Drought Relief Fund : ನಮಸ್ಕಾರ ಸ್ನೇಹಿತರೇ, ಬರ ಪರಿಹಾರ ರೈತರ ಖಾತೆಗೆ ಬರ ಪರಿಹಾರ ಜಮಾ ಆಗಿದೆ. ಹೌದು, ನಿಮಗೆ ಎಷ್ಟು ಜಮಾ ಆಗಿದೆ.? ಎನ್ನುವುದನ್ನ ನೀವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂತೀರಾ ಇಲ್ಲಿದೆ ಮಾಹಿತಿ.
ಬರಗಾಲ ಪರಿಹಾರದ ಎರಡನೇ ಕಂತಿನ ಈಗಾಗಲೇ ಕೆಲವು ಜಿಲ್ಲೆಗಳ ರೈತರ ಖಾತೆಗೆ ಹಣ ಜಮೆ ಆಗಿದೆ. ಹೌದು, ಈಗ ಉಳಿದ ಜಿಲ್ಲೆಗಳ ರೈತರಿಗೂ ಜಮೆ ಮಾಡಲಾಗುತ್ತಿದೆ. ತಮಗೆಲ್ಲಾ ಗೊತ್ತಿದ್ದ ಹಾಗೆ ಬರ ಪರಿಹಾರದ ಮೊದಲ ಕಂತಿನ ನಾಲ್ಕೈದು ತಿಂಗಳ ಹಿಂದೆ ₹2000 ಜಮೆ ಮಾಡಲಾಗಿತ್ತು. ಈಗ ಪ್ರತಿ ರೈತರಿಗೆ ಹತ್ತರಿಂದ ₹15,000 ವರೆಗೆ ಜಮಾ ಮಾಡಲಾಗುತ್ತಿದೆ. ಇದು ಯಾವ ಬೆಳೆಗೆ ಎಷ್ಟು ಬರ ಪರಿಹಾರ ಜಮೆ ಆಗುತ್ತಿದೆ ಎಂಬುದನ್ನು ಇಲ್ಲಿ ನೋಡೋಣ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಯಾವಗಳಿಗೆ ಎಷ್ಟು ಪರಿಹಾರ ಜಮೆ ಆಗಿದೆ ಎಂಬುದನ್ನ ಇಲ್ಲಿ ತಿಳಿದುಕೊಳ್ಳೋಣ. ರಾಜ್ಯ ಸರ್ಕಾರವು ಪ್ರತಿ ಹೆಕ್ಟೇರ್ಗೆ ಪರಿಹಾರ ಮೊತ್ತವನ್ನು ನಿಗದಿಪಡಿಸಿದೆ. ಮಳೆಯಾಶ್ರಿತ ಹಾಗೂ ಕುಷ್ಕಿ ಬೆಳೆಗೆ ₹8,500 ರೂಪಾಯಿ ನಿಗದಿಪಡಿಸಲಾಗಿದೆ. ನೀರಾವರಿ ಬೆಳೆಗೆ ₹17,000 ರೂಪಾಯಿ ನಿಗದಿಪಡಿಸಲಾಗಿದೆ. ಹಾಗು ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಿಗೆ ₹22,500 ರೂಪಾಯಿಗಳವರೆಗೆ ಪರಿಹಾರ ನೀಡಲು ನಿಗದಿ ಪಡಿಸಲಾಗಿದೆ.
ಎಸ್ಡಿಆರ್ಎಫ್ ಹಾಗು ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಆಯಾ ಬೆಳೆಗಳಿಗೆ ಅನುಗುಣವಾಗಿ ಮಳೆಯಾಶ್ರಿತ ಬೆಳೆಗೆ ಹಾಗೂ ನೀರಾವರಿ ಬೆಳೆಗೆ 10 ರಿಂದ 15 ಸಾವಿರದವರೆಗೆ ರೈತರ ಖಾತೆಗೆ ಜಮೆ ಆಗಲಿದೆ. ಇದು ನಿಮ್ಮ ಖಾತೆಗೆ ಎಷ್ಟು ಜಮಾ ಆಗಿದೆ ಎಂಬುದನ್ನ ನೀವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ರಾ? ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
ಈ ಲಿಂಕ್ ಕ್ಲಿಕ್ ಮಾಡಿ : BHOOMI ONLINE – PARIHARA (INPUT SUBSIDY) PAYMENT DETAILS/ಭೂಮಿ ಆನ್ಲೈನ್ – ಪರಿಹಾರ (ಇನ್ಪುಟ್ ಸಬ್ಸಿಡಿ) ಪಾವತಿ ವಿವರಗಳು
ನಿಮಗೆ ಭೂಮಿ ಆನ್ ಪರಿಹಾರ ಇನ್ಪುಟ್ ಸಬ್ಸಿಡಿ ಪಾವತಿ ವಿವರಗಳು ಪೇಜ್ ಓಪನ್ ಆಗುತ್ತದೆ. ಅಲ್ಲಿ ಕೇಳಿರುವ ಮಾಹಿತಿಗಳನ್ನು ಭರ್ತಿ ಮಾಡಿ. ಹಣ ಜಮೆ ಆಗಿದೆಯೋ ಇಲ್ಲವೋ ಎನ್ನುವುದನ್ನ ನೀವು ಚೆಕ್ ಮಾಡಿಕೊಳ್ಳಬಹುದು.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- MGR ಚಿನ್ನದ ಖಡ್ಗ, ಜಯಲಲಿತಾ ಚಂಡಿಕಾಯಾಗ.. ಈಗ ಮುಕಾಂಬಿಕೆ ಸನ್ನಿದಿಯಲ್ಲಿ ‘ದಳಪತಿ’! ಇದರ ಹಿಂದಿನ ರಹಸ್ಯವೇನು?
- ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಆರೋಪ: ನಂಬಿಕೆ ದುರುಪಯೋಗಪಡಿಸಿಕೊಂಡ ಅಂಚೆ ವಿತರಕ ಸುರೇಶ್ ಬಂಧನ,
- ಯುವತಿಯ ಅಶ್ಲೀಲ ಎಐ ವಿಡಿಯೋ ಮಾಡಿ ಹಣಕ್ಕೆ ಡಿಮ್ಯಾಂಡ್, ಇಬ್ಬರು ಕಿಡಿಗೇಡಿಗಳು ಅರೆಸ್ಟ್
- 40 ವರ್ಷದ ಬಳಿಕ ಮೊತ್ತೊಬ್ಬ ವೈಭವ್ ಸೂರ್ಯವಂಶಿ ಬರ್ತಾನೆ: ರಾಹುಲ್ ದ್ರಾವಿಡ್ ಹಿಂಗ್ ಹೇಳಿದ್ಯಾಕೆ.?
- RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ: ಇಬ್ಬರು ಆರೋಪಿಗಳು ಅರೆಸ್ಟ್
- ಬಿಡದಿ ರೈತರು ಅಸಲಿ ರೈತರೋ ಅಲ್ಲವೋ? ನೊಂದ ಹಳ್ಳಿಗಳಿಗೆ ಬನ್ನಿ, ನಾನು ಬರುತ್ತೇನೆ : ಸಿಎಂ ಡಿ.ಕೆ.ಶಿವಕುಮಾರ್ ಗೆ ಕುಮಾರಸ್ವಾಮಿ ಸವಾಲು
- ಗಂಡನ ವಿರುದ್ಧ ಸುಳ್ಳು ವರದಕ್ಷಿಣೆ ಕೇಸ್, ದ್ವೇಷ ಮರೆತು ಮಾವನ ಪ್ರಾಣ ಉಳಿಸಿದ ಅಳಿಯ, ಕೋರ್ಟ್ ಅವರಣದಲ್ಲಿ ಒಂದಾದ ಗಂಡ-ಹೆಂಡತಿ
- ಇವೆಲ್ಲವೂ ಷಡ್ಯಂತ್ರ ನಂಬಬೇಡಿ; ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ರಿಯಾಕ್ಷನ್!
- ಸ್ಟಿಂಗ್ ಪೇಯ ಸೇವಿಸಿ ಯುವಕ ಮೃತ್ಯು ಆರೋಪ; ಬಾಟಲಿಗಳನ್ನು ಸುಟ್ಟು ಗ್ರಾಮಸ್ಥರಿಂದ ಆಕ್ರೋಶ
- ಮುಂದೆಯೂ ಡಿಕೆಶಿ ಸಿಎಂ ಆದರೆ ನನಗೆ ಗಾಬರಿ: ಲೇವಡಿ ಮಾಡಿದರಾ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ.!
- ಕೊಲ್ಲೂರು ದೇಗುಲದಲ್ಲಿ ಆ ಸಂಕಲ್ಪ ಮಾಡಿ, ಅರ್ಚಕರ ಮುಂದೆ ಅದೊಂದು ಮನವಿ ಮಾಡಿಕೊಂಡ ಸಿಎಂ ವಿಜಯ್!
- ಕೊಲ್ಲೂರು ಮೂಕಾಂಬಿಕೆಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ವಿಜಯ್; ಸಂಖ್ಯಾ ಶಾಸ್ತ್ರದ ಹಿಂದಿರುವ ರಹಸ್ಯವೇನು.?
- ಪ್ರಧಾನಿ ಮೋದಿ ಇಲ್ಲದೆ ಇದು ಆಗುತ್ತಿರಲಿಲ್ಲ!…ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ; ಬಿಜೆಪಿ ವಿರುದ್ಧ ಖರ್ಗೆ ಆಕ್ರೋಶ
- ರಾತ್ರಿಯ ಊಟದ ಬಳಿಕ ಮಾವಿನ ಹಣ್ಣು ಸೇವಿಸಿ ಒಂದೇ ಕುಟುಂಬದ ಇಬ್ಬರು ಹೆಣ್ಣು ಮಕ್ಕಳು ಸಾವು!
- ಧರ್ಮಸ್ಥಳ ಕೇಸ್ : ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾದ ತಕ್ಷಣ ಅವರು ಕ್ರಿಮಿನಲ್ ಆಗಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ನಾನು ಸತ್ತಿಲ್ಲ; ಆರಾಮಾಗಿದ್ದೇನೆ: ಆತಂಕ ಬೇಡ ಎಂದು ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ದಣ್ಣ
- ಆಸ್ಪತ್ರೆಯಲ್ಲಿ ಪುರುಷರ ಹೆಣದ ‘ಅದನ್ನ’ ನೋಡಿ ಎಂಜಾಯ್ ಮಾಡ್ತಿದ್ವಿ ಎಂದ ಲೇಡಿ ಡಾಕ್ಟರ್, ಆಮೇಲೇನಾಯ್ತು.?
- ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!
- ಸಾಲದ ಹಣ ವಾಪಸ್ ಕೊಡುವುದಾಗಿ ನಂಬಿಸಿ ವೃದ್ಧೆಯ ಭೀಕರ ಕೊಲೆ.! ಮೇ 17 ರಿಂದಲೇ ನಾಪತ್ತೆಯಾಗಿದ್ದ ವೃದ್ಧೆ.!
- ಗಡಿ ದಾಟಿದ ವಾತ್ಸಲ್ಯ: ದಾವಣಗೆರೆಯ ಅನಾಥ ಮಗುವನ್ನು ದತ್ತು ಪಡೆದ ಇಟಲಿ ದಂಪತಿ.!



















