Ration Card Update : ನಮಸ್ಕಾರ ಸ್ನೇಹಿತರೇ, ಇದೀಗ ಜನಸಾಮಾನ್ಯರು ಸರ್ಕಾರದ ಯಾವುದೇ ಮಹತ್ವದ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕಿದ್ದರೆ ಪಡಿತರ ಚೀಟಿ(Ration Card) ಕಡ್ಡಾಯವಾಗಿ ಹೋಂದಿರಬೇಕು. ಬಿಪಿಎಲ್ ಪಡಿತರ ಚೀಟಿ ಯಾರು ಹೊಂದಿಲ್ಲವೋ ಅವರಿಗೆ ರಾಜ್ಯ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಾಗಲಿ ಅಥವಾ ಇತರ ಯಾವುದೇ ಸರ್ಕಾರಿ ಯೋಜನೆಯ ಪ್ರಯೋಜನಗಳಾಗಲಿ ಪಡೆಯಲು ಸಾಧ್ಯವಿಲ್ಲ.
ಇನ್ನು ಹೊಸ ಪಡಿತರ ಚೀಟಿ(Ration Card) ಗೆ ಅರ್ಜಿ ಸಲ್ಲಿಸಲು ಇದೇ ಜೂನ್ ತಿಂಗಳಿನಿಂದ ಪ್ರಾರಂಭಿಸಲಾಗುತ್ತದೆ ಎನ್ನಲಾಗುತ್ತಿದ್ದು, ಹೊಸ ರೇಷನ್ ಕಾರ್ಡ್ ಪಡೆಯಲು ಯಾರೆಲ್ಲಾ ಅರ್ಹರು.? ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.? ಹಾಗೆಯೇ ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವುದರ ಕುರಿತು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Gruhalakshmi Scheme : ಗೃಹಲಕ್ಷ್ಮಿ ಯರಿಗೆ ಈ ಕೆಲಸ ಕಡ್ಡಾಯ | 10ನೇ ಕಂತಿಗೆ ಹೊಸ ರೂಲ್ಸ್ | ಮಹಿಳೆಯರಿಗೆ ಗುಡ್ ನ್ಯೂಸ್.!
ಹೊಸ ಪಡಿತರ ಚೀಟಿಗೆ ಯಾರೆಲ್ಲಾ ಅರ್ಹರು.?
- ಹೊಸದಾಗಿ ಮದುವೆಯಾದ ನವ ವಿವಾಹಿತ ಪತಿ-ಪತ್ನಿ ಅರ್ಜಿ ಸಲ್ಲಿಸಬಹುದು.
- ಕುಟುಂಬದಲ್ಲಿ ಈಗಾಗಲೇ ಪಡಿತರ ಚೀಟಿ ಹೊಂದಿದ್ದರೆ ಮತ್ತೆ ರೇಷನ್ ಕಾರ್ಡ್ ಸಿಗುವುದಿಲ್ಲ.
- ಆರ್ಥಿಕವಾಗಿ ಸಬಲರಾಗಿರುವವರಿಗೆ ಬಿಪಿಎಲ್ ರೇಷನ್ ಕಾರ್ಡ್ ದೊರೆಯುವುದಿಲ್ಲ.
ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.?
- ಆಧಾರ್ ಕಾರ್ಡ್
- ವಿಳಾಸದ ಪುರಾವೆ
- ಬ್ಯಾಂಕ್ ಖಾತೆಯ ವಿವರ
- ಪಾನ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಅರ್ಜಿ ಸಲ್ಲಿಸುವ ವಿಧಾನ.?
ಹೊಸ ರೇಷನ್ ಕಾರ್ಡ್(Ration Card) ಗಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಈ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಹತ್ತಿರದ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!
- ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ? : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ



















