Karnataka SSLC Result 2024 : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು 2024ನೇ ಸಾಲಿನ ಎಸ್ಎಸ್ಎಲ್ಸಿ(SSLC Result 2024) ಫಲಿತಾಂಶವನ್ನು ಇಂದು ಬೆಳಗ್ಗೆ (ಗುರುವಾರ)10.30 ಗಂಟೆಗೆ ಪ್ರಕಟಿಸಲಿದೆ.
ರಾಜ್ಯಾದ್ಯಂತ ಎಸ್ಎಸ್ಎಲ್ಸಿ(SSLC Result 2024) ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು 10ನೇ ತರಗತಿ ಫಲಿತಾಂಶಗಳನ್ನು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್ಸೈಟ್ನಲ್ಲಿ karresults.nic.in ನಲ್ಲಿ ಪರಿಶೀಲಿಸಬಹುದು. ರಾಜ್ಯಾದ್ಯಂತ ಸುಮಾರು 8 ಲಕ್ಷ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು 10ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದರು.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

ಎಸ್ಎಸ್ಎಲ್ಸಿ(SSLC Result 2024) ಫಲಿತಾಂಶ ನೋಡಲು ಡೈರೆಕ್ಟ್ ಲಿಂಕ್ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ
ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ನ್ನು ದಿನಾಂಕ : 25.03.2024 ರಿಂದ 06.04.2024 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 09.05.2024 ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ – 560003. ಇಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.
ಆನ್ ಲೈನ್ ನಲ್ಲಿ ಎಸ್ಎಸ್ಎಲ್ಸಿ(SSLC Result 2024) ಫಲಿತಾಂಶ ನೋಡಲು ಡೈರೆಕ್ಟ್ ಲಿಂಕ್ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ
ಇಲಾಖೆಯ ಅಧಿಕೃತ ವೆಬ್ಸೈಟ್ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















