Crop Insurance : ಬರಗಾಲದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಆರ್ಥಿಕವಾಗಿ ನೆರವಾಗಲು ರಾಜ್ಯ ಸರ್ಕಾರ ಬರ ಪರಿಹಾರವಾಗಿ ಮೊದಲ ಹಂತದಲ್ಲಿ ₹2,000 ರೂಪಾಯಿಯನ್ನು ಈಗಾಗಲೇ ಜಿಲ್ಲಾವಾರುಗಳಂತೆ ಪ್ರತಿ ತಾಲ್ಲೂಕಿನ ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ಎಫ್ಐಡಿ ನಂಬರ್ ಪಡೆದಿರುವ ಅರ್ಹ ಫಲಾನುಭವಿಗಳಿಗೆ ಮೊದಲನೇ ಕಂತಿನ ಬೆಳೆ ನಷ್ಟ ಪರಿಹಾರದ ಹಣವನ್ನು ಜಮಾವಣೆ ಮಾಡಲಾಗಿರುತ್ತದೆ.
ಈಗ ಎರಡನೇ ಹಂತದ ಹೆಚ್ಚಿನ ಪರಿಹಾರ ಬಿಡುಗಡೆ ಹಂತದಲ್ಲಿದ್ದು, ಕೇಂದ್ರ ಸರ್ಕಾರ ಈಗಾಗಲೇ ರಾಜ್ಯಕ್ಕೆ ಪರಿಹಾರವಾಗಿ ಎರಡನೇ ಹಂತದಲ್ಲಿ ₹3,474 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆ ಪ್ರಗತಿಯಲ್ಲಿದ್ದು, ಈ ಬರ ಪರಿಹಾರ ಹಂಚಿಕೆ ಕೊಂಚ ವಿಳಂಬವಾಗಬಹುದು. ಆದರೆ ಇಲ್ಲಿ ಇನ್ನು ಕೆಲವು ರೈತರಿಗೆ ಈ ಬೆಳೆ ನಷ್ಟ ಪರಿಹಾರದ ಮೊದಲ ಕಂತಿನ ಹಣ ಜಮಾವಣೆ ಆಗಿರುವುದಿಲ್ಲ. ಅಂತಹ ರೈತರು ಮುಂದೆ ಇಲ್ಲಿ ತಿಳಿಸಿರುವ ಮಾರ್ಗಸೂಚಿಯಂತೆ ನಿಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.!
ಮೊದಲು ನಿಮ್ಮ ಜಮೀನಿನ ದಾಖಲೆ ಮತ್ತು ನಿಮ್ಮ ಬ್ಯಾಂಕ್ ವಿವರವನ್ನು ರೈತ ಸಂಪರ್ಕ ಕೇಂದ್ರದಲ್ಲಿ ಸಲ್ಲಿಸಿ, ಎಫ್ಐಡಿ ನಂಬರ್ ರಚನೆ ಆಗಿದೆಯಾ ಎನ್ನುವುದನ್ನ ಖಚಿತಪಡಿಸಿಕೊಳ್ಳಿ. ಎಫ್ಐಡಿ ರಚನೆ ಆಗಿದ್ದಲ್ಲಿ ಮುಂದಿನ ಹಂತವಾಗಿ ಆ ನಂಬರಿಗೆ ನಿಮ್ಮ ಹೆಸರಲ್ಲಿರುವ ಎಲ್ಲ ಸರ್ವೆ ನಂಬರ್ ಸೇರ್ಪಡೆಯಾಗಿವೆ.? ಎಂದು ಒಮ್ಮೆ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಿ. ಯಾಕೆಂದ್ರೆ ಎಕರೆಗೆ ಇಂತಿಷ್ಟು ಅಂತ ಬರ ಪರಿಹಾರ ಹಣ ಜಮಾವಣೆಯಾಗುತ್ತದೆ.
ಹೆಚ್ಚು ಎಕರೆ ಜಮೀನು ಹೊಂದಿರುವವರಿಗೆ, ಹೆಚ್ಚು ಬರ ಪರಿಹಾರ ಜಮಾ ಆಗಲಿದೆ. ಇನ್ನು ಮುಖ್ಯವಾಗಿ ಯಾವುದೇ ಯೋಜನೆಯಡಿ ನೇರ ನಗದು ವರ್ಗಾವಣೆ ಮೂಲಕ ಹಣ ಪಡೆಯಲು ಬ್ಯಾಂಕ್ ಖಾತೆಗೆ ಏನ್ ಪಿಸಿಐ ಮ್ಯಾಪಿಂಗ್ ಆಗಿರಲೇಬೇಕು. ಅಂದ್ರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ನಿಮ್ಮ ಖಾತೆ ಹೊಂದಿರುವ ಬ್ಯಾಂಕ್ಗೆ ಭೇಟಿ ನೀಡಿ, ಆಧಾರ್ ಲಿಂಕ್ ಆಗಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಇದಾದ ನಂತರವೂ ನಿಮಗೆ ಬರ ಪರಿಹಾರ ಹಣ ಜಮಾವಣೆ ಆಗದಿದ್ದರೆ, ಒಮ್ಮೆ ನಿಮ್ಮ ಇಲ್ಲಿನ ಗ್ರಾಮಾಡಳಿತ ಅಧಿಕಾರಿ ಅವರನ್ನು ಭೇಟಿ ಮಾಡಿ ಬರ ಪರಿಹಾರ ಹಣ ಜಮಾವಣೆಗೊಂಡಿರುವ ಬಗ್ಗೆ ತಿಳಿಸಿ. ಹಾಗು ಮುಂದಿನ ಮಾರ್ಗಸೂಚಿ ಏನು.? ಎನ್ನುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಈ ಹಿಂದೆ ಘೋಷಣೆ ಮಾಡಿರುವ ಬರ ಪೀಡಿತ ತಾಲೂಕಿನ ರೈತರಿಗೆ ಮಾತ್ರ ಬೆಳೆ ನಷ್ಟ ಪರಿಹಾರದ ಹಣ ಜಮಾವಣೆ ಮಾಡಲಾಗುತ್ತದೆ ಹೊರತು ಇತರೆ ಭಾಗದ ರೈತರಿಗೆ ಈ ಬರ ಪರಿಹಾರ ಹಣ ದೊರೆಯುವುದಿಲ್ಲ.
ಇದನ್ನೂ ಕೂಡ ಓದಿ : SSLC Result 2024 : ಪರೀಕ್ಷಾ ಫಲಿತಾಂಶ ದಿನಾಂಕ ಗೊಂದಲ.! ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸ್ಪಷ್ಟನೆ
ನಿಮ್ಮ ಖಾತೆಗೆ ಬರ ಪರಿಹಾರ ಹಣ ಜಮಾ ಆಗಿದೆಯೇ ಇಲ್ಲವೇ ಎಂದು ಡಿಬಿಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಮೂಲಕವು ಅಲ್ಲಿ ಸ್ವ ವಿವರ ನಮೂದಿಸುವ ಮೂಲಕವೂ ತಿಳಿದುಕೊಳ್ಳಬಹುದು. ಕೃಷಿಗೆ ಸಂಬಂಧಪಟ್ಟ ಇನ್ನಷ್ಟು ಇತರ ಮಾಹಿತಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ
- ಗೊತ್ತಾಗದಂತೆ ಅಟ್ಯಾಕ್ ಮಾಡುವ ‘ಸೈಲೆಂಟ್ ಕಿಲ್ಲರ್ʼ ಕಾಯಿಲೆಗಳಿವು.. ತಡವಾದ್ರೆ ಜೀವಕ್ಕೆ ಡೇಂಜರ್!!
- ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!
- ಮದ್ಯ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಮೇ.1ರಿಂದಲೇ ‘ಎಣ್ಣೆ’ ಬೆಲೆಗಳು ಏರಿಕೆ.!
- ರಾತ್ರಿ ಈ ಲಕ್ಷಣಗಳು ಕಾಣಿಸಿಕೊಂಡ್ರೆ ನಿಮ್ಮ ಲಿವರ್ ಡ್ಯಾಮೇಜ್ ಆಗಿದೆ ಎಂದರ್ಥ..!
- ಡಿ.ಕೆ ಶಿವಕುಮಾರ್ಗೆ ಸಿಎಂ ಪಟ್ಟ ನೀಡದಿದ್ದರೆ ಕಠೋರ ನಿರ್ಧಾರ : ಕಾಂಗ್ರೆಸ್ ಹೈಕಮಾಂಡ್ಗೆ ಪ್ರಣವಾನಂದ ಶ್ರೀ ಎಚ್ಚರಿಕೆ!
- ದೇವನಹಳ್ಳಿ ಪೊಲೀಸ್ ಗೂಂಡಾಗಿರಿಗೆ ಉದ್ಯಮಿ ಮೋಹನ್ದಾಸ್ ಪೈ ಆಕ್ರೋಶ: ನಾವು ಸ್ವತಂತ್ರ ಪ್ರಜೆಗಳು, ಗುಲಾಮರಲ್ಲ ಎಂದು ಗರಂ
- 10 ಸಾವಿರ ದಲಿತರಿಂದ ಬ್ರಾಹ್ಮಣ್ಯ ಸ್ವೀಕಾರ: ವಿಧಿ-ವಿಧಾನದ ಪ್ರಕಾರ ಜನಿವಾರ ಧಾರಣೆ; ಅವರು ಹೇಳಿದ್ದೇನು.?
- ಕೋಡಿಶ್ರೀ ಭವಿಷ್ಯ: ‘ಬರುವ ದಿನಗಳ ಶುಭವಿಲ್ಲ, ಆಹಾಕಾರ’ – ಈ ವರ್ಷದ ಮಳೆ ಬೆಳೆ ಬಗ್ಗೆ ಸ್ವಾಮೀಜಿ ನುಡಿ
- Horoscope Today : 28 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬೆಂಗಳೂರಿನಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಯುವತಿ ಶವ ಪತ್ತೆ.! ಬೆಡ್ರೂಮ್ ತುಂಬಾ ಹರಿದ ಪೇಪರ್ ತುಂಡುಗಳು.!
- ಎಚ್.ವಿಶ್ವನಾಥ್ ಅವರಿಗೆ ವಯಸ್ಸಾಗಿದೆ. ಅರಳುಮರಳು, ಏನೇನೊ ಬಡಬಡಿಸುತ್ತಾರೆ, ಕ್ಷಮಿಸಿಬಿಡೋಣ : ಸಚಿವ ಮಧು ಬಂಗಾರಪ್ಪ
- ಒಟ್ಟಿಗೆ ಮಕ್ಕಳು ಮಾಡಿಕೊಂಡು ಈಗ ರೇಪ್ ಎಂದರೆ ಹೇಗೆ? ಲಿವಿನ್ ಸಂಬಂಧದಲ್ಲಿದ್ದ ಯುವತಿಗೆ ಸುಪ್ರೀಂ ಕೋರ್ಟ್ ಚಾಟಿ!
- ಪತ್ನಿಯ ಅಶ್ಲೀಲ ಫೋಟೋಗಳು ವೈರಲ್! ಕೆಲವೇ ಗಂಟೆಯಲ್ಲಿ 19 ವರ್ಷದ ಯುವಕನ ಕಥೆ ಮುಗಿಸಿದ ನಾಲ್ವರು ಸ್ನೇಹಿತರು
- ಓ ಬಂಗಾಳ ಪೊಲೀಸರೇ ಸ್ವಲ್ಪ ಹಿಂದೆ ಸರಿಯಿರಿ : ಮೋಟಭಾಯ್ ಆರ್ಭಟಕ್ಕೆ ತೃಣಮೂಲ ಕಾಂಗ್ರೆಸ್ ಕಂಗಾಲು!
- ಸ್ಪಷ್ಟವಾಗಿ ಹೇಳ್ತೀನಿ ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರಕ್ಕೆ ಬರಲ್ಲ; ಕೇಸ್ ಹಾಕುವ ಬೆದರಿಕೆಗೆ ಅಮಿತ್ ಶಾ ಕೌಂಟರ್
- ದೀದಿ ಮಾತ್ರ ನಿಮ್ಮನ್ನು ರಕ್ಷಿಸಲು ಸಾಧ್ಯ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
- ನಿಶ್ಚಿತಾರ್ಥ ಬಿಟ್ಟು ಬೆರೊಬ್ಬ ಯುವಕನ ಜೊತೆ ಯುವತಿ ಪರಾರಿ – ಹಿಂದೂ ಸಂಘಟನೆಗಳ ಲವ್ ಜಿಹಾದ್ ಆರೋಪ
- Horoscope Today : 27 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















