್ಲವೆ? ಇದರ ಬೆಲೆನೇ ಬೇರೆ ಬಿಡಿ ಅಂತ ಕೇಳೋಕೆ ಹೋಗಲಿಲ್ಲ. ಹಾಗೆ ನೋಡಿ ಖುಷಿ ಪಟ್ಟರು. ಆದರೆ ಇದು ಕೋಟಿ ಬೆಲೆ ಬಾಳುವ ವಾಚ್ ಅನ್ನುವ ಮಾಹಿತಿ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ದರ್ಶನ್ ಹಾಗೂ ಸುಮಲತಾ ಅವರ ತಾಯಿ ಮಗನ ಬಾಂಧವ್ಯದ ಬಗ್ಗೆ ನಿಮ್ಮ ಅನಿಸಿಕೆಗಳನ್ನು ತಪ್ಪದೇ ಕಮೆಂಟ್ ಮಾಡಿ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು



















