Solar Pumpset : ನಮಸ್ಕಾರ ಸ್ನೇಹಿತರೇ, ಸೋಲಾರ್ ಪಂಪ್ ಸೆಟ್ ಉಚಿತವಾಗಿ ಪಡೆದುಕೊಳ್ಳುವುದು ಹೇಗೆ? ಹಾಗೆಯೇ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರಿಗೆ ಯಾವುದೇ ರೀತಿಯಲ್ಲಿ ವಿದ್ಯುತ್ ಕೊರತೆಯಾಗದಂತೆ, ನೀರಿನ ಸಮಸ್ಯೆ ಉಂಟಾಗದಂತೆ ರೈತರ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ತತ್ಕಾಲ್ ಯೋಜನೆಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಭಾರಿ ಮಳೆಯಿಲ್ಲದೆ ಬರಗಾಲದ ಪರಿಸ್ಥಿತಿಯಿಂದಾಗಿ ಕುಡಿಯಲು ನೀರಿಲ್ಲದೆ ಕೃಷಿಕರು ಪರದಾಡುವಂತಾಗಿದೆ. ಹಾಗಾಗಿ ಅರ್ಹ ರೈತ ಫಲಾನುಭವಿಗಳಿಗೆ ಬೆಳೆ ಹಾನಿ ಪರಿಹಾರ ನೀಡಲು ರಾಜ್ಯ ಸರಕಾರ ಮುಂದಾಗಿದೆ.
ಇದನ್ನೂ ಕೂಡ ಓದಿ : Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?
40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಣೆ.!
ಪಿಎಂ ಕುಸುಮ್ ಯೋಜನೆಯ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ್(Solar Pumpset) ವಿತರಣೆಗೆ ಸರ್ಕಾರ ಯೋಜನೆಯನ್ನು ಹಾಕಿದ್ದು, ಈ ಯೋಜನಾ ಅಡಿಯಲ್ಲಿ ರೈತರಿಗೆ 40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಿಸುವುದಾಗಿ ತಿಳಿದು ಬಂದಿದೆ.
ರೈತರುಗಳಿಗೆ ಈ ಕೆಳಕಂಡ ಆದ್ಯತೆಗಳ ಮೇರೆಗೆ ಸೌರ ಕೃಷಿ ಪಂಪ್ ಸೆಟ್ ಗಳನ್ನು ಅಳವಡಿಸಲಾಗುವುದು
ಆದ್ಯತೆ 1 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವಗಳನ್ನು (UNIP) ಯೋಜನೆಯಡಿಯಲ್ಲಿ ರೂ. 10,000/- ಕ್ಕಿಂತ ಹೆಚ್ಚಿನ ಮೊತ್ತವನ್ನು ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ಕೇಂದ್ರದಿಂದ 500 ಮೀಟರ್ಗಿಂತ ಹೆಚ್ಚು ದೂರದಲ್ಲಿರುವವರಿಗೆ ಮೊದಲ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve) ಅಳವಡಿಸಲಾಗುವುದು.
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಆದ್ಯತೆ 2 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವ ಗಳನ್ನು (UNIP) ಯೋಜನೆಯಡಿಯಲ್ಲಿ ರೂ. 50/- ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ದೂರದಲ್ಲಿರುವವರಿಗೆ ಕೇಂದ್ರದಿಂದ 500 ಮೀಟರ್ ಗಿಂತ ಹೆಚ್ಚು ಎರಡನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve ಅಳವಡಿಸಲಾಗುವುದು.
ಆದ್ಯತೆ 3 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಹೆಚ್ಚು ದೂರವಿದ್ದು ಮತ್ತು ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ಮೂರನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ಆದ್ಯತೆ 4 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಒಳಗಿದ್ದು ಮತ್ತು ಹಾಗೂ ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ನಾಲ್ಕನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ವಿಶೇಷ ಸೂಚನೆ : ಕುಟುಂಬಕ್ಕೆ ಒಂದು ಸೌರ ಕೃಷಿ ಪಂಪ್ ಸೆಟ್ ಸೀಮಿತಗೊಳಿಸಲಾಗಿದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಕೃಷಿ ಪಂಪ್ಸೆಟ್ ಸೋಲಾರ್ ಘಟಕ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವುದಾದರೆ ಈ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯವಿರುವ ಎಲ್ಲ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
ಈ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ :- Solar Agricultural Pump Set Scheme
ಈಗಾಗಲೇ ರೈತರು ಬಳಸುವಂತಹ ಮೋಟರ್ ಪಂಪ್ ಸೆಟ್ ಗಳು ವಿದ್ಯುತ್ ಚಾಲಕವಾಗಿದ್ದು, ಇದೀಗ ಸೋಲಾರ್ ವಿದ್ಯುತ್ತನ್ನು ಬಳಸಿ ಬಳಕೆಯನ್ನು ಮಾಡಬಹುದು ಎಂದು ಈ ಯೋಜನೆಯ ಅಡಿಯಲ್ಲಿ ತಿಳಿದು ಬಂದಿದ್ದು, ಅದಕ್ಕಾಗಿ ಈ ಕುಸುಮ ಬಿ ಯೋಜನಾ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ ಸೆಟ್(Solar Pumpset) ವಿತರಣೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ..!
ಅರ್ಜಿ ಸಲ್ಲಿಸುವುದು ಹೇಗೆ..?
ಈ ವೆಬ್ ಸೈಟ್ ಮೂಲಕ ನೀವು ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದು. :-
Home – Department of Agriculture(KSDA) – ಕೃಷಿ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- MGR ಚಿನ್ನದ ಖಡ್ಗ, ಜಯಲಲಿತಾ ಚಂಡಿಕಾಯಾಗ.. ಈಗ ಮುಕಾಂಬಿಕೆ ಸನ್ನಿದಿಯಲ್ಲಿ ‘ದಳಪತಿ’! ಇದರ ಹಿಂದಿನ ರಹಸ್ಯವೇನು?
- ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಆರೋಪ: ನಂಬಿಕೆ ದುರುಪಯೋಗಪಡಿಸಿಕೊಂಡ ಅಂಚೆ ವಿತರಕ ಸುರೇಶ್ ಬಂಧನ,
- ಯುವತಿಯ ಅಶ್ಲೀಲ ಎಐ ವಿಡಿಯೋ ಮಾಡಿ ಹಣಕ್ಕೆ ಡಿಮ್ಯಾಂಡ್, ಇಬ್ಬರು ಕಿಡಿಗೇಡಿಗಳು ಅರೆಸ್ಟ್
- 40 ವರ್ಷದ ಬಳಿಕ ಮೊತ್ತೊಬ್ಬ ವೈಭವ್ ಸೂರ್ಯವಂಶಿ ಬರ್ತಾನೆ: ರಾಹುಲ್ ದ್ರಾವಿಡ್ ಹಿಂಗ್ ಹೇಳಿದ್ಯಾಕೆ.?
- RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ: ಇಬ್ಬರು ಆರೋಪಿಗಳು ಅರೆಸ್ಟ್
- ಬಿಡದಿ ರೈತರು ಅಸಲಿ ರೈತರೋ ಅಲ್ಲವೋ? ನೊಂದ ಹಳ್ಳಿಗಳಿಗೆ ಬನ್ನಿ, ನಾನು ಬರುತ್ತೇನೆ : ಸಿಎಂ ಡಿ.ಕೆ.ಶಿವಕುಮಾರ್ ಗೆ ಕುಮಾರಸ್ವಾಮಿ ಸವಾಲು
- ಗಂಡನ ವಿರುದ್ಧ ಸುಳ್ಳು ವರದಕ್ಷಿಣೆ ಕೇಸ್, ದ್ವೇಷ ಮರೆತು ಮಾವನ ಪ್ರಾಣ ಉಳಿಸಿದ ಅಳಿಯ, ಕೋರ್ಟ್ ಅವರಣದಲ್ಲಿ ಒಂದಾದ ಗಂಡ-ಹೆಂಡತಿ
- ಇವೆಲ್ಲವೂ ಷಡ್ಯಂತ್ರ ನಂಬಬೇಡಿ; ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ರಿಯಾಕ್ಷನ್!
- ಸ್ಟಿಂಗ್ ಪೇಯ ಸೇವಿಸಿ ಯುವಕ ಮೃತ್ಯು ಆರೋಪ; ಬಾಟಲಿಗಳನ್ನು ಸುಟ್ಟು ಗ್ರಾಮಸ್ಥರಿಂದ ಆಕ್ರೋಶ
- ಮುಂದೆಯೂ ಡಿಕೆಶಿ ಸಿಎಂ ಆದರೆ ನನಗೆ ಗಾಬರಿ: ಲೇವಡಿ ಮಾಡಿದರಾ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ.!
- ಕೊಲ್ಲೂರು ದೇಗುಲದಲ್ಲಿ ಆ ಸಂಕಲ್ಪ ಮಾಡಿ, ಅರ್ಚಕರ ಮುಂದೆ ಅದೊಂದು ಮನವಿ ಮಾಡಿಕೊಂಡ ಸಿಎಂ ವಿಜಯ್!
- ಕೊಲ್ಲೂರು ಮೂಕಾಂಬಿಕೆಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ವಿಜಯ್; ಸಂಖ್ಯಾ ಶಾಸ್ತ್ರದ ಹಿಂದಿರುವ ರಹಸ್ಯವೇನು.?
- ಪ್ರಧಾನಿ ಮೋದಿ ಇಲ್ಲದೆ ಇದು ಆಗುತ್ತಿರಲಿಲ್ಲ!…ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ; ಬಿಜೆಪಿ ವಿರುದ್ಧ ಖರ್ಗೆ ಆಕ್ರೋಶ
- ರಾತ್ರಿಯ ಊಟದ ಬಳಿಕ ಮಾವಿನ ಹಣ್ಣು ಸೇವಿಸಿ ಒಂದೇ ಕುಟುಂಬದ ಇಬ್ಬರು ಹೆಣ್ಣು ಮಕ್ಕಳು ಸಾವು!
- ಧರ್ಮಸ್ಥಳ ಕೇಸ್ : ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾದ ತಕ್ಷಣ ಅವರು ಕ್ರಿಮಿನಲ್ ಆಗಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ನಾನು ಸತ್ತಿಲ್ಲ; ಆರಾಮಾಗಿದ್ದೇನೆ: ಆತಂಕ ಬೇಡ ಎಂದು ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ದಣ್ಣ
- ಆಸ್ಪತ್ರೆಯಲ್ಲಿ ಪುರುಷರ ಹೆಣದ ‘ಅದನ್ನ’ ನೋಡಿ ಎಂಜಾಯ್ ಮಾಡ್ತಿದ್ವಿ ಎಂದ ಲೇಡಿ ಡಾಕ್ಟರ್, ಆಮೇಲೇನಾಯ್ತು.?
- ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!
- ಸಾಲದ ಹಣ ವಾಪಸ್ ಕೊಡುವುದಾಗಿ ನಂಬಿಸಿ ವೃದ್ಧೆಯ ಭೀಕರ ಕೊಲೆ.! ಮೇ 17 ರಿಂದಲೇ ನಾಪತ್ತೆಯಾಗಿದ್ದ ವೃದ್ಧೆ.!
- ಗಡಿ ದಾಟಿದ ವಾತ್ಸಲ್ಯ: ದಾವಣಗೆರೆಯ ಅನಾಥ ಮಗುವನ್ನು ದತ್ತು ಪಡೆದ ಇಟಲಿ ದಂಪತಿ.!



















