Rain Updates : ನಮಸ್ಕಾರ ಸ್ನೇಹಿತರೇ, 5 ದಿನ ರಾಜ್ಯದ ಜಿಲ್ಲೆಗಳಿಗೆ ಭಾರಿ ಮಳೆ. ಹೌದು, ಒಂದು ದಿನ ಭಾರಿ ಬಿಸಿಲು ಮತ್ತೊಂದು ದಿನ ಭಾರಿ ಮಳೆ. ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಇದೆ. ಬೆಂಗಳೂರಿನಲ್ಲಿ ಒಂದು ದಿನ ಉತ್ತಮ ಮಳೆಯಾದರೆ ಮತ್ತೆ ಆಗಲೇ ಬಿಸಿಲು ಹೆಚ್ಚಾಗಿತ್ತು. ಆದರೆ ಮುಂದಿನ 5 ದಿನ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುವ ಸಾಧ್ಯತೆ ಇದೆ.
ಮೇ 10 ರಿಂದ ಮೇ 13 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(India Meteorological Department) ಹೇಳಿದೆ. ಮೇ 10 ರಂದು ಕರಾವಳಿ ಭಾಗದಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಕಡೆಗಳಲ್ಲಿ ಶಾಖ ಹೆಚ್ಚಿರಲಿದೆ ಎಂದು ಹೇಳಿದೆ.
ಇದನ್ನೂ ಕೂಡ ಓದಿ : Karnataka SSLC Result 2024 : ನಾಳೆ ಬೆಳಿಗ್ಗೆ 10:30ಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ.! ಈ ಡೈರೆಕ್ಟ್ ಲಿಂಕ್ ಮೂಲಕ ರಿಸಲ್ಟ್ ಚೆಕ್ ಮಾಡಿ
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆ ಆಗಲಿದೆ ಹವಾಮಾನ ಇಲಾಖೆ ತಿಳಿಸಿದೆ. ಮೇ 13 ರವರೆಗೆ ರಾಜ್ಯದಲ್ಲಿ ಸತತವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ(India Meteorological Department) ಮುನ್ಸೂಚನೆ ತಿಳಿಸಿದೆ. ಹಳೆ ಮೈಸೂರು ಭಾಗದಲ್ಲಿ ಭಾರಿ ಮಳೆಯ ನಿರೀಕ್ಷೆ ಮಾಡಲಾಗಿದೆ. ಬೆಂಗಳೂರಿಗೆ ಮೇ 6 ರಂದು ಉತ್ತಮ ಮಳೆಯಾಗಿತ್ತು. ಮೇ 10 ರಂದು ನಗರದಲ್ಲಿ ಗುಡುಗು ಮಿಂಚಿನೊಂದಿಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.
ಯಾವ ಜಿಲ್ಲೆಗಳಿಗೆ ಮಳೆ ಮೇ 10 ರಂದು ಶುಕ್ರವಾರ ಮೈಸೂರು, ಮಂಡ್ಯ, ಕೋಲಾರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹುಬ್ಬಳ್ಳಿ, ಬೆಳಗಾವಿ, ದಕ್ಷಿಣ ಕನ್ನಡ, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(India Meteorological Department) ಹೇಳಿದೆ.
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಮೇ 10 ರಿಂದ 13 ರವರೆಗೆ ಮಳೆ ಬಿರುಸು ಪಡೆಯಲಿದ್ದು, ಶಿವಮೊಗ್ಗ, ದಾವಣಗೆರೆ, ಕಲಬುರ್ಗಿ, ಬೀದರ್, ಬಳ್ಳಾರಿ, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಮಂಡ್ಯ, ತುಮಕೂರು, ಕೋಲಾರ, ರಾಮನಗರ ಮತ್ತು ಚಿತ್ರದುರ್ಗ ಸೇರಿದಂತೆ ಬಹುತೇಕ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಮೇ ಹದಿಮೂರರವರೆಗೆ ರಾಜ್ಯದಲ್ಲಿ ಉತ್ತಮ ಮಳೆ ಮುಂದುವರೆಯಲಿದೆ ಎನ್ನುವ ಮಾಹಿತಿಯನ್ನ ಹವಾಮಾನ ಇಲಾಖೆ(India Meteorological Department) ನೀಡಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?



















