PM Vishwakarma : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಕೃಷಿಕರಿಗೆ ಮತ್ತು ಕಾರ್ಮಿಕರಿಗೆ ಸಿಹಿಸುದ್ಧಿ. ಪಿಎಂ ವಿಶ್ವಕರ್ಮ ಯೋಜನೆಯಲ್ಲಿ(PM Vishwakarma) ಪ್ರತಿಯೊಬ್ಬರಿಗೂ 3 ಲಕ್ಷದವರೆಗೆ ಸಾಲ ಸೌಲಭ್ಯ ಸಿಗಲಿದೆ. ಯಾರಿಗೆ ಸಿಗಲಿದೆ.? ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.
ಹೌದು ರೈತ ಬಾಂಧವರೇ ಸರ್ಕಾರವು ಕೃಷಿ ಕಾರ್ಮಿಕರಿಗೆ ಪೌರಕಾರ್ಮಿಕರಿಗೆ ಮತ್ತು ನಿರುದ್ಯೋಗ ಹೊಂದಿರುವ ಯುವಕರಿಗೆ ಒಂದಿಲ್ಲೊಂದು ಯೋಜನೆಗಳನ್ನು ಆ ರೂಪಿಸುತ್ತದೆ. ಕುಶಲಕರ್ಮಿಗಳಿಗೆ ಈ ಬಾರಿ ಯೋಜನೆ ರೂಪಿಸಿದ್ದು ತುಂಬಾ ಅನುಕೂಲಕರವಾಗಿದೆ.
ಇದನ್ನೂ ಕೂಡ ಓದಿ : Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
ಯಾವುದೇ ಯೋಜನೆ ಎಂದರೆ ಅದುವೇ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ(PM Vishwakarma) ಆಗಿದ್ದು, ಇದರಲ್ಲಿ ಆಯ್ದ ಎಲ್ಲಾ ಕುಶಲ ಕರ್ಮಿಗಳಿಗೆ ಸುಮಾರು 3 ಲಕ್ಷ ವರೆಗೆ ಈ ಯೋಜನೆಯಿಂದ ಸಾಲ ಸೌಲಭ್ಯ ದೊರೆಯುತ್ತದೆ.
ಈ ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma) ಯೋಜನೆಯ ಉದ್ದೇಶವೇನೆಂದರೆ, ಈಗಾಗಲೇ ತಮ್ಮ ಕುಶಲಕರ್ಮ ವೃತ್ತಿಯಲ್ಲಿ ತೊಡಗಿಕೊಂಡಿರುವ ಕಂಬಾರರು, ಕುಂಬಾರರು, ಮರದ ಕೆತ್ತನೆ ಮಾಡುವವರು, ಮಡಿಕೆ ಮಾಡುವವರು, ಮರದ ಸಾಮಗ್ರಿ ತಯಾರಿಕೆಯರು, ಅಲ್ಲದೆ ಅಕ್ಕಸಾಲಿಗರು ಈ ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma)ಯೋಜನೆಯ ಸಹಾಯಧನ ಅಥವಾ ಸಾಲವನ್ನು ಪಡೆದು ರಿಯಾಯಿತಿ ದರದಲ್ಲಿ ಸಾಲ ಮರುಪಾವತಿ ಮಾಡಬಹುದು.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma) ಯೋಜನೆಗೆ ಅರ್ಜಿಗಳನ್ನು ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಲಿಂಕನ್ನು ಉಪಯೋಗಿಸಿ ನಿಮ್ಮ ಮೊಬೈಲ್ ನ ಮೂಲಕ, ಕೊಟ್ಟಿರುವ ಅಗತ್ಯವಾದ ದಾಖಲೆಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.
ಈ ಲಿಂಕ್ ಮೂಲಕ ನೀವು ಅರ್ಜಿ ಸಲ್ಲಿಸಿ :- ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















