Bara Parihara : ನಮಸ್ಕಾರ ಸ್ನೇಹಿತರೇ, ಬರ ಪರಿಹಾರದ ಬಗ್ಗೆ ಮತ್ತೊಂದು ಅಪ್ಡೇಟ್ ಬಂದಿದೆ. ಬರ ಪರಿಹಾರದ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಬಹುತೇಕ ಜಿಲ್ಲೆಯ ರೈತರಿಗೆ ಏನ್ ಡಿಆರ್ಎಫ್ ಮಾರ್ಗಸೂಚಿಯ ಪ್ರಕಾರ ರಾಜ್ಯ ಮತ್ತು ಕೇಂದ್ರದಿಂದ ಬರ ಪರಿಹಾರ ಹಣ ಜಮಾ ಆಗಿದ್ದು, ಯಾವ ಬ್ಯಾಂಕ್ ಖಾತೆಗೆ ಬರ ಪರಿಹಾರದ ಹಣ ಜಮಾ ಆಗಿದೆ ಎಂದು ಹೇಗೆ ತಿಳಿದುಕೊಳ್ಳಬಹುದು ಎನ್ನುವುದನ್ನ ತಿಳಿಯೋಣ. ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳ ಪರಿಹಾರದ ಹಣವನ್ನ ಭೂಮಿ ಆನ್ ಲೈನ್ ಈ ಪರಿಹಾರ ತಂತ್ರಾಂಶದ ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗಿದ್ದು, ಒಂದಕ್ಕಿಂತ ಹೆಚ್ಚಿನ ಬ್ಯಾಂಕ್ ಅಕೌಂಟ್ ಹೊಂದಿರುವ ರೈತರಿಗೆ ಯಾವ ಬ್ಯಾಂಕ್ ಖಾತೆಗೆ ಹಣ ಸಂದಾಯವಾಗಿದೆ ಎನ್ನುವ ಗೊಂದಲವಿದ್ದು, ಇದಕ್ಕೆ ಸೂಕ್ತ ಪರಿಹಾರವೇನು ಅನ್ನುವುದನ್ನ ತಿಳಿಸಲಾಗಿದೆ.
ಇದನ್ನೂ ಕೂಡ ಓದಿ : Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?
ರೈತರ ಮೊದಲ ಬ್ಬರ ಪರಿಹಾರದ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿರುತ್ತದೋ.? ಅದೇ ಬಾಂಕ್ ಖಾತೆಗೆ ಎರಡನೇ ಕಂತಿನ ಹಣ ಕೂಡ ಜಮಾ ಆಗುತ್ತದೆ. ಹಾಗು ಆಧಾರ್ ಕಾರ್ಡ್ ಲಿಂಕ್ ಇರುವ ಬ್ಯಾಂಕ್ ಖಾತೆಗೆ ಈ ಹಣ ಸಂದಾಯವಾಗಿರುತ್ತದೆ. ಇದನ್ನ ಹೊರತುಪಡಿಸಿ ನಿಮ್ಮ ಮೊಬೈಲ್ ನಲ್ಲಿಯೇ ಪರಿಹಾರದ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಎಂದು ಖಚಿತ ಮಾಹಿತಿಯನ್ನ ತಿಳಿದುಕೊಳ್ಳಬಹುದು.
ಹೌದು, ನಿಮ್ಮ ಮೊಬೈಲ್ ನಂಬರ್ ಹಾಕಿ ಬರ ಪರಿಹಾರದ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಎಂದು ತಿಳಿದುಕೊಳ್ಳಬಹುದು. ಕೆಳಗೆ ನೀಡಿರುವ ವೆಬ್ಸೈಟ್ ಗೆ ಭೇಟಿ ನೀಡಿ ನಿಮ್ಮ ಬರ ಪರಿಹಾರದ ಹಣದ ಬಗ್ಗೆ ಮಾಹಿತಿಯನ್ನ ನೀವು ಪಡೆದುಕೊಳ್ಳಬಹುದು.
ಬರ ಪರಿಹಾರದ ಹಣದ ಬಗ್ಗೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ : ಇನ್ಪುಟ್ ಸಬ್ಸಿಡಿ ಪರಿಹಾರ ಹಣ ಸಂದಾಯದ ವಿವರಗಳು/Parihara Payment Report As On Dated 10-05-2024
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















