Bara Parihara : ನಮಸ್ಕಾರ ಸ್ನೇಹಿತರೇ, ಬರ ಪರಿಹಾರದ ಬಗ್ಗೆ ಮತ್ತೊಂದು ಅಪ್ಡೇಟ್ ಬಂದಿದೆ. ಬರ ಪರಿಹಾರದ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಬಹುತೇಕ ಜಿಲ್ಲೆಯ ರೈತರಿಗೆ ಏನ್ ಡಿಆರ್ಎಫ್ ಮಾರ್ಗಸೂಚಿಯ ಪ್ರಕಾರ ರಾಜ್ಯ ಮತ್ತು ಕೇಂದ್ರದಿಂದ ಬರ ಪರಿಹಾರ ಹಣ ಜಮಾ ಆಗಿದ್ದು, ಯಾವ ಬ್ಯಾಂಕ್ ಖಾತೆಗೆ ಬರ ಪರಿಹಾರದ ಹಣ ಜಮಾ ಆಗಿದೆ ಎಂದು ಹೇಗೆ ತಿಳಿದುಕೊಳ್ಳಬಹುದು ಎನ್ನುವುದನ್ನ ತಿಳಿಯೋಣ. ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳ ಪರಿಹಾರದ ಹಣವನ್ನ ಭೂಮಿ ಆನ್ ಲೈನ್ ಈ ಪರಿಹಾರ ತಂತ್ರಾಂಶದ ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗಿದ್ದು, ಒಂದಕ್ಕಿಂತ ಹೆಚ್ಚಿನ ಬ್ಯಾಂಕ್ ಅಕೌಂಟ್ ಹೊಂದಿರುವ ರೈತರಿಗೆ ಯಾವ ಬ್ಯಾಂಕ್ ಖಾತೆಗೆ ಹಣ ಸಂದಾಯವಾಗಿದೆ ಎನ್ನುವ ಗೊಂದಲವಿದ್ದು, ಇದಕ್ಕೆ ಸೂಕ್ತ ಪರಿಹಾರವೇನು ಅನ್ನುವುದನ್ನ ತಿಳಿಸಲಾಗಿದೆ.
ಇದನ್ನೂ ಕೂಡ ಓದಿ : Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?
ರೈತರ ಮೊದಲ ಬ್ಬರ ಪರಿಹಾರದ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿರುತ್ತದೋ.? ಅದೇ ಬಾಂಕ್ ಖಾತೆಗೆ ಎರಡನೇ ಕಂತಿನ ಹಣ ಕೂಡ ಜಮಾ ಆಗುತ್ತದೆ. ಹಾಗು ಆಧಾರ್ ಕಾರ್ಡ್ ಲಿಂಕ್ ಇರುವ ಬ್ಯಾಂಕ್ ಖಾತೆಗೆ ಈ ಹಣ ಸಂದಾಯವಾಗಿರುತ್ತದೆ. ಇದನ್ನ ಹೊರತುಪಡಿಸಿ ನಿಮ್ಮ ಮೊಬೈಲ್ ನಲ್ಲಿಯೇ ಪರಿಹಾರದ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಎಂದು ಖಚಿತ ಮಾಹಿತಿಯನ್ನ ತಿಳಿದುಕೊಳ್ಳಬಹುದು.
ಹೌದು, ನಿಮ್ಮ ಮೊಬೈಲ್ ನಂಬರ್ ಹಾಕಿ ಬರ ಪರಿಹಾರದ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಎಂದು ತಿಳಿದುಕೊಳ್ಳಬಹುದು. ಕೆಳಗೆ ನೀಡಿರುವ ವೆಬ್ಸೈಟ್ ಗೆ ಭೇಟಿ ನೀಡಿ ನಿಮ್ಮ ಬರ ಪರಿಹಾರದ ಹಣದ ಬಗ್ಗೆ ಮಾಹಿತಿಯನ್ನ ನೀವು ಪಡೆದುಕೊಳ್ಳಬಹುದು.
ಬರ ಪರಿಹಾರದ ಹಣದ ಬಗ್ಗೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ : ಇನ್ಪುಟ್ ಸಬ್ಸಿಡಿ ಪರಿಹಾರ ಹಣ ಸಂದಾಯದ ವಿವರಗಳು/Parihara Payment Report As On Dated 10-05-2024
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?



















