Drought Relief Fund : ನಮಸ್ಕಾರ ಸ್ನೇಹಿತರೇ, ಬರ ಪರಿಹಾರ ರೈತರ ಖಾತೆಗೆ ಬರ ಪರಿಹಾರ ಜಮಾ ಆಗಿದೆ. ಹೌದು, ನಿಮಗೆ ಎಷ್ಟು ಜಮಾ ಆಗಿದೆ.? ಎನ್ನುವುದನ್ನ ನೀವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂತೀರಾ ಇಲ್ಲಿದೆ ಮಾಹಿತಿ.
ಬರಗಾಲ ಪರಿಹಾರದ ಎರಡನೇ ಕಂತಿನ ಈಗಾಗಲೇ ಕೆಲವು ಜಿಲ್ಲೆಗಳ ರೈತರ ಖಾತೆಗೆ ಹಣ ಜಮೆ ಆಗಿದೆ. ಹೌದು, ಈಗ ಉಳಿದ ಜಿಲ್ಲೆಗಳ ರೈತರಿಗೂ ಜಮೆ ಮಾಡಲಾಗುತ್ತಿದೆ. ತಮಗೆಲ್ಲಾ ಗೊತ್ತಿದ್ದ ಹಾಗೆ ಬರ ಪರಿಹಾರದ ಮೊದಲ ಕಂತಿನ ನಾಲ್ಕೈದು ತಿಂಗಳ ಹಿಂದೆ ₹2000 ಜಮೆ ಮಾಡಲಾಗಿತ್ತು. ಈಗ ಪ್ರತಿ ರೈತರಿಗೆ ಹತ್ತರಿಂದ ₹15,000 ವರೆಗೆ ಜಮಾ ಮಾಡಲಾಗುತ್ತಿದೆ. ಇದು ಯಾವ ಬೆಳೆಗೆ ಎಷ್ಟು ಬರ ಪರಿಹಾರ ಜಮೆ ಆಗುತ್ತಿದೆ ಎಂಬುದನ್ನು ಇಲ್ಲಿ ನೋಡೋಣ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಯಾವಗಳಿಗೆ ಎಷ್ಟು ಪರಿಹಾರ ಜಮೆ ಆಗಿದೆ ಎಂಬುದನ್ನ ಇಲ್ಲಿ ತಿಳಿದುಕೊಳ್ಳೋಣ. ರಾಜ್ಯ ಸರ್ಕಾರವು ಪ್ರತಿ ಹೆಕ್ಟೇರ್ಗೆ ಪರಿಹಾರ ಮೊತ್ತವನ್ನು ನಿಗದಿಪಡಿಸಿದೆ. ಮಳೆಯಾಶ್ರಿತ ಹಾಗೂ ಕುಷ್ಕಿ ಬೆಳೆಗೆ ₹8,500 ರೂಪಾಯಿ ನಿಗದಿಪಡಿಸಲಾಗಿದೆ. ನೀರಾವರಿ ಬೆಳೆಗೆ ₹17,000 ರೂಪಾಯಿ ನಿಗದಿಪಡಿಸಲಾಗಿದೆ. ಹಾಗು ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಿಗೆ ₹22,500 ರೂಪಾಯಿಗಳವರೆಗೆ ಪರಿಹಾರ ನೀಡಲು ನಿಗದಿ ಪಡಿಸಲಾಗಿದೆ.
ಎಸ್ಡಿಆರ್ಎಫ್ ಹಾಗು ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಆಯಾ ಬೆಳೆಗಳಿಗೆ ಅನುಗುಣವಾಗಿ ಮಳೆಯಾಶ್ರಿತ ಬೆಳೆಗೆ ಹಾಗೂ ನೀರಾವರಿ ಬೆಳೆಗೆ 10 ರಿಂದ 15 ಸಾವಿರದವರೆಗೆ ರೈತರ ಖಾತೆಗೆ ಜಮೆ ಆಗಲಿದೆ. ಇದು ನಿಮ್ಮ ಖಾತೆಗೆ ಎಷ್ಟು ಜಮಾ ಆಗಿದೆ ಎಂಬುದನ್ನ ನೀವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ರಾ? ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
ಈ ಲಿಂಕ್ ಕ್ಲಿಕ್ ಮಾಡಿ : BHOOMI ONLINE – PARIHARA (INPUT SUBSIDY) PAYMENT DETAILS/ಭೂಮಿ ಆನ್ಲೈನ್ – ಪರಿಹಾರ (ಇನ್ಪುಟ್ ಸಬ್ಸಿಡಿ) ಪಾವತಿ ವಿವರಗಳು
ನಿಮಗೆ ಭೂಮಿ ಆನ್ ಪರಿಹಾರ ಇನ್ಪುಟ್ ಸಬ್ಸಿಡಿ ಪಾವತಿ ವಿವರಗಳು ಪೇಜ್ ಓಪನ್ ಆಗುತ್ತದೆ. ಅಲ್ಲಿ ಕೇಳಿರುವ ಮಾಹಿತಿಗಳನ್ನು ಭರ್ತಿ ಮಾಡಿ. ಹಣ ಜಮೆ ಆಗಿದೆಯೋ ಇಲ್ಲವೋ ಎನ್ನುವುದನ್ನ ನೀವು ಚೆಕ್ ಮಾಡಿಕೊಳ್ಳಬಹುದು.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ
- ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್ ಟೆಸ್ಟ್ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!
- 8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು
- ಸಣ್ಣ ರೈತರಿಗೆ ಸರ್ಕಾರದ ಬಂಪರ್ ಕೊಡುಗೆ: ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆ ಘೋಷಣೆ
- ಸ್ನಾನ ಮಾಡುವಾಗ ಗೀಸರ್ ಸ್ವಿಚ್ ಆನ್ ಇರುತ್ತಾ? ಅಪ್ಪಿತಪ್ಪಿಯೂ ಈ ತಪ್ಪು ಮಾಡ್ಬೇಡಿ!
- ಬೆಳ್ಳಂಬೆಳಗ್ಗೆ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್! ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?



















