Solar Pumpset : ನಮಸ್ಕಾರ ಸ್ನೇಹಿತರೇ, ಸೋಲಾರ್ ಪಂಪ್ ಸೆಟ್ ಉಚಿತವಾಗಿ ಪಡೆದುಕೊಳ್ಳುವುದು ಹೇಗೆ? ಹಾಗೆಯೇ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರಿಗೆ ಯಾವುದೇ ರೀತಿಯಲ್ಲಿ ವಿದ್ಯುತ್ ಕೊರತೆಯಾಗದಂತೆ, ನೀರಿನ ಸಮಸ್ಯೆ ಉಂಟಾಗದಂತೆ ರೈತರ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ತತ್ಕಾಲ್ ಯೋಜನೆಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಭಾರಿ ಮಳೆಯಿಲ್ಲದೆ ಬರಗಾಲದ ಪರಿಸ್ಥಿತಿಯಿಂದಾಗಿ ಕುಡಿಯಲು ನೀರಿಲ್ಲದೆ ಕೃಷಿಕರು ಪರದಾಡುವಂತಾಗಿದೆ. ಹಾಗಾಗಿ ಅರ್ಹ ರೈತ ಫಲಾನುಭವಿಗಳಿಗೆ ಬೆಳೆ ಹಾನಿ ಪರಿಹಾರ ನೀಡಲು ರಾಜ್ಯ ಸರಕಾರ ಮುಂದಾಗಿದೆ.
ಇದನ್ನೂ ಕೂಡ ಓದಿ : Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?
40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಣೆ.!
ಪಿಎಂ ಕುಸುಮ್ ಯೋಜನೆಯ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ್(Solar Pumpset) ವಿತರಣೆಗೆ ಸರ್ಕಾರ ಯೋಜನೆಯನ್ನು ಹಾಕಿದ್ದು, ಈ ಯೋಜನಾ ಅಡಿಯಲ್ಲಿ ರೈತರಿಗೆ 40 ಸಾವಿರ ಸೋಲಾರ್ ಪಂಪ್ ಸೆಟ್ ವಿತರಿಸುವುದಾಗಿ ತಿಳಿದು ಬಂದಿದೆ.
ರೈತರುಗಳಿಗೆ ಈ ಕೆಳಕಂಡ ಆದ್ಯತೆಗಳ ಮೇರೆಗೆ ಸೌರ ಕೃಷಿ ಪಂಪ್ ಸೆಟ್ ಗಳನ್ನು ಅಳವಡಿಸಲಾಗುವುದು
ಆದ್ಯತೆ 1 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವಗಳನ್ನು (UNIP) ಯೋಜನೆಯಡಿಯಲ್ಲಿ ರೂ. 10,000/- ಕ್ಕಿಂತ ಹೆಚ್ಚಿನ ಮೊತ್ತವನ್ನು ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ಕೇಂದ್ರದಿಂದ 500 ಮೀಟರ್ಗಿಂತ ಹೆಚ್ಚು ದೂರದಲ್ಲಿರುವವರಿಗೆ ಮೊದಲ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve) ಅಳವಡಿಸಲಾಗುವುದು.
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಆದ್ಯತೆ 2 : ರೈತರು ಈಗಾಗಲೇ ಅನಧಿಕೃತ ಪಂಪ್ ಸೆಟ್ ಸಕ್ರಮಗೊಳಿಸುವ ಗಳನ್ನು (UNIP) ಯೋಜನೆಯಡಿಯಲ್ಲಿ ರೂ. 50/- ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ದೂರದಲ್ಲಿರುವವರಿಗೆ ಕೇಂದ್ರದಿಂದ 500 ಮೀಟರ್ ಗಿಂತ ಹೆಚ್ಚು ಎರಡನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve ಅಳವಡಿಸಲಾಗುವುದು.
ಆದ್ಯತೆ 3 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಹೆಚ್ಚು ದೂರವಿದ್ದು ಮತ್ತು ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ಮೂರನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ಆದ್ಯತೆ 4 : ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) 500 ಮೀಟರ್ಗಿಂತ ಒಳಗಿದ್ದು ಮತ್ತು ಹಾಗೂ ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ನಾಲ್ಕನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.
ವಿಶೇಷ ಸೂಚನೆ : ಕುಟುಂಬಕ್ಕೆ ಒಂದು ಸೌರ ಕೃಷಿ ಪಂಪ್ ಸೆಟ್ ಸೀಮಿತಗೊಳಿಸಲಾಗಿದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಕೃಷಿ ಪಂಪ್ಸೆಟ್ ಸೋಲಾರ್ ಘಟಕ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವುದಾದರೆ ಈ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯವಿರುವ ಎಲ್ಲ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
ಈ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ :- Solar Agricultural Pump Set Scheme
ಈಗಾಗಲೇ ರೈತರು ಬಳಸುವಂತಹ ಮೋಟರ್ ಪಂಪ್ ಸೆಟ್ ಗಳು ವಿದ್ಯುತ್ ಚಾಲಕವಾಗಿದ್ದು, ಇದೀಗ ಸೋಲಾರ್ ವಿದ್ಯುತ್ತನ್ನು ಬಳಸಿ ಬಳಕೆಯನ್ನು ಮಾಡಬಹುದು ಎಂದು ಈ ಯೋಜನೆಯ ಅಡಿಯಲ್ಲಿ ತಿಳಿದು ಬಂದಿದ್ದು, ಅದಕ್ಕಾಗಿ ಈ ಕುಸುಮ ಬಿ ಯೋಜನಾ ಅಡಿಯಲ್ಲಿ 40 ಸಾವಿರ ಸೋಲಾರ್ ಪಂಪ ಸೆಟ್(Solar Pumpset) ವಿತರಣೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ..!
ಅರ್ಜಿ ಸಲ್ಲಿಸುವುದು ಹೇಗೆ..?
ಈ ವೆಬ್ ಸೈಟ್ ಮೂಲಕ ನೀವು ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದು. :-
Home – Department of Agriculture(KSDA) – ಕೃಷಿ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ
- ಗೊತ್ತಾಗದಂತೆ ಅಟ್ಯಾಕ್ ಮಾಡುವ ‘ಸೈಲೆಂಟ್ ಕಿಲ್ಲರ್ʼ ಕಾಯಿಲೆಗಳಿವು.. ತಡವಾದ್ರೆ ಜೀವಕ್ಕೆ ಡೇಂಜರ್!!
- ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!
- ಮದ್ಯ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಮೇ.1ರಿಂದಲೇ ‘ಎಣ್ಣೆ’ ಬೆಲೆಗಳು ಏರಿಕೆ.!
- ರಾತ್ರಿ ಈ ಲಕ್ಷಣಗಳು ಕಾಣಿಸಿಕೊಂಡ್ರೆ ನಿಮ್ಮ ಲಿವರ್ ಡ್ಯಾಮೇಜ್ ಆಗಿದೆ ಎಂದರ್ಥ..!
- ಡಿ.ಕೆ ಶಿವಕುಮಾರ್ಗೆ ಸಿಎಂ ಪಟ್ಟ ನೀಡದಿದ್ದರೆ ಕಠೋರ ನಿರ್ಧಾರ : ಕಾಂಗ್ರೆಸ್ ಹೈಕಮಾಂಡ್ಗೆ ಪ್ರಣವಾನಂದ ಶ್ರೀ ಎಚ್ಚರಿಕೆ!
- ದೇವನಹಳ್ಳಿ ಪೊಲೀಸ್ ಗೂಂಡಾಗಿರಿಗೆ ಉದ್ಯಮಿ ಮೋಹನ್ದಾಸ್ ಪೈ ಆಕ್ರೋಶ: ನಾವು ಸ್ವತಂತ್ರ ಪ್ರಜೆಗಳು, ಗುಲಾಮರಲ್ಲ ಎಂದು ಗರಂ
- 10 ಸಾವಿರ ದಲಿತರಿಂದ ಬ್ರಾಹ್ಮಣ್ಯ ಸ್ವೀಕಾರ: ವಿಧಿ-ವಿಧಾನದ ಪ್ರಕಾರ ಜನಿವಾರ ಧಾರಣೆ; ಅವರು ಹೇಳಿದ್ದೇನು.?
- ಕೋಡಿಶ್ರೀ ಭವಿಷ್ಯ: ‘ಬರುವ ದಿನಗಳ ಶುಭವಿಲ್ಲ, ಆಹಾಕಾರ’ – ಈ ವರ್ಷದ ಮಳೆ ಬೆಳೆ ಬಗ್ಗೆ ಸ್ವಾಮೀಜಿ ನುಡಿ
- Horoscope Today : 28 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬೆಂಗಳೂರಿನಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಯುವತಿ ಶವ ಪತ್ತೆ.! ಬೆಡ್ರೂಮ್ ತುಂಬಾ ಹರಿದ ಪೇಪರ್ ತುಂಡುಗಳು.!
- ಎಚ್.ವಿಶ್ವನಾಥ್ ಅವರಿಗೆ ವಯಸ್ಸಾಗಿದೆ. ಅರಳುಮರಳು, ಏನೇನೊ ಬಡಬಡಿಸುತ್ತಾರೆ, ಕ್ಷಮಿಸಿಬಿಡೋಣ : ಸಚಿವ ಮಧು ಬಂಗಾರಪ್ಪ
- ಒಟ್ಟಿಗೆ ಮಕ್ಕಳು ಮಾಡಿಕೊಂಡು ಈಗ ರೇಪ್ ಎಂದರೆ ಹೇಗೆ? ಲಿವಿನ್ ಸಂಬಂಧದಲ್ಲಿದ್ದ ಯುವತಿಗೆ ಸುಪ್ರೀಂ ಕೋರ್ಟ್ ಚಾಟಿ!
- ಪತ್ನಿಯ ಅಶ್ಲೀಲ ಫೋಟೋಗಳು ವೈರಲ್! ಕೆಲವೇ ಗಂಟೆಯಲ್ಲಿ 19 ವರ್ಷದ ಯುವಕನ ಕಥೆ ಮುಗಿಸಿದ ನಾಲ್ವರು ಸ್ನೇಹಿತರು
- ಓ ಬಂಗಾಳ ಪೊಲೀಸರೇ ಸ್ವಲ್ಪ ಹಿಂದೆ ಸರಿಯಿರಿ : ಮೋಟಭಾಯ್ ಆರ್ಭಟಕ್ಕೆ ತೃಣಮೂಲ ಕಾಂಗ್ರೆಸ್ ಕಂಗಾಲು!
- ಸ್ಪಷ್ಟವಾಗಿ ಹೇಳ್ತೀನಿ ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರಕ್ಕೆ ಬರಲ್ಲ; ಕೇಸ್ ಹಾಕುವ ಬೆದರಿಕೆಗೆ ಅಮಿತ್ ಶಾ ಕೌಂಟರ್
- ದೀದಿ ಮಾತ್ರ ನಿಮ್ಮನ್ನು ರಕ್ಷಿಸಲು ಸಾಧ್ಯ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
- ನಿಶ್ಚಿತಾರ್ಥ ಬಿಟ್ಟು ಬೆರೊಬ್ಬ ಯುವಕನ ಜೊತೆ ಯುವತಿ ಪರಾರಿ – ಹಿಂದೂ ಸಂಘಟನೆಗಳ ಲವ್ ಜಿಹಾದ್ ಆರೋಪ
- Horoscope Today : 27 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















