Crop Relief Payment : ನಮಸ್ಕಾರ ಸ್ನೇಹಿತರೇ, ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರ ವೃತ್ತಿ ಬೆಳವಣಿಗೆಯೂ ಬಹಳ ಮುಖ್ಯ. ಆದರೆ ರೈತರು ಬೆಳೆದ ಬೆಳೆಗಳಲ್ಲಿ ಫಸಲು ಇಲ್ಲದೇ ಕಂಗಾಲಾಗಿದ್ದಾರೆ. ಈ ಬಾರಿ ಮಳೆಯಿಲ್ಲದೇ ತೀವ್ರ ಬರಗಾಲದ ಪರಿಣಾಮ ನೀರಿನ ಸಮಸ್ಯೆ ಎಲ್ಲೆಡೆ ವ್ಯಾಪಿಸಿದೆ ಹಾಗೂ ಕೃಷಿಗೂ ಸಾಕಷ್ಟು ಹಾನಿಯಾಗಿದೆ.
ಇದಕ್ಕಾಗಿ ರೈತರ ಸಮಸ್ಯೆ ಬಗೆಹರಿಸಲು ಸರ್ಕಾರ ಬೆಳೆ ಪರಿಹಾರ ಹಣ ಬಿಡುಗಡೆ ಮಾಡಿದ್ದು, ಹಲವು ರೈತರಿಗೆ ಈ ಬೆಳೆ ಪರಿಹಾರದ ಬಗ್ಗೆ ಮಾಹಿತಿ ಇಲ್ಲ. ಇದೀಗ ಕಂದಾಯ ಇಲಾಖೆಯ ಪರಿಹಾರ ಎಂಬ ವೆಬ್ ಸೈಟ್ ತಾಂತ್ರಿಕ ತೊಂದರೆಯಿಂದ ಬೆಳೆ ಪರಿಹಾರದ ಹಣ ಸಿಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಿಂದ ರೈತರು ಈ ಬಗ್ಗೆ ಮಾಹಿತಿ ಪಡೆಯಬಹುದು.
ಇದನ್ನೂ ಕೂಡ ಓದಿ : Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ
ಬೆಳೆ ಪರಿಹಾರ ಹಣ ಏಕೆ ಇನ್ನೂ ಬ್ಯಾಂಕ್ ಖಾತೆಗೆ ಜಮೆ ಆಗಿಲ್ಲ.?
ರೈತರು ಬೆಳೆ ವಿಮೆಯ ಹಣವನ್ನು ಪಡೆದುಕೊಳ್ಳಬೇಕಾದರೆ ಫ್ರೋಟ್ ಐಡಿಯು(FID) ಹೊಂದಿರಬೇಕಾಗುತ್ತದೆ, ಈ ಒಂದು ದಾಖಲೆಯು ಇಲ್ಲದಿದ್ದರೆ ಹಣವನ್ನು ಸ್ವೀಕರಿಸಲಾಗುವುದು ಇಲ್ಲ. ಅದೇ ರೀತಿ ಎಫ್ಐಡಿ(FID)ಯಲ್ಲಿ ಹೆಸರು ನೋಂದಾಯಿಸಿದರೆ ವಿವಿಧ ಕೃಷಿ ಪೂರಕ ಇಲಾಖೆಗಳ ಸೌಲಭ್ಯ, ಬೆಳೆ ಸಾಲ, ಬೆಳೆ ವಿಮೆ ಇತ್ಯಾದಿ ಸೌಲಭ್ಯ ಸಿಗಲಿದ್ದು, ಇದರಲ್ಲಿ ನಿಮ್ಮ ಮಾಹಿತಿಯನ್ನು ಕಡ್ಡಾಯವಾಗಿ ಸೇರಿಸಬೇಕು. ಮತ್ತು ನಿಮ್ಮ ಆಧಾರ್ ಪಹಣಿ ದಾಖಲೆ ಸರಿಯಾಗಿರಬೇಕು
ಪರಿಹಾರ ಹಣ ಸಿಗದ ರೈತರ ಪಟ್ಟಿಯನ್ನು ತಿಳಿಯಿರಿ :-
ಪರಿಹಾರ ಹಣ ಸಂದಾಯ ವರದಿ (Parihara Payment Report) ವೆಬ್ ಸೈಟ್ ಗೆ ಭೇಟಿ ನೀಡಿ. ಮೊದಲು ನೀವು ಪರಿಹಾರ ಪಾವತಿ ನಿಲ್ಲಿಸಿದ ರೈತರ ಪಟ್ಟಿಯನ್ನು ಹುಡುಕಿ. ನಂತರ ಪರಿಹಾರ ಆಯ್ಕೆಗಳನ್ನು ಆಯ್ಕೆಮಾಡಿ. ಇದರ ನಂತರ ವಿಲೇಜ್ ವೈಸ್ ಲಿಸ್ಟ್ ಬಟನ್ ಕ್ಲಿಕ್ ಮಾಡಿ. ನೀವು ಪರಿಹಾರ ವರದಿ ವರ್ಷವನ್ನು ಆಯ್ಕೆ ಮಾಡಬೇಕಾಗುತ್ತದೆ. ನಂತರ ನೀವು ವರ್ಷ ಮಾನ್ಸೂನ್ 27 ಪ್ರಕಾರ ಆಯ್ಕೆಯನ್ನು ಮಾಡಬೇಕು. ನಂತರ ನಿಮ್ಮ ಜಿಲ್ಲೆ ಹಾಗೂ ತಾಲೂಕು, ಹೋಬಳಿಯನ್ನು ಆಯ್ಕೆ ಮಾಡಿ ವರದಿಯನ್ನು ಪಡೆಯಿರಿ.
ಇದನ್ನೂ ಕೂಡ ಓದಿ : Bele Parihara : ರೈತರ ಬ್ಯಾಂಕ್ ಖಾತೆಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಹಣ ಜಮಾ : ಸಚಿವ ಕೃಷ್ಣಭೈರೇಗೌಡ
ನಿಮ್ಮ ಹತ್ತಿರದ ಗ್ರಾಮ ಲೆಕ್ಕಿಗರ ಭೇಟಿ :-
ಬೆಳೆ ಪರಿಹಾರ ಹಣದ ಈ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲದಿದ್ದರೆ ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನಕಲು ಮತ್ತು ಜಮೀನು ಪಹಣಿ ಇತ್ಯಾದಿಗಳನ್ನು ಪಡೆದು ನಿಮ್ಮ ಗ್ರಾಮದ ಗ್ರಾಮ ಲೆಕ್ಕಿಗರನ್ನು ಭೇಟಿ ಮಾಡಿ ಹಣ ಜಮಾ ಆಗದಿರುವ ಬಗ್ಗೆ ಮಾಹಿತಿ ತಿಳಿದುಕೊಳ್ಳಿ. ಯಾವ ತಾಂತ್ರಿಕ ಸಮಸ್ಯೆಯಿಂದ ನೀವು ಈ ಹಣವನ್ನು ಸ್ವೀಕರಿಸಿಲ್ಲ ಎನ್ನುವ ಬಗ್ಗೆ ತಿಳಿದು ಸರಿಯಾದ ದಾಖಲೆಯನ್ನು ಸರಿಪಡಿಸಿಕೊಳ್ಳಿ.
ಬೆಳೆ ಪರಿಹಾರದ ಅಧಿಕೃತ ವೆಬ್ಸೈಟ್ ಲಿಂಕ್ :- ಪರಿಹಾರ ಹಣ ಸಂದಾಯ ವರದಿ (Parihara Payment Report)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- PM Awas Yojana 2026 : ₹1.50 ಲಕ್ಷ ಸಹಾಯಧನದ ಸುವರ್ಣ ಅವಕಾಶ – ಸ್ವಂತ ಮನೆ ಕಟ್ಟಲು ಈಗಲೇ ಅರ್ಜಿ ಸಲ್ಲಿಸಿ
- Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- Free Borewell Scheme : ಉಚಿತ ಬೋರ್ ವೆಲ್ ಗಾಗಿ ಕೃಷಿಕರು ಅರ್ಜಿ ಸಲ್ಲಿಸುವುದು ಹೇಗೆ? – ಇಲ್ಲಿದೆ ಮಾಹಿತಿ
- Will : ತಂದೆ ‘ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- Post Office Scheme : ಪೋಸ್ಟ್ ಆಫೀಸ್ ನಿಂದ ಬಂಪರ್ ಆಫರ್ : ಈ ಯೋಜನೆಯಲ್ಲಿ ಕೇವಲ 115 ತಿಂಗಳಲ್ಲೇ ಹಣ ಡಬಲ್.!
- Bank Updates : ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ಖಾತೆ ಹೊಂದಿರುವವರ ಗಮನಕ್ಕೆ – `ಆರ್ ಬಿಐ’ ನಿಂದ ಹೊಸ ನಿಯಮ ಜಾರಿಗೆ.!
- Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ – ಡೈರೆಕ್ಟ್ ಲಿಂಕ್
- PM Kisan Mandhan Yojana : ಈ ಯೋಜನೆಯಡಿ ಪ್ರತಿ ತಿಂಗಳು ₹3,000/- ಸಿಗುತ್ತೆ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Instant Loan App : ಆನ್ಲೈನ್ ಲೋನ್ ಪಡೆಯುವ ಮುನ್ನ ಈ ಸತ್ಯ ತಿಳ್ಕೊಳ್ಳಿ – ಯುವಕರೇ ಎಚ್ಚರ.!
- ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ
- ಸಾಲಕ್ಕಾಗಿ ಇನ್ನು ಅಲೆಯಬೇಕಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು 2.5 ಲಕ್ಷ ರೂ ಲೋನ್ ಸಿಗುತ್ತೆ – PM SVANidhi
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- CJP ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ದಿನ ಭವಿಷ್ಯ – ಈ ರಾಶಿಯವರಿಗಿಂದು ಬಂಪರ್ ಲಾಟ್ರಿ! ಕೆಲಸದಲ್ಲಿ ಬಡ್ತಿ, ಹೊಸ ಕಾರು ಖರೀದಿಸುವ ಯೋಗ.!
- ದಿನ ಭವಿಷ್ಯ (24-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಎದ್ದೇಳದೆ ಕುಳಿತುಕೊಳ್ಳುತ್ತೀರಾ ? ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು ಎಚ್ಚರ.!


















