Crop Insurance : ಬರಗಾಲದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಆರ್ಥಿಕವಾಗಿ ನೆರವಾಗಲು ರಾಜ್ಯ ಸರ್ಕಾರ ಬರ ಪರಿಹಾರವಾಗಿ ಮೊದಲ ಹಂತದಲ್ಲಿ ₹2,000 ರೂಪಾಯಿಯನ್ನು ಈಗಾಗಲೇ ಜಿಲ್ಲಾವಾರುಗಳಂತೆ ಪ್ರತಿ ತಾಲ್ಲೂಕಿನ ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ಎಫ್ಐಡಿ ನಂಬರ್ ಪಡೆದಿರುವ ಅರ್ಹ ಫಲಾನುಭವಿಗಳಿಗೆ ಮೊದಲನೇ ಕಂತಿನ ಬೆಳೆ ನಷ್ಟ ಪರಿಹಾರದ ಹಣವನ್ನು ಜಮಾವಣೆ ಮಾಡಲಾಗಿರುತ್ತದೆ.
ಈಗ ಎರಡನೇ ಹಂತದ ಹೆಚ್ಚಿನ ಪರಿಹಾರ ಬಿಡುಗಡೆ ಹಂತದಲ್ಲಿದ್ದು, ಕೇಂದ್ರ ಸರ್ಕಾರ ಈಗಾಗಲೇ ರಾಜ್ಯಕ್ಕೆ ಪರಿಹಾರವಾಗಿ ಎರಡನೇ ಹಂತದಲ್ಲಿ ₹3,474 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆ ಪ್ರಗತಿಯಲ್ಲಿದ್ದು, ಈ ಬರ ಪರಿಹಾರ ಹಂಚಿಕೆ ಕೊಂಚ ವಿಳಂಬವಾಗಬಹುದು. ಆದರೆ ಇಲ್ಲಿ ಇನ್ನು ಕೆಲವು ರೈತರಿಗೆ ಈ ಬೆಳೆ ನಷ್ಟ ಪರಿಹಾರದ ಮೊದಲ ಕಂತಿನ ಹಣ ಜಮಾವಣೆ ಆಗಿರುವುದಿಲ್ಲ. ಅಂತಹ ರೈತರು ಮುಂದೆ ಇಲ್ಲಿ ತಿಳಿಸಿರುವ ಮಾರ್ಗಸೂಚಿಯಂತೆ ನಿಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.!
ಮೊದಲು ನಿಮ್ಮ ಜಮೀನಿನ ದಾಖಲೆ ಮತ್ತು ನಿಮ್ಮ ಬ್ಯಾಂಕ್ ವಿವರವನ್ನು ರೈತ ಸಂಪರ್ಕ ಕೇಂದ್ರದಲ್ಲಿ ಸಲ್ಲಿಸಿ, ಎಫ್ಐಡಿ ನಂಬರ್ ರಚನೆ ಆಗಿದೆಯಾ ಎನ್ನುವುದನ್ನ ಖಚಿತಪಡಿಸಿಕೊಳ್ಳಿ. ಎಫ್ಐಡಿ ರಚನೆ ಆಗಿದ್ದಲ್ಲಿ ಮುಂದಿನ ಹಂತವಾಗಿ ಆ ನಂಬರಿಗೆ ನಿಮ್ಮ ಹೆಸರಲ್ಲಿರುವ ಎಲ್ಲ ಸರ್ವೆ ನಂಬರ್ ಸೇರ್ಪಡೆಯಾಗಿವೆ.? ಎಂದು ಒಮ್ಮೆ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಿ. ಯಾಕೆಂದ್ರೆ ಎಕರೆಗೆ ಇಂತಿಷ್ಟು ಅಂತ ಬರ ಪರಿಹಾರ ಹಣ ಜಮಾವಣೆಯಾಗುತ್ತದೆ.
ಹೆಚ್ಚು ಎಕರೆ ಜಮೀನು ಹೊಂದಿರುವವರಿಗೆ, ಹೆಚ್ಚು ಬರ ಪರಿಹಾರ ಜಮಾ ಆಗಲಿದೆ. ಇನ್ನು ಮುಖ್ಯವಾಗಿ ಯಾವುದೇ ಯೋಜನೆಯಡಿ ನೇರ ನಗದು ವರ್ಗಾವಣೆ ಮೂಲಕ ಹಣ ಪಡೆಯಲು ಬ್ಯಾಂಕ್ ಖಾತೆಗೆ ಏನ್ ಪಿಸಿಐ ಮ್ಯಾಪಿಂಗ್ ಆಗಿರಲೇಬೇಕು. ಅಂದ್ರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ನಿಮ್ಮ ಖಾತೆ ಹೊಂದಿರುವ ಬ್ಯಾಂಕ್ಗೆ ಭೇಟಿ ನೀಡಿ, ಆಧಾರ್ ಲಿಂಕ್ ಆಗಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಇದಾದ ನಂತರವೂ ನಿಮಗೆ ಬರ ಪರಿಹಾರ ಹಣ ಜಮಾವಣೆ ಆಗದಿದ್ದರೆ, ಒಮ್ಮೆ ನಿಮ್ಮ ಇಲ್ಲಿನ ಗ್ರಾಮಾಡಳಿತ ಅಧಿಕಾರಿ ಅವರನ್ನು ಭೇಟಿ ಮಾಡಿ ಬರ ಪರಿಹಾರ ಹಣ ಜಮಾವಣೆಗೊಂಡಿರುವ ಬಗ್ಗೆ ತಿಳಿಸಿ. ಹಾಗು ಮುಂದಿನ ಮಾರ್ಗಸೂಚಿ ಏನು.? ಎನ್ನುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಈ ಹಿಂದೆ ಘೋಷಣೆ ಮಾಡಿರುವ ಬರ ಪೀಡಿತ ತಾಲೂಕಿನ ರೈತರಿಗೆ ಮಾತ್ರ ಬೆಳೆ ನಷ್ಟ ಪರಿಹಾರದ ಹಣ ಜಮಾವಣೆ ಮಾಡಲಾಗುತ್ತದೆ ಹೊರತು ಇತರೆ ಭಾಗದ ರೈತರಿಗೆ ಈ ಬರ ಪರಿಹಾರ ಹಣ ದೊರೆಯುವುದಿಲ್ಲ.
ಇದನ್ನೂ ಕೂಡ ಓದಿ : SSLC Result 2024 : ಪರೀಕ್ಷಾ ಫಲಿತಾಂಶ ದಿನಾಂಕ ಗೊಂದಲ.! ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸ್ಪಷ್ಟನೆ
ನಿಮ್ಮ ಖಾತೆಗೆ ಬರ ಪರಿಹಾರ ಹಣ ಜಮಾ ಆಗಿದೆಯೇ ಇಲ್ಲವೇ ಎಂದು ಡಿಬಿಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಮೂಲಕವು ಅಲ್ಲಿ ಸ್ವ ವಿವರ ನಮೂದಿಸುವ ಮೂಲಕವೂ ತಿಳಿದುಕೊಳ್ಳಬಹುದು. ಕೃಷಿಗೆ ಸಂಬಂಧಪಟ್ಟ ಇನ್ನಷ್ಟು ಇತರ ಮಾಹಿತಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ
- ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್ ಟೆಸ್ಟ್ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!
- 8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು
- ಸಣ್ಣ ರೈತರಿಗೆ ಸರ್ಕಾರದ ಬಂಪರ್ ಕೊಡುಗೆ: ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆ ಘೋಷಣೆ
- ಸ್ನಾನ ಮಾಡುವಾಗ ಗೀಸರ್ ಸ್ವಿಚ್ ಆನ್ ಇರುತ್ತಾ? ಅಪ್ಪಿತಪ್ಪಿಯೂ ಈ ತಪ್ಪು ಮಾಡ್ಬೇಡಿ!
- ಬೆಳ್ಳಂಬೆಳಗ್ಗೆ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್! ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?



















