Darshan : ನಮಸ್ಕಾರ ಸ್ನೇಹಿತರೇ, ಸ್ಯಾಂಡಲ್ ವುಡ್ ನ ದಾಸ ದರ್ಶನ್ ತುಂಬಾನೇ ಲಕ್ಕಿಯಾಗಿದ್ದಾರೆ. ಮದರ್ ಇಂಡಿಯಾ ಪ್ರೀತಿಯಿಂದ ಅವರಿಗೆ ಒಂದು ಗಿಫ್ಟ್ ಕೊಟ್ಟಿದ್ದಾರೆ. ಇದು ನಿಜಕ್ಕೂ ತುಂಬಾನೇ ಇಂಟರೆಸ್ಟಿಂಗ್ ಆಗಿದೆ. ಇದರಲ್ಲಿ ಗೋಲ್ಡ್ ಇದೆ. ಗೋಲ್ಡ್ ಜೊತೆಗೆ ಡೈಮೆಂಡ್ ಇರುವುದು ಇದರ ಇನ್ನೊಂದು ಆಕರ್ಷಣೆ ಆಗಿದೆ.
ಇದಕ್ಕೂ ಹೆಚ್ಚಾಗಿಈ ಗಿಫ್ಟ್ ನ್ನ ರೆಬೆಲ್ ಸ್ಟಾರ್ ಅಂಬರೀಷ್ ತುಂಬಾನೇ ಇಷ್ಟ ಪಟ್ಟಿದ್ದರು ಅನ್ನೋದು ಇನ್ನು ಒಂದು ಸತ್ಯ ನೋಡಿ. ಹಾಗಾಗಿಈ ಗಿಫ್ಟ್ ಮತ್ತಷ್ಟು ಸ್ಪೆಷಲ್ ಆಗಿದೆ. ಇದನ್ನ ತಮಗೆ ನೋವಾದ ಕೈಗೆ ತೊಟ್ಟುಕೊಂಡು ದರ್ಶನ್ ತುಂಬಾನೇ ಖುಷಿ ಪಟ್ಟಿದ್ದಾರೆ. ಇವರ ಈ ಖುಷಿಗೆ ನಿಜಕ್ಕೂ ಪಾರವೇ ಇರಲಿಲ್ಲ. ಕಾರಣ ಕಾಟೇರ ಸ್ಪೆಷಲ್ ತುರ್ತು ಪತ್ರಿಕಾಗೋಷ್ಠಿಯಲ್ಲಿ ದಾಸ ದರ್ಶನ್ ಅವರ ಈ ಒಂದು ಸ್ಪೆಷಲ್ ಗಿಫ್ಟ್ ಎಲ್ಲರ ಗಮನ ಸೆಳೆದಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ರೆಬೆಲ್ ಸ್ಟಾರ್ ಅಂಬರೀಶ್ ಅವರ ದೊಡ್ಡ ಮಗ ಯಾರು.? ಅಲ್ಲಿ ಬರೋ ಹೆಸರು ಒಂದೇ ಅದು ದಾಸ ದರ್ಶನ್ ಅನ್ನುವುದು ಗೊತ್ತೇ ಇದೆ. ಅಭಿಷೇಕ್ ಅಂಬರೀಷ್ ಎರಡನೇ ಮಗ ಅನ್ನೋದನ್ನ ಸ್ವತಃ ಅಭಿ ಕೂಡ ಒಪ್ಪಿಕೊಳ್ತಾರೆ. ದರ್ಶನ್ ಕೂಡ ಸುಮಲತಾ ಅವರನ್ನ ನಮ್ಮ ಮದರ್ ಇಂಡಿಯಾ ಅಂತ ಸಾರಿ ಸಾರಿ ಹೇಳಿದ್ದಾರೆ. ಅದೇ ಪ್ರೀತಿಯ ಮಗನಿಗೆ ಸುಮಲತಾ ಅವರು ಡೈಮಂಡ್ ವಾಚ್ ಕೊಟ್ಟಿದ್ದಾರೆ. ಇದರಲ್ಲಿ ಗೋಲ್ಡ್ ಕೂಡ ಇದೆ. ಡೈಮೆಂಡ್ ಗಳ ಅಲಂಕಾರವೂ ಇದೆ.
ಇದು ಅಂಬಿಯ ಫೇವರಿಟ್ ವಾಚ್ ಅನ್ನುವ ಸತ್ಯವು ಈಗ ರಿವಿಲ್ ಆಗಿದೆ. ಇದರ ಹೊರತಾಗಿ ಅಂಬಿಯ ಈ ವಾಚ್ ನ್ನ ಪ್ರೀತಿಯಿಂದಲೇ ಮದರ್ ಇಂಡಿಯಾ ತಮ್ಮ ಪ್ರೀತಿಯ ಮಗನಿಗೆ ಕೊಟ್ಟಿದ್ದಾರೆ. ಅದೇ ಇಲ್ಲಿ ಎಲ್ಲಕ್ಕಿಂತಲೂ ಸ್ಪೆಷಲ್ ನೋಡಿ. ದಾಸ ದರ್ಶನ್ ತಮ್ಮ ಅಮ್ಮ ಕೊಟ್ಟ ಈ ಒಂದು ಗಿಫ್ಟನ್ನಕಾಟೇರ ಸ್ಪೆಷಲ್ ಪ್ರೆಸ್ಮೀಟ್ಗೂ ಧರಿಸಿಕೊಂಡು ಬಂದಿದ್ದರು. ಅದೇ ಖುಷಿಯಲ್ಲಿಯೇ ಪಕ್ಕದಲ್ಲಿಯೇ ಇದ್ದ ರಾಕ್ ಲೈನ್ ವೆಂಕಟೇಶ್ ಅವರಿಗೆ ನೋಡಲು ಕೊಟ್ಟರು.
ಇದನ್ನೂ ಕೂಡ ಓದಿ : Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
ಈ ಒಂದು ಖುಷಿಯಲ್ಲಿ ಯಾರು ಈ ವಾಚ್ ಬೆಲೆ ಕೇಳುವ ಕೆಲಸ ಮಾಡಲಿಲ್ಲ. ದಾಸನ ಅಮ್ಮ ಕೊಟ್ಟಿದ್ದಲ್ಲವೆ? ಇದರ ಬೆಲೆನೇ ಬೇರೆ ಬಿಡಿ ಅಂತ ಕೇಳೋಕೆ ಹೋಗಲಿಲ್ಲ. ಹಾಗೆ ನೋಡಿ ಖುಷಿ ಪಟ್ಟರು. ಆದರೆ ಇದು ಕೋಟಿ ಬೆಲೆ ಬಾಳುವ ವಾಚ್ ಅನ್ನುವ ಮಾಹಿತಿ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ದರ್ಶನ್ ಹಾಗೂ ಸುಮಲತಾ ಅವರ ತಾಯಿ ಮಗನ ಬಾಂಧವ್ಯದ ಬಗ್ಗೆ ನಿಮ್ಮ ಅನಿಸಿಕೆಗಳನ್ನು ತಪ್ಪದೇ ಕಮೆಂಟ್ ಮಾಡಿ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















