SSLC Result 2024 : ನಮಸ್ಕಾರ ಸ್ನೇಹಿತರೇ, 2023-24ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಯಾವಾಗ ಎಂಬುದರ ಬಗ್ಗೆ ಗೊಂದಲ ಏರ್ಪಟ್ಟಿದೆ. ಏಕೆಂದರೆ ಈಗಾಗಲೇ ಕೆಲ ದಿನಗಳ ಹಿಂದೆಯಷ್ಟೇ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಅನ್ನುವ ಮಾಹಿತಿಯನ್ನು ಶಾಲಾ ಶಿಕ್ಷಣ ಇಲಾಖೆ ನೀಡಿದೆ. ಏಕೆಂದರೆ ಅದರಲ್ಲಿ ಅವರು ಏಪ್ರಿಲ್ ಕೊನೆಯ ವಾರ ಇಲ್ಲವೇ ಮೇ ಮೊದಲ ವಾರದಲ್ಲೇ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಒಂದು ಪ್ರಕಟವಾಗುವ ನಿರೀಕ್ಷೆ ಇತ್ತು.
ಆದರೂ ಕೂಡ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಮೌಲ್ಯಮಾಪನದಲ್ಲಿ ಸ್ವಲ್ಪ ವ್ಯತ್ಯಯ ಉಂಟಾಗಿತ್ತು. ಏಕೆಂದರೆ ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯು ಏಪ್ರಿಲ್ 26 ರಂದು ನಿಗದಿಪಡಿಸಲಾಗಿತ್ತು. ಲೋಕಸಭಾ ಚುನಾವಣಾ ಕಾರ್ಯದಲ್ಲಿ ಶಿಕ್ಷಕರು ಕೂಡ ಚುನಾವಣಾ ಕರ್ತವ್ಯಕ್ಕೆ ಹೋಗುವುದರಿಂದ 25, 26, 27 ರಂದು ಆ ಮೂರು ದಿನಗಳು ಕೆಲವೊಂದು ಬಾಕಿಯಿರುವಂತಹ ಪರೀಕ್ಷೆಯ ಮೌಲ್ಯಮಾಪನದ ಕಾರ್ಯ ಸ್ಥಗಿತಗೊಳಿಸಲಾಗಿತ್ತು.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.!

ಹಾಗಾಗಿ ಸ್ವಲ್ಪ ಪರೀಕ್ಷೆ ಫಲಿತಾಂಶದಲ್ಲಿ ವ್ಯತ್ಯಾಸವಾಗುತ್ತದೆಯೇ? ವಿನಃ ಉಳಿದಂತೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ಹಾಗಾಗಿ ಅಂದುಕೊಂಡಂತೆ ಆಗಿದ್ರೆ ನಾಳೆ ಪ್ರಕಟವಾಗಬೇಕಾಗಿತ್ತು. ಆದರೂ ಕೂಡ ಕೆಲವೊಂದು ತಾಂತ್ರಿಕ ಕಾರಣಗಳಿಂದ ನಾಳೆ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗುತ್ತಿಲ್ಲ. ಅದರ ಹಿನ್ನೆಲೆಯಲ್ಲಿ ಇಂದು ಸೋಷಿಯಲ್ ಮೀಡಿಯಾದಲ್ಲಿ ಒಂದು ಫೋಟೋ ವೈರಲ್ ಆಗ್ತಾ ಇದೆ. ಆ ಒಂದು ಫೋಟೋದಲ್ಲಿ ಇದ್ದಂತಹ ಅಂಶಗಳನ್ನು ಗಮನಿಸಿದಾಗ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ 08-05-2024 ಬೆಳಿಗ್ಗೆ 10:00 ಗಂಟೆಗೆ ಹೊರಡಿಸಲಾಗುವುದು ಅಂತ ಒಂದು ಮಾಹಿತಿಯನ್ನು ನೀಡಿದೆ.
ಇದನ್ನೂ ಕೂಡ ಓದಿ : PM Kisan Samman Nidhi : ರೈತರಿಗೆ ಗುಡ್ ನ್ಯೂಸ್! 17 ನೇ ಕಂತಿನ ಹಣ ₹2,000/- ರೂಪಾಯಿ ರೈತರ ಬ್ಯಾಂಕ್ ಖಾತೆಗೆ ಜಮಾ!

ಆದರೆ ಇದನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರಾಕರಿಸಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಯಾವುದೇ ರೀತಿಯ ದಿನಾಂಕ ಇನ್ನೂ ನಿಗದಿಪಡಿಸಿಲ್ಲ ಅಂತ ಸ್ಪಷ್ಟನೆ ನೀಡಿದೆ. ಹಾಗಾಗಿ ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದಂತಹ ಈ ಫೋಟೋದಲ್ಲಿ ನೀಡಿರುವ ದಿನಾಂಕವನ್ನು ನಂಬದೇ ಸರ್ಕಾರದಿಂದ ಮತ್ತು ಶಿಕ್ಷಣ ಇಲಾಖೆಯಿಂದ ಬರುವ ಅಧಿಕೃತವಾಗಿ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ದಿನಾಂಕವನ್ನು ಶೀಘ್ರದಲ್ಲೇ ನಿಗದಿ ಪಡಿಸಲಾಗುವುದು. ಹಾಗಾಗಿ ವಿದ್ಯಾರ್ಥಿಗಳು ಈ ಯಾವುದೇ ಸುದ್ದಿಗಳಿಗೆ ಕಿವಿಗೊಡದೇ ಅಧಿಕೃತವಾದ ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿಯ ವೆಬ್ಸೈಟ್ ಅನ್ನು ವೀಕ್ಷಿಸಿ ಅಲ್ಲಿ ಹೊಸ ಅಪ್ ಡೇಟ್ ನ್ನು ಪಡೆಯಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?



















