Gruhalakshmi Scheme : ನಮಸ್ಕಾರ ಸ್ನೇಹಿತರೇ, ಪ್ರತಿ ತಿಂಗಳು ₹2,000 ಹಣ ಪಡೆದುಕೊಳ್ಳುತ್ತಿರುವ ರಾಜ್ಯದ ಎಲ್ಲಾ ಗೃಹಲಕ್ಷ್ಮಿ ಮಹಿಳೆಯರಿಗೆ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿ ಹೊಸ ನಿಯಮ ಜಾರಿಗೊಳಿಸಲಾಗಿದೆ. ಪ್ರತಿ ತಿಂಗಳು ಗೃಹಿಣಿಯರ ಖಾತೆಗೆ ₹2,000 ರೂ. ಗಳನ್ನು ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆ(Gruhalakshmi Scheme) ಆರಂಭವಾಗಿ ಸುಮಾರು ಒಂಬತ್ತು ತಿಂಗಳು ಕಳೆದಿದೆ. ಈಗಾಗಲೇ ಎಂಟು ಮತ್ತು ಒಂಬತ್ತನೇ ಕಂತಿನ ಹಣವನ್ನ ಕೂಡ ಬಿಡುಗಡೆ ಮಾಡಲಾಗಿದೆ.
ಏಪ್ರಿಲ್ ತಿಂಗಳಿನಲ್ಲಿ ₹4,000 ರೂಪಾಯಿಗಳು ಮಹಿಳೆಯರ ಖಾತೆಗೆ ಜಮಾ ಆಗಿದೆ. ಹೌದು, ಪ್ರತಿ ತಿಂಗಳು 20ನೇ ತಾರೀಖಿನಿಂದ ಗೃಹಲಕ್ಷ್ಮಿ ಯೋಜನೆಯ(Gruhalakshmi Scheme) ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ. ಆದರೆ ಈ ಚುನಾವಣೆಯ ಹಿನ್ನಲೆಯಲ್ಲಿ ಒಂಬತ್ತನೇ ಕಂತಿನ ಹಣವನ್ನ ಮಾತ್ರ ಬಹಳ ಬೇಗ ಬಿಡುಗಡೆ ಮಾಡಲಾಗಿತ್ತು. ಸಾಕಷ್ಟು ಜನ ಏಪ್ರಿಲ್ ತಿಂಗಳಿನಲ್ಲಿಯೇ ಮೇ ತಿಂಗಳ ಹಣವನ್ನ ಪಡೆದುಕೊಂಡಿದ್ದಾರೆ. ಒಂಬತ್ತನೇ ಕಂತಿನ ಹಣ ಮೇ 20ನೇ ತಾರೀಖಿನ ಒಳಗಡೆ ಫಲಾನುಭವಿಗಳ ಖಾತೆ ತಲುಪುವ ನಿರೀಕ್ಷೆ ಇದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಸರ್ಕಾರ ಬಾಕಿಯಿರುವ ಹಣವನ್ನು ಕೂಡ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ತಿಳಿಸಿತ್ತು. ಆದರೆ ಸದ್ಯ ಇದು ಸಾಧ್ಯ ಆಗಿಲ್ಲ. ಆದ್ರೂ ನೀವು ನಿಮ್ಮ ಖಾತೆಗೆ ಸಂಬಂಧಪಟ್ಟ ಹಾಗೆ ಅಪ್ಡೇಟ್ ಗಳನ್ನ ಮಾಡಿಕೊಂಡ್ರೆ ಪ್ರತಿ ತಿಂಗಳು ತಪ್ಪದೆ ನಿಮ್ಮ ಖಾತೆಗೆ ಹಣ ಜಮಾ ಆಗುತ್ತೆ. ನೀವು ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಬ್ಯಾಂಕ್ ಖಾತೆಗೆ ಈ-ಕೆವೈಸಿ ಆಗಿರಬೇಕು. ಅಗತ್ಯ ಇದ್ದಲ್ಲಿ ಎನ್ ಪಿಸಿಐ ಮ್ಯಾಪಿಂಗ್ ಆಗಿರಬೇಕು. ಜೊತೆಗೆ ಆಧಾರ್ ಕಾರ್ಡ್ ಅಪ್ ಡೇಟ್ ಕೂಡ ಬಹಳ ಮುಖ್ಯ ಆಗಿರುತ್ತದೆ.
ಅತ್ತೆ ಇಲ್ಲದಿದ್ದರೆ ಸೊಸೆ ಬ್ಯಾಂಕ್ ಖಾತೆಗೆ ಹಣ ಜಮಾ
ಮನೆಯ ಹಿರಿಯ ಯಜಮಾನ ಅತ್ತೆಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುತ್ತೆ. ಆದರೆ ಒಂದು ವೇಳೆ ಅತ್ತೆ ಮರಣ ಹೊಂದಿದ್ದರೆ, ಮತ್ತೆ ಆ ಮನೆಯ ಹಿರಿಯ ಸೊಸೆ ಹೊಸದಾಗಿ ಅರ್ಜಿಯನ್ನ ಸಲ್ಲಿಸಿ ತಮ್ಮ ಖಾತೆಗೆ ಹಣ ಬರುವಂತೆ ಮಾಡಿಕೊಳ್ಳಬಹುದು ಎಂದು ಸರ್ಕಾರ ತಿಳಿಸಿದೆ.
ಇದನ್ನೂ ಕೂಡ ಓದಿ : Drought Relief Fund : ರೈತರ ಖಾತೆಗೆ ₹15000 ಸಾವಿರ ಬರ ಪರಿಹಾರ ಜಮಾ – ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ಹಾಗಾಗಿ ಅತ್ತೆ ಇಲ್ಲದೆ ಇದ್ದಾಗ ಸೊಸೆ ಕೂಡ ಗೃಹಲಕ್ಷ್ಮಿ ಯೋಜನೆಯ ಹಣವನ್ನ ಪಡೆದುಕೊಳ್ಳಬಹುದು. ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಘೋಷಿಸಿಲ್ಲ. ಹಾಗಾಗಿ ಈಗಲೂ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ಅಗತ್ಯ ಇರುವವರು ಹಾಗು ಅರ್ಹರು ಮತ್ತೆ ಅರ್ಜಿ ಸಲ್ಲಿಸಿ ತಮ್ಮ ಖಾತೆಗೆ ಹಣ ಬರುವಂತೆ ಮಾಡಿಕೊಳ್ಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ
- ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್ ಟೆಸ್ಟ್ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!
- 8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು
- ಸಣ್ಣ ರೈತರಿಗೆ ಸರ್ಕಾರದ ಬಂಪರ್ ಕೊಡುಗೆ: ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆ ಘೋಷಣೆ
- ಸ್ನಾನ ಮಾಡುವಾಗ ಗೀಸರ್ ಸ್ವಿಚ್ ಆನ್ ಇರುತ್ತಾ? ಅಪ್ಪಿತಪ್ಪಿಯೂ ಈ ತಪ್ಪು ಮಾಡ್ಬೇಡಿ!
- ಬೆಳ್ಳಂಬೆಳಗ್ಗೆ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್! ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?



















